Astrology: ದಿನ ಭವಿಷ್ಯ: ಈ ರಾಶಿಯವರು ಯೋಚಿಸಿ ನಿರ್ಧಾರ ಮಾಡಿ, ಇಲ್ಲವಾದರೆ ಕಷ್ಟವಾಗುತ್ತದೆ – ಎನ್ಎಸ್ ಶರ್ಮ

Astrology: Likely to be a memorable day

ಶ್ರೀ ಕ್ರೋಧಿನಾಮ ಸಂವತ್ಸರ ಪುಷ್ಯ ಶುಕ್ಲ ನವಮಿ ಜ.8.2024 Astrology: ಸೂರ್ಯನಾರಾಯಣನಿಗೆ ಕೆಂಪು ಹೂಗಳಿಂದ ಪೂಜೆ ಮಾಡಿ ಆರತಿಯನ್ನು ಸ್ವೀಕರಿಸಿದರೆ ದಿನ ಅತ್ಯಂತ ಶುಭವಾಗುತ್ತದೆ.

ಮೇಷ ರಾಶಿ: ಮನಸ್ಸಿನಲ್ಲಿ ನಾನಾ ವಿಕಾರಗಳು, ಸ್ವಲ್ಪ ಚಿಂತೆ, ನೆಮ್ಮದಿಯ ಮಾತುಕತೆ. ಆದರೆ ಸಣ್ಣಪುಟ್ಟ ಕಲಹಗಳು, ಆರೋಗ್ಯದಲ್ಲಿ ವ್ಯತ್ಯಾಸ, ಸ್ಥಿರವಾದ, ದೃಢವಾದ ನಿರ್ಧಾರ. (ಪರಿಹಾರಕ್ಕಾಗಿ ಅಮ್ಮನವರಿಗೆ ಕೆಂಪು ಹೂಗಳಿಂದ ಪೂಜೆ ಮಾಡಿ)

ವೃಷಭ ರಾಶಿ: ಆರೋಗ್ಯವನ್ನು ನಿರ್ಲಕ್ಷಿಸಬೇಡಿ ಅಧಿಕ ತಿರುಗಾಟ ವಾಹನ ಸೌಖ್ಯ ಮನಸ್ಸಿಗೆ ಬೇಸರ ದುಃಖ ಅಥವಾ ನಿರ್ಧಾರಗಳು ಬೇಡ. (ಪರಿಹಾರಕ್ಕಾಗಿ ಮಹಾಲಕ್ಷ್ಮಿಯನ್ನು ಸ್ಮರಣೆ ಮಾಡಿ ಅನುಕೂಲವಾಗುತ್ತದೆ)

ಮಿಥುನ ರಾಶಿ: ಇಚ್ಚಿಸಿದ ಕಾರ್ಯಗಳಲ್ಲಿ ಯಶಸ್ಸು. ಆದರೆ ಏಕೋ ಮನಸ್ಸಿನ ಕಳವಳ, ಆರೋಗ್ಯಕ್ಕಾಗಿ ಸ್ವಲ್ಪ ಆಸ್ಪತ್ರೆಗೆ ತಿರುಗಾಟ. ಧನವ್ಯಯ, ದುಃಖ, ಸ್ವಲ್ಪ ಮಟ್ಟಿಗೆ ಅನಾರೋಗ್ಯ, ವಿಪರೀತವಾಗಿ ಮೈ ಕೈಯಲ್ಲಿ ನೋವು. (ಪರಿಹಾರಕ್ಕಾಗಿ ಶಿವನಿಗೆ ಅಭಿಷೇಕ ಮಾಡಿಸಿ)

ಕಟಕ ರಾಶಿ: ಅಧಿಕವಾದ ಯೋಚನೆ, ಅಧಿಕವಾಗಿ ಕೂಗಾಟ, ಅನಾವಶ್ಯಕ ತಿರುಗಾಟ, ವ್ಯರ್ಥ ಪ್ರಲಾಪ, ಪ್ರಯೋಜನವಿಲ್ಲದ ಸ್ಥಿತಿ, ಆಯಾಸ, ಸ್ವಲ್ಪ ಅನಾರೋಗ್ಯ. (ಪರಿಹಾರಕ್ಕಾಗಿ ಧನ್ವಂತರಿ ಮಹಾವಿಷ್ಣು ಜಪವನ್ನು ಮಾಡಿಕೊಳ್ಳಿ)

