H.D. Kumaraswamy is a Manuvadi: CM Siddaramaiah

ಹೆಚ್.ಡಿ.ಕುಮಾರಸ್ವಾಮಿ ಮನುವಾದಿಗಳಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ ಗೌರವ ತಂದುಕೊಡಲು ಪ್ರಯತ್ನಿಸಿದರಲ್ಲದೇ, ದೇಶದಲ್ಲಿ ಸಮಾಜಿಕ ನ್ಯಾಯ ಸಿಗದವರ ಪರವಾಗಿ ಹೋರಾಟ ಮಾಡಿದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರು ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಸಂವಿಧಾನ ಶಿಲ್ಪಿ ಭಾರತ ರತ್ನ ಮಹಾ ಮಾನವತಾವಾದಿ ಬಾಬಾ ಸಾಹೇಬ ಡಾ ll ಬಿ ಆರ್ ಅಂಬೇಡ್ಕರ್ ರವರ 69 ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶದ ಸಂವಿಧಾನ ಶಿಲ್ಪಿ. ಅವರು ದೇಶಕ್ಕೆ ಎಂಥ ಸಂವಿಧಾನದ ಅಗತ್ಯವಿದೆ ಎಂದು ಚಿಂತಿಸಿ , ಇತರೆ ದೇಶಗಳ ಸಂವಿಧಾನವನ್ನು ಅಭ್ಯಾಸ ಮಾಡಿ ದೇಶಕ್ಕೆ ಅಗತ್ಯವಿರುವ ಸಂವಿಧಾನವನ್ನು ಕೊಟ್ಟಿದ್ದಾರೆ. ನಮ್ಮ ಸಾಮಾಜಿಕ ವ್ಯವಸ್ಥೆಯ ಬದಲಾವಣೆಯಾಗಬೇಕು, ಎಲ್ಲರಿಗೂ ಸಮಾನ ಅವಕಾಶಗಳು ದೊರಕಬೇಕು ಹಾಗೂ ಸಾಮಾಜಿಕ ನ್ಯಾಯ ಸ್ಥಾಪನೆಯಾಗಬೇಕು ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ. ನಮ್ಮ ಸರ್ಕಾರ ಶಾಲಾ ಕಾಲೇಜು ಮಕ್ಕಳಿಗೆ ಇದರ ಅರಿವು ಮೂಡಿಸಲು ಸಂವಿಧಾನ ಪೀಠಿಕೆಯನ್ನು ಬೋಧಿಸಲಾಗುತ್ತಿದೆ. ಸಂವಿಧಾನ ಪ್ರತಿಯೊಬ್ಬರಿಗೂ ಹಕ್ಕು ಮತ್ತು ಬಾಧ್ಯತೆಗಳನ್ನು ನೀಡಿದೆ. ಸಂವಿಧಾನದ ಧ್ಯೇಯೋದ್ದೇಶಗಳು ಎಲ್ಲರಿಗೂ ಅರ್ಥವಾಗಬೇಕು ಎಂಬ ಕಾರಣದಿಂದ ಸರ್ಕಾರ ಇದನ್ನು ಜಾರಿ ಮಾಡಿದೆ ಎಂದರು.

ಹಿಂದೂ ಧರ್ಮದಲ್ಲಿರುವ ಸಾಮಾಜಿಕ ವ್ಯವಸ್ಥೆಗೆ ರೋಸಿಹೋಗಿದ್ದರು

ಪರಿನಿರ್ವಾಣ ದಿನದಂದು ನಾವು ಅಂಬೇಡ್ಕರ್ ಅವರನ್ನು ಸ್ಮರಿಸುವ ಕೆಲಸವನ್ನು ಮಾಡಿದ್ದೇವೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಅವರ ಕೊನೆಯ ದಿನಗಳಲ್ಲಿ ಬೌದ್ಧ ಧರ್ಮವನ್ನು ಸ್ವೀಕರಿಸಿದರು. ಹುಟ್ಟುವಾಗ ಹಿಂದೂವಾಗಿದ್ದೆ, ಸಾಯುವಾಗ ಹಿಂದೂವಾಗಿ ಸಾಯಲಾರೆ. ಹಿಂದೂ ಧರ್ಮದ ಸುಧಾರಣೆಗೆ ಪ್ರಯತ್ನಪಟ್ಟು, ಅದು ಸಾಧ್ಯವಾಗದ ಹಿನ್ನೆಲೆಯಲ್ಲಿ ಬೌದ್ಧ ಧರ್ಮ ಸ್ವೀಕರಿಸಿದ್ದೇನೆ ಎಂದು ಹೇಳಿದ್ದರು ಎಂದರು. ಹಿಂದೂ ಧರ್ಮದಲ್ಲಿರುವ ಸಾಮಾಜಿಕ ವ್ಯವಸ್ಥೆಗೆ ರೋಸಿಹೋಗಿ ಹೀಗೆ ಮಾಡಿದರು ಎಂದರು.

ಹೆಚ್.ಡಿ.ಕುಮಾರಸ್ವಾಮಿ ಮನುವಾದಿಗಳಾಗಿದ್ದಾರೆ

ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯವರು (H.D. Kumaraswamy) ಭಗವದ್ಗೀತೆಯನ್ನು ಪಠ್ಯಕ್ಕೆ ಸೇರಿಸಬೇಕೆಂದು ಕೇಂದ್ರ ಶಿಕ್ಷಣ ಸಚಿವರಿಗೆ ಪತ್ರ ಬರೆದಿರುವ ಬಗ್ಗೆ ಪತ್ರ ಬರೆದಿರುವ ಬಗ್ಗೆ ಮಾತನಾಡಿ ಕುಮಾರಸ್ವಾಮಿ ಅವರು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ನಂತರ ಮನುವಾದಿಗಳಾಗಿದ್ದಾರೆ ಎಂದರು.

ರಾಜಕೀಯ

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ಜೆಡಿಎಸ್ (JDS) ಮುಖಂಡರ ಒಳಜಗಳ ರಾಜಘಟ್ಟ ಆಂಜನೇಯಸ್ವಾಮಿ ದೇವಸ್ಥಾನದ ಸಮೀಪದಲ್ಲಿನ ಅರಳಿಕಟ್ಟೆಯಲ್ಲಿ ಬೀದಿಗೆ ಬಂದಿದೆ.

[ccc_my_favorite_select_button post_id="118288"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್ ಕುಮಾರಸ್ವಾಮಿ

ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್

ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ (NDA) ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

[ccc_my_favorite_select_button post_id="118301"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ (Accident) ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ **** ಹಾಗೂ *** ನಡುವೆ ಸಂಭವಿಸಿದೆ.

[ccc_my_favorite_select_button post_id="118304"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!