Doddaballapur: Children's Day celebrations at Nalanda High School and Little Angels Anantha Schools

ದೊಡ್ಡಬಳ್ಳಾಪುರ: ನಳಂದ ಪ್ರೌಢಶಾಲೆ ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳಲ್ಲಿ ಮಕ್ಕಳ ದಿನಾಚರಣೆ ಸಂಭ್ರಮ

ದೊಡ್ಡಬಳ್ಳಾಪುರ; ನಗರದ ಪ್ರತಿಷ್ಠಿತ ಶಾಲೆಗಳಾದ ನಳಂದ ಪ್ರೌಢಶಾಲೆ ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳಲ್ಲಿ (Nalanda High School and Little Angels Anantha Schools) ಮಕ್ಕಳ ದಿನಾಚರಣೆಯನ್ನು (Children’s Day) ಆಕರ್ಷಕವಾಗಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು.

ದೊಡ್ಡಬಳ್ಳಾಪುರ: ನಳಂದ ಪ್ರೌಢಶಾಲೆ ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳಲ್ಲಿ ಮಕ್ಕಳ ದಿನಾಚರಣೆ ಸಂಭ್ರಮ

ಶಾಲೆಗಳ ಎಲ್ಲ ಮಕ್ಕಳು ಬಣ್ಣ ಬಣ್ಣದ ಉಡುಪಿನಲ್ಲಿ ಬಹಳ ಸಂಭ್ರಮದಿಂದ ಹಲವಾರು ಚಟುವಟಿಕೆಗಳಲ್ಲಿ ಭಾಗವಹಿಸಿದ್ದರು.

ದೊಡ್ಡಬಳ್ಳಾಪುರ: ನಳಂದ ಪ್ರೌಢಶಾಲೆ ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳಲ್ಲಿ ಮಕ್ಕಳ ದಿನಾಚರಣೆ ಸಂಭ್ರಮ

ಈ ವರ್ಷದ ಮಕ್ಕಳ ದಿನಾಚರಣೆ ಚಿಕ್ಕ ಕೈಗಳು ದೊಡ್ಡ ಕನಸುಗಳು(Little Hands Big Dreams) ಎಂಬ ಧ್ಯೇಯ ವಾಕ್ಯದೊಂದಿಗೆ ರೂಪಿಸಲಾಗಿತ್ತು.

ದೊಡ್ಡಬಳ್ಳಾಪುರ: ನಳಂದ ಪ್ರೌಢಶಾಲೆ ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳಲ್ಲಿ ಮಕ್ಕಳ ದಿನಾಚರಣೆ ಸಂಭ್ರಮ

ಈ ಸಂದರ್ಭದಲ್ಲಿ ಮಾತನಾಡಿದ ಶಾಲಾ ಕಾರ್ಯದರ್ಶಿ ಅನುರಾಧ ಕೆ ಆರ್ ಅವರು, ಪ್ರತಿ ವರ್ಷ ನವೆಂಬರ್ 14ರ ಮಕ್ಕಳ ದಿನಾಚರಣೆ ನಮಗೆಲ್ಲರಿಗೂ ಎಚ್ಚರಿಕೆಯ ಗಂಟೆಯಾಗಿದ್ದು ಮಕ್ಕಳ ಸಂತೋಷ, ಆರೋಗ್ಯ ಮತ್ತು ವಿದ್ಯಾಭ್ಯಾಸದ ರಕ್ಷಣೆ ಮಾಡಬೇಕೆಂದು ಎಚ್ಚರಿಸುತ್ತದೆ.

ದೊಡ್ಡಬಳ್ಳಾಪುರ: ನಳಂದ ಪ್ರೌಢಶಾಲೆ ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳಲ್ಲಿ ಮಕ್ಕಳ ದಿನಾಚರಣೆ ಸಂಭ್ರಮ

ಮಕ್ಕಳು ನಮ್ಮೆಲ್ಲರ ಭವಿಷ್ಯದ ಆಶಾಕಿರಣ, ನಮ್ಮೆಲ್ಲರ ಚೈತನ್ಯದಾಯಕ ಹಾಗೂ ನಮ್ಮೆಲ್ಲರ ನಗುವಿನ ಕಾರಣ. ಆದುದರಿಂದ ಅವರೆಲ್ಲರಿಗೂ ಉತ್ತಮ ಆರೋಗ್ಯ, ವಿದ್ಯೆ, ವಿವೇಕವನ್ನು ನೀಡುವುದರ ಮೂಲಕ ಅವರ ಭವಿಷ್ಯವನ್ನು ಬೆಳಗೋಣ.

ದೊಡ್ಡಬಳ್ಳಾಪುರ: ನಳಂದ ಪ್ರೌಢಶಾಲೆ ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳಲ್ಲಿ ಮಕ್ಕಳ ದಿನಾಚರಣೆ ಸಂಭ್ರಮ

ಈ ದಿನ ನಮ್ಮ ಶಾಲೆಗಳ ಎಲ್ಲಾ ಮಕ್ಕಳು ತಮ್ಮಲ್ಲಿ ಹುದುಗಿರುವ ಎಲ್ಲಾ ರೀತಿಯ ಕಲಾಪ್ರತಿಭೆಯನ್ನು ಹಾಡು, ನೃತ್ಯ, ಆಟ, ವರ್ಣಚಿತ್ರ, ಏಕಪಾತ್ರಾಭಿನಯ ಮುಂತಾದವುಗಳ ಮೂಲಕ ಅದ್ಭುತವಾಗಿ ಪ್ರದರ್ಶಿಸಿದ್ದು ಮನಸೂರೆಗೊಂಡಿದ್ದಾರೆ ಎಂದು ಹೇಳಿ ಮಕ್ಕಳೆಲ್ಲರಿಗೂ ಉಜ್ವಲ ಭವಿಷ್ಯವನ್ನು ಹಾರೈಸಿದರು.

ದೊಡ್ಡಬಳ್ಳಾಪುರ: ನಳಂದ ಪ್ರೌಢಶಾಲೆ ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳಲ್ಲಿ ಮಕ್ಕಳ ದಿನಾಚರಣೆ ಸಂಭ್ರಮ

ಇದೇ ಸಂದರ್ಭದಲ್ಲಿ ಶಾಲೆಗಳ ಎಲ್ಲಾ ವಿದ್ಯಾರ್ಥಿಗಳಿಗೂ ಕಿರು ಕಾಣಿಕೆಗಳನ್ನು ನೀಡಲಾಯಿತು.

ಶಾಲೆಗಳ ಮುಖ್ಯ ಶಿಕ್ಷಕರಾದ ಅನಿತಾ ಕೆ ಪಿ, ಸುನೀತಾ ಪಿ ಹಾಗೂ ಸಹಶಿಕ್ಷಕರೆಲ್ಲರೂ ಉಪಸ್ಥಿತರಿದ್ದರು.

ದೊಡ್ಡಬಳ್ಳಾಪುರ: ನಳಂದ ಪ್ರೌಢಶಾಲೆ ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳಲ್ಲಿ ಮಕ್ಕಳ ದಿನಾಚರಣೆ ಸಂಭ್ರಮ

ರಾಜಕೀಯ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿನ (Tamil Nadu) ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ‌ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ ಇರುವುದು

[ccc_my_favorite_select_button post_id="120142"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!