Astrology: There is a possibility of making profits in business

ದಿನ ಭವಿಷ್ಯ: ಈ ರಾಶಿಯವರಿಗೆ ವಾಹನ ಚಾಲನೆ ವೇಳೆ ಎಚ್ಚರವಿರಲಿ

Astrology: ಶುಕ್ರವಾರ, ಫೆಬ್ರವರಿ 20, 2026, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ

ವ್ಯಾಪಾರ ಮತ್ತು ವ್ಯವಹಾರ ವಿಷಯಗಳಿಗೆ ಹೆಚ್ಚು ಗಮನ ನೀಡುತ್ತಿದ್ದೀರಿ,ಆದರೆ ಆಸ್ತಿಯೇ ಎಲ್ಲವೂ ಅಲ್ಲ ಎಂಬುದನ್ನು ಅರಿತುಕೊಳ್ಳಬೇಕಿದೆ. ಹಣಕಾಸು ವ್ಯವಹಾರ, ಯೋಜನೆ ಗಳ ರೂಪಿಸಲು ಸಾಕಷ್ಟು ಸಮಯ ವಿರುತ್ತದೆ ಆದರೆ, ವೈಯಕ್ತಿಕ ಜೀವನಕ್ಕೂ ಕೊಂಚ ಸಮಯ ನೀಡಿ. (ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ

ಕನಸು ಈಡೇರಿಕೆ ಯ ಸಮಯವಿದು. ಆದರೆ, ಇದಕ್ಕೆ ನಿಮ್ಮ ಪರಿಶ್ರಮದ ಅಗತ್ಯವಿದೆ. ವಾಹನ ಚಾಲನೆ ವೇಳೆ ಎಚ್ಚರವಿರಲಿ. ವ್ಯಾಪಾರದಲ್ಲಿನ ಲಾಭವು ಇಂದು ಅನೇಕ ವ್ಯಾಪಾರಿಗಳ ಮತ್ತು ಉದ್ಯಮಿಗಳ ಮುಖದಲ್ಲಿ ಸಂತೋಷವನ್ನು ತರುತ್ತದೆ. (ಭಕ್ತಿಯಿಂದ ಶ್ರೀ ಲಕ್ಷ್ಮ ವೆಂಕಟೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ

ತಪ್ಪು ಮಾಡುತ್ತಿರುವ ಮನೋಭಾವ ನಿಮ್ಮಲ್ಲಿದೆ. ಈ ಸಂದರ್ಭದಲ್ಲಿ ನಿಮ್ಮ ಮನಸ್ಸಿನ ಶಕ್ತಿ ಹೆಚ್ಚಿಸಿಕೊಂಡು ನಿಮ್ಮ ಮೇಲೆ ನಿಯಂತ್ರಣ ಹೊಂದಿ. ನಿಮ್ಮ ಮೇಲೆ ನಿಮಗೆ ಭರವಸೆ ಇರಲಿ. (ಭಕ್ತಿಯಿಂದ ಸಾಲಿಗ್ರಾಮ ಸ್ವರೂಪ ಶ್ರೀ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ

ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳಿಗೆ ಉತ್ತಮ ದಿನ.ಇದು ನಿಮ್ಮ ಸಾಮರ್ಥ್ಯವನ್ನು ಕಡಿಮೆ ಮಾಡಬಹುದು. ಇಲ್ಲಿಯವರೆಗೆ ಅನವಶ್ಯಕವಾಗಿ ಹಣ ವ್ಯಯಿಸುತ್ತಿದ್ದವರಿಗೆ ಹಣಕಾಸಿನ ಕೊರತೆಯ ನಡುವೆ ದಿಢೀರ್ ಅವಶ್ಯಕತೆ ಉಂಟಾಗುವುದರಿಂದ ಹಣ ಸಂಪಾದಿಸುವುದು ಮತ್ತು ಉಳಿಸುವುದು ಎಷ್ಟು ಕಷ್ಟ ಎಂಬುದು ಅರ್ಥವಾಗುತ್ತದೆ. (ಭಕ್ತಿಯಿಂದ ಶ್ರೀ ಕಾರ್ಯಸಿದ್ಧಿ ಮಹಾಗಣಪತಿ ಪ್ರಾರ್ಥನೆ ಮಾಡಿ ಶುಭವಾಗುವುದು)

