Astrology ಜ.12.ದಿನ ಭವಿಷ್ಯ: ಈ ರಾಶಿಯವರು ಚಿಂತಿಸಬೇಡಿ ಒಳ್ಳೆಯದಾಗುತ್ತದೆ – ಎನ್ ಎಸ್ ಶರ್ಮ

Astrology: Likely to be a memorable day

ಕ್ರೋಧಿನಾಮ ಸಂವತ್ಸರ ಪುಷ್ಯ ಶುಕ್ಲ ಚತುರ್ದಶಿ ಜನವರಿ.12.2025 ಭಾನುವಾರ: ಈ ದಿನ ಆಲಸ್ಯವನ್ನು ಬಿಟ್ಟು ಸೂರ್ಯ ನಮಸ್ಕಾರವನ್ನು ಮಾಡಿದರೆ ಎಲ್ಲರಿಗೂ ಸಹ ಆರೋಗ್ಯದಲ್ಲಿ ಅತ್ಯಂತ ದೃಢವಾದ ನಿಶ್ಚಯವಾದ ಅನುಗ್ರಹವಾಗುತ್ತದೆ. Astrology

ಮೇಷ ರಾಶಿ: ಅತ್ಯಂತ ಶುಭದಿನ. ಧನಾಗಮವಾಗುವ ಸೂಚನೆ, ಬಂದು ಮಿತ್ರರಲ್ಲಿ ಸ್ವಲ್ಪ ಕಲಹ, ಆರೋಗ್ಯದಲ್ಲಿ ಏರುಪೇರು, ಮೌನದಿಂದ ಕಾರ್ಯ ಸಾಧನೆ, ವಿದ್ಯಾರ್ಥಿಗಳಿಗೆ ಒಳ್ಳೆಯ ಭವಿಷ್ಯ. (ಪರಿಹಾರಕ್ಕಾಗಿ ಶಿವನನ್ನು ಆರಾಧನೆ ಮಾಡಿ)

ವೃಷಭ ರಾಶಿ: ಎಲ್ಲಾ ಕಾರ್ಯದಲ್ಲೂ ದೃಢವಾದ ನಿರ್ಧಾರವನ್ನು ತೆಗೆದುಕೊಳ್ಳುತ್ತೀರಿ. ಆದರೆ ಈ ದಿನ ಸ್ವಲ್ಪ ಯೋಚಿಸಿ ತೀರ್ಮಾನಗಳನ್ನು ಮಾಡಿ. ಒಳ್ಳೆ ಕಾರ್ಯಕ್ಕೆ ಗುರುಗಳ ಅನುಗ್ರಹವಿದೆ. (ಪರಿಹಾರಕ್ಕಾಗಿ ದುರ್ಗಾದೇವಿ ಆರಾಧನೆ ಮಾಡಿ)

ಮಿಥುನ ರಾಶಿ: ಧರ್ಮ ಕಾರ್ಯದಲ್ಲಿ ಹಿನ್ನಡೆ. ಮನಸ್ಸಿನಲ್ಲಿ ಒಳ್ಳೆಯ ಕೆಲಸವನ್ನು ಮಾಡಬೇಕೆಂಬ ಹಠ. ಆದರೆ ಸಾಧ್ಯವಾಗುವುದಿಲ್ಲ, ಸತತ ಯೋಚಿಸುತ್ತೀರಿ ಆದರೆ ಎಚ್ಚರಿಕೆ ಬಹಳ ಅಗತ್ಯ. (ಪರಿಹಾರಕ್ಕಾಗಿ ಸತ್ಯನಾರಾಯಣ ಸ್ವಾಮಿಯನ್ನು ಆರಾಧನೆ ಮಾಡಿ )

ಕಟಕ ರಾಶಿ: ಬಹಳ ಒಳ್ಳೆಯ ಮಾತುಗಳು ಯಾರನ್ನು ಬೇಕಾದರೂ ಮರಳು ಮಾಡುತ್ತೀರಿ ಆದರೆ ಎಚ್ಚರಿಕೆಯಿಂದ ಕಾರ್ಯಗಳನ್ನು ಮಾಡಿ ದುಡುಕಬೇಡಿ ಒಳ್ಳೆಯದಾಗುತ್ತದೆ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. (ಪರಿಹಾರಕ್ಕಾಗಿ ಆಧ್ಯಾ ಮಹಾಲಕ್ಷ್ಮಿಯನ್ನು ಪೂಜೆ ಮಾಡಿ)

