Astrology; ದಿನ ಭವಿಷ್ಯ: ಈ ರಾಶಿಯವರು ಎಲ್ಲಾ ಕಾರ್ಯಗಳಿಗೂ ನಾನು ಎಂದು ಮುಂದೆ ಹೋಗಬೇಡಿ – ಜ್ಯೋತಿರ್ವಿದ್ಯಾರತ್ನ ಎನ್ಎಸ್ ಶರ್ಮ

Astrology: Likely to be a memorable day

Astrology: ಶ್ರೀ ಕ್ರೋಧಿನಾಮ ಸಂವತ್ಸರ ಪುಷ್ಯ ಶುಕ್ಲ ಸಪ್ತಮಿ ಡಿ.6.2025 ಸೋಮವಾರ ಅತ್ಯಂತ ಶ್ರೇಷ್ಠವಾದ ದಿನ. ಶಿವನ ದೇವಾಲಯದಲ್ಲಿ ಪರಮೇಶ್ವರನ ದರ್ಶನವನ್ನು ಮಾಡಿ ಸಾಧ್ಯವಾದರೆ ಅಭಿಷೇಕವನ್ನು ನೋಡಿ ಪ್ರಾರ್ಥನೆಯನ್ನು ಮಾಡಿಕೊಂಡು ಆರತಿ ತೆಗೆದುಕೊಂಡು ಬನ್ನಿ, ಸಾಧ್ಯವಾದರೆ ಬಿಲ್ವಪತ್ರೆಯನ್ನು ಅರ್ಚನಕ್ಕೆ ಕೊಡಿ..ಅತ್ಯಂತ ಶುಭವಾಗುತ್ತದೆ..

ಮೇಷ ರಾಶಿ: ಎಲ್ಲ ಕಾರ್ಯದಲ್ಲೂ ವಿರಸಬೇಡ.ಮ ಎಲ್ಲವನ್ನು ಆಸ್ವಾದಿಸುವುದನ್ನು ಅಭ್ಯಾಸ ಮಾಡಿಕೊಳ್ಳಿ, ವಿದ್ಯಾಭ್ಯಾಸದಲ್ಲಿ ಸ್ವಲ್ಪ ಅಡಚಣೆ ಇದ್ದರೂ ಶುಭವಾಗುತ್ತದೆ. ಏಕಾಗ್ರ ಚಿತ್ತವನ್ನು ಪಾಲಿಸಲು ಅಭ್ಯಾಸ ಮಾಡಿಕೊಳ್ಳಿ, ದೃಢವಾದ ನಿರ್ಧಾರದಿಂದ ಯಶಸ್ಸು ಪ್ರಾಪ್ತಿಯಾಗುತ್ತದೆ ಮುನ್ನುಗ್ಗಿ ಕಾರ್ಯಗಳನ್ನು ಬಿಡಬೇಡಿ‌. (ಪರಿಹಾರಕ್ಕಾಗಿ ಸ್ಕಂದನ ಪೂಜೆ ಆರಾಧನೆ ಮಾಡಿ ಶುಭವಾಗುತ್ತದೆ)

ವೃಷಭ ರಾಶಿ: ಎಲ್ಲ ಕಾರ್ಯಗಳಲ್ಲೂ ನಿಧಾನವಾದ ಯಶಸ್ಸು, ಜೊತೆಗೆ ಮನಸ್ಸಿನಲ್ಲಿ ನೆಮ್ಮದಿ ಒಳ್ಳೆಯ ನಿರ್ಧಾರ ಮಾಡುತ್ತೀರಿ. ಆದರೆ ಸ್ವಲ್ಪ ನಿಧಾನವಾಗುತ್ತದೆ.‌ ಅಭ್ಯಾಸ ಮಾಡಿ ನಿರಂತರ ಸಾಧನೆಯಿಂದ ಯಶಸ್ಸು ಸಿಗುತ್ತದೆ. (ಪರಿಹಾರಕ್ಕಾಗಿ ಆಂಜನೇಯನ ದೇವಸ್ಥಾನದಲ್ಲಿ ಎಣ್ಣೆಯ ದೀಪವನ್ನು ಪೂರ್ವಕ್ಕೆ ತಿರುಗಿಸಿ ಹಚ್ಚಿ ಶುಭವಾಗುತ್ತದೆ)

