Astrology: Likely to be a memorable day

Astrology: ಜ.05 ದಿನ ಭವಿಷ್ಯ: ಈ ರಾಶಿಯವರು ಅತಿಯಾಗಿ ಬಂದು ಮಿತ್ರರನ್ನು ನಂಬಬೇಡಿ, ಎಚ್ಚರಿಕೆ ಬಹಳ ಅಗತ್ಯ – ಜ್ಯೋತಿರ್ವಿದ್ಯಾರತ್ನ ಎನ್ಎಸ್ ಶರ್ಮ

ಶ್ರೀ ಕ್ರೋಧಿನಾಮ ಸಂವತ್ಸರ ಪುಷ್ಯ ಶುಕ್ಲ ಷಷ್ಠಿ ಜ.05,2025 ಭಾನುವಾರ ವಿಶೇಷವಾಗಿ ನವ ನಾಗ ಸ್ತೋತ್ರ ಪಾರಾಯಣವನ್ನು ಮಾಡಿ ನಾಗದೇವನಿಗೆ ಹಾಲಿನಿಂದ ಅಭಿಷೇಕ ಮಾಡಿ ಬಿಳಿಯ ಹೂಗಳಿಂದ ಪೂಜೆಯನ್ನು ಮಾಡಿದರೆ ಈ ದಿನ ಬಹಳ ಶುಭವಾಗುತ್ತದೆ. Astrology

ಮೇಷ ರಾಶಿ: ಈ ದಿನ ದೂರ ಪ್ರಯಾಣ ಬೇಡ, ವಿಶೇಷವಾಗಿ ಸಂತೋಷವನ್ನು ಹೊಂದುವಿರಿ. ಆರೋಗ್ಯ ವಂತರಾಗಿ ದೀರ್ಘಾಯುಷ್ಯವು ಅಭಿವೃದ್ಧಿಯಾಗುತ್ತದೆ, ವಿದ್ಯಾರ್ಥಿಗಳಿಗೆ ಶುಭದಿನ. (ಪರಿಹಾರಕ್ಕಾಗಿ ನವಗ್ರಹ ಸ್ತೋತ್ರವನ್ನು ಕೇಳಿ ನಾಗನ ದೇವಸ್ಥಾನಕ್ಕೆ ಹೋಗಿ ದರ್ಶನ ಮಾಡಿಕೊಂಡು ಬನ್ನಿರಿ)

ವೃಷಭ ರಾಶಿ: ಎಲ್ಲ ವಿಚಾರಗಳಲ್ಲೂ ಭಯ, ಆತಂಕ, ನೇರ ಮಾತುಕತೆ, ದೃಢವಿಲ್ಲದ ನಿರ್ಧಾರ, ಆರೋಗ್ಯದ ಬಗ್ಗೆ ಉತ್ತಮ ಕಾಳಜಿ, ಒಳ್ಳೆಯ ಮಾತುಗಳು ಅನುಕೂಲ ಶುಭವಾಗುತ್ತದೆ. (ಪರಿಹಾರಕ್ಕಾಗಿ ಮಹಾಲಕ್ಷ್ಮಿ ಅಮ್ಮನವರನ್ನು ಜಾಜಿ ಹೂಗಳಿಂದ ಪೂಜೆ ಮಾಡಿ)

ಮಿಥುನ ರಾಶಿ: ವಿದ್ಯಾರ್ಥಿಗಳಿಗೆ ಹಿನ್ನಡೆ, ದೃಢವಿಲ್ಲದ ನಿರ್ಧಾರ, ಆರೋಗ್ಯ ಸಮಸ್ಯೆ, ಬಲವಿಲ್ಲದ ಕಾರ್ಯಗಳಲ್ಲಿ ಮನಸ್ಸನ್ನು ನಿಲ್ಲಿಸುವುದು ಇದರಿಂದ ಸಂಬಂಧಗಳು ಹಾಳಾಗುತ್ತವೆ. (ಪರಿಹಾರಕ್ಕಾಗಿ ಲಕ್ಷ್ಮೀನಾರಾಯಣರ ದೇವಸ್ಥಾನಕ್ಕೆ ಹೋಗಿ ಪಾರಿಜಾತ ಹೂಗಳಿಂದ ಪೂಜೆ ಮಾಡಿಸಿ)

