ದೊಡ್ಡಬಳ್ಳಾಪುರ: ಸರ್ಕಾರಿ ಶಿಕ್ಷಕರ ಸಂಘದ ಚುನಾವಣೆ‌‌.. 24 ಮಂದಿ ನಾಮಪತ್ರ

Election of government teachers.. 24 nomination papers

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ (Teachers) ತಾಲ್ಲೂಕು ಘಟಕದ ಐದು ವರ್ಷಗಳ ಅವಧಿಗೆ 16 ಜನ ನಿರ್ದೇಶಕ ಆಯ್ಕೆಗೆ ನಾಮಪತ್ರಗಳ ಸಲ್ಲಿಕೆ ಕೊನೆಯ ದಿನವಾದ ಭಾನುವಾರ 24 ಜನ ನಾಮಪತ್ರಗಳನ್ನು (Nomination) ಸಲ್ಲಿಸಿದ್ದಾರೆ ಎಂದು ಚುನಾವಣೆ ಅಧಿಕಾರಿ ಮಧು ತಿಳಿಸಿದ್ದಾರೆ.

16 ಸ್ಥಾನಗಳ ಪೈಕಿ 11 ಸಾಮಾನ್ಯ ಸ್ಥಾನಗಳಿಗೆ 18 ಜನ, 5 ಮಹಿಳಾ ಮೀಸಲು ಸ್ಥಾನಕ್ಕೆ 6 ಜನ ನಾಮ ಪತ್ರಗಳನ್ನು ಸಲ್ಲಿಸಿದ್ದಾರೆ. ನಾಮ ಪತ್ರಗಳನ್ನು ಹಿಂದಕ್ಕೆ ಪಡೆಯಲು ಏಪ್ರಿಲ್ 14 ರಂದು ಸಂಜೆ 6 ಗಂಟೆವರೆಗೂ ಅವಕಾಶ ಇದೆ.

ತಾಲ್ಲೂಕಿನಲ್ಲಿ ಪ್ರಾಥಮಿಕ ಶಾಲೆಗಳ ಒಟ್ಟು 756 ಜನ ಮತದಾರರಿದ್ದು, ಏಪ್ರಿಲ್ 19 ರಂದು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ(ಪ್ರೌಢ ಶಾಲಾ ವಿಭಾಗ) ಬೆಳಿಗ್ಗೆ 8.30 ರಿಂದ ಸಂಜೆ 4.30ರವರೆಗೆ ಮತದಾನ ನಡೆಯಲಿದೆ. ಸಂಜೆ 6.30ಕ್ಕೆ ಮತಗಳ ಎಣಿಕೆ ನಡೆಯಲಿದೆ.

ಸಾಮೂಹಿಕ ಶಿಕ್ಷಕರ ತಂಡದಿಂದ 11 ಜನ ಪುರುಷರು, 5 ಜನ ಮಹಿಳಾ ಅಭ್ಯರ್ಥಿಗಳು ನಾಮ ಪತ್ರಗಳನ್ನು ಸಲ್ಲಿಸಿದ್ದಾರೆ.

ವಸಂತಗೌಡ ಶಿಕ್ಷಕ ವೇದಿಕೆ ವತಿಯಿಂದ 8 ಅಭ್ಯರ್ಥಿಗಳು ನಾಮ ಪತ್ರ ಸಲ್ಲಿಸಿದ್ದಾರೆ.

ಇನ್ಸ್ಟಾಗ್ರಾಮ್ ಪರಿಚಯ: ಬೆತ್ತಲೆ ವಿಡಿಯೊ ಪಡೆದು ಶಿಕ್ಷಕಿಗೆ ಕಿರುಕುಳ..!

Dandupalya gang associates arrested..!
Dandupalya gang associates arrested..!

ಬೆಂಗಳೂರು: ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ (Instagram) ಮೂಲಕ ಶಿಕ್ಷಕಿಯೊಂದಿಗೆ (Teacher) ಸ್ನೇಹ ಬೆಳಸಿದ ಕಾಮುಕನೋರ್ವ, ಬೆತ್ತಲೆ ವಿಡಿಯೊ (Nude video) ಪಡೆದು ಆಕೆಗೆ ಕಿರುಕುಳ ನೀಡಿದ ಪ್ರಕರಣ ಎಲೆಕ್ಟ್ರಾನಿಕ್ ಸಿಟಿಯಲ್ಲಿ ವರದಿಯಾಗಿದೆ.

