ಪತ್ನಿ ಭುವನ ಪತ್ತೆಗೆ ಪತಿಯ ಮನವಿ

Husband's plea to find his wife Bhuvana

ಚಿಕ್ಕಬಳ್ಳಾಪುರ: ಪ್ರಶಾಂತನಗರದ 4ನೇ ವಾರ್ಡ್ ನಿವಾಸಿ ಪಿ.ಭುವನ (P. Bhuvana) ಎಂಬ 31 ವರ್ಷದ ಮಹಿಳೆಯು ಮಾನಸಿಕ ಖಿನ್ನತೆ ಸೇರಿದಂತೆ ಆರೋಗ್ಯ ಸಮಸ್ಯೆಗಳಿಂದ ಮನನೊಂದು ಏಪ್ರಿಲ್ 2 ರಂದು ಮನೆಯಿಂದ ಹೊರಗಡೆ ಹೋದವರು ಮತ್ತೆ ಮನೆಗೆ ಬಂದಿರುವುದಿಲ್ಲ.

ಎಲ್ಲಾ ಕಡೆ ಹುಡುಕಾಡಿದರೂ, ಸಂಬಂಧಿಕರಲ್ಲಿ ವಿಚಾರಿಸಿದರೂ ಮಾಹಿತಿ ಸಿಗದ ಕಾರಣ, ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪತ್ನಿ ಕಾಣೆಯಾಗಿರುವ ಬಗ್ಗೆ ದೂರು ನೀಡಿ ಪತ್ತೆ ಮಾಡಿಕೊಡಬೇಕೆಂದು ಅವರ ಪತಿ ಮನವಿ ಮಾಡಿದ್ದಾರೆ.

ಚಹರೆ: ಗೋದಿ ಮೈಬಣ್ಣ, ಸಾಧಾರಣ ಮೈಕಟ್ಟು, ದುಂಡು ಮುಖ, 5 ಅಡಿ ಎತ್ತರವಿದ್ದು, ಗ್ರೇ ಕಲ್ಲರ್ ಚೂಡಿದಾರ್ ಧರಿಸಿದ್ದು, ಕನ್ನಡ ಮತ್ತು ತೆಲುಗು ಮಾತನಾಡುತ್ತಾರೆ.

ಈ ಚಹರೆಯುಳ್ಳ ಮಹಿಳೆಯ ಬಗ್ಗೆ ಸುಳಿವು ಸಿಕ್ಕಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬಹುದೆಂದು ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹಿಳಾ ಮೀಸಲಾತಿ ಕುರಿತ ಮಸೂದೆಗೆ ಸೋಲು..!

ಪತ್ನಿ ಭುವನ ಪತ್ತೆಗೆ ಪತಿಯ ಮನವಿ

ನವದೆಹಲಿ: ಮಹಿಳಾ ಮೀಸಲಾತಿ (Women’s reservation) ಮಸೂದೆಗೆ ಸಂಬಂಧಿಸಿದ ಸಾಂವಿಧಾನಿಕ ತಿದ್ದುಪಡಿ ಮಸೂದೆಗೆ ಸಂಸತ್ತಿನಲ್ಲಿ ಸೋಲಾಗಿದ್ದು, ಇದೇ ಮೊದಲ ಬಾರಿಗೆ ಮಸೂದೆಯನ್ನು ಅಂಗೀಕರಿಸುವಲ್ಲಿ ಮೋದಿ (Modi) ಸರ್ಕಾರ ವಿಫಲವಾಗಿ, ಮುಖಭಂಗಕ್ಕೀಡಾಗಿದೆ.

ಮಸೂದೆಯ ಪರವಾಗಿ 278 ಮತಗಳು ಮತ್ತು ವಿರುದ್ಧವಾಗಿ 211 ಮತಗಳು ಬಿದ್ದಿದ್ದು. ಲೋಕಸಭೆಯಲ್ಲಿ 489 ಸಂಸದರು ಮತ ಚಲಾಯಿಸಿದರು.

