Bigg Boss Season 12: Viewers are excited for the Ghilli team..! | Watch Video

ಬಿಗ್ ಬಾಸ್ ಸೀಸನ್ 12: ಗಿಲ್ಲಿ ತಂಡಕ್ಕೆ ವೀಕ್ಷಕರು ಫಿದಾ..!| Video ನೋಡಿ

ಕೆ.ಎಂ.ಸಂತೋಷ್, ಆರೂಢಿ: ಬಿಗ್​ಬಾಸ್​ (Bigg Boss) ಸೀಸನ್ 12 ರಿಯಾಲಿಟಿ ಶೋ ದಿನೇದಿನೇ ವೀಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾಗುತ್ತಿದೆ.

ಬಿಗ್​ಬಾಸ್​ 12ರಲ್ಲಿ ಗಿಲ್ಲಿ ನಟ ತಂಡ ಹಾಗೂ ಅಶ್ವಿನಿ ಗೌಡ ತಂಡ ಎಂದು ವಿಂಗಡನೆಯಾಗಿದ್ದು, ಗಿಲ್ಲಿ ನಟ ತಂಡ ಎಂದರೆ ಮನರಂಜನೆ, ಅಶ್ವಿನಿ ತಂಡ ಎಂದರೆ ಜಗಳ, ಕಿರಿಕ್ ಎಂಬುದು ವೀಕ್ಷಕರು ಬಹುತೇಕ ಅಭಿಪ್ರಾಯಕ್ಕೆ ಬಂದಿದ್ದಾರೆ.

ಗಿಲ್ಲಿ ನಟ ಸ್ಟಾಟರ್ಜಿಯಿಂದಾಗಿ ಅಶ್ವಿನಿ ಗೌಡ ತಂಡದಲ್ಲಿ ಅಲ್ಲೋಲ ಕಲ್ಲೋಲವೇ ನಡೆಯುತ್ತಿದೆ. ಇದು ಯಾವ ಮಟ್ಟಕ್ಕೆ ಎಂದರೆ ಇಡೀ ಬಿಗ್ ಬಾಸ್ ಶೋ ಗಿಲ್ಲಿ ನಟನ ಸ್ಟಾಟರ್ಜಿ ಅನ್ವಯವೇ ನಡೆಯುತ್ತಿದೆ ಎಂಬಂತೆ ಕಂಡು ಬರುತ್ತಿದೆ.

ಏಕೆಂದರೆ ರಕ್ಷಿತ ನಾಮಿನೇಷನ್ ತಂಡವಾದ ಅಶ್ವಿನಿ ಗೌಡ ತಂಡದಲ್ಲಿದ್ದರೂ, ಗಿಲ್ಲಿ ಸಲಹೆಯಂತೆ ಸ್ಟಾಟರ್ಜಿ ಆಟವನ್ನು ಆಡಿ, ಅಶ್ವಿನಿ ತಂಡವನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿದ್ದು, ವೀಕ್ಷಕರಿಗೆ ಮನರಂಜನೆ ನೀಡುತ್ತಿದ್ದಾರೆ. ಇದರಿಂದ ಅಶ್ವಿನಿ ತಂಡದಲ್ಲಿ ಉಂಟಾಗುತ್ತಿರುವ ಜಡೆಗಳ ಜಗಳವನ್ನು ಸಂಭ್ರಮಿಸುತ್ತಿದ್ದಾರೆ.

ಇನ್ನೂ ಸಾಮಾಜಿಕ ಜಾಲತಾಣದಲ್ಲಿ ಗಿಲ್ಲಿ ನಟ ತಂಡದ ಪರ ಅನೇಕ ಅನೇಕ ಮೀಮ್ಸ್, ವಿಡಿಯೋಗಳು ಹೆಚ್ಚಾಗಿ ವೈರಲ್ ಆಗುತ್ತಿದ್ದು, ಗಿಲ್ಲಿ ನಟ ಕಾವ್ಯ ನಡುವಿನ ಒಡನಾಟ, ಗಿಲ್ಲಿ ನಟ – ರಘು ನಡುವಿನ ಟಾಮ್ ಜರಿ ಆಟ, ಗಿಲ್ಲಿ ನಟ – ರಕ್ಷಿತ ನಡುವಿನ ಅಣ್ಣಾ – ತಂಗಿ ಬಾಂಧ್ಯವ್ಯ, ಸೂರಜ್ ಸೇರಿದಂತೆ ತಂಡದ ಸದಸ್ಯರಿಗೆ ಗಿಲ್ಲಿ ನಟ ಹುರುಪು ನೀಡುವ ವಿಡಿಯೋಗಳು ಹೆಚ್ಚಾಗಿ ಗಮನ ಸೆಳೆಯುತ್ತಿವೆ.

ಗಿಲ್ಲಿ ನಟ ಮತ್ತು ಅಶ್ವಿನಿ ತಂಡಗಳಲ್ಲಿ ಪ್ರಸ್ತುತ ಗಿಲ್ಲಿ ನಟ ತಂಡ ಹೆಚ್ಚಾಗಿ ಜನರ ಬೆಂಬಲ ಪಡೆದಿದ್ದು, ಅಶ್ವಿನಿ ತಂಡವನ್ನು ವೀಕ್ಷಕರು ಸಾರಾ ಸಗಟಾಗಿ ನಿರ್ಲಕ್ಷಿಸುತ್ತಿದೆ.

ಈ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಕೆಲ ವಿಡಿಯೋಗಳು ಹೀಗಿವೆ.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ.. ಬಣ ಬಡಿದಾಟದ ವಿರುದ್ಧ ಆಕ್ರೋಶ..

ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ.. ಬಣ ಬಡಿದಾಟದ ವಿರುದ್ಧ ಆಕ್ರೋಶ..

ಜೆಡಿಎಸ್ (JDS) ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ನಿಷ್ಟಾವಂತ ಕಾರ್ಯಕರ್ತರಿದ್ದರೆ ಚುನಾವಣೆಗಳನ್ನು ಗೆಲ್ಲುವುದು ಕಷ್ಟಸಾಧ್ಯವಲ್ಲ. ಈ ದಿಸೆಯಲ್ಲಿ ಮುಂಬರುವ ಚುನಾವಣೆಗಳಲ್ಲಿ ಗೆಲುವು ಸಾಧಿಸಲು ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪಕ್ಷ ಸಂಘಟನೆಯನ್ನು ಸಮರ್ಪಕವಾಗಿ ಮಾಡಬೇಕು. ಕಾರ್ಯಕರ್ತರೊಡಗೂಡಿ ಪಕ್ಷ ಸಂಘಟನೆಗೆ

[ccc_my_favorite_select_button post_id="118326"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್ ಕುಮಾರಸ್ವಾಮಿ

ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್

ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ (NDA) ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

[ccc_my_favorite_select_button post_id="118301"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ (Accident) ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ **** ಹಾಗೂ *** ನಡುವೆ ಸಂಭವಿಸಿದೆ.

[ccc_my_favorite_select_button post_id="118304"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!