Everyone should respect the Constitution: SMES President M.R. Nayak

ಪ್ರತಿಯೊಬ್ಬರೂ ಸಂವಿಧಾನಕ್ಕೆ ಗೌರವ ನೀಡಿ: SMES ಅಧ್ಯಕ್ಷ ಎಂ.ಆರ್. ನಾಯಕರ

ಬಬಲೇಶ್ವರ: ದೇಶವನ್ನು ಸುವ್ಯವಸ್ಥಿತವಾಗಿ ಮುಂದೆ ಕೊಂಡ್ಯೊಯುವ ಉದ್ದೇಶದಿಂದ ಸ್ವತಂತ್ರ್ಯದ ನಂತರ ಸಂವಿಧಾನ ರಚಿಸಲಾಯಿತು ಎಂದು
ದೇವಾಪುರದ ಶ್ರೀ ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆ (SMES) ಅಧ್ಯಕ್ಷ ಎಂ.ಆರ್. ನಾಯಕರ ಹೇಳಿದರು.

ತಾಲೂಕಿನ ಸಮೀಪದ ದೇವಾಪುರದ SMES ಆಂಗ್ಲ ಮಾಧ್ಯಮ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬರೂ ಸಂವಿಧಾನಕ್ಕೆ ಗೌರವ ನೀಡಿ: SMES ಅಧ್ಯಕ್ಷ ಎಂ.ಆರ್. ನಾಯಕರ

ಸಂವಿಧಾನವನ್ನು 1949ರ ನವೆಂಬರ್ 26 ರಂದು ಅಳವಡಿಸಿಕೊಂಡು, 1950 ಜನೇವರಿ 26 ರಂದು ಜಾರಿಗೆ ತರಲಾಯಿತು. ಅದರ ಸವಿನೆನಪಿಗಾಗಿ ಪ್ರತೀ ವರ್ಷ ಜನೇವರಿ 26ರಂದು ಗಣರಾಜ್ಯೋತ್ಸವ ಆರಿಸಲಾಗುತ್ತಿದೆ ಎಂದರು.

ಪ್ರತಿಯೊಬ್ಬರೂ ಸಂವಿಧಾನಕ್ಕೆ ಗೌರವ ನೀಡಿ, ಪಾಲಿಸಿದಾಗ ಸುಸಂಸ್ಕೃತ ಸಮಾಜ ನಿರ್ಮಾಣ ಸಾಧ್ಯ. ಈ ನಿಟ್ಟಿನಲ್ಲಿ ವಿದ್ಯಾರ್ಥಿ ದೆಸೆಯಿಂದಲೇ ಕಾನೂನಿನ ಅರಿವು ಹೊಂದುವುದು ಮುಖ್ಯ ಎಂದು SMES ಅಧ್ಯಕ್ಷ ಎಂ.ಆರ್. ನಾಯಕರ ಅಭಿಪ್ರಾಯಪಟ್ಟರು.

SMES ಕಾರ್ಯದರ್ಶಿ ಬಸವರಾಜ ಯಂಕಪ್ಪ ಸಿದ್ದರೆಡ್ಡಿ (ಪಪ್ಪು ದೇಸಾಯಿ) ಮಾತನಾಡಿ, ಕಾನೂನಿನ ಅರಿವು ಹೊಂದಿದಾಗ ಮಾತ್ರ ಪೊಲೀಸ್ ಠಾಣೆ, ಕೋರ್ಟ್ ನಲ್ಲಿ ನ್ಯಾಯ ಪಡೆಯುವುದು ಸುಲಭ ಸಾಧ್ಯ ಎಂದು ಹೇಳಿದರು.

SMES ಕಾರ್ಯಾಧ್ಯಕ್ಷ ಸಿದ್ದಪ್ಪ ಎಂ. ನಾಯಕರ (ವಿವೇಕ ನಾಯಕರ) ಮಾತನಾಡಿ, ಉತ್ತಮ ಶಿಕ್ಷಣ ಪಡೆದಾಗ ಮಾತ್ರ ಸಂವಿಧಾನದ ಅರಿವು ಹೊಂದಲು ಸಾಧ್ಯ‌. ಆದ್ದರಿಂದ ಎಲ್ಲರೂ ಗುಣಮಟ್ಟದ ಶಿಕ್ಷಣವನ್ನು ಪಡೆದು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಸಲಹೆ ನೀಡಿದರು.

ಧ್ವಜಾರೋಹಣದ ನಂತರ ವಿದ್ಯಾರ್ಥಿಗಳು ತಾಯಂದಿರ ಪಾದಪೂಜೆ ನೆರವೇರಿಸಿದರು. ತದನಂತರ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ಈ ವೇಳೆ SMES ಸದಸ್ಯರಾದ ವಿಠ್ಠಲ್ ಆರ್. ನಾಯಕರ, ಲಕ್ಷ್ಮಣ ಖಜ್ಜಿಡೋಣಿ, ಕಮಲಾ ವಿ. ನಾಯಕರ, ಕುಮಾರ ವಿ. ನಾಯಕರ, ಸಲಹಾ ಸಮಿತಿ ಸದಸ್ಯರಾದ ರಮೇಶ ಬಳೂತಿ, ಮಲ್ಲಪ್ಪ ಹಂಚಿನಾಳ, SMES ಆಡಳಿತಾಧಿಕಾರಿಗಳಾದ ಡಿ.ಸಿ. ಗುಡಿಹಿಂದಿನ, ಆನಂದ ಹುಣಶಾಳ, ಶಿಕ್ಷಕಿಯರಾದ ಪ್ರೇಮಾ, ರಾಧಿಕಾ, ಸಿಬ್ಬಂದಿ ಎಸ್.ಜಿ. ಮೇಟಿ, ಎಸ್.ಎಸ್ ಮೇಟಿ ಮತ್ತಿತರರು ಇದ್ದರು.

ರಾಜಕೀಯ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರಮುಖ ಸಂಸತ್ತಿನ ಕಲಾಪಗಳು ಮತ್ತು ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಗೈರುಹಾಜರಿ ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ, ಅವರು ಅವರು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ

[ccc_my_favorite_select_button post_id="120446"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCBಗೆ ಕೆಎಂಎಫ್ ಪ್ರಾಯೋಜಕತ್ವ..!

RCBಗೆ ಕೆಎಂಎಫ್ ಪ್ರಾಯೋಜಕತ್ವ..!

ಐಪಿಎಲ್ (IPL) ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿಯ ಐಪಿಎಲ್‌ನಲ್ಲಿ ಕೆಎಂಎಫ್ (KMF) ಆರ್‌ಸಿಬಿಗೆ (RCB) ಸಾಥ್ ನೀಡಿದೆ2026ರ ಆವೃತ್ತಿಯಲ್ಲಿ ಆರ್‌ಸಿಬಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಿದ್ದು, ಒಟ್ಟು 4 ಕೋಟಿ ರು. ವೆಚ್ಚದಲ್ಲಿ ಒಂದು

[ccc_my_favorite_select_button post_id="120424"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!