Astrology: Likely to be a memorable day

Astrology: ಜ.11 ದಿನ ಭವಿಷ್ಯ: ಈ ರಾಶಿಯವರು ಹರ್ಷ ಚಿತ್ತರಾಗಿರಿ, ಮನಸ್ಸನ್ನು ಶಾಂತವಾಗಿರಿಸಲು ಪ್ರಯತ್ನ ಮಾಡಿ

ಶ್ರೀ ಕ್ರೋಧಿನಾಮ ಸಂವತ್ಸರ ಪುಷ್ಯ ಶುಕ್ಲ ದ್ವಾದಶಿ ಜ.11.ಶನಿವಾರ ವಿಶೇಷವಾಗಿ ಯಾರು ಈ ದಿನ ಶಿವನ ದೇವಾಲಯದಲ್ಲಿ ಅಥವಾ ಮಹಾವಿಷ್ಣು ದೇವಾಲಯದಲ್ಲಿ ಅರ್ಚನೆ ಪೂಜೆಯನ್ನು ಮಾಡಿಸುತ್ತಾರೆ ಅವರಿಗೆ ಭಗವಂತನ ಪೂರ್ಣ ಕೃಪಾಕಟಾಕ್ಷ ಪ್ರಾಪ್ತಿಯಾಗುತ್ತದೆ. Astrology

ಮೇಷ ರಾಶಿ: ಆರೋಗ್ಯದಲ್ಲಿ ಚಿಂತೆ, ಅನಾವಶ್ಯಕ ಕಿರಿಕಿರಿ, ಉತ್ಸಾಹ ಕಮ್ಮಿ, ಎಲ್ಲವನ್ನು ಸಾಧಿಸಬೇಕೆಂಬ ಛಲ. ಇದರಿಂದ ಸ್ವಲ್ಪ ತೊಂದರೆಗೊಳಗಾಗುತ್ತೀರಿ, ಎಚ್ಚರಿಕೆಯಿಂದ ವರ್ತಿಸಿ. (ಪರಿಹಾರಕ್ಕಾಗಿ ರಾಮರಕ್ಷಾ ಸ್ತೋತ್ರವನ್ನು ಪಾರಾಯಣ ಮಾಡಿ)

ವೃಷಭ ರಾಶಿ: ಎಲ್ಲಾ ಕಾರ್ಯವು ಸಹ ಸಾಧ್ಯ, ಹಾಗಾಗಿ ಸಾಧಿಸುವ ಮನೋದೈರ್ಯವನ್ನು ಮಾಡಿ, ನಿರ್ವಿಘ್ನವಾಗಿ ಸಾಧನೆಗೆ ಎಲ್ಲ ಫಲಗಳು ದೊರಕುತ್ತವೆ. ಧನಾರ್ಜನೆ, ಮನಸ್ಸಿನಲ್ಲಿ ನೆಮ್ಮದಿ, ಪ್ರಶಾಂತತೆ ಉಂಟಾಗುತ್ತದೆ. (ಪರಿಹಾರಕ್ಕಾಗಿ ಮಹಾಗಣಪತಿಯ ಪೂಜೆಯನ್ನು ಮಾಡಿ)

ಮಿಥುನ ರಾಶಿ: ಅತಿಥಿ ಅಭ್ಯಾಗತರ ಸೇವೆಯನ್ನು ಮಾಡಿ. ಧಾನಾರ್ಜನೆ ಸ್ವಲ್ಪ ಹಿನ್ನಡೆ, ಜ್ಞಾನಿಗಳನ್ನು ಆಧರಿಸಿ ನಮಸ್ಕರಿಸಿ. ಅನ್ನದಾನವನ್ನು ಮಾಡಿ, ಸ್ಥಿರವಾದ ಭೋಗ ಭಾಗ್ಯಗಳು ಉಂಟಾಗಿ ಸೂಚಿಸುತ್ತಿರಿ. (ಪರಿಹಾರಕ್ಕಾಗಿ ಗುರು ದತ್ತಾತ್ರೇಯರ ಪೂಜೆಯನ್ನು ಮಾಡಿ)

