Bashettihalli Town Panchayat under BJP's wing: Here is the full report

ಬಿಜೆಪಿ ತೆಕ್ಕೆಗೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ: ಸಂಪೂರ್ಣ ವರದಿ ಇಲ್ಲಿದೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸಾರ್ವತ್ರಿಕ ಚುನಾವಣೆ (Bashettihalli election) ಮತ ಎಣಿಕೆ ಬಹುತೇಕ ಕಾರ್ಯ ಪೂರ್ಣಗೊಂಡಿದೆ.

ಬೆಳಗ್ಗೆ 8 ಗಂಟೆಯಿಂದ ಆರಂಭವಾದ 19 ವಾರ್ಡ್ ಗಳ ಮತ ಎಣಿಕೆ ಕಾರ್ಯದಲ್ಲಿ 9.45 ಗಂಟೆ ವರದಿ ಅನ್ವಯ 14ವಾರ್ಡ್ ಗಳಲ್ಲಿ ಬಿಜೆಪಿ ಅಭ್ಯರ್ಥಿಗಳು, 3 ವಾರ್ಡ್ ಗಳಲ್ಲಿ ಕಾಂಗ್ರೆಸ್ ತಲಾ 1 ವಾರ್ಡ್‌ಗಳಲ್ಲಿ ಜೆಡಿಎಸ್, ಪಕ್ಷೇತರ 1 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

1ನೇ ವಾರ್ಡ್‌ನಲ್ಲಿ ಬಿಜೆಪಿ ಅಭ್ಯರ್ಥಿ ಶ್ವೇತ ಮುರುಳೀಧರ್.
2ನೇ ವಾರ್ಡ್ ಬಿಜೆಪಿ ಅಭ್ಯರ್ಥಿ ಪ್ರೇಮ್ ಕುಮಾರ್.
3ನೇ ವಾರ್ಡ್ ಬಿಜೆಪಿ ಅಭ್ಯರ್ಥಿ ವೇಣುಗೋಪಾಲ್.
4ನೇ ವಾರ್ಡ್ ಪಕ್ಷೇತರ ಅಭ್ಯರ್ಥಿ ಶ್ರೀನಿವಾಸ್ ರೆಡ್ಡಿ.
5ನೇ ವಾರ್ಡ್ ಬಿಜೆಪಿ ಅಭ್ಯರ್ಥಿ ರಾಮಮೂರ್ತಿ.
6ನೇ ವಾರ್ಡ್ ಬಿಜೆಪಿ ಅಭ್ಯರ್ಥಿ ಭಾಗ್ಯಮ.
7ನೇ ವಾರ್ಡ್ ಬಿಜೆಪಿ ಅಭ್ಯರ್ಥಿ ಮಧುಕುಮಾರ್.
8ನೇ ವಾರ್ಡ್ ಬಿಜೆಪಿ ಅಭ್ಯರ್ಥಿ ಮುನಿಶಂಕರ್.
9 ನೇ ವಾರ್ಡ್ ಅಭ್ಯರ್ಥಿ ಜೆಡಿಎಸ್ ಚಂದನ ಎನ್.
10ನೇ ವಾರ್ಡ್ ಕಾಂಗ್ರೆಸ್ ಅಭ್ಯರ್ಥಿ ಅರುಣ್ ಕುಮಾರ್.
11ನೇ ವಾರ್ಡ್ ಬಿಜೆಪಿ ಅಭ್ಯರ್ಥಿ ಕೃಷ್ಣಪ್ಪ.
12ನೇ ವಾರ್ಡ್ ಬಿಜೆಪಿ ಅಭ್ಯರ್ಥಿ ನಾರಾಯಣಸ್ವಾಮಿ.
13ನೇ ವಾರ್ಡ್ ಬಿಜೆಪಿ ಅಭ್ಯರ್ಥಿ ಲೀಲಾ ಮಹೇಶ್.
14ನೇ ವಾರ್ಡ್ ಬಿಜೆಪಿ ಅಭ್ಯರ್ಥಿ ಪ್ರೇಮ್ ಕುಮಾರ್.
15ನೇ ವಾರ್ಡ್ ಬಿಜೆಪಿ ಅಭ್ಯರ್ಥಿ ಅಂಬುಜಾಕ್ಷಿ.
16ನೇ ವಾರ್ಡ್ ಕಾಂಗ್ರೆಸ್ ಅಭ್ಯರ್ಥಿ ಪುಷ್ಪ.
17ನೇ ವಾರ್ಡ್ ಬಿಜೆಪಿ ಅಭ್ಯರ್ಥಿ ಕೆ.ನೇತ್ರಾ ಮಧುಕುಮಾರ್.
18ನೇ ವಾರ್ಡ್ ಬಿಜೆಪಿ ಅಭ್ಯರ್ಥಿ ರಾಧಾಮಣಿ.
19ನೇ ವಾರ್ಡ್ ಕಾಂಗ್ರೆಸ್ ಅಭ್ಯರ್ಥಿ ದಾಕ್ಷಾಯಿಣಿ ವಿಜೇತರಾಗಿರಾಗಿದ್ದಾರೆ.