ಶಿಕ್ಷಕಿಯ ಇನ್ಸ್ಟಾಗ್ರಾಮ್ ಖಾತೆಗೆ ಅಪರಿಚಿತ ಯುವಕನೊಬ್ಬ ಸಂದೇಶ ಕಳಿಸಿದ್ದು, ನಾನು ನಿನ್ನ ಶಾಲೆಯ ಹಳೆಯ ಸಹಪಾಠಿ. ನನಗೆ ನೀನು ನೆನಪಿಲ್ಲವಾ ಅನ್ನೋದು ಬೇರೆ ವಿಷಯ, ಆದರೆ ನಾನು ನಿನ್ನನ್ನು ನೆನಪಿಸಿಕೊಂಡಿದ್ದೇನೆ ಎಂದು ಆತ ಪರಿಚಯ ಮಾಡಿಕೊಳ್ಳುತ್ತಾನೆ.

ಈ ಮಾತಿನ ಮೂಲಕ ಅವನು ಶಿಕ್ಷಕಿಯ ವಿಶ್ವಾಸಗಳಿಸಲು ಪ್ರಯತ್ನಿಸುತ್ತಾನೆ. ನಂತರ ನಿಧಾನವಾಗಿ ಮಾತನಾಡುತ್ತಾ, ನನಗೆ ಕ್ಯಾನ್ಸರ್ ಇದೆ, ನಾನು ಇನ್ನೂ ಕೆಲವೇ ದಿನ ಬದುಕಿರುತ್ತೇನೆ, ನನ್ನ ಕೊನೆಯ ಆಸೆ ಎಂದರೆ ನಿನ್ನ ಜತೆ ದೈಹಿಕ ಸಂಬಂಧ ಬೆಳೆಸಿಕೊಳ್ಳುವುದು ಎಂದು ಹೇಳುತ್ತಾನೆ. ಇಂತಹ ಸುಳ್ಳು ಕಥೆ ಹೇಳಿ ಶಿಕ್ಷಕಿಯ ಮನಸ್ಸಿನಲ್ಲಿ ಕರುಣೆ ಮೂಡಿಸುವ ಪ್ರಯತ್ನ ಮಾಡುತ್ತಾನೆ. ಆದರೆ ಶಿಕ್ಷಕಿ ಅವನ ಈ ಅಸಭ್ಯ ಬೇಡಿಕೆಗೆ ಒಪ್ಪುವುದಿಲ್ಲ. ದೈಹಿಕ ಸಂಬಂಧಕ್ಕೆ ಅವಕಾಶ ಕೊಡಲಾರೆ ಎಂದು ಸ್ಪಷ್ಟವಾಗಿ ತಿಳಿಸುತ್ತಾಳೆ.

ಬೆತ್ತಲೆ ವಿಡಿಯೊ ಪಡೆದು ಬ್ಲಾಕ್ ಮೇಲ್

ಕಾಮುಕನ ಈ ಕೆಟ್ಟ ಆಸೆಗೆ ಶಿಕ್ಷಕಿ ಒಪ್ಪದಿದ್ದಕ್ಕೆ ಕಾಮುಕ ಬೇರೆ ಪ್ಲಾನ್ ಮಾಡಿದ್ದು, ಈ ವೇಳೆ ಯುವಕ ನಾನು ಕೆಲವೇ ದಿನ ಬದುಕಿರುತ್ತೇನೆ. ಬೆತ್ತಲೆ ವಿಡಿಯೊ ಆದರೂ ಕಳಿಸು ಎಂದಿದ್ದ. ಇದಕ್ಕೆ ಒಪ್ಪಿದ್ದ ಶಿಕ್ಷಕಿ ಬೆತ್ತಲೆಯ ವಿಡಿಯೊ ಕಳಿಸಿದ್ದಳು. ಇದನ್ನು ಪಡೆಯುತ್ತಿದ್ದಂತೆಯೇ ಕಾಮುಕ ಹಣ ಕೊಡು, ನೇರವಾಗಿ ಸಿಗು, ಇಲ್ಲದಿದ್ದರೆ ವಿಡಿಯೊ ವೈರಲ್ ಮಾಡುತ್ತೇನೆ ಎಂದು ಬೆದರಿಸಿದ್ದ.

