Fare hike for train passengers from December 26th..!

ರೈಲು ಪ್ರಯಾಣಿಕರಿಗೆ ಮತ್ತೊಂದು ಬರೆ: ಡಿ.26ರಿಂದ ಟಿಕೆಟ್ ದರ ಏರಿಕೆ..!

ನವದೆಹಲಿ: ಇತ್ತೀಚೆಗಷ್ಟೇ ರೈಲು ಪ್ರಯಾಣಿಕರ (Train Passengers) ಲಗೇಜಿಗೆ ಶುಲ್ಕ ವಿಧಿಸುವ ನಿರ್ಣಯದ ಬೆನ್ನಲ್ಲೇ, ಕೇಂದ್ರದ ಮೋದಿ ಸರ್ಕಾರ (Modi Government) ಇದೇ ಡಿಸೆಂಬ‌ರ್ 26ರಿಂದ ಜಾರಿಗೆ ಬರುವಂತೆ ಪ್ರಯಾಣ ದರ ಏರಿಕೆ ಮಾಡಲಿದೆ.

ಇದರಿಂದ ದೂರ ದೂರಿಗೆ ಪ್ರಯಾಣಿಸುವ ಕೆಲವರಿಗೆ ಬೆಲೆ ಹೆಚ್ಚಳವಾಗಲಿದೆ.

ಎಕ್ಸ್‌ಪ್ರೆಸ್ ರೈಲುಗಳ ಎಸಿ ಹಾಗೂ ನಾನ್ ಎಸಿ ಪ್ರಯಾಣ ದರವನ್ನು ಪ್ರತಿ ಕಿ.ಮೀ.ಗೆ ದರ ಏರಿಕೆ ಮಾಡಿ ರೈಲ್ವೆ ಸಚಿವಾಲಯ ಆದೇಶ ಹೊರಡಿಸಿದೆ.

ನಾನ್ -ಎಸಿ ಕೋಚ್ ನಲ್ಲಿ 500 ಕಿ.ಮೀ ಪ್ರಯಾಣಿಸುವ ಪ್ರಯಾಣಿಕರು 10 ರೂ. ಹೆಚ್ಚುವರಿಯಾಗಿ ಪಾವತಿಸಬೇಕಾಗುತ್ತದೆ.

ಉಪನಗರ ರೈಲು ಗಳಲ್ಲಿನ ಮಾಸಿಕ ಟಿಕೆಟ್ ದರ ಹೆಚ್ಚಳ ವಾಗುವುದಿಲ್ಲ.

ದೂರ ದೂರಿಗೆ ಪ್ರಯಾಣಿ ಸುವ ರೈಲುಗಳಲ್ಲಿ 215 ಕಿ.ಮೀ.ವರೆಗಿನ ಸಾಮಾನ್ಯ ದರ್ಜೆಯ ಪ್ರಯಾಣದರದಲ್ಲಿ ಏರಿಕೆ ಇಲ್ಲ ಎಂದು ರೈಲ್ವೆ ಅಧಿಕಾರಿ ಯೊಬ್ಬರು ತಿಳಿಸಿದ್ದಾರೆ.

215 ಕಿ.ಮೀ. ಮೇಲ್ಪಟ್ಟ ಸಾಮಾನ್ಯ ದರ್ಜೆಯ ಪ್ರಯಾಣ ದರದಲ್ಲಿ ಪ್ರತಿ ಕಿ.ಮೀಗೆ ದರ ಏರಿಕೆ ಮಾಡಲಾಗಿದೆ. ಪ್ರಯಾಣ ದರ ಏರಿಕೆಯಿಂದ 2026ರ ಮಾರ್ಚ್ ವೇಳೆಗೆ ರೈಲ್ವೆ ಇಲಾಖೆಗೆ ಹೆಚ್ಚುವರಿಯಾಗಿ 600 ಕೋಟಿ ರೂ ಆದಾಯ ಬರಲಿದೆ ಎಂದು ಇಲಾಖೆ ಹೇಳಿದೆ.

ಈ ಮುಂಚೆ 2025ರ ಜುಲೈ ತಿಂಗಳಲ್ಲಿ ರೈಲು ಪ್ರಯಾಣ ದರ ಏರಿಕೆ ಮಾಡಲಾಗಿತ್ತು.

ರಾಜಕೀಯ

ಕೋಗಿಲು ಕ್ರಾಸ್ ನಲ್ಲಿ ಇರುವವರು ಬಾಂಗ್ಲಾ ನಿವಾಸಿಗಳೆಂದು ಸಾಬೀತಾಗಿದೆ: ಪ್ರತಿಪಕ್ಷ ನಾಯಕ ಆರ್.ಅಶೋಕ

ಕೋಗಿಲು ಕ್ರಾಸ್ ನಲ್ಲಿ ಇರುವವರು ಬಾಂಗ್ಲಾ ನಿವಾಸಿಗಳೆಂದು ಸಾಬೀತಾಗಿದೆ: ಪ್ರತಿಪಕ್ಷ ನಾಯಕ ಆರ್.ಅಶೋಕ

ಕೋಗಿಲು ಕ್ರಾಸ್ ನಲ್ಲಿ ಇರುವವರು ಬಾಂಗ್ಲಾ ನಿವಾಸಿಗಳೆಂದು ಸಾಬೀತಾಗಿದೆ. ಆದ್ದರಿಂದ ಕಾಂಗ್ರೆಸ್ ಸರ್ಕಾರದಿಂದ ಸ್ಪಷ್ಟೀಕರಣ ನೀಡಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಆಗ್ರಹಿಸಿದರು.

[ccc_my_favorite_select_button post_id="119487"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಆರೋಪಿಯನ್ನು ಹಿಡಿಯಲು ಹೋದ ಪೊಲೀಸರು ಪ್ರಯಾಣಿಸುತ್ತಿದ್ದ ಕಾರೊಂದು ರಸ್ತೆಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ (Accident) ಸಬ್‌ಇನ್ಸ್‌ಪೆಕ್ಟರ್ ಸಾವನ್ನಪ್ಪಿ, ಇನ್ಸ್‌ಪೆಕ್ಟರ್ ಸೇರಿ ಐವರು ಪೊಲೀಸರು ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಮಹಾರಾಜಗಂಜ್ ಗೋರಖ್‌ಪುರ ಮುಖ್ಯ ರಸ್ತೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.

[ccc_my_favorite_select_button post_id="119478"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!