ಕಟಕ ರಾಶಿ: ವಿಚಾರಗಳ ಮೇಲೆ ಹಿಡಿತ ಇರಲಿ. ಯಾವುದೇ ವಿಚಾರವಿದ್ದರೂ ಆಲೋಚಿಸಿ ಮಾತನಾಡಿ, ದಿನೇ ದಿನೇ ಭಾದೆಯು ನಿವಾರಣೆ ಯಾಗುತ್ತದೆ. ಹರ್ಷ ಚಿತ್ತರಾಗಿರಿ ಮನಸ್ಸನ್ನು ಶಾಂತವಾಗಿರಿಸಲು ಪ್ರಯತ್ನ ಮಾಡಿ. (ಪರಿಹಾರಕ್ಕಾಗಿ ಮಹಾಲಕ್ಷ್ಮಿಯ ಪೂಜೆಯನ್ನು ಮಾಡಿ )

ಸಿಂಹ ರಾಶಿ: ಚೆನ್ನಾಗಿ ಯೋಚಿಸಿ, ಅನುಭವಿಸಿ, ಚಿಂತಿಸಿ, ಅರ್ಥ ಮಾಡಿಕೊಂಡು ಮಾತನಾಡಿ. ಭವಿಷ್ಯದಲ್ಲಿ ನಿಮ್ಮ ಮಾತೆ ನಿಮಗೆ ಕಂಟಕವಾಗಬಹುದು ಎಚ್ಚರ. (ಪರಿಹಾರಕ್ಕಾಗಿ ಅಮ್ಮನವರ ಸ್ತೋತ್ರವನ್ನು ಪಾರಾಯಣ ಮಾಡಿ)

ಕನ್ಯಾ ರಾಶಿ: ಎಲ್ಲ ವಿಷಯದಲ್ಲೂ ತನ್ನದೇ ಆದಂತ ಜಾಗರೂಕತೆ ಬೇಕಾಗುತ್ತದೆ. ಎಚ್ಚರಿಕೆ ಮತ್ತು ತೀವ್ರವಾದ ಅನುಸರಣೆ ಮಾಡಬೇಕು. (ಪರಿಹಾರಕ್ಕಾಗಿ ವಿಷ್ಣು ಸಹಸ್ರನಾಮವನ್ನು ಕೇಳಿಸಿಕೊಳ್ಳಿ)

ತುಲಾ ರಾಶಿ: ಮನಸ್ಸನ್ನು ಪ್ರಶಾಂತತೆಯ ಕಡೆ ತಲುಪಿಸಲು ಪ್ರಯತ್ನಿಸಿ. ಬೋಧನೆ ಮಾಡುವುದು ಸುಲಭ, ಅನುಸರಣೆ ಮಾಡುವುದು ಬಹಳ ಕಷ್ಟ ಎಂಬ ವಿಚಾರ ಮನದಟ್ಟಾಗಿರುತ್ತದೆ. ಯತ್ನ ಕಾರ್ಯದಲ್ಲಿ ಸ್ವಲ್ಪ ಜಯ. (ಪರಿಹಾರಕ್ಕಾಗಿ ಮಹಾಲಕ್ಷ್ಮಿ ಅಷ್ಟಕವನ್ನು 18 ಬಾರಿ ಓದಿ)

ವೃಶ್ಚಿಕ ರಾಶಿ: ಮನಸ್ಸು ನಾನಾ ವಿಕಾರಗಳಿಗೆ ವಾಲುತ್ತದೆ. ಎಲ್ಲ ಕಾರ್ಯದಲ್ಲೂ ಮನಸ್ಸನ್ನು ತೊಡಗಿಸಿ, ಇಲ್ಲವಾದರೆ ಜಯ ಅಪಜಯವಾಗುತ್ತದೆ. ಧನಾರ್ಜನೆ ಇಲ್ಲ, ವ್ಯಾಪಾರದಲ್ಲಿ ನಷ್ಟ ಎಚ್ಚರಿಕೆ. (ಪರಿಹಾರಕ್ಕಾಗಿ ಲಕ್ಷ್ಮೀನಾರಾಯಣ ಹೃದಯ ಪಾರಾಯಣ ಮಾಡಿ)

ಧನಸ್ಸು ರಾಶಿ: ತಿರುಗಾಟ ನೋವಿನ ವಿಚಾರಗಳು, ದಾನದ ಬಗ್ಗೆ ಸ್ವಲ್ಪ ಆಲೋಚನೆ, ಮನಸ್ಸಿನ ವಿಕಾರ, ಎಲ್ಲವೂ ಇದ್ದರೂ ನಾನು ಎಂಬ ಸಣ್ಣ ಅಲಂಕಾರ, ಇದರಿಂದ ಕಷ್ಟ ನಷ್ಟಗಳು ಅನುಭವಿಸಬೇಕಾಗುತ್ತದೆ. (ಪರಿಹಾರಕ್ಕಾಗಿ ತಿರುಪತಿ ಕ್ಷೇತ್ರಕ್ಕೆ ಭೇಟಿ ಕೊಡಿ)