ಮಸೂದೆಯನ್ನು ಅಂಗೀಕರಿಸಲು ಮೂರನೇ ಎರಡರಷ್ಟು ಬಹುಮತದ ಅಗತ್ಯವಿದೆ. 489 ರಲ್ಲಿ ಮೂರನೇ ಎರಡರಷ್ಟು 326. ಹೀಗಾಗಿ, ಬಹುಮತದ ಕೊರತೆಯಿಂದಾಗಿ, ಮಸೂದೆಯನ್ನು 28 ಮತಗಳಿಂದ ಸೋಲಿಸಲಾಗಿದೆ.

ತನ್ನ 11 ವರ್ಷಗಳ ಆಡಳಿತದಲ್ಲಿ ಮೋದಿ ಸರ್ಕಾರವು ಸದನದಲ್ಲಿ ಮಸೂದೆಯನ್ನು ಅಂಗೀಕರಿಸುವಲ್ಲಿ ವಿಫಲವಾಗಿರುವುದು ಇದೇ ಮೊದಲು.

ಇದಕ್ಕೂ ಮೊದಲು, ಅಮಿತ್ ಶಾ ಒಂದು ಗಂಟೆ ಭಾಷಣ ಮಾಡಿ, ಈ ಮಸೂದೆಗಳನ್ನು ಅಂಗೀಕರಿಸದಿದ್ದರೆ, ವಿರೋಧ ಪಕ್ಷವೇ ಜವಾಬ್ದಾರವಾಗಿರುತ್ತದೆ ಎಂದು ಹೇಳಿದರು. ವಿರೋಧ ಪಕ್ಷವು ಮತ ​​ಚಲಾಯಿಸದಿದ್ದಾರೆ.

ಈ ತಿದ್ದುಪಡಿ ಮಾಡಿದ ಮಸೂದೆಗಳನ್ನು ಲೋಕಸಭೆಯಲ್ಲಿ 21 ಗಂಟೆಗಳ ಕಾಲ ಚರ್ಚಿಸಲಾಯಿತು. 56 ಮಹಿಳೆಯರು ಸೇರಿದಂತೆ ಒಟ್ಟು 130 ಸಂಸದರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಕ್ಷೇತ್ರ ವಿಂಗಡನೆ ಬದಿಗಿಟ್ಟು ಮಹಿಳಾ ಮೀಸಲಾತಿ ಮಸೂದೆ ಮಂಡಿಸಿದರೆ ಬೆಂಬಲಿಸುವುದಾಗಿ ವಿಪಕ್ಷಗಳು ಹೇಳಿದ್ದವಾದ್ರೂ, ಮೋದಿ ಸರ್ಕಾರ ಪಟ್ಟುಬಿಡದ ಕಾರಣ ಹಿನ್ನಡೆ ಅನುಭವಿಸಿದೆ.

ರಾಜಕೀಯ

ಮಹಿಳಾ ಮೀಸಲಾತಿ ಕುರಿತ ಮಸೂದೆಗೆ ಸೋಲು..!

ಮಹಿಳಾ ಮೀಸಲಾತಿ ಕುರಿತ ಮಸೂದೆಗೆ ಸೋಲು..!

ಮಹಿಳಾ ಮೀಸಲಾತಿ (Women's reservation Bill) ಮಸೂದೆಗೆ ಸಂಬಂಧಿಸಿದ ಸಾಂವಿಧಾನಿಕ ತಿದ್ದುಪಡಿ ಮಸೂದೆಗೆ ಸಂಸತ್ತಿನಲ್ಲಿ ಸೋಲಾಗಿದ್ದು, ಇದೇ ಮೊದಲ ಬಾರಿಗೆ ಮಸೂದೆಯನ್ನು ಅಂಗೀಕರಿಸುವಲ್ಲಿ ಮೋದಿ (Modi) ಸರ್ಕಾರ ವಿಫಲವಾಗಿ, ಮುಖಭಂಗಕ್ಕೀಡಾಗಿದೆ.

[ccc_my_favorite_select_button post_id="121067"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!