ಮಿಥುನ ರಾಶಿ: ಯೋಚಿಸಿ ಹೆಜ್ಜೆಯನ್ನಡಬೇಕು, ಯಾವುದೂ ಸಹ ನಮ್ಮ ನಿಯಂತ್ರಣದಲ್ಲಿ ಇಲ್ಲ ಎಂಬುವ ಭಾವನೆಯನ್ನು ಕಮ್ಮಿ ಮಾಡಿಕೊಳ್ಳಿ. ಯಾವುದೇ ಸಮಸ್ಯೆ ಇಲ್ಲ ನಿರ್ಧಾರ ವಚನವಾಗಿದೆ, ಮುಂದುವರೆಸಿ ಶುಭವಾಗುತ್ತದೆ. (ಪರಿಹಾರಕ್ಕಾಗಿ ವೆಂಕಟೇಶನ ದೇವಾಲಯದಲ್ಲಿ ಪೂಜೆಯನ್ನು ಮಾಡಿಸಿ)

ಕಟಕ ರಾಶಿ: ಅಗತ್ಯಕ್ಕಿಂತ ಹೆಚ್ಚು ಮಾತು ನಿಮ್ಮ ವ್ಯವಧಾನವನ್ನು ಕೆಡಿಸುತ್ತದೆ. ಸೋಂಬೇರಿತನವನ್ನು ನಿಧಾನವಾಗಿ ದೂರ ತಳ್ಳಬೇಕು. ಚಿಂತಿತ ಕಾರ್ಯದಲ್ಲಿ ಯಶಸ್ಸನ್ನು ಹೊಂದಬೇಕು, ದೃಢವಾಗಿ ಅಸ್ತಿತ್ವವನ್ನು ಕಾಪಾಡಿಕೊಳ್ಳಬೇಕು. ವಿದ್ಯಾಭ್ಯಾಸದಲ್ಲಿ ಸ್ವಲ್ಪ ನಿಧಾನ, ಹಣದ ವಿಷಯಗಳಲ್ಲಿ ಸ್ವಲ್ಪ ಎಚ್ಚರ. (ಪರಿಹಾರಕ್ಕಾಗಿ ಗುರುಗಳ ಸ್ಮರಣೆಯನ್ನು ಮಾಡಿ)

ಸಿಂಹ ರಾಶಿ: ಅನಾವಶ್ಯಕವಾಗಿ ಚಿಂತಿಸಬೇಡಿ. ಆರೋಗ್ಯದ ಗುಟ್ಟು ನಿಮ್ಮ ಕೈಯಲ್ಲೇ ಇದೆ, ಚಿಂತೆ ಮಾಡಿದರೆ ಯಾವುದು ಶಾಂತವಾಗುವುದಿಲ್ಲ. ಮಕ್ಕಳಿಗೆ ಸ್ವಲ್ಪ ಆಲಸ್ಯ. (ಪರಿಹಾರಕ್ಕಾಗಿ ಮಹಾಲಕ್ಷ್ಮಿ ಅಮ್ಮನವರಿಗೆ ಮಲ್ಲಿಗೆಯ ಹೂವಿನಿಂದ ಪೂಜೆ ಮಾಡಿಸಿ)

ಕನ್ಯಾ ರಾಶಿ: ಸಾವಧಾನವಾಗಿರಿ.. ಏನೇ ಬಂದರೂ ಸ್ವಲ್ಪ ದಿನ ಮನಸ್ಸನ್ನು ತಳಮಳಗೊಳಿಸಿ ನಂತರ ದೂರ ಸರಿಯುತ್ತದೆ ಎಂಬ ಭಾವನೆ ಇರಲಿ. ಅತಿಯಾದ ಅಂಜಿಕೆ ಬೇಡ, ಅತಿಯಾದ ನೋವನ್ನು ಪಡಬೇಡಿ. ಒಳ್ಳೆಯದಾಗುತ್ತದೆ, ಚಿಂತಿಸಬೇಡಿ. (ಪರಿಹಾರಕ್ಕಾಗಿ ಮನೆಯಲ್ಲಿ ಗಣಪತಿ ಹೋಮವನ್ನು ಮಾಡಿಸಿಕೊಳ್ಳಿ)