ಮಕರ ರಾಶಿ: ಸ್ವಾಭಿಮಾನಕ್ಕಿಂತ ನಾನು ಎನ್ನುವುದು ವಿಪರೀತ, ಇದರಿಂದ ತೊಂದರೆ ಜಾಸ್ತಿ ಆಗುತ್ತದೆ. ಅದರಿಂದ ಅನಿಷ್ಟ ಆಚರಣೆಗೆ ಮನಸ್ಸು ಹೋಗುತ್ತದೆ, ವಿದ್ಯಾರ್ಜನೆ ಧನಾರ್ಜನೆ ಎಲ್ಲವೂ ಶೂನ್ಯವಾಗುತ್ತದೆ. (ಪರಿಹಾರಕ್ಕಾಗಿ ಶಿವನ ಪೂಜೆ ಮಾಡಿ)

ಕುಂಭ ರಾಶಿ: ಅನಾವಶ್ಯಕವಾಗಿ ಮಾತನಾಡುವುದು ಕಮ್ಮಿ ಮಾಡಿ. ಎಲ್ಲರನ್ನೂ ಪ್ರೀತಿಸಿ, ಎಲ್ಲರೊಳಗೆ ಒಂದಾಗಿ ನೀವು ಸುಖವಾಗಿ ಇರುತ್ತೀರ‌. ಜೊತೆಗೆ ಒಳ್ಳೆಯದಾಗುತ್ತದೆ. (ಪರಿಹಾರಕ್ಕಾಗಿ ಮನೆಯಲ್ಲಿ ನವಗ್ರಹ ಪೂಜೆ ಮಾಡಿಸಿ)

ಮೀನ ರಾಶಿ: ಚಿಂತೆ ತೀರ ಕಮ್ಮಿ, ಮನಸ್ಸನ್ನು ದೃಢವಾದ ನಿರ್ಧಾರದ ಕಡೆಗೆ ತಿರುಗಿಸಿ, ಇಲ್ಲವಾದರೆ ಅಹಿತಕರ ಘಟನೆ ನಡೆಯುತ್ತದೆ‌. ಎಚ್ಚರಿಕೆ ಬಹಳ ಅಗತ್ಯ, ಯಾರನ್ನು ಹೀಯಾಳಿಸಬೇಡಿ, ಶುಭವಾಗುತ್ತದೆ. (ಪರಿಹಾರಕ್ಕಾಗಿ ಸಿದ್ದಲಕ್ಷ್ಮಿ ಸ್ತೋತ್ರ ಪಾರಾಯಣ ಮಾಡಿ)

ರಾಹುಕಾಲ: 9-00AM ರಿಂದ 10-30AM
ಗುಳಿಕಕಾಲ: 1-30 PM ರಿಂದ 3-00 PM
ಯಮಗಂಡಕಾಲ: 10-30AMರಿಂದ 12-00PM

ಹೆಚ್ಚಿನ ಮಾಹಿತಿಗೆ: ಜ್ಯೋತಿಶ್ಯಾಸ್ತ್ರವಿಶಾರದ, ಜ್ಯೋತಿರ್ವಿದ್ಯಾರತ್ನ ಎನ್ ಎಸ್ ಶರ್ಮ, ಪ್ರಧಾನ ಪುರೋಹಿತರು ಮತ್ತು ಆಗಮಿಕರು, ಶ್ರೀ ವಾಗ್ವಾದಿನೀ ಜ್ಯೋತಿಷ ಕೇಂದ್ರ, ಇಲ್ತೊರೆ ಗ್ರಾಮ. ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಮೊ-9945170572.

ರಾಜಕೀಯ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮುಖ್ಯಮಂತ್ರಿಗಳು ಮಾನ್ಯ ಸುಪ್ರೀಂ ಕೋರ್ಟಿನ ಆದೇಶವನ್ನೂ ಸರಿಯಾಗಿ ಪಾಲನೆ ಮಾಡಿದಂತೆ ಕಾಣುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="112894"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!