ಕಟಕ ರಾಶಿ: ಅತ್ಯಂತ ದೀರ್ಘವಾದ ಆಲೋಚನೆ ಬೇಡ, ಆಲೋಚನೆಯಿಂದ ಯಾವುದು ಅನುಕೂಲವಾಗುತ್ತದೆ ಅದು ಸಿಗುವುದಿಲ್ಲ. ಅತಿಯಾಗಿ ಬಂದು ಮಿತ್ರರನ್ನು ನಂಬಬೇಡಿ, ಎಚ್ಚರಿಕೆ ಬಹಳ ಅಗತ್ಯ. ವಿದ್ಯಾಭ್ಯಾಸ ಸ್ವಲ್ಪ ಕೊರತೆ ಆದರೂ ಧೈರ್ಯ ಹೆಚ್ಚು. (ಪರಿಹಾರಕ್ಕಾಗಿ ಗಣಪತಿಯ ಪೂಜೆ ಮಾಡಿ)

ಸಿಂಹ ರಾಶಿ: ಆರೋಗ್ಯದಲ್ಲಿ ಸ್ವಲ್ಪಮಟ್ಟಿನ ಪ್ರಗತಿ. ಆದರೆ ಕೆಟ್ಟ ಕೆಟ್ಟ ಆಲೋಚನೆಗಳು ಮನಸ್ಸನ್ನು ಹಿಂಸಿಸುತ್ತವೆ, ದುಃಖ ಪಡಬೇಡಿ ಧೈರ್ಯವಾಗಿ ಎದುರಿಸಿ ಇದರಿಂದ ಕಾರ್ಯಸಾಧನೆಯಾಗುತ್ತದೆ. (ಪರಿಹಾರಕ್ಕಾಗಿ ಭದ್ರಕಾಳಿ ಅಮ್ಮನವರ ದೇವಸ್ಥಾನದಲ್ಲಿ ಕೆಂಪು ಹೂಗಳಿಂದ ಪೂಜೆಯನ್ನು ಮಾಡಿಸಿ)

ಕನ್ಯಾ ರಾಶಿ: ನಂಬಿಕೆ ಇರಬೇಕು ಆದರೆ ವಿಪರೀತ ನಂಬುವುದು ಹಾನಿಕರ. ಮನಸ್ಸನ್ನು ನಿಯಂತ್ರಣದಲ್ಲಿಡಿ, ಅತಿಯಾಗಿ ಧನವನ್ನು ಕಳೆದುಕೊಂಡರೆ ಕಷ್ಟವಾದಿತು ಜೋಕೆ, ಕೆಟ್ಟ ಸಂಘಗಳಿಂದ ದೂರವಿರಿ, ಕೆಟ್ಟ ಅಭ್ಯಾಸಗಳು ಮನುಷ್ಯನನ್ನು ಹಾಳು ಮಾಡುತ್ತವೆ. (ಪರಿಹಾರಕ್ಕಾಗಿ ನರಸಿಂಹನ ದೇವಾಲಯಕ್ಕೆ ಹೋಗಿ ಪೂಜೆ ಮಾಡಿಸಿ)

ತುಲಾ ರಾಶಿ: ಅನಾವಶ್ಯಕ ಕೋಪ, ಅತಿಯಾದ ತಿರುಗಾಟ. ಸರ್ಕಾರಿ ಕಾರ್ಯಗಳು ಯಾವುದು ನಡೆಯುತ್ತಿಲ್ಲ ಎಂಬ ಭಯ, ವಿಪರೀತವಾಗಿ ಆಲೋಚನೆ, ಆಗಬೇಕಾದ ಕಾರ್ಯವು ನಡೆದೆ ತೀರುತ್ತದೆ ಚಿಂತೆ ಬೇಡ. (ಪರಿಹಾರಕ್ಕಾಗಿ ಸೂರ್ಯನ ಪೂಜೆ ಜಪ ಅನುಷ್ಠಾನ ಮಾಡಿ)

ವೃಶ್ಚಿಕ ರಾಶಿ: ದೀರ್ಘವಾದ ಆಲೋಚನೆ, ದೃಢವಾದ ನಿರ್ಧಾರ, ಅತಿಯಾಗಿ ಸಮಾಜ ಸೇವೆ, ಎಲ್ಲವೂ ಒಳ್ಳೆಯದಾಗುತ್ತದೆ. ಧನಾರ್ಜನೆ ಸ್ವಲ್ಪ ಕಡಿಮೆ, ಶ್ರೇಷ್ಠವಾದ ವ್ಯಕ್ತಿತ್ವ ಹಾಗೆ ಉಳಿಯುತ್ತದೆ, ಚಿಂತೆ ಬೇಡ. (ಪರಿಹಾರಕ್ಕಾಗಿ ಲಿಂಗಾಷ್ಟಕವನ್ನು ಪಾರಾಯಣ ಮಾಡಿ)

