Astrology: There is a possibility of making profits in business

ದಿನ ಭವಿಷ್ಯ: ವಾಹನ ಚಾಲನೆ ವೇಳೆ ಎಚ್ಚರವಿರಲಿ

Astrology ಬುಧವಾರ, ಜನವರಿ 28, 2026, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ

ಇಂದು ನಿಮ್ಮ ಸಾಮರ್ಥ್ಯವನ್ನು ಕಡಿಮೆ ಮಾಡಬಹುದು. ಇಲ್ಲಿಯವರೆಗೆ ಅನವಶ್ಯಕವಾಗಿ ಹಣ ವ್ಯಯಿಸುತ್ತಿದ್ದವರಿಗೆ ಹಣಕಾಸಿನ ಕೊರತೆಯ ನಡುವೆ ದಿಢೀರ್ ಅವಶ್ಯಕತೆ ಉಂಟಾಗುವುದರಿಂದ ಹಣ ಸಂಪಾದಿಸುವುದು ಮತ್ತು ಉಳಿಸುವುದು ಎಷ್ಟು ಕಷ್ಟ ಎಂಬುದು ಅರ್ಥವಾಗುತ್ತದೆ.

ವೃಷಭ ರಾಶಿ

ವಾಹನ ಚಾಲನೆ ವೇಳೆ ಎಚ್ಚರವಿರಲಿ. ವ್ಯಾಪಾರದಲ್ಲಿನ ಲಾಭವು ಇಂದು ಅನೇಕ ವ್ಯಾಪಾರಿಗಳ ಮತ್ತು ಉದ್ಯಮಿಗಳ ಮುಖದಲ್ಲಿ ಸಂತೋಷ ವನ್ನು ತರುತ್ತದೆ.

ಮಿಥುನ ರಾಶಿ

ರೈತರಿಗೆ ಇಂದು ಹೆಚ್ಚಿನ ವ್ಯಾಪಾರವಾಗಲಿದೆ.ಈ ಸಂದರ್ಭದಲ್ಲಿ ನಿಮ್ಮ ಮನಸ್ಸಿನ ಶಕ್ತಿ ಹೆಚ್ಚಿಸಿಕೊಂಡು ನಿಮ್ಮ ಮೇಲೆ ನಿಯಂತ್ರಣ ಹೊಂದಿ. ನಿಮ್ಮ ಮೇಲೆ ನಿಮಗೆ ಭರವಸೆ ಇಡಿ. ಇಡೀ ಜನರ ಸಹಕಾರ ದೊರೆಯುತ್ತದೆ.

ಕಟಕ ರಾಶಿ

ಹಣಕಾಸು ವ್ಯವಹಾರ, ಯೋಜನೆಗಳ ರೂಪಿಸಲು ಸಾಕಷ್ಟು ಸಮಯ ವಿರುತ್ತದೆ. ಆದರೆ, ವೈಯಕ್ತಿಕ ಜೀವನಕ್ಕೂ ಕೊಂಚ ಸಮಯ ನೀಡಿ.

ಸಿಂಹ ರಾಶಿ

ಸಂವೇದನಾಶೀಲ ಸಂಗತಿಯಾಗಿರುವ ಸಂದರ್ಭಗಳು ಎದುರಾಗಬಹುದು. ಬದಲಾವಣೆಗಳಿಗಿದು ಸಕಾಲವಲ್ಲ. ಎಚ್ಚರಿಕೆವಹಿಸಿ.

ಕನ್ಯಾ ರಾಶಿ

ಇತರರ ಅಗತ್ಯಗಳನ್ನು ಪೂರೈಸಲಿದ್ದೀರಿ. ಎಲ್ಲರನ್ನೂ ಎಲ್ಲಾ ವಿಚಾರದಲ್ಲಿ ತೃಪ್ತಿಪಡಿಸುವುದು ಅಸಾಧ್ಯ. ಬೇಸರ ಬೇಡ. ಮುನ್ನಡೆಯಿರಿ.

ತುಲಾ ರಾಶಿ

ಯೋಜನೆಯ ಸಂಶೋಧನೆಯಲ್ಲಿ ಕೆಲಸ ಮಾಡಬಹುದು. ಇದಲ್ಲದೇ ವ್ಯಾಪಾರಕ್ಕೆ ಸಂಬಂಧಿಸಿದವರು ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು. ನಿಮ್ಮ ಪ್ರೀತಿ ಪಾತ್ರರಿಗೆ ನಿಮ್ಮ ಮಾತುಗಳನ್ನು ವಿವರಿಸಲು ಸ್ವಲ್ಪ ಕಷ್ಟವಾಗಬಹುದು.