ಸಿಂಹ ರಾಶಿ: ಮೃತ ಚಿಂತೆ ಮಾನಸಿಕ ತಳಮಳ ಸ್ವಲ್ಪ ಧನಸಹಾಯ ಅವಕಾಶಕ್ಕಾಗಿ ಆಲೋಚನೆ ಚಿಂತೆ ಒಳಗೊಳಗೆ ಯೋಚನೆ ಆಚಲ ನಿರ್ಧಾರ ಮಾಡಬೇಕು. (ಪರಿಹಾರಕ್ಕಾಗಿ ಹನುಮಂತನ ದೇವಸ್ಥಾನದಲ್ಲಿ ಪೂಜೆ ಮಾಡಿಸಿ)

ಕನ್ಯಾ ರಾಶಿ: ಅದೃಷ್ಟ, ಶೀಘ್ರ ಧನದ ಆಗಮನ, ಅವಕಾಶ ಹುಡುಕಿಕೊಂಡು ಬರುತ್ತದೆ. ಅದೃಷ್ಟವಿದ್ದಾಗ ಜೊತೆಯಲ್ಲಿ ಸೇರಿಕೊಳ್ಳಿ ಶುಭವಾಗುತ್ತದೆ. ಯಾವುದೇ ಕಾರಣಕ್ಕೂ ದೂರ ತಳ್ಳಬೇಡಿ, ವಿದ್ಯಾರ್ಥಿಗಳಿಗೆ ವಿದ್ಯಾಲಾಭ ಯಶಸ್ಸು. (ಪರಿಹಾರಕ್ಕಾಗಿ ಅಮ್ಮನವರನ್ನು ಧ್ಯಾನ ಮಾಡಿ)

ತುಲಾ ರಾಶಿ: ಒಳ್ಳೆಯದಾಗುತ್ತದೆ ಅನ್ಯಥಾ ಯೋಚನೆ ಮಾಡಬೇಡಿ. ಸುಮ್ಮ ಸುಮ್ಮನೆ ಯೋಚಿಸಿದ್ದಾರೆ ಪ್ರಯೋಜನವಿಲ್ಲ, ದೀರ್ಘವಾದ ನೋವುಗಳು, ಸ್ವಲ್ಪ ಆಯಾಸ, ದೇಹದಲ್ಲಿ ಇರುತ್ತದೆ. ಚಿಂತೆ ಬೇಡ, ಆರೋಗ್ಯ ನಿಧಾನವಾಗಿ ಸರಿ ಹೋಗುತ್ತದೆ ಒಳ್ಳೆಯದಾಗುತ್ತದೆ. (ಪರಿಹಾರಕ್ಕಾಗಿ ಯೋಗ ಧ್ಯಾನ ಅನುಸರಣೆ ಮಾಡಿ)

ವೃಶ್ಚಿಕ ರಾಶಿ: ಕೆಲವರನ್ನು ಬಿಡಲು ಆಗುವುದಿಲ್ಲ, ಇಟ್ಟುಕೊಳ್ಳಲು ಆಗುವುದಿಲ್ಲ. ನುಂಗಲಾರದ ತುಪ್ಪದ ಪರಿಸ್ಥಿತಿ ನಿಮ್ಮದು, ಯೋಚಿಸಿ ನಿರ್ಧಾರ ಮಾಡಿ, ಇಲ್ಲವಾದರೆ ಕಷ್ಟವಾಗುತ್ತದೆ. (ಪರಿಹಾರಕ್ಕಾಗಿ ಸುಬ್ರಮಣ್ಯನ ದೇವಸ್ಥಾನದಲ್ಲಿ ಪೂಜೆ ಮಾಡಿಸಿ)

