Astrology: There is a possibility of making profits in business

ದಿನ ಭವಿಷ್ಯ: ಈ ರಾಶಿಯವರಿಂದು ಮೋಸ ಹೋಗುವ ಸಾಧ್ಯತೆ ಹೆಚ್ಚಾಗಿದೆ ಎಚ್ಚರ

Astrology: ಗುರುವಾರ, ಡಿಸೆಂಬರ್ 18, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ

ಆರ್ಥಿಕ ರಂಗದವರಿಗೆ ಇಂದು ಮಿಶ್ರ ದಿನವಾಗಿರುತ್ತದೆ. ಕುಟುಂಬದ ಸದಸ್ಯರಿಗಾಗಿ ನಿಮ್ಮ ಬಿಡುವಿಲ್ಲದ ದಿನಚರಿಯಿಂದ ಸ್ವಲ್ಪ ಸಮಯವನ್ನು ತೆಗೆದುಕೊಳ್ಳಿ. (ಭಕ್ತಿಯಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ

ಸಾಮರಸ್ಯವನ್ನು ಕಾಪಾಡಿಕೊಳ್ಳುವುದು ಉತ್ತಮ ವಾಗಿರುತ್ತದೆ. ನಿಮ್ಮ ಆರ್ಥಿಕ ಸ್ಥಿತಿಯು ಮತ್ತಷ್ಟು ಅಭಿವೃದ್ಧಿ ಪಡೆಯುತ್ತದೆ. (ಭಕ್ತಿಯಿಂದ ಶ್ರೀ ಉಮಾ ಮಹೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ

ವೃತ್ತಿ ಕ್ಷೇತ್ರಕ್ಕನುಗುಣ ವಾಗಿ ಕೆಲಸದಲ್ಲಿ ಪ್ರಗತಿಯನ್ನು ಸಾದಿಸುವರು. ನಿಮ್ಮ ಬೆಲೆಬಾಳುವ ವಸ್ತುಗಳ ಬಗ್ಗೆ ಹೆಚ್ಚು ಜಾಗರೂಕರಾಗಿರಿ. (ಭಕ್ತಿಯಿಂದ ಶ್ರೀ ಮೃತ್ಯುಂಜಯ ರುದ್ರ ದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ

ಎಲ್ಲಾ ವಿಚಾರದಲ್ಲಿ ಮೌನ ಒಳ್ಳೆಯದಲ್ಲ. ಅನ್ಯಾಯದ ವಿರುದ್ಧ ಧ್ವನಿ ಎತ್ತಿ.ಇಂದು ಆಕಸ್ಮಿಕ ಪ್ರಯಾಣದ ಸಾಧ್ಯತೆಗಳಿವೆ. (ಭಕ್ತಿಯಿಂದ ಶ್ರೀ ಮಂಜುನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ

ವೃತ್ತಿ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯುವ ಯೋಗವಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ವಿಯಾಗುವಿರಿ. (ಭಕ್ತಿಯಿಂದ ಶ್ರೀ ಕಾಲ ಭೈರವೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ

ಇಂದು ವ್ಯಾಪಾರಸ್ಥರು ಮೋಸ ಹೋಗುವ ದಿನ. ಆರ್ಥಿಕ ರಂಗ ದಲ್ಲಿ ಎಚ್ಚರಿಕೆ ಯಿಂದ ವ್ಯವಹಾರಗಳನ್ನು ಮಾಡಿ. (ಭಕ್ತಿಯಿಂದ ಶ್ರೀ ಕೇದಾರನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ

ವ್ಯಾಪಾರಿಗಳು ಇಂದು ಉತ್ತಮ ಫಲಿತಾಂಶಗಳನ್ನು ಪಡೆಯ ಬಹುದು. ನಿಮ್ಮ ಕಠಿಣ ಪರಿಶ್ರಮ ಯಶಸ್ವಿ ಯಾಗುತ್ತದೆ ಮತ್ತು ನಿಮ್ಮ ವ್ಯಾಪಾರವು ಬೆಳೆಯುತ್ತದೆ. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ

ಹಣಕ್ಕೆ ಸಂಬಂಧಿಸಿದ ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳಲು ಈ ಸಮಯವು ಅನುಕೂಲಕರವಾಗಿದೆ. ಈ ವಿಷಯದ ಬಗ್ಗೆ ಆಪ್ತ ಸ್ನೇಹಿತ ಅಥವಾ ಕುಟುಂಬದ ಸದಸ್ಯರ ಸಲಹೆ ಪಡೆಯಿರಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಧನಸ್ಸು ರಾಶಿ

ವ್ಯಾಪಾರಸ್ಥರ ಪ್ರಯತ್ನ ಗಳು ಯಶಸ್ವಿಯಾಗಬಹುದು. ಮುಂಬ ರುವ ಸಮಯದಲ್ಲಿ ಅದರಿಂದ ದೊಡ್ಡ ಲಾಭ ಪಡೆಯಬಹುದು. (ಭಕ್ತಿಯಿಂದ ಶ್ರೀ ಅರ್ಧನಾರೀಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ

ಆರ್ಥಿಕ ವಿಷಯದಲ್ಲಿ ಇಂದು ನಿಮಗೆ ಅದೃಷ್ಟವಿರುತ್ತದೆ. ಕೆಲಸದಲ್ಲಿ ಯಾವುದೇ ಸಮಸ್ಯೆ ಇದ್ದರೆ, ಬುದ್ಧಿವಂತಿಕೆ ಯಿಂದ ವರ್ತಿಸಬೇಕು. (ಭಕ್ತಿಯಿಂದ ಕುಲ ದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ

ನಿಮ್ಮ ವೃತ್ತಿ ಕ್ಷೇತ್ರದಲ್ಲಿ ತಿಳುವಳಿಕೆ ಮತ್ತು ಬುದ್ಧಿವಂತಿಕೆ ಯಿಂದ ಯಾವುದೇ ಕಷ್ಟಕರವಾದ ಕೆಲಸವನ್ನು ಪೂರ್ಣಗೊಳಿಸಲು ಸಾಧ್ಯವಾಗುವಂತೆ ನೋಡಿಕೊಳ್ಳಿ. (ಭಕ್ತಿಯಿಂದ ಶ್ರೀ ಚಂದ್ರಮೌಳೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ

ಇತರರ ವ್ಯವಹಾರ ಗಳಲ್ಲಿ ಹಸ್ತಕ್ಷೇಪ ಮಾಡದಿರುವುದು ಉತ್ತಮ, ಇಲ್ಲದಿದ್ದರೆ ನಿಮ್ಮ ಮಾತುಗಳು ನಿಮ್ಮ ವಿರುದ್ಧವಾಗಿ ಹೋಗಬಹುದು. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ಚತುರ್ದಶಿ
ನಕ್ಷತ್ರ: ಅನುರಾಧ ನಕ್ಷತ್ರ

ಈ ದಿನದ ವಿಶೇಷ: ಧನುರ್ಮಾಸದ 3ನೇ ದಿನ

ರಾಹುಕಾಲ: 01:30PM ರಿಂದ 3:00PM
ಗುಳಿಕಕಾಲ: 09:00AM ರಿಂದ 10:30AM
ಯಮಗಂಡಕಾಲ: 06:00AM ರಿಂದ 07:30AM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ಸಿಎಂ, ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಸಿಎಂ, ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

“ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದಿಲ್ಲಿಗೆ ಹೋಗುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="117560"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ‘ಜ್ಯೋತಿ ಪಾಟೀಲ್’ ಆತ್ಮಹತ್ಯೆ.!

ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ‘ಜ್ಯೋತಿ ಪಾಟೀಲ್’ ಆತ್ಮಹತ್ಯೆ.!

ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಬಿಜೆಪಿ (BJP) ಕಾರ್ಯಕರ್ತೆ ಜ್ಯೋತಿ ಪಾಟೀಲ್ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ.

[ccc_my_favorite_select_button post_id="117562"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!