Summer begins: Muniraju begins serving animals and birds

ಬೇಸಿಗೆ ಆರಂಭ.. ದೊಡ್ಡಬಳ್ಳಾಪುರದಲ್ಲಿ ಪ್ರಾಣಿ ಪಕ್ಷಿಗಳ ಸೇವೆ ಆರಂಭಿಸಿದ ಮುನಿರಾಜು

ದೊಡ್ಡಬಳ್ಳಾಪುರ: ಚಳಿಗಾಲ ಮಾಸುವ ಮುನ್ನವೇ ಬೇಸಿಗೆ (Summer) ಬಿಸಿ ತಟ್ಟಲಾರಂಭಿಸಿದ್ದು, ಬಿಸಿಯ ಧಗೆಗೆ ಮಾನವರು, ವನ್ಯ ಜೀವಿಗಳು ಬಸವಳಿಯುವ ವಾತಾವರಣ ಕಂಡುಬರುತ್ತಿದೆ.

ಇದರ ಬೆನ್ನಲ್ಲೇ ಬೇಸಿಗೆಯಲ್ಲಿ ವನ್ಯ ಜೀವಿಗಳಿಗೆ ಉಂಟಾಗುವ ಆಹಾರ ಕೊರತೆ ನೀಗಿಸಲು ನಗರಸಭೆ ಸದಸ್ಯ ಮುನಿರಾಜು ಎಂ ಅವರು, ಕರ್ನಾಟಕ ರಾಜ್ಯ ಪ್ರಾಣಿ ಪಕ್ಷಿ ದಾಸೋಹ ಟ್ರಸ್ಟ್ ವತಿಯಿಂದ ಆಹಾರ ವಿತರಣೆ ಕಾರ್ಯವನ್ನು ಇಂದಿನಿಂದ ಆರಂಭಿಸುತ್ತಿದ್ದಾರೆ.

ಇದಕ್ಕಾಗಿಯೇ ಸಿದ್ಧತೆ ನಡೆಸಿದ್ದು, ನೂತನವಾಗಿ ಹಣ್ಣಿನ ಅಂಗಡಿ ತೆರೆದು ಅಲ್ಲಿ ಉಳಿಯುವ ಹಣ್ಣುಗಳನ್ನು ಪ್ರಾಣಿ ಪಕ್ಷಿಗಳಿಗೆ ವಿತರಿಸಲು ವಾಹನಗಳ ವ್ಯವಸ್ಥೆ ಮಾಡಿದ್ದಾರೆ.

ಬೇಸಿಗೆ ಆರಂಭ.. ದೊಡ್ಡಬಳ್ಳಾಪುರದಲ್ಲಿ ಪ್ರಾಣಿ ಪಕ್ಷಿಗಳ ಸೇವೆ ಆರಂಭಿಸಿದ ಮುನಿರಾಜು

ಈ ಕುರಿತಂತೆ ಮಾತನಾಡಿದ ನಗರಸಭೆ ಸದಸ್ಯ ಮುನಿರಾಜು ಅವರು, ಕರ್ನಾಟಕ ರಾಜ್ಯ ಪ್ರಾಣಿ ಪಕ್ಷಿ ದಾಸೋಹ ಟ್ರಸ್ಟ್ ವತಿಯಿಂದ ಹಲವು ವರ್ಷಗಳಿಂದ ಕಾಡುಗಳ ಅಂಚಿಗೆ ತೆರಳಿ ಪ್ರಾಣಿ ಪಕ್ಷಿಗಳಿಗೆ ಆಹಾರ ಮತ್ತು ನೀರು ನೀಡಲಾಗುತ್ತಿತ್ತು. ಆದರೆ ದಾನಿಗಳ ಕೊರತೆಯಿಂದ ಈ ಕಾರ್ಯ ಕೆಲ ದಿನ ಸ್ಥಗಿತಗೊಂಡಿತು.