ಈ ಬೆದರಿಕೆ ಎದುರಿಸಿದ ಶಿಕ್ಷಕಿ, ತಾಳ್ಮೆಯಿಂದ ಯೋಚಿಸಿ, ಪೊಲೀಸರ ಸಹಾಯವನ್ನು ಪಡೆಯಲು ನಿರ್ಧರಿಸಿದ್ದಾರೆ. ಯುವಕನ ಮಾತಿಗೆ ನೇರವಾಗಿ ಬಲಿಯಾಗದೇ, ಅವನನ್ನೇ ಬಲೆಗೆ ಸೆಳೆಯುವ ರೀತಿಯಲ್ಲಿ ಯೋಜನೆ ಮಾಡಿ. ನಿನ್ನ ಮಾತಿಗೆ ನಾನು ಒಪ್ಪುತ್ತೇನೆ, ನೀನು ಬೆಂಗಳೂರಿಗೆ ಬಾ, ನೇರವಾಗಿ ಭೇಟಿಯಾಗೋಣ ಎಂದು ಹೇಳಿ ಅವನನ್ನು ಬರಲು ಪ್ರೇರೇಪಿಸಿದ್ದಾರೆ.

ಈ ಕುರಿತಂತೆ ಶಿಕ್ಷಕಿ ಎಲೆಕ್ಟ್ರಾನಿಕ್ ಸಿಟಿ ಪೊಲೀಸರಿಗೆ ಮುಂಚಿತವಾಗಿ ಮಾಹಿತಿ ನೀಡಿದ್ದು, ದೈಹಿಕ ಸಂಬಂಧದ ಆಸೆಗೆ ಬಿದ್ದು ಆಂದ್ರಪ್ರದೇಶದ ಪುಟ್ಟಪರ್ತಿಯಿಂದ ಯುವಕ ಬೆಂಗಳೂರಿಗೆ ಬಂದಿದ್ದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರು ಬಂಧಿಸಲು ತೆರಳುತ್ತಿದ್ದಂತೆ ಯುವಕ ಮರ್ಮಾಂಗ ಕತ್ತರಿಸಿಕೊಳ್ಳಲು ಯತ್ನಿಸಿದ್ದ ಎಂದು ವರದಿಯಾಗಿದ್ದು, ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಆತನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ರಾಜಕೀಯ

ದೊಡ್ಡಬಳ್ಳಾಪುರ: ಸರ್ಕಾರಿ ಶಿಕ್ಷಕರ ಸಂಘದ ಚುನಾವಣೆ‌‌.. 24 ಮಂದಿ ನಾಮಪತ್ರ

ದೊಡ್ಡಬಳ್ಳಾಪುರ: ಸರ್ಕಾರಿ ಶಿಕ್ಷಕರ ಸಂಘದ ಚುನಾವಣೆ‌‌.. 24 ಮಂದಿ ನಾಮಪತ್ರ

ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ (Teachers) ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ಐದು ವರ್ಷಗಳ ಅವಧಿಗೆ 16 ಜನ ನಿರ್ದೇಶಕ ಆಯ್ಕೆಗೆ ನಾಮ ಪತ್ರಗಳ ಸಲ್ಲಿಕೆ ಕೊನೆಯ ದಿನವಾದ ಭಾನುವಾರ 24 ಜನ ನಾಮಪತ್ರಗಳನ್ನು

[ccc_my_favorite_select_button post_id="120909"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ಬೇಸಿಗೆಯ ಧಗೆಯಿಂದ ಪಾರಾಗಲು ಕೆರೆಯಲ್ಲಿ ಈಜಾಡಲು ತೆರಳಿದ್ದ ವ್ಯಕ್ತಿಯೋರ್ವ, ನೀರಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿ‌ನ ಗುಂಡಮಗೆರೆ ಕೆರೆಯಲ್ಲಿ (Gundamagere lake) ಭಾನುವಾರ ಸಂಭವಿಸಿದೆ.

[ccc_my_favorite_select_button post_id="120915"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]