ತುಲಾ ರಾಶಿ: ಒಳ್ಳೆಯ ಮಾತುಗಳು ನಿಮ್ಮನ್ನು ಅತ್ಯಂತ ಎತ್ತರಕ್ಕೆ ಏರಿಸುತ್ತದೆ. ನಿರ್ಧಾರ ಮಾಡಿ. ಆದರೆ ಬಂಧು ಮಿತ್ರರ ಜೊತೆ ಎಚ್ಚರಿಕೆ, ಮನೆಯಲ್ಲಿ ನೆಮ್ಮದಿಯ ವಾತಾವರಣ ಸ್ವಲ್ಪ ದಿನದ ಮಟ್ಟಿಗೆ ಇಲ್ಲ ವಾಗುತ್ತದೆ. ಹೊರಗಡೆ ಭೋಜನವನ್ನು ಕಮ್ಮಿ ಮಾಡಿ ಒಳ್ಳೆಯದಾಗುತ್ತದೆ. (ಪರಿಹಾರಕ್ಕಾಗಿ ದುರ್ಗಾ ಸಪ್ತಶ್ಲೋಕಿಯನ್ನು ಪಾರಾಯಣ ಮಾಡಿ)

ವೃಶ್ಚಿಕ ರಾಶಿ: ಆಚರಣೆಗಳು ಮತ್ತು ಕೆಲಸಗಳು ಎರಡು ಸಹ ಅತ್ಯಂತ ಉನ್ನತ ಮಟ್ಟದ್ದಾಗಿದೆ, ಇದರಿಂದ ಕೆಲವರು ನಿಮ್ಮ ಮೇಲೆ ದೃಷ್ಟಿಯನ್ನು ಹಾಕುತ್ತಾರೆ. ಹಾಗಾಗಿ ದೃಷ್ಟಿ ನಿವಾರಿಸಿಕೊಳ್ಳಿ, ಸ್ವಲ್ಪ ಆರೋಗ್ಯದಲ್ಲಿ ವ್ಯತ್ಯಾಸ ಕಾಣುತ್ತದೆ, ಮಾತನ್ನು ಸರಿ ಮಾಡಿಕೊಳ್ಳಬೇಕು. ನಿರ್ಧಾರ ಮಾಡಿ ಆದರೆ ಎಲ್ಲರಿಗೂ ಹೇಳಿಕೊಳ್ಳಬೇಡಿ ಪರಿಹಾರಕ್ಕಾಗಿ. (ಮಹಾಗಣಪತಿಯ ದೇವಸ್ಥಾನದಲ್ಲಿ ಗರಿಕೆಯ ಪೂಜೆಯನ್ನು ಮಾಡಿಸಿ)

ಧನಸ್ಸು ರಾಶಿ: ಮನಸ್ಸಿನಲ್ಲಿ ವಿದ್ಯೆಯ ಲಾಭ ಅತ್ಯಧಿಕವಾಗಿ ಅನುಕೂಲವಾಗಿದೆ ಎಂಬ ಭಾವನೆ ಮತ್ತು ಸ್ವಲ್ಪ ಅಲಂಕಾರ, ಇದನ್ನು ನಿವಾರಿಸಿಕೊಳ್ಳಿ, ಇಲ್ಲವಾದರೆ ದೊಡ್ಡ ತೊಂದರೆಗೆ ಸೇರಿಕೊಳ್ಳುತ್ತೀರಾ.. ಬಂಧು ಮಿತ್ರರ ಜೊತೆ ಒಡನಾಟ ಹಿತವಾಗಿರಲಿ ಮತ್ತು ಮಿತವಾಗಿರಲಿ, ಎಚ್ಚರಿಕೆ ಬಹಳ ಅಗತ್ಯ. (ಪರಿಹಾರಕ್ಕಾಗಿ ಆಂಜನೇಯ ದೇವಸ್ಥಾನದಲ್ಲಿ ಪೂಜೆ ಮಾಡಿಸಿ)

