Republic Day celebrations at Nalanda High School and Little Angels Anantha Schools

ದೊಡ್ಡಬಳ್ಳಾಪುರ: ನಳಂದ ಪ್ರೌಢಶಾಲೆ ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳಲ್ಲಿ ಸಂಭ್ರಮದ ಗಣರಾಜ್ಯೋತ್ಸವ

ದೊಡ್ಡಬಳ್ಳಾಪುರ: ನಗರದ ಪ್ರತಿಷ್ಠಿತ ಶಾಲೆಗಳಾದ ನಳಂದ ಪ್ರೌಢಶಾಲೆ ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳಲ್ಲಿ (Nalanda High School and Little Angels Anantha Schools) 77ನೇ ಗಣರಾಜ್ಯೋತ್ಸವವನ್ನು (Republic Day) ಸಂಭ್ರಮದಿಂದ ಆಚರಿಸಲಾಯಿತು.

ಈ ವರ್ಷದ ಗಣರಾಜ್ಯೋತ್ಸವದ ಮುಖ್ಯ ಉದ್ದೇಶವಾದ ವಂದೇ ಮಾತರಂ -150 ವರ್ಷಗಳ ಕುರಿತಂತೆ ಸಮೂಹ ಗಾಯನ ಮತ್ತು ಸಾಮೂಹಿಕ ನೃತ್ಯವನ್ನು ಏರ್ಪಡಿಸಲಾಗಿತ್ತು.

ದೊಡ್ಡಬಳ್ಳಾಪುರ: ನಳಂದ ಪ್ರೌಢಶಾಲೆ ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳಲ್ಲಿ ಸಂಭ್ರಮದ ಗಣರಾಜ್ಯೋತ್ಸವ

ತ್ರಿವರ್ಣ ಧ್ವಜದ ಬೃಹತ್ ಪ್ರತಿ ಕೃತಿಯನ್ನು ಪ್ರದರ್ಶಿಸಲಾಯಿತು.

ದೊಡ್ಡಬಳ್ಳಾಪುರ: ನಳಂದ ಪ್ರೌಢಶಾಲೆ ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳಲ್ಲಿ ಸಂಭ್ರಮದ ಗಣರಾಜ್ಯೋತ್ಸವ

ಹತ್ತನೇ ತರಗತಿ ವಿದ್ಯಾರ್ಥಿನಿಯರು ವೃದ್ಧಾಶ್ರಮದ ಕುರಿತಾಗಿ ಕಿರು ನಾಟಕವನ್ನು ಮನಮುಟ್ಟುವಂತೆ ಪ್ರದರ್ಶಿಸಿದರು. ಕಿರು ನಾಟಕವನ್ನು ನೋಡಿದ ಪ್ರೇಕ್ಷಕರು ಮೂಕರಾಗಿ ಕಂಬನಿ ಮಿಡಿದರು.

ದೊಡ್ಡಬಳ್ಳಾಪುರ: ನಳಂದ ಪ್ರೌಢಶಾಲೆ ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳಲ್ಲಿ ಸಂಭ್ರಮದ ಗಣರಾಜ್ಯೋತ್ಸವ

ಇದೇ ಸಂದರ್ಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಶಾಲಾ ಕಾರ್ಯದರ್ಶಿ ಅನುರಾಧ ಕೆ ಆರ್ ಅವರು, ಸ್ವಾತಂತ್ರ್ಯ ಪೂರ್ವ ಭಾರತದಲ್ಲಿ ವಂದೇ ಮಾತರಂ ಗೀತೆಯು ಅತ್ಯಂತ ಪವಿತ್ರವಾದ ರಾಷ್ಟ್ರೀಯ ಗೀತೆಯಾಗಿದ್ದು ಸ್ವಾತಂತ್ರ ಹೋರಾಟದ ಸಮಯದಲ್ಲಿ ದೇಶಭಕ್ತಿಯ ಕಿಚ್ಚು ಹೊತ್ತಿಸಿ ಇಡೀ ದೇಶದ ಜನರನ್ನು ಒಂದುಗೂಡಿಸಿತ್ತು.