ದೊಡ್ಡಬಳ್ಳಾಪುರ ನಗರಸಭೆ ಉಪಚುನಾವಣೆ

ದೊಡ್ಡಬಳ್ಳಾಪುರ ನಗರಸಭೆಯ ವಾರ್ಡ್ ನಂಬರ್ 21ರ ಹೇಮಾವತಿ ಪೇಟೆಗೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಜಿ.ಜೆ.ನವೀನ್ ವಿಜೇತರಾಗಿದ್ದಾರೆ.

ನಿರೀಕ್ಷೆಗೂ ಮುನ್ನ ಫಲಿತಾಂಶ

ಬೆಳಗ್ಗೆ 8 ಗಂಟೆಗೆ ಆರಂಭವಾದ ಮತ ಎಣಿಕೆ, ತೀವ್ರಗತಿಯಲ್ಲಿ ನಡೆದು ನಿರೀಕ್ಷೆಗೂ ಮುನ್ನವೇ ಫಲಿತಾಂಶ ದೊರೆತಿದೆ.

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ (Bashettihalli town panchayat election) ರಚನೆಯಾದ ನಂತರ ಇದೇ ಪ್ರಥಮ ಬಾರಿಗೆ ನಡೆದ ಚುನಾವಣೆಯಲ್ಲಿ ಶೇ.81.34 ರಷ್ಟು ಮತದಾನ ನಡೆದಿತ್ತು.

4 ವರ್ಷಗಳ ಬಳಿಕ ಚುನಾವಣೆ

ಗ್ರಾಮ ಪಂಚಾಯಿಂದ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿದ ನಾಲ್ಕು ವರ್ಷಗಳ ನಂತರ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ.

ಸಂಭ್ರಮಾಚರಣೆ

ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಬಿಜೆಪಿ ಅಭ್ಯರ್ಥಿಗಳು, ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟುದ್ದು, ಶಾಸಕ ಧೀರಜ್ ಮುನಿರಾಜು ಅವರೊಂದಿಗೆ ಪಕ್ಷದ ಭಾವುಟ ಹಿಡಿದು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

ರಾಜಕೀಯ

ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಅವರು ರಾಜ್ಯದ ವಿಚಾರದಲ್ಲಿ ಹಸ್ತಕ್ಷೇಪ ಮಾಡಬಾರದು: ಡಿಸಿಎಂ ಡಿ.ಕೆ. ಶಿವಕುಮಾರ್

ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಅವರು ರಾಜ್ಯದ ವಿಚಾರದಲ್ಲಿ ಹಸ್ತಕ್ಷೇಪ ಮಾಡಬಾರದು: ಡಿಸಿಎಂ

“ಕೋಗಿಲು ಬಡಾವಣೆಯಲ್ಲಿ ಅಕ್ರಮ ಒತ್ತುವರಿ ಪ್ರದೇಶ ನೆಲಸಮಗೊಳಿಸಿರುವ ಪ್ರಕರಣದಲ್ಲಿ ಸತ್ಯಾಸತ್ಯತೆ ಅರಿಯದೇ ಕೇರಳ ಸಿಎಂ ಪಿಣರಾಯಿ ವಿಜಯನ್ (Pinarayi Vijayan) ಅವರು ಹಸ್ತಕ್ಷೇಪ ಮಾಡಬಾರದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು

[ccc_my_favorite_select_button post_id="117887"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ಕಾಣೆಯಾಗಿದ್ದ ಬಾಲಕ ಶವವಾಗಿ ಪತ್ತೆ..!

ದೊಡ್ಡಬಳ್ಳಾಪುರ: ಕಾಣೆಯಾಗಿದ್ದ ಬಾಲಕ ಶವವಾಗಿ ಪತ್ತೆ..!

ಇದೇ ತಿಂಗಳ 15 ರಂದು ಕಾಣೆಯಾಗಿದ್ದ ಬಾಲಕನ ಶವ ತಾಲೂಕಿನ ತೂಬಗೆರೆ ಹೋಬಳಿಯ ಸಾಧುಮಠ ರಸ್ತೆಯ ಬಳಿ ಪತ್ತೆಯಾಗಿದೆ (Missing boy found dead)

[ccc_my_favorite_select_button post_id="117857"]
ಅಪಘಾತ: 4 ಯುವಕರ ಸಾವು ಪ್ರಕರಣ.. ಸಿಎಂ ಪರಿಹಾರ ಘೋಷಣೆ

ಅಪಘಾತ: 4 ಯುವಕರ ಸಾವು ಪ್ರಕರಣ.. ಸಿಎಂ ಪರಿಹಾರ ಘೋಷಣೆ

ಅಜ್ಜವಾರ ರಸ್ತೆಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ನಾಲ್ವರು ಯುವಕರು ಸಾವಿಗೀಡಾದ ವಿಚಾರ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="117854"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!