ಸಿಂಹ ರಾಶಿ

ರಾಜಿ ವಿಚಾರದಲ್ಲಿ ಕಷ್ಟಗಳನ್ನು ಎದುರಿಸಲಿದ್ದೀರಿ. ಸಂವೇದನಾಶೀಲ ಸಂಗತಿಯಾಗಿರುವ ಸಂದರ್ಭಗಳು ಎದುರಾಗಬಹುದು. ಬದಲಾವಣೆಗಳಿಗಿದು ಸಕಾಲವಲ್ಲ. ಎಚ್ಚರಿಕೆ ವಹಿಸಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಒಳಿತಾಗುವುದು.)

ಕನ್ಯಾ ರಾಶಿ

ಶುಕ್ರನ ಪ್ರಭಾವ ನಿಮ್ಮ ರಾಶಿ ಮೇಲಿದೆ. ಇತರರ ಅಗತ್ಯಗಳನ್ನು ಪೂರೈಸಲಿದ್ದೀರಿ. ಎಲ್ಲರನ್ನೂ ಎಲ್ಲಾ ವಿಚಾರದಲ್ಲಿ ತೃಪ್ತಿಪಡಿಸುವುದು ಅಸಾಧ್ಯ. ಬೇಸರ ಬೇಡ. ಮುನ್ನಡೆಯಿರಿ. (ಭಕ್ತಿಯಿಂದ ಶ್ರೀ ಲಕ್ಷ್ಮ ನಾರಾಯಣ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ

ಮನೆಯಲ್ಲಿ ಪ್ರೀತಿ ಮತ್ತು ತಿಳುವಳಿಕೆಯನ್ನು ಕಾಣುವಿರಿ.ನೀವು ಯೋಜನೆಯ ಸಂಶೋಧನೆಯಲ್ಲಿ ಕೆಲಸ ಮಾಡಬಹುದು. ಇದಲ್ಲದೇ ವ್ಯಾಪಾರಕ್ಕೆ ಸಂಬಂಧಿಸಿದವರು ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು. (ಭಕ್ತಿಯಿಂದ ಶ್ರೀ ಕಾರ್ಯಸಿದ್ಧಿ ಗಣಪತಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ

ಕುಟುಂಬದ ಸದಸ್ಯರ ಉತ್ತಮ ಸಲಹೆ ನಿಮ್ಮ ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ. ಹೊಸ ವಿಷಯಗಳನ್ನು ಕಲಿಯುವ ನಿಮ್ಮ ಸಾಮರ್ಥ್ಯವು ಗಮನಾರ್ಹ ವಾಗಿರುತ್ತದೆ. ಹೊಸ ಆಲೋಚನೆ ಗಳನ್ನು ಪರೀಕ್ಷೆಗೆ ಒಳಪಡಿಸಲು ಸೂಕ್ತ ಸಮಯ.(ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ

ನಿಮ್ಮ ಭಾವನಾತ್ಮಕ ಮಹತ್ವಾಕಾಂಕ್ಷೆಗಳನ್ನು ಈಡೇರುವ ಸಮಯವಿದು. ಆದರೆ, ನಿಮ್ಮ ನೈಜ ಸನ್ನಿವೇಶಗಳು ನಿಮ್ಮ ಭರವಸೆಯನ್ನು ತೃಪ್ತಿಪಡಿಸಲು ಅನುಮತಿಸುತ್ತದೆಯೇ ಎಂಬುದನ್ನು ಗಮನಿಸಬೇಕಾಗುತ್ತದೆ.(ಭಕ್ತಿಯಿಂದ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ

ಕುಟುಂಬದ ನಿರೀಕ್ಷೆಗಳಿಗೆ ತಕ್ಕಂತೆ ಬದುಕಲು ನೀವು ಏನನ್ನಾದರೂ ಮಾಡಬೇಕು. ಇಂದು ಹಿಂದಿನ ಮೊತ್ತವನ್ನು ಇನ್ನೂ ಹಿಂತಿರುಗಿಸದ ಸಂಬಂಧಿಕರಿಗೆ ನಿಮ್ಮ ಹಣವನ್ನು ಸಾಲ ನೀಡುವುದನ್ನು ತಪ್ಪಿಸಿ. ಪ್ರೀತಿಪಾತ್ರರ ಜೊತೆ ವಾದಗಳನ್ನು ಉಂಟು ಮಾಡುವ ವಿವಾದಾತ್ಮಕ ಸಮಸ್ಯೆಗಳನ್ನು ನೀವು ತಪ್ಪಿಸಬೇಕು.(ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ

ಮೂಲಭೂತ ಅಂಶಗಳನ್ನು ಉತ್ತಮವಾಗಿ ನಿಭಾಯಿಸಿದರೆ ನಿಮ್ಮ ಯೋಜನೆಗಳು ಉತ್ತಮವಾಗಿರುತ್ತವೆ. ಯಾವುದನ್ನೂ ಮತ್ತು ಯಾರನ್ನೂ ಲಘುವಾಗಿ ಪರಿಗಣಿಸಬೇಡಿ, ಕೆಲಸವು ಯೋಗ್ಯವಾಗಿದೆ ಎಂದೆನಿಸಿದರೆ, ಅದನ್ನು ನೀವೇ ಮಾಡುವುದು ಉತ್ತಮವಾಗಿರುತ್ತದೆ. (ಭಕ್ತಿಯಿಂದ ಶ್ರೀ ಬದರೀನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ

ನಿಮ್ಮ ಆರೋಗ್ಯದ ಬಗ್ಗೆ ಕಾಳಜಿವಹಿಸಿ ಮತ್ತು ಅನಗತ್ಯ ವಿಶ್ಲೇಷಣೆ ಮತ್ತು ಊಹಾಪೋಹ ಗಳಿಂದ ದೂರವಿರಿ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಕಾರ್ಯಕ್ಷಮತೆ ಕಡಿಮೆ ಯಾಗುವ ಸಾಧ್ಯತೆಯಿದೆ. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ತೃತೀಯ
ನಕ್ಷತ್ರ: ಉತ್ತರಾಭಾದ್ರ ನಕ್ಷತ್ರ

ರಾಹುಕಾಲ: 10:30AM ರಿಂದ 12:00PM
ಗುಳಿಕಕಾಲ: 07:30AM ರಿಂದ 09:00AM
ಯಮಗಂಡಕಾಲ: 03:00PM ರಿಂದ 04:30PM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ರಾಹುಲ್ ಗಾಂಧಿ ಸೇರಿ 25 ಕಾಂಗ್ರೆಸ್ ಸಂಸದರಿಗೆ ಜೀವ ಬೆದರಿಕೆ

ರಾಹುಲ್ ಗಾಂಧಿ ಸೇರಿ 25 ಕಾಂಗ್ರೆಸ್ ಸಂಸದರಿಗೆ ಜೀವ ಬೆದರಿಕೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ ಕೊಲೆ ಬೆದರಿಕೆ ಹಾಕಿರುವ ವಿಡಿಯೊ ಒಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

[ccc_my_favorite_select_button post_id="119574"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮರದಲ್ಲಿ ನೇತಾಡುತ್ತಿದ್ದ ಮಾನವ ಬುರುಡೆಯ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಮರದಲ್ಲಿ ನೇತಾಡುತ್ತಿದ್ದ ಮಾನವ ಬುರುಡೆಯ ಗುರುತು ಪತ್ತೆ..!

ಕಳೆದ 6 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಸೆಕ್ಯುರಿಟಿ ಗಾರ್ಡ್ ಕಾರ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವನ ಬುರುಡೆ ಮರದಲ್ಲಿ ನೇತಾಡುವ ಸ್ಥಿತಿಯಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ (Doddaballapura) ನಗರದ ಹೊರವಲಯದಲ್ಲಿರುವ ಬ್ಯಾಂಕ್ ಸರ್ಕಲ್ ಬಳಿ ಬೆಳಕಿಗೆ ಬಂದಿದೆ.

[ccc_my_favorite_select_button post_id="119580"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!