ಸಿಂಹ ರಾಶಿ: ಮುನ್ನುಗ್ಗಬೇಕೆಂಬ ಧೈರ್ಯ, ಸಾಹಸ ಆದರೂ ಕೆಲವು ವಿಚಾರಗಳು ಹಿಂದೆಯೇ ನಿಲ್ಲಿಸಿರುತ್ತವೆ. ಎಷ್ಟು ಪ್ರಯತ್ನ ಪಟ್ಟರು ನಿಮ್ಮನ್ನು ಹಿಡಿದಿರುವುದು ಯಾರೆಂದು ಗೊತ್ತಾಗುವುದಿಲ್ಲ. ಮನಸ್ಸಿನಲ್ಲಿ ಯೋಚಿಸಬೇಡಿ ಧೈರ್ಯದಿಂದ ಮುನ್ನುಗ್ಗಿ, ಶುಭವಾಗುತ್ತದೆ. (ಪರಿಹಾರಕ್ಕಾಗಿ ನರಸಿಂಹನನ್ನು ಆರಾಧನೆ ಮಾಡಿ)

ಕನ್ಯಾ ರಾಶಿ: ಶುಭ ಸಮಯ. ಆದರೆ ವಿನಾಕಾರಣ ಚಿಂತೆ ಯೋಚಿಸತಕ್ಕಂತಹ ವಿಷಯದಲ್ಲೆಲ್ಲ ತಲೆಕೆಡಿಸಿಕೊಳ್ಳುತ್ತೀರಿ. ಇದರಿಂದ ಹೊರಬರಬೇಕು, ನಿರ್ಧಾರವಾಗಿ ಧ್ಯಾನವನ್ನು ಅಭ್ಯಾಸ ಮಾಡಿ. ಅನುಕೂಲವಾಗುತ್ತದೆ ಮನಸ್ಸು ಏಕಾಗ್ರವಾಗುತ್ತದೆ ಶುಭವಾಗುತ್ತದೆ. (ಪರಿಹಾರಕ್ಕಾಗಿ ಶ್ರೀ ಕೃಷ್ಣನನ್ನು ಪೂಜೆ ಮಾಡಿ)

ತುಲಾ ರಾಶಿ: ನಿಮಗೇನು ಅಂತಹ ಅಪಾಯವಿಲ್ಲ ಏಕೆ ಚಿಂತಿಸುತ್ತೀರಿ, ಆಕಾಶವೇ ತಲೆ ಮೇಲೆ ಬಿದ್ದೋಯಿತೋ ಎಂಬಂತೆ ಬಹಳವಾದ ಚಿಂತೆ. ಈ ಚಿಂತೆಯಿಂದ ಮಾನಸಿಕ ಆರೋಗ್ಯ ಕೆಡುತ್ತದೆ, ಚಿಂತಿಸಬೇಡಿ ಒಳ್ಳೆಯದಾಗುತ್ತದೆ. (ಪರಿಹಾರಕ್ಕಾಗಿ ಲಲಿತಾ ಕುಂಕುಮಾರ್ಚನೆಯನ್ನು ಮಾಡಿಸಿ)

ವೃಶ್ಚಿಕ ರಾಶಿ: ಒಳ್ಳೆಯ ಧನಾಗಮ, ಬಂಧು ಮಿತ್ರರ ಸೌಖ್ಯ, ಶುಭ ಸುದ್ದಿ, ಅತ್ಯಂತ ಶುಭದಿನ, ಉಲ್ಲಾಸದಾಯಕ ವಾತಾವರಣ ಅನಾಚಾರಗಳು ಇಲ್ಲ. ಆದರೆ ಸ್ವಲ್ಪ ವ್ಯತ್ಯಾಸದಿಂದ ಅತಿಯಾದ ಕೋಪ.. ಕೋಪವನ್ನು ನಿಧಾನ ಶಮನ ಮಾಡಿಕೊಳ್ಳಲು ಪ್ರಯತ್ನ ಮಾಡಿ. (ಪರಿಹಾರಕ್ಕಾಗಿ ಆಂಜನೇಯನ ಪೂಜೆ ಮಾಡಿ)

