ಸಿಎಂ ಸಿದ್ದರಾಮಯ್ಯ ಅಪ್ಪಟ ಸುಳ್ಳುಗಾರ, ಪಕ್ಷದಲ್ಲಿ ಒಡಕು: ಪ್ರತಿಪಕ್ಷ ನಾಯಕ ಆರ್‌.ಅಶೋಕ

CM Siddaramaiah is a complete liar, there is a split in the party: R. Ashoka

ಬೆಂಗಳೂರು: ಬೆಳಗಾವಿ ಅಧಿವೇಶನದಲ್ಲಿ ಕಾಂಗ್ರೆಸ್‌ ಸರ್ಕಾರ ಉತ್ತರ ಕರ್ನಾಟಕಕ್ಕೆ ಏನೂ ಕೊಟ್ಟಿಲ್ಲ. ಕೇವಲ ಸುಳ್ಳುಗಳನ್ನೇ ಹೇಳಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಯಾಗುತ್ತದೆ. ಈ ಬಾರಿ ಬಿಜೆಪಿಯಿಂದ ಈ ಬಗ್ಗೆ ಒತ್ತು ನೀಡಲಾಗಿತ್ತು. ಒಟ್ಟು 21 ಗಂಟೆಗಳ ಕಾಲ ಚರ್ಚೆಯಾದರೂ ಹೊಳೆಯಲ್ಲಿ ಹುಣಸೆ ಹಣ್ಣು ತೊಳೆದಂತಾಗಿದೆ.

ಹದಿನಾರು ಬಾರಿ ಬಜೆಟ್‌ ಮಂಡಿಸಿದ ಸಿಎಂ ಸಿದ್ದರಾಮಯ್ಯ ಉತ್ತರ ಕರ್ನಾಟಕಕ್ಕೆ ಅನ್ಯಾಯ ಆಗಿದೆ ಎನ್ನುತ್ತಾರೆ ಎಂದರೆ ಅದು ಅವರದ್ದೇ ವಿಫಲತೆ.

ಲೋಕೋಪಯೋಗಿ, ನೀರಾವರಿ ಸಚಿವರು ಇದ್ದರೂ ಉತ್ತರ ಕರ್ನಾಟಕದ ರಸ್ತೆಗಳಲ್ಲಿ ಗುಂಡಿಗಳಿವೆ. ಪ್ರತಿ ವರ್ಷ 10,000 ಕೋಟಿ ರೂ. ನೀಡಲಾಗುವುದು ಎಂದು ಹೇಳಿ, ನಂತರ ಇಡೀ ರಾಜ್ಯಕ್ಕೆ ಎಂದು ಸುಳ್ಳು ಹೇಳುತ್ತಾರೆ ಎಂದರು.

ನೀರಾವರಿ ಯೋಜನೆಗಳ ಬಗ್ಗೆ ಮೊದಲು ಭರವಸೆಗಳನ್ನು ನೀಡಿ, ನಂತರ ಕೋರ್ಟ್‌ನಲ್ಲಿ ತಡೆಯಾಜ್ಞೆ ಇದೆ ಎನ್ನುತ್ತಾರೆ. ಗೋವಿಂದರಾವ್‌ ಆಯೋಗದ ವರದಿ ಇನ್ನೂ ಪೂರ್ಣಗೊಂಡಿಲ್ಲ. ಸಿಎಂ ಸಿದ್ದರಾಮಯ್ಯ ಅಪ್ಪಟ ಸುಳ್ಳುಗಾರನಾಗಿ ಸುಳ್ಳುಗಳನ್ನು ಹೇಳಿದ್ದಾರೆ.

ಮುಖ್ಯಮಂತ್ರಿ ಹೊಸದೇನೋ ಘೋಷಣೆ ಮಾಡುತ್ತಾರೆ ಎಂದು ಜನರು ಅಂದುಕೊಂಡಿದ್ದರು. ಆದರೆ ಅಲ್ಲಿ ವಿದ್ಯುತ್‌ ಇಲ್ಲದಂತೆ ಮಾಡಿ ಇಡೀ ಉತ್ತರ ಕರ್ನಾಟಕದ ಬೆಳಕು ಕಸಿದುಕೊಂಡಿದ್ದಾರೆ. ಕೇವಲ ಕೇಂದ್ರ ಸರ್ಕಾರದ ಮೇಲೆ ಆರೋಪಗಳನ್ನು ಮಾತ್ರ ಮಾಡಿದ್ದಾರೆ.

