Astrology: There is a possibility of making profits in business

ದಿನ ಭವಿಷ್ಯ: ಈ ರಾಶಿಯವರಿಂದು ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು

Astrology: ಸೋಮವಾರ, ಡಿಸೆಂಬರ್ 15, 2025, ದೈನಂದಿನ ರಾಶಿ ಭವಿಷ್ಯ /

ಮೇಷ ರಾಶಿ

ಈ ರಾಶಿಯವರ ಎಲ್ಲಾ ಕೆಲಸಗಳು ಯಶಸ್ವಿಯಾಗಿ ಪೂರ್ಣ ಗೊಳ್ಳುವ ಸಾಧ್ಯತೆ ಇದೆ. ನಿಮ್ಮ ಕೆಲಸವನ್ನು ಶ್ರದ್ಧೆಯಿಂದ ಮಾಡಿ. ಉದ್ಯೋಗದ ಸಂದರ್ಭದಲ್ಲಿ ಕೆಲಸಗಳ ಮೇಲೆ ಗಮನ ಹೆಚ್ಚಿಸಬೇಕು. ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. (ಭಕ್ತಿಯಿಂದ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ

ಕಚೇರಿ ಕೆಲಸವನ್ನು ಸಾಮರಸ್ಯದಿಂದ ಇತ್ಯರ್ಥಪಡಿಸಲು ಪ್ರಯತ್ನಿಸಿ. ಚಿನ್ನ,ಬೆಳ್ಳಿ ಕೆಲಸ ಮಾಡುವ ವ್ಯಾಪಾರಸ್ಥರಿಗೆ ಕೆಲಸ ಸಿಗಬಹುದು ಇಲ್ಲವೇ ಬೆಲೆ ಹೆಚ್ಚಾಗುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ವಾಹನ ಚಾಲನೆ ಮಾಡುವಾಗ ಅಥವಾ ನಡೆಯುವಾಗ ನೀವು ಜಾಗರೂಕರಾಗಿರಬೇಕು. (ಭಕ್ತಿಯಿಂದ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ

ಈ ರಾಶಿಯ ಜನರು ಸದಾ ಸೇವಾ ಮನೋಭಾವನೆಯನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳಬೇಕು. ಇತರರ ಸೇವೆಯಿಂದ ಆಧ್ಯಾತ್ಮಿಕ ಸಂತೋಷವನ್ನು ಪಡೆಯ ಲಾಗುತ್ತದೆ. ವ್ಯಾಪಾರ ಕ್ಷೇತ್ರದಲ್ಲಿ ನೀವು ದೊಡ್ಡ ಯಶಸ್ಸುಗಳಿಸುವಿರಿ. (ಭಕ್ತಿಯಿಂದ ಶ್ರೀ ಶಕ್ತಿಗಣಪತಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ

ಈ ರಾಶಿಯ ಜನರು ಅನಗತ್ಯ ಕೋಪವನ್ನು ತಪ್ಪಿಸಬೇಕು. ಅನಗತ್ಯ ಕೋಪದಿಂದ ನಿಮ್ಮ ಆರೋಗ್ಯವು ಹದಗೆಡುತ್ತದೆ. ವ್ಯಾಪಾರಿಗಳಿಗೆ ಲಾಭದ ಪರಿಸ್ಥಿತಿ ಇರುತ್ತದೆ. ವಿದ್ಯಾರ್ಥಿಗಳು ಕಷ್ಟಕರವಾದ ವಿಷಯಗಳ ಮೇಲೆ ಹೆಚ್ಚು ಗಮನಹರಿಸಬೇಕು. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ

ಬ್ಯಾಂಕಿಂಗ್ ಕ್ಷೇತ್ರಕ್ಕೆ ಸಂಬಂಧಿಸಿದ ಜನರಿಗೆ ಒಳ್ಳೆಯ ಸುದ್ದಿ ಸಿಗಲಿದೆ. ಬಟ್ಟೆ ವ್ಯಾಪಾರಿಗಳು ಉತ್ತಮ ಲಾಭಗಳಿಸಬಹುದು. ಸಾಮಾಜಿಕ ವಲಯದಲ್ಲಿ ಗುರು ಅಥವಾ ಶಿಕ್ಷಕರ ಮಾರ್ಗದರ್ಶನ ಸಿಗಲಿದೆ. (ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು)

ಕನ್ಯಾ ರಾಶಿ

ಸರ್ಕಾರಿ ಇಲಾಖೆಗಳಲ್ಲಿ ಕೆಲಸ ಮಾಡುವವರು ತಪ್ಪು ಆಗದಂತೆ ಎಚ್ಚರಿಕೆ ವಹಿಸಬೇಕು. ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ ಮುಂದುವರಿಯಿರಿ. ಜಾಗತಿಕ ಸಾಂಕ್ರಾಮಿಕ ರೋಗವು ಮತ್ತೆ ಹೆಚ್ಚಾಗಲಾರಂಭಿಸಿದೆ, ಅದರ ಬಗ್ಗೆ ಎಚ್ಚರದಿಂದಿರಿ ಮತ್ತು ಸಂಪೂರ್ಣ ರಕ್ಷಣೆ ತೆಗೆದುಕೊಳ್ಳಿ. (ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ

ಈ ರಾಶಿಯ ಜನರ ಕೆಲಸದ ಸ್ಥಳಾಂತರ ಸಾಧ್ಯತೆಗಳಿವೆ. ವ್ಯಾಪಾರ ಮತ್ತು ಹಣದ ವ್ಯವಹಾರವನ್ನು ಬಹಳ ಎಚ್ಚರಿಕೆಯಿಂದ ಮಾಡಿ. ನಿಮ್ಮ ಕುಟುಂಬದಲ್ಲಿ ಕೆಲವು ದುಃಖದ ಸುದ್ದಿಗಳನ್ನು ಸಹ ಕಾಣಬಹುದು.(ಭಕ್ತಿಯಿಂದ ಶ್ರೀ ಗಾಯತ್ರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ

ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಸರಕಾರಿ ಉದ್ಯೋಗಗಳಲ್ಲಿ ಸಫ‌ಲತೆ. ಗುರು ಹಿರಿಯರಿಂದ ಪ್ರೋತ್ಸಾಹ ಆಶೀರ್ವಾದ. ಉನ್ನತ ಅಧಿಕಾರಿಯೊಂದಿಗೆ ಒಳ್ಳೆಯ ವಿಚಾರದ ಬಗ್ಗೆ ಚರ್ಚೆ ಮಾಡಲಿದ್ದೀರಿ. ನಿಮ್ಮ ಸಲಹೆಯನ್ನು ಅಧಿಕಾರಿಗಳು ಅಳವಡಿಸಿಕೊಳ್ಳುತ್ತಾರೆ. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭ ವಾಗುವುದು.)

ಧನಸ್ಸು ರಾಶಿ

ಸೌಮ್ಯತೆಯನ್ನು ತರಲು ಪ್ರಯತ್ನಿಸಿ. ಈ ದಿನ ನಿಮ್ಮ ಅಧಿಕೃತ ಕೆಲಸವನ್ನು ಸಮಯಕ್ಕೆ ಪೂರ್ಣಗೊಳಿ ಸಲು ಸಾಧ್ಯವಾಗುತ್ತದೆ. ಕುಟುಂಬ ವಿಷಯಗಳಲ್ಲಿ ಪ್ರೀತಿಪಾತ್ರರ ಸಲಹೆಯ ಅಗತ್ಯ ವಿರುತ್ತದೆ. (ಭಕ್ತಿಯಿಂದ ಶ್ರೀ ಉಗ್ರ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ

ನೀವು ನಿಮ್ಮ ಗುರಿಯತ್ತ ಗಮನ ಹರಿಸಬೇಕು. ಮನೆಯ ದೊಡ್ಡ ಜವಾಬ್ದಾರಿಗಳು ನಿಮ್ಮ ಹೆಗಲ ಮೇಲೆ ಬೀಳಬಹುದು. ಇದಕ್ಕಾಗಿ ನೀವು ಸಿದ್ಧರಾಗಿರಬೇಕು. (ಭಕ್ತಿಯಿಂದ ಶ್ರೀ ಸವಿತೃ ಸೂರ್ಯ ನಾರಾಯಣ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ

ಈ ರಾಶಿಯ ಜನರು ದೀರ್ಘಕಾಲದಿಂದ ಸ್ಥಗಿತಗೊಂಡಿದ್ದ ಕೆಲಸವನ್ನು ಪೂರ್ಣಗೊಳಿಸಲು ಪ್ರಯತ್ನಿಸುತ್ತಾರೆ. ರಾಜಕೀಯದಲ್ಲಿ ಆಸಕ್ತಿ ಹೊಂದಿರುವವರಿಗೆ ಈಗ ಅವಕಾಶಗಳು ಸಿಗುವ ಸಾಧ್ಯತೆ ಇದೆ, ಅವರು ಪ್ರಯತ್ನಿಸಬೇಕು. ನೀವು ಅಧೀನ ಅಧಿಕಾರಿಗಳ ಬಗ್ಗೆ ಉತ್ತಮ ನಡವಳಿಕೆ ಯನ್ನು ಹೊಂದಿರಬೇಕು. ನೀವು ಆರೋಗ್ಯದ ಬಗ್ಗೆ ಜಾಗೃತರಾಗಿರಬೇಕು.(ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಮೀನ ರಾಶಿ

ಇತರರಿಗೆ ಸಲಹೆ ನೀಡ ಬೇಕಾದರೆ ಬುದ್ಧಿವಂತಿಕೆಯಿಂದ ಮಾಡಬೇಕು. ಹೋಟೆಲ್ – ರೆಸ್ಟೋರೆಂಟ್ ವ್ಯಾಪಾರಿಗಳು ಉತ್ತಮ ಲಾಭ ಗಳಿಸಬಹುದು. ಯಾವುದಕ್ಕೂ ಹೆಚ್ಚು ಚಿಂತಿಸುವ ಅಗತ್ಯವಿಲ್ಲ. (ಭಕ್ತಿಯಿಂದ ಸಾಲಿಗ್ರಾಮ ಸ್ವರೂಪ ಶ್ರೀ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ಏಕಾದಶಿ
ನಕ್ಷತ್ರ: ಚಿತ್ತಾ ನಕ್ಷತ್ರ

ರಾಹುಕಾಲ: 07:30AM ರಿಂದ 09:00AM
ಗುಳಿಕಕಾಲ: 01:30PM ರಿಂದ 03:00PM
ಯಮಗಂಡಕಾಲ: 10:30AM ರಿಂದ 12:00PM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ಸಿಎಂ, ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಸಿಎಂ, ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

“ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದಿಲ್ಲಿಗೆ ಹೋಗುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="117560"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ‘ಜ್ಯೋತಿ ಪಾಟೀಲ್’ ಆತ್ಮಹತ್ಯೆ.!

ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ‘ಜ್ಯೋತಿ ಪಾಟೀಲ್’ ಆತ್ಮಹತ್ಯೆ.!

ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಬಿಜೆಪಿ (BJP) ಕಾರ್ಯಕರ್ತೆ ಜ್ಯೋತಿ ಪಾಟೀಲ್ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ.

[ccc_my_favorite_select_button post_id="117562"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!