ದೊಡ್ಡಬಳ್ಳಾಪುರ: ನಳಂದ ಪ್ರೌಢಶಾಲೆ ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳಲ್ಲಿ ಸಂಭ್ರಮದ ಗಣರಾಜ್ಯೋತ್ಸವ

ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕ್ರಾಂತಿ ಗೀತೆಯಾಗಿ ಇಡೀ ದೇಶದ ಜನರು ಜಾತಿ ಧರ್ಮಗಳನ್ನು ಮೀರಿ ಒಂದಾಗಿ ಬ್ರಿಟಿಷರ ವಿರುದ್ಧ ಹೋರಾಡಲು ಸ್ಪೂರ್ತಿಯಾಗಿತ್ತು ಎಂದರು. ವಿದ್ಯಾರ್ಥಿಗಳಿಗೆ ಸೈನ್ಯದ ಮಹತ್ವ, ವಿದ್ಯಾರ್ಥಿ ಜೀವನದಲ್ಲಿ ವಿದ್ಯೆಯ ಪ್ರಾಮುಖ್ಯತೆ ಯ ಕುರಿತಾಗಿ ತಿಳಿಸಿಕೊಟ್ಟರು.

ದೊಡ್ಡಬಳ್ಳಾಪುರ: ನಳಂದ ಪ್ರೌಢಶಾಲೆ ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳಲ್ಲಿ ಸಂಭ್ರಮದ ಗಣರಾಜ್ಯೋತ್ಸವ

ಶಾಲೆಯ ನೂರಾರು ವಿದ್ಯಾರ್ಥಿಗಳು ರಾಷ್ಟ್ರ ನಾಯಕರ, ಸ್ವಾತಂತ್ರ್ಯ ಹೋರಾಟಗಾರರ ವಿವಿಧ ವೇಷ ಭೂಷಣಗಳನ್ನು ಹಾಗೂ ಸೇನಾ ಸಮವಸ್ತ್ರವನ್ನು ಧರಿಸಿ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ವಿಶೇಷ ಮೆರುಗನ್ನು ತಂದರು.

ದೊಡ್ಡಬಳ್ಳಾಪುರ: ನಳಂದ ಪ್ರೌಢಶಾಲೆ ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳಲ್ಲಿ ಸಂಭ್ರಮದ ಗಣರಾಜ್ಯೋತ್ಸವ

ವಿದ್ಯಾರ್ಥಿಗಳ ಭಾರತ್ ಮಾತಾ ಕಿ ಜೈ ಮತ್ತು ವಂದೇ ಮಾತರಂ ಘೋಷಣೆಗಳು ಮುಗಿಲು ಮುಟ್ಟುವಂತಿತ್ತು.

ದೊಡ್ಡಬಳ್ಳಾಪುರ: ನಳಂದ ಪ್ರೌಢಶಾಲೆ ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳಲ್ಲಿ ಸಂಭ್ರಮದ ಗಣರಾಜ್ಯೋತ್ಸವ

ಸಮಾರಂಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಅನಿತಾ ಕೆ ಪಿ, ಸುನಿತಾ ಪಿ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿ ಸಮೂಹವು ನೆರೆದಿತ್ತು.

ದೊಡ್ಡಬಳ್ಳಾಪುರ: ನಳಂದ ಪ್ರೌಢಶಾಲೆ ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳಲ್ಲಿ ಸಂಭ್ರಮದ ಗಣರಾಜ್ಯೋತ್ಸವ

ಈ ಬಾರಿ ವಿದ್ಯಾರ್ಥಿಗಳೇ ತಯಾರಿಸಿದ್ದ ಫ್ಲೈಯಿಂಗ್ ಡಾಲ್ ವಿಶೇಷ ಆಕರ್ಷಣೆಯಾಗಿತ್ತು

ರಾಜಕೀಯ

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದಿರುವ ತೇಜಸ್ವಿ ಸೂರ್ಯ: ಡಿ.ಕೆ. ಸುರೇಶ್ ವ್ಯಂಗ್ಯ

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದಿರುವ ತೇಜಸ್ವಿ ಸೂರ್ಯ:

"ಕಳೆದ 12 ವರ್ಷಗಳಿಂದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟಿರುವ ಖಾಲಿ ಟ್ರಂಕ್ ಅನ್ನು ಸಂಸದ ತೇಜಸ್ವಿ ಸೂರ್ಯ ಅವರು ಹಿಡಿದಿರುವುದು" ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ (D.K. Suresh) ಅವರು ತಿರುಗೇಟು

[ccc_my_favorite_select_button post_id="119275"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!