power cut off in Doddaballapura.!

ಗುಡ್ಮಾರ್ನಿಂಗ್ ನ್ಯೂಸ್: ಇಂದು ದೊಡ್ಡಬಳ್ಳಾಪುರದ ಈ ವ್ಯಾಪ್ತಿಯಲ್ಲಿ ಕರೆಂಟ್ ಇರಲ್ಲ..! ಎಚ್ಚರ

ದೊಡ್ಡಬಳ್ಳಾಪುರ: ಬೆಸ್ಕಾಂ ದೊಡ್ಡಬಳ್ಳಾಪುರ ಗ್ರಾಮಾಂತರ ವಿಭಾಗದ ಗುಂಡಮಗೆರೆ, ಸಾಸಲು, ದೊಡ್ಡಬೆಳವಂಗಲ ವ್ಯಾಪ್ತಿಯ ಗ್ರಾಮಗಳಲ್ಲಿ ಇಂದು ( ನ.20) ವಿದ್ಯುತ್ ಪೂರೈಕೆ ಸ್ಥಗಿತ (Power Cut) ಗೊಳಿಸಲಾಗುತ್ತಿದೆ.

ಈ ಕುರಿತು ದೊಡ್ಡಬಳ್ಳಾಪುರ ಗ್ರಾಮೀಣ ಉಪ ವಿಭಾಗ ಎಇಇ ಮಂಜುನಾಥ್ ಪ್ರಕಟಣೆ ನೀಡಿದ್ದು, ಗುಂಡಮಗೆರೆ, ಸಾಸಲು, ದೊಡ್ಡಬೆಳವಂಗಲ 66/11ಕೆವಿ ವಿದ್ಯುತ್ ಉಪ ಕೇಂದ್ರ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ನಿರ್ವಹಣೆ ಕಾರ್ಯ ನಡೆಯಲಿದೆ.

ಆದ ಕಾರಣ ಈ ಕೇಂದ್ರದಿಂದ ವಿದ್ಯುತ್ ಸರಬರಾಜಾಗುತ್ತಿರುವ ಮಾರ್ಗಗಳಲ್ಲಿ ನವೆಂಬರ್ 20ರಂದು ಗುರುವಾರ ಬೆಳ್ಳಿಗ್ಗೆ 10:00 ಘಂಟೆಯಿಂದ ಸಂಜೆ 06:00 ಘಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು

ಗುಂಡಮಗೆರೆ, ಹೊಸಕೋಟೆ, ಸೊನ್ನೆನಹಳ್ಳಿ, ಬಂಕೆನಹಳ್ಳಿ, ಮಾಕಳಿ, ವಾಬಸಂದ್ರ ಕಾಮೆನಹಳ್ಳಿ, ಪಚ್ಚರ್ಲಹಳ್ಳಿ, ಗುಟ್ಟೆಪಾಳ್ಯ ಹಾರೊಹಳ್ಳಿ, ಚಿಲೇನಹಳ್ಳಿ, ಚೊಕ್ಕಹಳ್ಳಿ, ವೆಲ್ಲುಕುಂಟೆ, ಪಾಳ್ಯ ಕಮಲೂರು, ಪಾಳ್ಯ, ದಿಣ್ಣೆತಾಂಡ, ಹೊಸಹಳ್ಳಿ, ನಾಗಶೆಟ್ಟಿಹಳ್ಳಿ, ಕರೇನಹಳ್ಳಿ, ಮಜರಹೊಸಹಳ್ಳಿ, ತಾಂಡ, ಸೂಲ್ಕುಂಟೆ, ಚನ್ನವೀರನಹಳ್ಳಿ.

ನಾಗಲಪುರ, ಕೊಟ್ಟಿಗೆಮಾಚಿನಹಳ್ಳಿ, ಕುಕ್ಕಲಹಳ್ಳಿ, ಯಕಾರಲಹಳ್ಳಿ, ಹೊಸಹಳ್ಳಿ, ಚಿಕ್ಕೇನಹಳ್ಳಿ, ಶೇಕಲಹಳ್ಳಿ, ಕಲ್ಲುಕುಂಟೆ, ಮಲ್ಲಸಂದ್ರ ಕಟ್ಟೆಯಿಂದಲಹಳ್ಳಿ, ಬಂಡಮ್ಮನಹಳ್ಳಿ, ಉಜ್ಜನಿ, ಓಜೇನಹಳ್ಳಿ, ಹೊಸಹಳ್ಳಿ ಕಾಲೋನಿ.

ಆರೂಢಿ, ಬನವತಿ, ದೊಡ್ಡಗುಂಡಪ್ಪನಾಯಕನಹಳ್ಳಿ, ಚಿಕ್ಕಗುಂಡಪ್ಪನಾಯಕನಹಳ್ಳಿ, ಲಿಂಗದವೀರನಹಳ್ಳಿ, ಮೊಗಲಹಳ್ಳಿ, ವಡ್ಡನಹಳ್ಳಿ, ಗರಿಕೇನಹಳ್ಳಿ, ಪಾಲನಹಳ್ಳಿ, ಅಮಲಗುಂಟೆ, ನರಸಾಪುರ, ಲಕ್ಕೇನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ತರಬನಹಳ್ಳಿ.