ಧನಸ್ಸು ರಾಶಿ: ಎಲ್ಲ ಕಾರ್ಯದಲ್ಲೂ ಸಮಗ್ರವಾಗಿ ಬದಲಾವಣೆ. ಚಿಂತೆ ಬೇಡ, ನಿರ್ಧಾರಕ್ಕೆ ಏನು ಕೊರತೆ ಇಲ್ಲ. ಸಮಯವಿದೆ ಯೋಚಿಸಬೇಡಿ ಒಳ್ಳೆಯದಾಗುತ್ತದೆ, ಶಾಂತ ಸ್ವಭಾವ ಎಲ್ಲ ಕಾರ್ಯವನ್ನು ಪೂರ್ಣವಾಗಿಸುತ್ತದೆ. (ಪರಿಹಾರಕ್ಕಾಗಿ ಪಂಚಮುಖ ಆಂಜನೇಯ ಸ್ತೋತ್ರವನ್ನು ಪಾರಾಯಣ ಮಾಡಿ)

ಮಕರ ರಾಶಿ: ಒಳ್ಳೆಯ ಸುದ್ದಿ ಶತ್ರುಗಳು ಸಹ ಮಿತ್ರರಾಗುವ ದಿನ ಬಹಳ ಆಲೋಚನೆಯಿಂದ ಸಂದಾನ ಕಾರ್ಯ ಮುಂದುವರೆಯಲಿ ವಿದ್ಯಾರ್ಜನೆ ಲಾಭ ಏಕಾಗ್ರತೆಯ ಕೊರತೆ ಕಿಂಚಿತ್ ಆರೋಗ್ಯ ಸಮಸ್ಯೆ ಒಳ್ಳೆಯದಾಗುತ್ತದೆ. (ಪರಿಹಾರಕ್ಕಾಗಿ ಧನವಂತರಿ ಪೂಜೆ ಹೋಮ ಮಾಡಿಸಿಕೊಳ್ಳಿ)

ಕುಂಭ ರಾಶಿ: ಯಾರಿಗೂ ಉಪದೇಶ ಕೊಡಲು ಹೋಗಬೇಡಿ, ಕಾಲ ನಿಮಗಿಂತ ಎತ್ತರದಲ್ಲಿದೆ. ಮೊದಲು ನಿಮ್ಮ ಕೈ ಬೆರಳಿನ ಸಮಕ್ಕೆ ಎಲ್ಲರೂ ಬರುತ್ತಾರೆ, ನಂತರ ನೀವು ಮಾತನಾಡಬಹುದು. ಈಗ ಶಾಂತ ರೀತಿಯಿಂದ ವರ್ತಿಸಿ. ಸಂಬಂಧಗಳು ದೃಢವಾಗಲಿ ಒಳ್ಳೆಯದಾಗುತ್ತದೆ. (ಪರಿಹಾರಕ್ಕಾಗಿ ಶಿವನಿಗೆ ರುದ್ರಾಭಿಷೇಕ ಮಾಡಿಸಿ)

ಮೀನ ರಾಶಿ: ಅನಾವಶ್ಯಕ ಚಿಂತೆ, ಅಧಿಕ ತಿರುಗಾಟ, ಶತ್ರು ಕಾಟ, ಮನಸ್ಸಿಗೆ ಸ್ವಲ್ಪ ಕಿರಿಕಿರಿ, ಮಕ್ಕಳ ಆರೋಗ್ಯ ದೃಢ. (ಪರಿಹಾರಕ್ಕಾಗಿ ರಾಮರಕ್ಷಾ ಸ್ತೋತ್ರವನ್ನು ಓದಿಕೊಳ್ಳಿ)

ರಾಹುಕಾಲ: 4-30PM ರಿಂದ 6-00PM
ಗುಳಿಕಕಾಲ: 3-00PM ರಿಂದ 4-30 PM
ಯಮಗಂಡಕಾಲ: 12-00PMರಿಂದ 1-30PM

ಜ್ಯೋತಿಶ್ಯಾಸ್ತ್ರವಿಶಾರದ, ಜ್ಯೋತಿರ್ವಿದ್ಯಾರತ್ನ ಎನ್ಎಸ್ ಶರ್ಮ, ಪ್ರಧಾನ ಪುರೋಹಿತರು ಮತ್ತು ಆಗಮಿಕರು, ಶ್ರೀ ವಾಗ್ವಾದಿನೀ ಜ್ಯೋತಿಷ ಕೇಂದ್ರ, ಇಲ್ತೊರೆ ಗ್ರಾಮ. ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ: 562110. ಮೊ-9945170572

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!