ಗುಡ್ಮಾರ್ನಿಂಗ್ ನ್ಯೂಸ್: ಇಂದು ದೊಡ್ಡಬಳ್ಳಾಪುರದ ಈ ವ್ಯಾಪ್ತಿಯಲ್ಲಿ ಕರೆಂಟ್ ಇರಲ್ಲ..! ಎಚ್ಚರ

power cut off in Doddaballapura.!

ದೊಡ್ಡಬಳ್ಳಾಪುರ: ಬೆಸ್ಕಾಂ ದೊಡ್ಡಬಳ್ಳಾಪುರ ಗ್ರಾಮಾಂತರ ವಿಭಾಗದ ಗುಂಡಮಗೆರೆ, ಸಾಸಲು, ದೊಡ್ಡಬೆಳವಂಗಲ ವ್ಯಾಪ್ತಿಯ ಗ್ರಾಮಗಳಲ್ಲಿ ಇಂದು ( ನ.20) ವಿದ್ಯುತ್ ಪೂರೈಕೆ ಸ್ಥಗಿತ (Power Cut) ಗೊಳಿಸಲಾಗುತ್ತಿದೆ.

ಈ ಕುರಿತು ದೊಡ್ಡಬಳ್ಳಾಪುರ ಗ್ರಾಮೀಣ ಉಪ ವಿಭಾಗ ಎಇಇ ಮಂಜುನಾಥ್ ಪ್ರಕಟಣೆ ನೀಡಿದ್ದು, ಗುಂಡಮಗೆರೆ, ಸಾಸಲು, ದೊಡ್ಡಬೆಳವಂಗಲ 66/11ಕೆವಿ ವಿದ್ಯುತ್ ಉಪ ಕೇಂದ್ರ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ನಿರ್ವಹಣೆ ಕಾರ್ಯ ನಡೆಯಲಿದೆ.

ಆದ ಕಾರಣ ಈ ಕೇಂದ್ರದಿಂದ ವಿದ್ಯುತ್ ಸರಬರಾಜಾಗುತ್ತಿರುವ ಮಾರ್ಗಗಳಲ್ಲಿ ನವೆಂಬರ್ 20ರಂದು ಗುರುವಾರ ಬೆಳ್ಳಿಗ್ಗೆ 10:00 ಘಂಟೆಯಿಂದ ಸಂಜೆ 06:00 ಘಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು

ಗುಂಡಮಗೆರೆ, ಹೊಸಕೋಟೆ, ಸೊನ್ನೆನಹಳ್ಳಿ, ಬಂಕೆನಹಳ್ಳಿ, ಮಾಕಳಿ, ವಾಬಸಂದ್ರ ಕಾಮೆನಹಳ್ಳಿ, ಪಚ್ಚರ್ಲಹಳ್ಳಿ, ಗುಟ್ಟೆಪಾಳ್ಯ ಹಾರೊಹಳ್ಳಿ, ಚಿಲೇನಹಳ್ಳಿ, ಚೊಕ್ಕಹಳ್ಳಿ, ವೆಲ್ಲುಕುಂಟೆ, ಪಾಳ್ಯ ಕಮಲೂರು, ಪಾಳ್ಯ, ದಿಣ್ಣೆತಾಂಡ, ಹೊಸಹಳ್ಳಿ, ನಾಗಶೆಟ್ಟಿಹಳ್ಳಿ, ಕರೇನಹಳ್ಳಿ, ಮಜರಹೊಸಹಳ್ಳಿ, ತಾಂಡ, ಸೂಲ್ಕುಂಟೆ, ಚನ್ನವೀರನಹಳ್ಳಿ.

ನಾಗಲಪುರ, ಕೊಟ್ಟಿಗೆಮಾಚಿನಹಳ್ಳಿ, ಕುಕ್ಕಲಹಳ್ಳಿ, ಯಕಾರಲಹಳ್ಳಿ, ಹೊಸಹಳ್ಳಿ, ಚಿಕ್ಕೇನಹಳ್ಳಿ, ಶೇಕಲಹಳ್ಳಿ, ಕಲ್ಲುಕುಂಟೆ, ಮಲ್ಲಸಂದ್ರ ಕಟ್ಟೆಯಿಂದಲಹಳ್ಳಿ, ಬಂಡಮ್ಮನಹಳ್ಳಿ, ಉಜ್ಜನಿ, ಓಜೇನಹಳ್ಳಿ, ಹೊಸಹಳ್ಳಿ ಕಾಲೋನಿ.

ಆರೂಢಿ, ಬನವತಿ, ದೊಡ್ಡಗುಂಡಪ್ಪನಾಯಕನಹಳ್ಳಿ, ಚಿಕ್ಕಗುಂಡಪ್ಪನಾಯಕನಹಳ್ಳಿ, ಲಿಂಗದವೀರನಹಳ್ಳಿ, ಮೊಗಲಹಳ್ಳಿ, ವಡ್ಡನಹಳ್ಳಿ, ಗರಿಕೇನಹಳ್ಳಿ, ಪಾಲನಹಳ್ಳಿ, ಅಮಲಗುಂಟೆ, ನರಸಾಪುರ, ಲಕ್ಕೇನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ತರಬನಹಳ್ಳಿ.