ಕೇಂದ್ರದ ರೈಲ್ವೆ ಯೋಜನೆಗೆ ಭೂಮಿ ನೀಡಿಲ್ಲ, ಕಸ ನಿರ್ವಹಣೆ ಯೋಜನೆಗೆ ತಮ್ಮ ಪಾಲನ್ನೇ ನೀಡಿಲ್ಲ. ಎಲ್ಲಮ್ಮ ದೇವಾಲಯ ಯೋಜನೆಯ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಅನುದಾನ ನೀಡಿದ್ದರೂ ಆರಂಭ ಮಾಡಿಲ್ಲ. ಬೆಳಗಾವಿಯ ಕೆರೆಗಳಿಗೆ ಸುಮಾರು 50 ಕೋಟಿ ರೂ. ನೀಡಿದ್ದರೂ ಅದನ್ನು ಬಳಸಿಲ್ಲ.

ಜಲಜೀವನ್‌ ಮಿಷನ್‌ ಯೋಜನೆಯ ಹಣ ಬಿಡುಗಡೆ ಬಗ್ಗೆ ಕಾಂಗ್ರೆಸ್‌ ಸಂಸದರು ಲೋಕಸಭೆಯಲ್ಲಿ ಪ್ರಶ್ನೆ ಕೇಳಿದ್ದು, ಬಿಲ್‌ ಸಲ್ಲಿಸಿ ಎಂಬ ಉತ್ತರ ಬಂದಿದೆ. ಸಿಸಿ ಪಾಟೀಲ್‌ ಸಮಿತಿಗೆ ಅಧಿಕಾರಿಗಳು ಉತ್ತರ ನೀಡಿದ್ದು, ಬಿಲ್‌ ಸಲ್ಲಿಸಲು ಆಗಿಲ್ಲ ಎಂದಿದ್ದಾರೆ ಎಂದರು.

ಇಷ್ಟೆಲ್ಲ ಆದಮೇಲೂ ಅಭಿವೃದ್ಧಿ ಮಾಡಿದ್ದೇವೆ ಎಂದು ಕಾಂಗ್ರೆಸ್‌ ನಾಯಕರು ಹೇಳಿಕೊಳ್ಳುತ್ತಾರೆ. ಗೃಹಲಕ್ಷ್ಮಿ ಹಣದ ಬಗ್ಗೆ ನಮ್ಮ ಶಾಸಕರು ಪ್ರಶ್ನೆ ಕೇಳಿದರೆ ಅದಕ್ಕೆ ಉತ್ತರ ನೀಡಿಲ್ಲ. 5,000 ಕೋಟಿ ರೂ. ಎಲ್ಲಿಗೆ ಹೋಗಿದೆ ಎಂದು ಕೇಳಿದರೆ, ಆ ಬಗ್ಗೆ ಉತ್ತರ ಕೊಟ್ಟಿಲ್ಲ.

ಇದು ಸಾಲಗಾರರ ಸರ್ಕಾರವಾಗಿದ್ದು, ಭ್ರಷ್ಟಾಚಾರ ಮಾಡಿ ಲೂಟಿ ಮಾಡಿಕೊಂಡು ಹೋಗುತ್ತಿದೆ. ಈ ಸರ್ಕಾರದಿಂದ ಉತ್ತರ ಕರ್ನಾಟಕಕ್ಕೆ ಇನ್ನಷ್ಟು ಕೆಟ್ಟದೇ ಆಗಿದೆ. ಶಾಸಕರು ಡಿನ್ನರ್‌ ಪಾರ್ಟಿ ಮಾಡಿಕೊಂಡು ಕಾಲ ಕಳೆಯುತ್ತಿದ್ದಾರೆ.

ಒಡಕು ಇಲ್ಲವೆಂದರೆ ಮುಖ್ಯಮಂತ್ರಿ ಸದನದಲ್ಲಿ ಭಾಷಣ ಮಾಡುವಾಗ ಎಲ್ಲರೂ ಇರಬೇಕಿತ್ತು. ಆದರೆ ಕೇವಲ 6 ಸಚಿವರಿದ್ದರು. ಶೇ.50 ರಷ್ಟು ಶಾಸಕರು ಇರಲೇ ಇಲ್ಲ. ಇಲ್ಲಿ ಮುಖ್ಯಮಂತ್ರಿಗೆ ಗ್ಯಾರಂಟಿ ಇಲ್ಲ. ಈ ಸರ್ಕಾರ ಉತ್ತರ ಕರ್ನಾಟಕಕ್ಕೆ ಚೊಂಬು ನೀಡಿದೆ ಎಂದು ದೂರಿದರು.

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]