Astrology: ದಿನ ಭವಿಷ್ಯ: ಈ ರಾಶಿಯವರ ಮಾತಿನಲ್ಲಿ ಹಿಡಿತವಿರಲಿ, ಇಲ್ಲವಾದರೆ ಶತ್ರುಗಳು ಜಾಸ್ತಿ ಆಗುತ್ತಾರೆ

Astrology: Likely to be a memorable day

ಶ್ರೀ ಕ್ರೋಧಿನಾಮ ಸಂವತ್ಸರ ಪುಷ್ಯ ಶುಕ್ಲ ಚತುರ್ಥಿ ಡಿ.03.2025 ಶುಕ್ರವಾರ ವಿಶೇಷವಾಗಿ ಮಹಾಲಕ್ಷ್ಮಿ ಅಮ್ಮನವರ ಪೂಜೆಯಿಂದ ದಿನ ಶುರು ಮಾಡಿ ಎಲ್ಲ ಕಾರ್ಯದಲ್ಲೂ ಜಯವಾಗುತ್ತದೆ. (astrology)

ಮೇಷ ರಾಶಿ: ಚಿಂತೆ ಧನಾಗಮನದಲ್ಲಿ ವ್ಯತ್ಯಾಸ, ಕಿರಿಕಿರಿ, ಉತ್ಸಾಹ ಕಮ್ಮಿ. ವಿದ್ಯಾಭ್ಯಾಸದಲ್ಲಿ ಕೊರತೆ, ನಿರ್ಧಾರಗಳು ಒಳ್ಳೆಯದಲ್ಲ, ಯೋಚಿಸಿ ಕಾರ್ಯವನ್ನು ಮಾಡಿ. (ಪರಿಹಾರಕ್ಕಾಗಿ ಧೈರ್ಯ ಲಕ್ಷ್ಮಿ ಅಮ್ಮನವರಿಗೆ ಕೆಂಪು ಹೂಗಳಿಂದ ಪೂಜೆ ಮಾಡಿ)

ವೃಷಭ ರಾಶಿ: ಮನೆಯಲ್ಲಿ ಒಳ್ಳೆಯ ಕಾರ್ಯಗಳು ಜರುಗುತ್ತದೆ. ಎಲ್ಲರೂ ಖುಷಿಯಾಗುತ್ತಾರೆ, ಸಂತೋಷದ ಕ್ಷಣಗಳನ್ನು ಅನುಭವಿಸುತ್ತೀರಿ, ಜೊತೆಗೆ ನೆಮ್ಮದಿ ಆರೋಗ್ಯ, ಭಯ ನಾಶ. (ಪರಿಹಾರಕ್ಕಾಗಿ ಹಾದಿಲಕ್ಷ್ಮಿ ಅಮ್ಮನವರನ್ನು ಬಿಳಿಯ ಹೂಗಳಿಂದ ಪೂಜೆ ಮಾಡಿ)

ಮಿಥುನ ರಾಶಿ: ಸಂಸ್ಕಾರವಂತರಾಗಿ ಧರ್ಮ ನಿರತವಾಗಿ ಬಾಳುವುದು ಸ್ವಲ್ಪ ಕಷ್ಟವಾಗುತ್ತದೆ. ಕೋಪಿಗಳಾಗಬೇಡಿ ಅದರಿಂದ ಕೇಡಾಗುತ್ತದೆ, ಧನಾರ್ಜನೆಯಲ್ಲಿ ಸ್ವಲ್ಪ ಕಷ್ಟ. ಅತಿಯಾದ ಮಾತು ನಿಮಗೆ ತೊಂದರೆ. (ಪರಿಹಾರಕ್ಕಾಗಿ ದುರ್ಗಾ ಸಪ್ತಶತಿ ಪಾರಾಯಣ ಮಾಡಿಸಿ )

ಕಟಕ ರಾಶಿ: ಎಲ್ಲಾ ಕಾರ್ಯದಲ್ಲೂ ವಿಶೇಷವಾದ ಜಯ. ಎಲ್ಲರಿಂದಲೂ ಸಹ ಸನ್ಮಾನದ ಮಾತುಗಳು, ಭಯ ಜೊತೆಗೆ ಉತ್ಸಾಹ ಅತಿಯಾದ ಆಲೋಚನೆ. ಜಾಗೃತಿ, ಬುದ್ಧಿಶಕ್ತಿಯತ್ತ ಮನಸ್ಸಿನ ಪ್ರವಾಹ. (ಪರಿಹಾರಕ್ಕಾಗಿ ಹನುಮಂತನ ದೇವಾಲಯದಲ್ಲಿ ಪೂಜೆ ಮಾಡಿಸಿ)

