Maharishi Valmiki Jayanti celebrated on a grand scale in Arudi

ಆರೂಢಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಅದ್ಧೂರಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಆರೂಢಿ ಗ್ರಾಮದಲ್ಲಿ 11ನೇ ವರ್ಷದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು (Maharishi Valmiki Jayanti) ಸಂಭ್ರಮದಿಂದ ಆಚರಿಸಲಾಯಿತು‌.

ಶ್ರೀ ವಾಲ್ಮೀಕಿ ನಾಯಕ ಯುವಕರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದ ಅಂಗವಾಗಿ ಮಹರ್ಷಿ ವಾಲ್ಮೀಕಿ ಭಾವಚಿತ್ರವನ್ನು ಬೆಳ್ಳಿ ಪಲ್ಲಕ್ಕಿಯ ಮೂಲಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.

ಮಹಿಳೆಯರು ಕಳಶ ಹೊತ್ತು ಬೆಳ್ಳಿ ಪಲ್ಲಕ್ಕಿಯ ಮುಂದೆ ಹೆಜ್ಜೆ ಹಾಕಿದರೆ, ಯುವಕರು, ಮಕ್ಕಳು, ಯುವತಿಯರು, ಮಹಿಳೆಯರು ಬ್ಯಾಂಡ್ ಸೆಟ್ ಸದ್ದಿಗೆ ಭರ್ಜರಿ ಸ್ಟೆಪ್ ಹಾಕಿ ಗಮನ ಸೆಳೆದರು.

ಮೆರವಣಿಗೆ ಬಳಿಕ ಸಂಗೀತ ಸಂಜೆ (orchestra) ಆಯೋಜಿಸಲಾಗಿತ್ತು.

ರಾಜಕೀಯ

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

"ರಸ್ತೆಬದಿ ಕಸ ಎಸೆದರೆ ಮತ್ತೆ ಅದು ಮರಳಿ ನಿಮ್ಮ ಮನೆಗೇ ಬರುತ್ತದೆ ಎನ್ನುವ ಎಚ್ಚರಿಕೆ ನೀಡುವುದರ ಜೊತೆಗೆ, ಇನ್ನೂ ಹೆಚ್ಚಿನ ಸಿಸಿಟಿವಿ ಕ್ಯಾಮೆರಾಗಳನ್ನು ಪೊಲೀಸ್ ಇಲಾಖೆ‌ ಹಾಗೂ ಪಾಲಿಕೆ ನೆರವಿನಿಂದ ಅಳವಡಿಸಲಾಗುವುದು" ಎಂದು ಡಿಸಿಎಂ

[ccc_my_favorite_select_button post_id="115575"]
ಕರ್ನಾಟಕ ರಾಜ್ಯೋತ್ಸವಕ್ಕೆ ಶುಭಕೋರಿದ ಪವನ್ ಕಲ್ಯಾಣ್.. ಏನೆಂದು ಗೊತ್ತೆ..?!

ಕರ್ನಾಟಕ ರಾಜ್ಯೋತ್ಸವಕ್ಕೆ ಶುಭಕೋರಿದ ಪವನ್ ಕಲ್ಯಾಣ್.. ಏನೆಂದು ಗೊತ್ತೆ..?!

ಕರುನಾಡು ಇಂದು "70ನೇ ಕರ್ನಾಟಕ ರಾಜ್ಯೋತ್ಸವ”ದ (Karnataka Rajyotsava Celebration) ಸಂಭ್ರಮದಲ್ಲಿದೆ.

[ccc_my_favorite_select_button post_id="115602"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಚಿಕ್ಕವಯಸ್ಸಿನಲ್ಲೇ ಪ್ರೀತಿ ಏಕೆ ಎಂಬ ಕುರಿತು ಬುದ್ದಿ ಹೇಳಿದ ಕಾರಣಕ್ಕೆ ಅಪ್ರಾಪ್ತ ಮಗಳೇ ತನ್ನ ಹೆತ್ತ ತಾಯಿಯನ್ನೇ ಹತ್ಯೆಗೈದಿರುವ (Murder) ಅಮಾನುಷ ಘಟನೆ ನಗರದ ಉತ್ತರಹಳ್ಳಿಯಲ್ಲಿ ನಡೆದಿದೆ.

[ccc_my_favorite_select_button post_id="115563"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!