ಮಕರ ರಾಶಿ: ಧನದ ವಿಚಾರಕ್ಕಾಗಿ ಮನೆಯಲ್ಲಿ ಮನಸ್ತಾಪ ಬೇಡ, ಆರೋಗ್ಯಕ್ಕಾಗಿ ಧನ್ವಂತರಿ ನಾಮ ಜಪವನ್ನು ಮಾಡಿಕೊಳ್ಳಿ. ವಿದ್ಯಾಭ್ಯಾಸದಲ್ಲಿ ಸ್ವಲ್ಪ ಹಿನ್ನೆಡೆ, ಎಲ್ಲ ಕಾರ್ಯದಲ್ಲೂ ಅನುಕೂಲ, ಸ್ವಲ್ಪಮಟ್ಟಿನ ಪ್ರಗತಿ. (ಪರಿಹಾರಕ್ಕಾಗಿ ದುರ್ಗಾದೇವಿಗೆ ಕೆಂಪು ಹೂಗಳಿಂದ ಪೂಜೆ ಮಾಡಿ)

ಕುಂಭ ರಾಶಿ: ಎಲ್ಲಾ ಕಾರ್ಯಗಳಿಗೂ ನಾನು ಎಂದು ಮುಂದೆ ಹೋಗಬೇಡಿ, ಎಲ್ಲದರಲ್ಲೂ ಸಿಕ್ಕಿಹಾಕಿಕೊಳ್ಳುತ್ತೀರಾ.. ಎಚ್ಚರಿಕೆಯಿಂದ ಹೆಜ್ಜೆ ಇಡಿ. ವಿದ್ಯಾಭ್ಯಾಸದಲ್ಲಿ ಸ್ವಲ್ಪ ತೊಂದರೆ. ಸೋಂಬೇರಿಗಳಾಗಬೇಡಿ, ಜಾಗೃತರಾಗಿರಿ, ಅವಶ್ಯಕತೆಗಿಂತ ಹೆಚ್ಚು ಮಾತನಾಡಬೇಡಿ, ಪ್ರಸನ್ನ ಚಿತ್ತರಾಗಿರಿ, ನಗುನಗುತ ಇರಿ. (ಪರಿಹಾರಕ್ಕಾಗಿ ರಾಮ ಮಂತ್ರವನ್ನು ಜಪಿಸಿ)

ಮೀನ ರಾಶಿ: ಎಲ್ಲ ಕಾರ್ಯದಲ್ಲೂ ಪ್ರಗತಿ, ಧರ್ಮ ಮತ್ತು ದೇವರ ಕಾರ್ಯದಲ್ಲಿ ಹೆಚ್ಚು ಉತ್ಸಾಹ, ಪ್ರಜ್ಞೆಯಿಂದ ಕೆಲಸಗಳನ್ನು ಮಾಡುತ್ತೀರಿ, ದೃಢವಾದ ನಿರ್ಧಾರ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ. ಆರೋಗ್ಯವಾಗಿದ್ದೀರಿ, ಚೆನ್ನಾಗಿ ಆರೋಗ್ಯವನ್ನು ಕಾಪಾಡಿಕೊಳ್ಳುವುದರಲ್ಲಿ ಗಮನವಹಿಸುತ್ತೀರಿ, ದೃಢವಾದ ನಿರ್ಧಾರ ದಿಂದ ಎಲ್ಲವನ್ನು ಸಾಧಿಸುತ್ತೀರಿ. (ಪರಿಹಾರಕ್ಕಾಗಿ ಕೃಷ್ಣನಿಗೆ ಪಾರಿಜಾತ ಹೂಗಳಿಂದ ಪೂಜೆ ಮಾಡಿ)

ರಾಹುಕಾಲ 9-00AM ರಿಂದ 10-30AM
ಗುಳಿಕಕಾಲ: 1-30 PM ರಿಂದ 3-00 PM
ಯಮಗಂಡಕಾಲ: 10-30AM ರಿಂದ 12-00PM

ಜ್ಯೋತಿಶ್ಯಾಸ್ತ್ರವಿಶಾರದ, ಜ್ಯೋತಿರ್ವಿದ್ಯಾರತ್ನ ಎನ್ಎಸ್ ಶರ್ಮ, ಪ್ರಧಾನ ಪುರೋಹಿತರು ಮತ್ತು ಆಗಮಿಕರು, ಶ್ರೀ ವಾಗ್ವಾದಿನೀ ಜ್ಯೋತಿಷ ಕೇಂದ್ರ, ಇಲ್ತೊರೆ ಗ್ರಾಮ. ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ: 562110. ಮೊ-9945170572

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!