ಧನಸ್ಸು ರಾಶಿ: ಒಳ್ಳೆಯದಾಗುತ್ತದೆ. ಧನಾಗಮನವಾಗುತ್ತದೆ, ಅತ್ಯಂತ ಒಳ್ಳೆಯ ದಿನ, ಬಂದು ಮಿತ್ರರ ಸೌಖ್ಯ, ಎಲ್ಲರ ಜೊತೆ ಮಾತನಾಡಬೇಕು ಎಂಬ ಹಂಬಲ, ಭಗವಂತನ ಕೃಪಾ ದೃಷ್ಟಿ, ಶುಭವಾಗುತ್ತದೆ. (ಪರಿಹಾರಕ್ಕಾಗಿ ಲಕ್ಷ್ಮೀನಾರಾಯಣರ ಪೂಜೆ ಮಾಡಿಸಿ)

ಮಕರ ರಾಶಿ: ಅತ್ಯಂತ ಕಠಿಣವಾದ ಮಾತುಗಳು, ಮಾತಿನಿಂದ ಹಲವರಿಗೆ ಬೇಸರ, ಮನೆಯಲ್ಲಿ ನೆಮ್ಮದಿಯ ವಾತಾವರಣ ಇರುವುದಿಲ್ಲ. ಈ ದಿನ ಅಷ್ಟೊಂದು ಕ್ಷೇಮವಲ್ಲ ಎಚ್ಚರಿಕೆ. (ಪರಿಹಾರಕ್ಕಾಗಿ ಅಷ್ಟಲಕ್ಷ್ಮಿಯರ ಸ್ಮರಣೆ ಮಾಡಿ)

ಕುಂಭ ರಾಶಿ: ಮನಸ್ಸಿಗೆ ಸ್ವಲ್ಪ ಆಲಸ್ಯ, ಸ್ವಲ್ಪಮಟ್ಟಿನ ಚಿಂತೆ, ಸ್ವಲ್ಪ ದುಃಖ ಆದರೆ ಒಳ್ಳೆಯದಾಗುತ್ತದೆ. ಚಿಂತಿಸಬೇಡಿ, ಭೋಜನ ಸೌಖ್ಯ, ಶುಭವಾಗುತ್ತದೆ. (ಪರಿಹಾರಕ್ಕಾಗಿ ಶಿವನನ್ನು ಆರಾಧನೆ ಮಾಡಿ)

ಮೀನ ರಾಶಿ: ಶುಭದಿನ, ಉತ್ತಮವಾದ ವಾತಾವರಣ, ಮನೆಯಲ್ಲಿ ನೆಮ್ಮದಿ, ಸತ್ಯ ಜ್ಞಾನದಿಂದ ಜೀವನ ಮಾಡಬೇಕೆಂಬ ಆಸೆ, ಮನಸ್ಸಿಗೆ ತೃಪ್ತಿಯಿದೆ. ಎಲ್ಲಾ ರೀತಿಯಲ್ಲೂ ಶುಭ. (ಪರಿಹಾರಕ್ಕಾಗಿ ಸರ್ವಮಂಗಳೆ ಅಮ್ಮನವರ ಪೂಜೆ ಮಾಡಿ)

ರಾಹುಕಾಲ: 4-30PM ರಿಂದ 6-00PM
ಗುಳಿಕಕಾಲ: 3-00PM ರಿಂದ 4-30 PM
ಯಮಗಂಡಕಾಲ: 12-00PMರಿಂದ 1-30PM

ಜ್ಯೋತಿಶ್ಯಾಸ್ತ್ರವಿಶಾರದ, ಜ್ಯೋತಿರ್ವಿದ್ಯಾರತ್ನ ಎನ್ ಎಸ್ ಶರ್ಮ, ಪ್ರಧಾನ ಪುರೋಹಿತರು ಮತ್ತು ಆಗಮಿಕರು, ಶ್ರೀ ವಾಗ್ವಾದಿನೀ ಜ್ಯೋತಿಷ ಕೇಂದ್ರ, ಇಲ್ತೊರೆ ಗ್ರಾಮ. ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ: 562110. ಮೊ-9945170572

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!