ದಿನ ಭವಿಷ್ಯ: ಈ ರಾಶಿಯವರಿಗಿಂದು ಆರ್ಥಿಕ ಮುಗ್ಗಟ್ಟು ಕಾಡಬಹುದು ಜಾಗರೂಕರಾಗಿರಿ

Astrology: There is a possibility of making profits in business

Astrology: ಶುಕ್ರವಾರ, ಏಪ್ರಿಲ್ 03, 2026, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ

ಆರ್ಥಿಕವಾಗಿ ಹಾಗೂ ಸಾಂಸಾರಿಕವಾಗಿ ಉತ್ತಮ ಕೆಲಸಗಳಾದರೂ ಕೆಲವು ಹಿತಶತ್ರುಗಳ ಕಾಟದಿಂದ ಮನಸ್ಸಿಗೆ ನೋವುಂಟಾಗಲಿದೆ. ಹೊಗಳಿಕೆಗೆ ಮರುಳಾಗದಿರಿ. ಹಂತ ಹಂತವಾಗಿ ಯಶಸ್ಸು ಕಂಡು ಬಂದೀತು. (ಭಕ್ತಿಯಿಂದ ಶ್ರೀ ಗುರು ದತ್ತಾತ್ರೇಯ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ವೃಷಭ ರಾಶಿ

ಲಾಭ ಸ್ಥಾನಗತನಾದ ಗುರುವಿನಿಂದಾಗಿ ಅನಿರೀಕ್ಷಿತ ಎಷ್ಟೋ ಕಾರ್ಯ ಸಾಧನೆಯಾಗಲಿವೆ. ಮುಖ್ಯವಾಗಿ ದೂರ ಸಂಚಾರ, ಪ್ರಯಾಣದಲ್ಲಿ ಹೆಚ್ಚಿನ ಜಾಗ್ರತೆ ವಹಿಸುವುದು ಅಗತ್ಯವಿದೆ. ದಿನಾಂತ್ಯದಲ್ಲಿ ಸಂಭ್ರಮವಿದೆ. (ಭಕ್ತಿಯಿಂದ ಶ್ರೀ ಉಗ್ರ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ

ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸಿರಿ. ಕೋರ್ಟು ಕಚೇರಿ ಕೆಲಸದಲ್ಲಿ ಹೆಚ್ಚಿನ ಜಾಗ್ರತೆ ವಹಿಸಿರಿ, ಮುಖ್ಯವಾಗಿ ಯಾವುದೇ ಕೆಲಸ ಕಾರ್ಯ ಅರ್ಧಕ್ಕೆ ನಿಂತು ಆರ್ಥಿಕ ಮುಗ್ಗಟ್ಟು ಕಾಡಬಹುದು ಜಾಗರೂಕರಾಗಿರಿ. (ಭಕ್ತಿಯಿಂದ ಶ್ರೀ ಶಿರಡಿ ಸಾಯಿಬಾಬ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ

ಕೆಟ್ಟ ಜನರ ಸಹಕಾರದಿಂದ ಅಪಕೀರ್ತಿ ಉಂಟಾದೀತು. ವೈಯಕ್ತಿಕವಾಗಿ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ಕೌಟುಂಬಿಕ ಸಮಸ್ಯೆಗಳು ಕಾಡಬಹುದು. ನೌಕರ ವರ್ಗದವರಿಗೆ ಉತ್ತಮ ಬದಲಾವಣೆ ಕಂಡು ಬರಲಿದೆ. (ಭಕ್ತಿಯಿಂದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ

ಮಕ್ಕಳ ವಿದ್ಯಾಭ್ಯಾಸ, ಉದ್ಯೋಗಿಗಳ ಉದ್ಯೋಗದ ಸಮಸ್ಯೆ ಕಂಡು ಬರಬಹುದು. ನಿಮ್ಮ ತಾಳ್ಮೆಗೆ ಇದು ಸಕಾಲವೆನಿಸಲಿದೆ. ಹಲವು ಸಂದರ್ಭಗಳಲ್ಲಿ ತಾಳ್ಮೆಯೇ ಉತ್ತರ ನೀಡಲಿದೆ. ಆರೋಗ್ಯದ ಬಗ್ಗೆ ಹೆಚ್ಚಿನ ಗಮನವಹಿಸಿ. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ

ಕೆಲಸಕಾರ್ಯಗಳಲ್ಲಿ ವಿಘ್ನ, ಭಯ ಕಂಡು ಬಂದರೂ ಯಶಸ್ಸು ತೋರಿ ಬರಲಿದೆ. ಸಿಟ್ಟಿನ ನಿರ್ಣಯಗಳಿಂದ ಅನಾವಶ್ಯಕ ತೊಂದರೆ ಅನುಭವಿಸುವಿರಿ ಸಂಯಮದಿಂದ ವ್ಯವಹರಿಸಿ. (ಭಕ್ತಿಯಿಂದ ಶ್ರೀ ಮಂಜುನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ

ಏಕಾದಶ ಸ್ಥಾನ ರಾಹುವಿನಿಂದಾಗಿ ಹಾಗೂ ಶನಿಯ ಲಾಭ ಸ್ಥಾನದಿಂದಾಗಿ ಉನ್ನತಿ ತೋರಿ ಬರಲಿದೆ, ಅದಾಗ್ಯೂ ಗುರುವಿನ ವ್ಯಯಸ್ಥಿತಿ ಅನೇಕ ರೀತಿಯ ಖರ್ಚು ವೆಚ್ಚಗಳ ಹಾದಿ ಎದುರಾಗಬಹುದು. ಉದ್ಯೋಗಿಗಳಿಗೆ ವೇತನ ಹೆಚ್ಚಳ ತರಲಿದೆ. (ಭಕ್ತಿಯಿಂದ ಶ್ರೀ ಆಂಜನೇಯ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ

ಮಹಿಳೆಯರಿಗೆ ಉದ್ಯೋಗ ಲಾಭವಿರುತ್ತದೆ. ಕೃಷಿಕ ವರ್ಗದವರಿಗೆ ಆದಾಯ ವರ್ಧಿಸಲಿದೆ. ಸಂಧಿ ನೋವು ಮೂಳೆ ಮುರಿತ, ಅವಘಡಗಳಿಗೆ ಕಾರಣವಾದೀತು. ಆಲಸ್ಯ, ಉದಾಸೀನತೆ ಉಂಟಾಗಬಹುದು. ಕ್ಷೇತ್ರ ದರ್ಶನ ಭಾಗ್ಯ ಬರಲಿದೆ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಧನಸ್ಸು ರಾಶಿ

ಉದ್ಯೋಗಿಗಳಿಗೆ ವಿದೇಶ ದಲ್ಲಿ ಆಕರ್ಷಕವಾದ ದುಡಿಮೆಗೆ ಅವಕಾಶ ಗಳು ಒದಗಿ ಬರಲಿವೆ. ನಿರುದ್ಯೋಗಿಗಳಿಗೆ ಉದ್ಯೋಗ ಕಂಡುಕೊಳ್ಳಲು ಇದು ಸಕಾಲ. ವ್ಯಾಪಾರ ವ್ಯವಹಾರಗಳು ಚೇತರಿಕೆ ಕೊಟ್ಟು ಆದಾಯ ವೃದ್ಧಿಸಲಿವೆ. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ

ಸಾಮಾಜಿಕವಾಗಿ ಉನ್ನತ ಸ್ಥಾನಮಾನಗಳು, ಕ್ರಿಯಾಶೀಲತೆಯಲ್ಲಿ ಪ್ರಶಂಸೆ ಸಿಗಲಿದೆ. ಮುಖ್ಯವಾಗಿ ನಿಮ್ಮ ವಿಶ್ವಾಸದ ದುರುಪಯೋಗವಾಗದಂತೆ ನಿಮ್ಮಲ್ಲಿ ಎಚ್ಚರವಿರಲಿ. ಮಾತಿನಿಂದ ಅನಾವಶ್ಯಕ ಮನಸ್ತಾಪವಾಗದಂತೆ ಜಾಗ್ರತೆವಹಿಸಿರಿ. (ಭಕ್ತಿಯಿಂದ ಶ್ರೀ ಚಂದ್ರ ಮೌಳೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ

ಕ್ರೀಡಾ ಜಗತ್ತಿನ ಪಟುಗಳಿಗೆ ಜಯವು ಕಾದಿದೆ. ಹದಗೆಟ್ಟ ಆರೋಗ್ಯ ಉತ್ತಮ ರೀತಿಯಲ್ಲಿ ಸುಧಾರಿಸಲಿದೆ. ಕೃಷಿ ಹಾಗೂ ರೈತ ವರ್ಗಕ್ಕೆ ಸಕಾಲದಲ್ಲಿ ಬೆಳೆಗಳ ವಿಲೇವಾರಿ ಧನಲಾಭವನ್ನು ಕೊಡಲಿದೆ. ಆರೋಗ್ಯದಲ್ಲಿ ಜಾಗ್ರತೆ. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ

ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡು ಜೀವನದ ಬಹು ಮುಖ್ಯ ಗುರಿಯೊಂದನ್ನು ಸಾಧಿಸಲಿದ್ದೀರಿ. ಹಳೆಯ ಬಾಕಿ ಕೆಲಸಗಳು ಅತೀ ಶೀಘ್ರದಲ್ಲಿ ನೆರವೇರಲಿವೆ. ರಾಜಕೀಯ ವರ್ಗ ದವರಿಗೆ ಉತ್ತಮ ಭವಿಷ್ಯವಿದೆ. (ಭಕ್ತಿಯಿಂದ ಶ್ರೀ ಉಮಾ ಮಹೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ಪಾಡ್ಯಮಿ
ನಕ್ಷತ್ರ: ಚಿತ್ತ ನಕ್ಷತ್ರ.

ರಾಹುಕಾಲ: 10:30AM ರಿಂದ 12:00PM
ಗುಳಿಕಕಾಲ: 07:30AM ರಿಂದ 09:00AM
ಯಮಗಂಡಕಾಲ: 03:00PM ರಿಂದ 04:30PM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ಪ್ರಜಾಕೀಯ ಆ್ಯಪ್ ಬಿಡುಗಡೆ..!

ಪ್ರಜಾಕೀಯ ಆ್ಯಪ್ ಬಿಡುಗಡೆ..!

ಜಿಬಿಎ ಮತ್ತು 2028ರ ವಿಧಾನಸಭೆಯ ಚುನಾವಣೆಗೂ ಮುನ್ನ ಪ್ರಜಾಕೀಯ ನೂತನ ನಿಯಮ ಜಾರಿಗೊಳಿಸಿದ್ದು, ಪ್ರಜಾಕೀಯ (Prajakiya) ವೆಬ್ಸೈಟ್ ಮತ್ತು ಆ್ಯಪ್ ಮೂಲಕ ಆಡಳಿತ ಬದಲಾವಣೆಗೆ, ಜನರು ಹಾಗೂ ಪ್ರಜಾಕೀಯ ಮಧ್ಯೆ ನೇರ ಸಂಪರ್ಕ, ಜನರೊಂದಿಗೆ

[ccc_my_favorite_select_button post_id="120632"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ದೊಡ್ಡಬಳ್ಳಾಪುರ: ಅಪಘಾತ.. ರಸ್ತೆಯಲ್ಲಿ ವಾಹನಗಳ ನಿಲುಗಡೆಗೆ ಆಕ್ರೋಶ..!

ದೊಡ್ಡಬಳ್ಳಾಪುರ: ಅಪಘಾತ.. ರಸ್ತೆಯಲ್ಲಿ ವಾಹನಗಳ ನಿಲುಗಡೆಗೆ ಆಕ್ರೋಶ..!

ಕೆಎಸ್‌ಆರ್‌ಟಿಸಿ (KSRTC) ಬಸ್ ಡಿಕ್ಕಿ ಹೊಡೆದ (Accident) ಪರಿಣಾಮ ಬೈಕ್ ಸವಾರ ಸಾವನಪ್ಪಿರುವ ಘಟನೆ ಹಿಂದೂಪುರ- ಬೆಂಗಳೂರು ನಡುವಿನ ರಾಜ್ಯ ಹೆದ್ದಾರಿ ದೊಡ್ಡಬಳ್ಳಾಪುರ ಎಪಿಎಂಸಿ ಮಾರುಕಟ್ಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="120640"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]