ಸಿಂಹ ರಾಶಿ: ಎಲ್ಲ ಕಾರ್ಯದಲ್ಲೂ ಶತ್ರುಗಳ ನಾಶ ಶುದ್ರವಾಗಿ ಮನಸ್ಸು ಅನುಕೂಲ. ದ್ವೇಷಿಸುವವರು ನಿಮಗೆ ಅನುಕೂಲವನ್ನು ಮಾಡಿಕೊಡುತ್ತಾರೆ. (ಪರಿಹಾರಕ್ಕಾಗಿ ಲಕ್ಷ್ಮೀನಾರಾಯಣ ಹೃದಯಭಾರಾಯಣ ಮಾಡಿಸಿ)

ಕನ್ಯಾ ರಾಶಿ: ಕೇಳಿದ ನಾನಾ ವಿಷಯಗಳು ಸುಳ್ಳು ಎಂಬ ಮನಸ್ಥಿತಿ, ಉದ್ವೇಗ. ಆಲೋಚನೆಗಳಿಗೆ ಕೊನೆಯಿಲ್ಲ. ಆದರೆ ಅದರ ಮೇಲೆ ನಿಮ್ಮ ಪ್ರಯಾಣ ಯೋಚಿಸಿ ಕಾರ್ಯದತ್ತ ಮುಖ ಮಾಡಿ. (ಪರಿಹಾರಕ್ಕಾಗಿ ಹನುಮಂತನ ಸ್ಮರಣೆ ಮಾಡಿ)

ತುಲಾ ರಾಶಿ: ಮಾಡಬೇಕೆಂಬ ಉತ್ಸಾಹ. ಆದರೆ ಆ ಕಾಲು ಎಳೆಯುವವರು ಸಂಖ್ಯೆ ತೀರ ಜಾಸ್ತಿ. ಹೆಜ್ಜೆಯನ್ನು ಹಿಂದೆ ತೆಗೆದುಕೊಳ್ಳಬೇಡಿ, ಯೋಚಿಸಿ ಕಾರ್ಯಯೋನ್ಮುಖರಾಗಿ. ಒಳ್ಳೆಯ ಕಾರ್ಯಗಳಿಗೆ ಭಗವಂತ ಸಂಪೂರ್ಣ ಬೆಂಬಲ ಕೊಡುತ್ತಾನೆ ಚಿಂತಿಸಬೇಡಿ ಶುಭವಾಗುತ್ತದೆ. (ಪರಿಹಾರಕ್ಕಾಗಿ ಶ್ರೀ ಸೂಕ್ತ ಪಾರಾಯಣ ಮಾಡಿಸಿ)

ವೃಶ್ಚಿಕ ರಾಶಿ: ಕಠಿಣ ಸಾಧನೆಯಿಂದ ಮನಸ್ಸನ್ನು ನಿಗ್ರಹಿಸಬಹುದು ಆದರೆ ಅವಕಾಶಗಳಿಗೆ ಕಾಯಿರಿ ಇಲ್ಲವಾದರೆ ತೊಂದರೆಗೆ ಸಿಕ್ಕುತ್ತೀರಿ. (ಗಣಪತಿಯ ದೇವಾಲಯದಲ್ಲಿ ಪೂಜೆ ಮಾಡಿ)

ಧನಸ್ಸು ರಾಶಿ: ಯತ್ನ ಕಾರ್ಯ ಅನುಕೂಲ, ತಿರುಗಾಟ ಜಾಸ್ತಿ, ಚೆನ್ನಾಗಿ ಓಡಾಡಬೇಕು, ಜೊತೆಗೆ ಹೋರಾಟವು ಅಗತ್ಯ. ಮಾತಿನಲ್ಲಿ ಹಿಡಿತವಿರಲಿ ಇಲ್ಲವಾದರೆ ಶತ್ರುಗಳು ಜಾಸ್ತಿ ಆಗುತ್ತಾರೆ. (ಪರಿಹಾರಕ್ಕಾಗಿ ಮಹಾಸರಸ್ವತಿಯ ಸ್ತೋತ್ರಗಳನ್ನು ಮಾನನ ಮಾಡಿ)