ದೊಡ್ಡಬೆಳವಂಗಲ ವ್ಯಾಪ್ತಿಯ ಹಾದ್ರಿಪುರ, ಅಜ್ಜನಕಟ್ಟೆ, ಮಧುರನಹೊಸಹಳ್ಳಿ, ನಾರನಹಳ್ಳಿ, ರಾಮೇಶ್ವರ, ಚಿಕ್ಕಹೆಜ್ಜಾಜಿ, ಕತ್ತಾಳೆಪಾಳ್ಯ, ದೊಡ್ಡಬೆಳವಂಗಲ, ದೊಡ್ಡಹೆಚ್ಚಾಜಿ, ಪುಟ್ಟಯ್ಯನ ಅಗ್ರಹಾರ, ಶಾಕಲದೇವನಪುರ, ರಾಂಪುರ, ಭಕ್ತರಹಳ್ಳಿ, ಮಲ್ಲನಾಯಕನಹಳ್ಳಿ, ವಡೇರಹಳ್ಳಿ, ಜೋಡಿಕರರೇಪುರ, ಲಿಂಗಾಮರ ಕಾಲೋನಿ, ಹುಲಿಕುಂಟೆ, ಚಿಕ್ಕಬೆಳವಂಗಲ, ಕತ್ತಿಹೊಸಹಳ್ಳಿ.

ಕಸಘಟ್ಟ, ತರಬನಹಳ್ಳಿ ಮುತುಗದಹಳ್ಳಿ, ತೂಬಕುಂಟೆ, ಅಪ್ಪಕಾರನಹಳ್ಳಿ, ಹುಣಸೆಪಾಳ್ಯ, ಮರಿಹೆಗ್ಗಯ್ಯನಪಾಳ್ಯ, ಮೂಗೇನಹಳ್ಳಿ, ಐಯ್ಯನಹಳ್ಳಿ, ಕೂಗೆನಹಳ್ಳಿ, ಚುಂಚೇಗೌಡನ ಹೊಸಹಳ್ಳಿ, ಹುಸ್ಕೂರು,ಮೆಣಸಿ, ಕುಂಟನಹಳ್ಳಿ, ಅನಗಲಪುರ, ಬೋಕಿಪುರ, ಕಲ್ಲುದೇವನಹಳ್ಳಿ, ನರಸಯ್ಯನ ಅಗ್ರಹಾರ.

ಸಾಸಲು, ಗುಮ್ಮನಹಳ್ಳಿ, ಶ್ರೀರಾಮನಹಳ್ಳಿ, ಮಣ್ಣಿನಹಳ್ಳಿ, ಲಕ್ಕೇನಹಳ್ಳಿ, ದಾಸರಪಾಳ್ಯ, ಕನಕೇನಹಳ್ಳಿ, ಸೊಣ್ಣಿನಹಳ್ಳಿ, ಅಕ್ಕತಮ್ಮನಹಳ್ಳಿ, ಬೂಚನಹಳ್ಳಿ, ಸಂಕರಸನಹಳ್ಳಿ, ಹಳೆಕೋಟೆ, ಸಕ್ಕರೆ ಗೊಲ್ಲಹಳ್ಳಿ, ಕಾಳಿಪಾಳ್ಯ, ಮೂಡಲಕಾಲೆನಹಳ್ಳಿ, ತಣ್ಣೀರನಹಳ್ಳಿ, ಕಾಡಲಪನಹಳ್ಳಿ, ಕೋಲಿಗೆರೆ, ಕರಡಿಪಾಳ್ಯ, ಕಾಮನ ಅಗ್ರಹಾರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಹರಿತಲೇಖನಿ ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತುಪಡಿಸಿ

ರಾಜಕೀಯ

ದೊಡ್ಡಬಳ್ಳಾಪುರ TAPMCS ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ..!

ದೊಡ್ಡಬಳ್ಳಾಪುರ TAPMCS ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ..!

ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಅಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಡಿ.ಸಿದ್ದರಾಮಯ್ಯ, ಉಪಾಧ್ಯಕ್ಷರಾಗಿ ಎನ್.ಜಗನ್ನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

[ccc_my_favorite_select_button post_id="116459"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ದೊಡ್ಡಬಳ್ಳಾಪುರ ಬಾಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ..!

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ದೊಡ್ಡಬಳ್ಳಾಪುರ ಬಾಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ..!

ರಾಜ್ಯಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ (Shuttle Badminton Tournament) ಅಂಡರ್ 17 ಬಾಲಕರ ವಿಭಾಗದಲ್ಲಿ ದೊಡ್ಡಬಳ್ಳಾಪುರದ ಬಾಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

[ccc_my_favorite_select_button post_id="116353"]
ಪತ್ನಿಗೆ ವಿಡಿಯೊ ಕಾಲ್ ಮಾಡಿ ಪತಿ ಆತ್ಮಹತ್ಯೆ

ಪತ್ನಿಗೆ ವಿಡಿಯೊ ಕಾಲ್ ಮಾಡಿ ಪತಿ ಆತ್ಮಹತ್ಯೆ

ಜೈಲು ಪಾಲಾಗಿದ್ದ ಯುವಕ ಜಾಮೀನಿನಲ್ಲಿ ಹೊರಗೆ ಬಂದ ಎರಡು ವಾರಗಳ ನಂತರ ಪತ್ನಿಗೆ ಲೈವ್ ವಿಡಿಯೊ ಮಾಡಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ (Suicide) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ

[ccc_my_favorite_select_button post_id="116294"]
ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಎಂಬಿಎ ವಿದ್ಯಾರ್ಥಿ ದುರ್ಮರಣ

ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಎಂಬಿಎ ವಿದ್ಯಾರ್ಥಿ ದುರ್ಮರಣ

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಫಘಾತಕ್ಕೆ (Accident) ಒಳಗಾಗಿ ದೊಡ್ಡಬಳ್ಳಾಪುರ ನಗರದ ನಿವಾಸಿ, ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ ಘಟನೆ ನಾರನಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="116301"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!