ವೃಶ್ಚಿಕ ರಾಶಿ

ಹೊಸ ವಿಷಯಗಳನ್ನು ಕಲಿಯುವ ನಿಮ್ಮ ಸಾಮರ್ಥ್ಯವು ಗಮನಾರ್ಹ ವಾಗಿರುತ್ತದೆ. ಹೊಸ ಆಲೋಚನೆಗಳನ್ನು ಪರೀಕ್ಷೆಗೆ ಒಳಪಡಿಸಲು ಸೂಕ್ತ ಸಮಯ.

ಧನಸ್ಸು ರಾಶಿ

ನಿಮ್ಮ ನೈಜ ಸನ್ನಿವೇಶಗಳು ನಿಮ್ಮ ಭರವಸೆಯನ್ನು ತೃಪ್ತಿ ಪಡಿಸಲು ಅನುಮತಿಸುತ್ತದೆಯೇ ಎಂಬುದನ್ನು ಗಮನಿಸ ಬೇಕಾಗುತ್ತದೆ.

ಮಕರ ರಾಶಿ

ಇಂದು ಹಿಂದಿನ ಮೊತ್ತವನ್ನು ಇನ್ನೂ ಹಿಂತಿರುಗಿಸದ ಸಂಬಂಧಿಕರಿಗೆ ನಿಮ್ಮ ಹಣವನ್ನು ಸಾಲ ನೀಡುವುದನ್ನು ತಪ್ಪಿಸಿ. ಪ್ರೀತಿಪಾತ್ರರ ಜೊತೆ ವಾದಗಳನ್ನು ಉಂಟುಮಾಡುವ ವಿವಾದಾತ್ಮಕ ಸಮಸ್ಯೆಗಳನ್ನು ನೀವು ತಪ್ಪಿಸಬೇಕು.

ಕುಂಭ ರಾಶಿ

ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಕಾರ್ಯಕ್ಷಮತೆ ಕಡಿಮೆ ಯಾಗುವ ಸಾಧ್ಯತೆಯಿದೆ. ಅಂತಹ ಪರಿಸ್ಥಿತಿ ಯಲ್ಲಿ ಪೂರ್ಣ ವಿಶ್ವಾಸದಿಂದ ನಿಮ್ಮ ಕೆಲಸವನ್ನು ಮಾಡಿ. ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ.

ಮೀನ ರಾಶಿ

ಯಾವುದನ್ನೂ ಮತ್ತು ಯಾರನ್ನೂ ಲಘುವಾಗಿ ಪರಿಗಣಿಸಬೇಡಿ, ಕೆಲಸವು ಯೋಗ್ಯವಾಗಿದೆ ಎಂದೆನಿಸಿದರೆ, ಅದನ್ನು ನೀವೇ ಮಾಡುವುದು ಉತ್ತಮವಾಗಿರುತ್ತದೆ.

ತಿಥಿ: ದಶಮಿ
ನಕ್ಷತ್ರ: ಕೃತಿಕಾ ನಕ್ಷತ್ರ.

ರಾಹುಕಾಲ: 12:00PM ರಿಂದ 01:30PM
ಗುಳಿಕಕಾಲ: 10:30AM ರಿಂದ 12:00PM
ಯಮಗಂಡಕಾಲ: 07:30AM ರಿಂದ 09:00AM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದಿರುವ ತೇಜಸ್ವಿ ಸೂರ್ಯ: ಡಿ.ಕೆ. ಸುರೇಶ್ ವ್ಯಂಗ್ಯ

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದಿರುವ ತೇಜಸ್ವಿ ಸೂರ್ಯ:

"ಕಳೆದ 12 ವರ್ಷಗಳಿಂದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟಿರುವ ಖಾಲಿ ಟ್ರಂಕ್ ಅನ್ನು ಸಂಸದ ತೇಜಸ್ವಿ ಸೂರ್ಯ ಅವರು ಹಿಡಿದಿರುವುದು" ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ (D.K. Suresh) ಅವರು ತಿರುಗೇಟು

[ccc_my_favorite_select_button post_id="119275"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!