ಮಕರ ರಾಶಿ: ಪೂರ್ಣವಾಗಿ ಧೈರ್ಯ ಸ್ಥೈರ್ಯದಿಂದ ಮನಸ್ಸು ಉಲ್ಲಾಸಿತವಾಗುತ್ತದೆ. ಮಾಡಬೇಕಾದ ಕಾರ್ಯ, ಅರ್ಧಕ್ಕೆ ನಿಂತ ಕಾರ್ಯ ಎಲ್ಲವೂ ಯಶಸ್ವಿಯಾಗುತ್ತದೆ. ಒಂದು ರೀತಿಯಲ್ಲಿ ಅನುಕೂಲ ಆದರೆ ಮನಸ್ಸಿನಲ್ಲಿ ಒಂದು ಆಳವಾದ ಚಿಂತೆ ಕೊರೆಯುತ್ತಿದೆ ಅದರಿಂದ ಹೊರಬರಲು ಪ್ರಯತ್ನ ಮಾಡಿ. (ಪರಿಹಾರಕ್ಕಾಗಿ ಶಿವನ ದೇವಸ್ಥಾನದಲ್ಲಿ ಅಭಿಷೇಕ ಮಾಡಿಸಿ)

ಕುಂಭ ರಾಶಿ: ಎಂದೋ ಯಾವಾಗಲೂ ಆಗಿ ಹೋದ ವಿಚಾರ ಈಗ ಮನಸ್ಸಿಗೆ ಬಾದೆಯನ್ನು ಕೊಡುತ್ತಿದೆ. ಅದರಿಂದ ಹೊರಬರಲು ಪ್ರಯತ್ನ ಮಾಡಿ ಪಶ್ಚಾತಾಪವೇ ಮೂಲ, ಅನುಕೂಲವಾಗುತ್ತದೆ ಚಿಂತಿಸಬೇಡಿ. (ಪರಿಹಾರಕ್ಕಾಗಿ ಗಣಪತಿ ಸ್ತೋತ್ರಗಳನ್ನು ಓದಿ)

ಮೀನ ರಾಶಿ: ಏನೋ ಮಾಡಲು ಹೋಗಿ ಒಂದೊಂದು ಬಾರಿ ಏನೇನೋ ಅನಾಹುತಗಳು ಆಗುತ್ತವೆ, ಎಚ್ಚರಿಕೆ ದೃಢವಾದ ನಿರ್ಧಾರ ಕಾರ್ಯಸಾಧನೆ ಬಹಳ ಮುಖ್ಯ. ಅಂತಸತ್ವವನ್ನು ಜಾಗೃತ ಮಾಡಿ, ಇಲ್ಲವಾದರೆ ಸಮಸ್ಯೆಗೆ ಸಿಗುತ್ತೀರಿ. ಒಂದೇ ಮನಸ್ಸಿನಿಂದ ಕೆಲಸ ಕಾರ್ಯಗಳು ಮಾಡಿದರೆ ಯಶಸ್ಸು ಆಗುತ್ತದೆ. (ಪರಿಹಾರಕ್ಕಾಗಿ ಅಮ್ಮನವರ ಪೂಜೆ ಆರಾಧನೆ ಮಾಡಿ ಶುಭವಾಗುತ್ತದೆ )

ರಾಹುಕಾಲ: 10-30AM ರಿಂದ 12-00PM
ಗುಳಿಕಕಾಲ: 7-30AM ರಿಂದ 9-00 AM
ಯಮಗಂಡಕಾಲ: 3-00PMರಿಂದ 4-30PM

ಜ್ಯೋತಿಶ್ಯಾಸ್ತ್ರವಿಶಾರದ, ಜ್ಯೋತಿರ್ವಿದ್ಯಾರತ್ನ, ಎನ್ಎಸ್ ಶರ್ಮ, ಪ್ರಧಾನ ಪುರೋಹಿತರು ಮತ್ತು ಆಗಮಿಕರು, ಶ್ರೀ ವಾಗ್ವಾದಿನೀ ಜ್ಯೋತಿಷ ಕೇಂದ್ರ, ಇಲ್ತೊರೆ ಗ್ರಾಮ. ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ: 562110. ಮೊ-9945170572.

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!