ಧನಸ್ಸು ರಾಶಿ: ಈ ದಿನ ತುಂಬಾ ಸರಳವಾದ ಆಲೋಚನೆ, ಸರಳವಾದು ದೃಷ್ಟಿ. ಆದರೆ ಮನಸ್ಸಿನಲ್ಲಿ ಸ್ವಲ್ಪ ಅಂಜಿಕೆ, ಭಯ. ವಿದ್ಯಾರ್ಥಿಗಳಿಗೆ ಅನುಕೂಲ, ಮನೆಯಲ್ಲಿರುವವರಿಗೆ ಕೆಲಸ ಮಾಡಬೇಕೆಂಬ ಬಯಕೆ ಆಸೆ, ಶ್ರದ್ಧೆ ಉಂಟಾಗುತ್ತದೆ. (ಪರಿಹಾರಕ್ಕಾಗಿ ಶ್ರೀ ಕೃಷ್ಣನ ಧ್ಯಾನವನ್ನು ಮಾಡಿ)

ಮಕರ ರಾಶಿ: ಅತಿಯಾದ ನಿರಾಸಕ್ತಿ, ಒಳ್ಳೆಯದಾಗುತ್ತದೆ ಎಂಬ ಮುನ್ಸೂಚನೆ ಇದ್ದರೂ ಭಯ, ಆತಂಕ, ದುಗುಡ. 10 ಕಡೆಯಲ್ಲಿ ಕೆಲಸ ಮಾಡಿ ಯಾವುದು ಪೂರ್ಣವಾಗುವುದಿಲ್ಲ ಹಾಗಾಗಿ ಒಂದೇ ಕಡೆ ಹಿಡಿದ ಕೆಲಸವನ್ನು ಸಾಧಿಸಿ. (ಪರಿಹಾರಕ್ಕಾಗಿ ಮಹಾಗಣಪತಿಯ ಪೂಜೆ ಮಾಡಿ)

ಕುಂಭ ರಾಶಿ: ದೊಡ್ಡ ದೊಡ್ಡ ಸಮಸ್ಯೆಗಳು ನೀರಿನಂತೆ ಕರಗಿ ಹೋಗುತ್ತವೆ. ಆದರೆ ನಿಮಗೆ ಹತ್ತಿರವಾದ ವ್ಯಕ್ತಿಯಿಂದ ಸಮಸ್ಯೆ ಹೊಸದಾಗಿ ಬರಬಹುದು ಎಚ್ಚರಿಕೆ. ಧನವು ನಿಧಾನವಾಗಿ ಬಂದು ಸೇರುತ್ತದೆ. (ಪರಿಹಾರಕ್ಕಾಗಿ ಮಹಾಕಾಳಿ ಅಮ್ಮನವರ ದೇವಸ್ಥಾನದಲ್ಲಿ ಪೂಜೆ ಮಾಡಿಸಿ)

ಮೀನ ರಾಶಿ: ಅತಿಯಾಗಿ ಹಾರಾಡಿದರೆ ಪ್ರಯೋಜನವಿಲ್ಲ. ಆದರೆ ಕಾರ್ಯವನ್ನು ಸಾಧನೆ ಮಾಡಬೇಕು, ಈಗಲ್ಲ ಮುಂದೆ ಅನುಕೂಲವಾಗುತ್ತದೆ. ಮನಸ್ಸಿನಲ್ಲಿ ದೃಢವಾದ ನಿರ್ಧಾರವನ್ನು ಮಾಡಿ ಆಗುತ್ತದೆ. (ಪರಿಹಾರಕ್ಕಾಗಿ ಗುರುಗಳಾದ ದತ್ತರ ದರ್ಶನವನ್ನು ಮಾಡಿ)

ರಾಹುಕಾಲ: 12-13PM ರಿಂದ 1-39PM
ಗುಳಿಕಕಾಲ: 10-30AM ರಿಂದ 12-00PM
ಯಮಗಂಡಕಾಲ: 7-30AMರಿಂದ 9-00AM

ಜ್ಯೋತಿಶ್ಯಾಸ್ತ್ರವಿಶಾರದ, ಜ್ಯೋತಿರ್ವಿದ್ಯಾರತ್ನ ಎನ್ಎಸ್ ಶರ್ಮ, ಪ್ರಧಾನ ಪುರೋಹಿತರು ಮತ್ತು ಆಗಮಿಕರು, ಶ್ರೀ ವಾಗ್ವಾದಿನೀ ಜ್ಯೋತಿಷ ಕೇಂದ್ರ, ಇಲ್ತೊರೆ ಗ್ರಾಮ. ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ: 562110. ಮೊ-9945170572

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!