ಜನರಿಗೆ ಹಣ ನೀಡಿದರೆ ಮತ ನೀಡುತ್ತಾರೆ, ಪ್ರಾಣಿ, ಪಕ್ಷಿಗಳಿ ದಾನ ಮಾಡಿದರೆ ಲಾಭವೇನು ಎಂದು ಚಿಂತಿಸುವವರೆ ಹೆಚ್ಚಾಗಿದ್ದಾರೆ. ಇದರ ನಡುವೆಯೂ ಬೆಸಿಗೆ ಆರಂಭದ ಹಿನ್ನೆಲೆಯಲ್ಲಿ, ಪ್ರಾಣಿ ಪಕ್ಷಿಗಳಿಗೆ ಆಹಾರದ ಪೂರೈಸಲು ಹಣ್ಣಿನ ಅಂಗಡಿ ತೆರೆಯಲಾಗುತ್ತಿದ್ದು, ಅದರಲ್ಲಿ ಬರುವ ಲಾಭದಲ್ಲಿ ಸ್ವಲ್ಪ ಪ್ರಾಮಾಣ ಪ್ರಾಣಿ ಪಕ್ಷಿಗಳ ಸೇವಾ ಕಾರ್ಯಕ್ಕೆ ಮೀಸಲು ಇಡಲಾಗುತ್ತಿದೆ.

ಅಲ್ಲದೆ ಪ್ರತಿ ದಿನ ಇಲ್ಲಿ ಉಳಿಯುವ ಹಣ್ಣನ್ನು ಕೊಂಡೊಯ್ದು ವನ್ಯಜೀವಿಗಳಿಗೆ ವಿತರಿಸಲು ಕ್ರಮಕೈಗೊಳ್ಳಲಾಗಿದೆ. ಆದರೆ ಇದಕ್ಕೂ ಕೆಲವರು ಅಡ್ಡಿಯುಂಟುಮಾಡುತ್ತಿದ್ದು, ನಗರಸಭೆ ಅಧಿಕಾರಿಗಳಿಗೆ ದೂರು ನೀಡಿದ್ದಾರೆಂದು ಬೇಸರ ವ್ಯಕ್ತಪಡಿಸಿದ ಮುನಿರಾಜು, ಯಾರು ಎಷ್ಟೇ ಅಡ್ಡಿ ಮಾಡಿದರು ಪ್ರಾಣಿಪಕ್ಷಿಗಳ ಸೇವೆ ಮತ್ತೆ ಮುಂದುವರೆಸಲಾಗುವುದು ಎಂದರು.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ ಮಾ.27 ರಿಂದ ಶ್ರೀರಾಮ ಶೋಭಾಯಾತ್ರೆ: ಹೆಲಿಕ್ಯಾಪ್ಟರ್‌ ಮೂಲಕ ಪುಷ್ಪ ವೃಷ್ಟಿ

ದೊಡ್ಡಬಳ್ಳಾಪುರದಲ್ಲಿ ಮಾ.27 ರಿಂದ ಶ್ರೀರಾಮ ಶೋಭಾಯಾತ್ರೆ: ಹೆಲಿಕ್ಯಾಪ್ಟರ್‌ ಮೂಲಕ ಪುಷ್ಪ ವೃಷ್ಟಿ

ವಿಶ್ವ ಹಿಂದೂ ಪರಿಷತ್‌ ಬಜರಂಗ ದಳ ವತಿಯಿಂದ ಭಗತ್‌ಸಿಂಗ್‌ ಕ್ರೀಡಾಂಗಣದಲ್ಲಿ ಶ್ರೀ ರಾಮೋತ್ಸವ ಹಾಗೂ ಬೃಹತ್‌ ಶ್ರೀರಾಮ ಶೋಭಾಯಾತ್ರೆ (Sobhayatre) ಮತ್ತು ಶ್ರೀ ರಾಮ ರಥಯಾತ್ರೆ ಕಾರ್ಯಕ್ರಮ ಮಾ.27 ರಿಂದ ಮೂರು ದಿನಗಳ ಕಾಲ

[ccc_my_favorite_select_button post_id="120440"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCBಗೆ ಕೆಎಂಎಫ್ ಪ್ರಾಯೋಜಕತ್ವ..!

RCBಗೆ ಕೆಎಂಎಫ್ ಪ್ರಾಯೋಜಕತ್ವ..!

ಐಪಿಎಲ್ (IPL) ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿಯ ಐಪಿಎಲ್‌ನಲ್ಲಿ ಕೆಎಂಎಫ್ (KMF) ಆರ್‌ಸಿಬಿಗೆ (RCB) ಸಾಥ್ ನೀಡಿದೆ2026ರ ಆವೃತ್ತಿಯಲ್ಲಿ ಆರ್‌ಸಿಬಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಿದ್ದು, ಒಟ್ಟು 4 ಕೋಟಿ ರು. ವೆಚ್ಚದಲ್ಲಿ ಒಂದು

[ccc_my_favorite_select_button post_id="120424"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!