ದೊಡ್ಡಬೆಳವಂಗಲ ವ್ಯಾಪ್ತಿಯ ಹಾದ್ರಿಪುರ, ಅಜ್ಜನಕಟ್ಟೆ, ಮಧುರನಹೊಸಹಳ್ಳಿ, ನಾರನಹಳ್ಳಿ, ರಾಮೇಶ್ವರ, ಚಿಕ್ಕಹೆಜ್ಜಾಜಿ, ಕತ್ತಾಳೆಪಾಳ್ಯ, ದೊಡ್ಡಬೆಳವಂಗಲ, ದೊಡ್ಡಹೆಚ್ಚಾಜಿ, ಪುಟ್ಟಯ್ಯನ ಅಗ್ರಹಾರ, ಶಾಕಲದೇವನಪುರ, ರಾಂಪುರ, ಭಕ್ತರಹಳ್ಳಿ, ಮಲ್ಲನಾಯಕನಹಳ್ಳಿ, ವಡೇರಹಳ್ಳಿ, ಜೋಡಿಕರರೇಪುರ, ಲಿಂಗಾಮರ ಕಾಲೋನಿ, ಹುಲಿಕುಂಟೆ, ಚಿಕ್ಕಬೆಳವಂಗಲ, ಕತ್ತಿಹೊಸಹಳ್ಳಿ.

ಕಸಘಟ್ಟ, ತರಬನಹಳ್ಳಿ ಮುತುಗದಹಳ್ಳಿ, ತೂಬಕುಂಟೆ, ಅಪ್ಪಕಾರನಹಳ್ಳಿ, ಹುಣಸೆಪಾಳ್ಯ, ಮರಿಹೆಗ್ಗಯ್ಯನಪಾಳ್ಯ, ಮೂಗೇನಹಳ್ಳಿ, ಐಯ್ಯನಹಳ್ಳಿ, ಕೂಗೆನಹಳ್ಳಿ, ಚುಂಚೇಗೌಡನ ಹೊಸಹಳ್ಳಿ, ಹುಸ್ಕೂರು,ಮೆಣಸಿ, ಕುಂಟನಹಳ್ಳಿ, ಅನಗಲಪುರ, ಬೋಕಿಪುರ, ಕಲ್ಲುದೇವನಹಳ್ಳಿ, ನರಸಯ್ಯನ ಅಗ್ರಹಾರ.

ಸಾಸಲು, ಗುಮ್ಮನಹಳ್ಳಿ, ಶ್ರೀರಾಮನಹಳ್ಳಿ, ಮಣ್ಣಿನಹಳ್ಳಿ, ಲಕ್ಕೇನಹಳ್ಳಿ, ದಾಸರಪಾಳ್ಯ, ಕನಕೇನಹಳ್ಳಿ, ಸೊಣ್ಣಿನಹಳ್ಳಿ, ಅಕ್ಕತಮ್ಮನಹಳ್ಳಿ, ಬೂಚನಹಳ್ಳಿ, ಸಂಕರಸನಹಳ್ಳಿ, ಹಳೆಕೋಟೆ, ಸಕ್ಕರೆ ಗೊಲ್ಲಹಳ್ಳಿ, ಕಾಳಿಪಾಳ್ಯ, ಮೂಡಲಕಾಲೆನಹಳ್ಳಿ, ತಣ್ಣೀರನಹಳ್ಳಿ, ಕಾಡಲಪನಹಳ್ಳಿ, ಕೋಲಿಗೆರೆ, ಕರಡಿಪಾಳ್ಯ, ಕಾಮನ ಅಗ್ರಹಾರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಹರಿತಲೇಖನಿ ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತುಪಡಿಸಿ

ರಾಜಕೀಯ

ದೊಡ್ಡಬಳ್ಳಾಪುರ: ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆ ನಿಗದಿ.. ವಿವರ ಇಲ್ಲಿದೆ ನೋಡಿ

ದೊಡ್ಡಬಳ್ಳಾಪುರ: ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆ ನಿಗದಿ.. ವಿವರ ಇಲ್ಲಿದೆ ನೋಡಿ

ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಿಂದ ಆಯ್ಕೆಯಾಗುವ ಗ್ರಾಮ ಪಂಚಾಯತಿಗಳ (Grama Panchayats) ಚುನಾಯಿತ ಸದಸ್ಯರ ಸಂಖ್ಯೆಯನ್ನು ನಿಗದಿಪಡಿಸಿದೆ

[ccc_my_favorite_select_button post_id="121230"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!