power cut off in Doddaballapura.!

Remainder: ಇಂದು ದೊಡ್ಡಬಳ್ಳಾಪುರದ ಈ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತ..!

ದೊಡ್ಡಬಳ್ಳಾಪುರ; ಬೆಸ್ಕಾಂ ದೊಡ್ಡಬಳ್ಳಾಪುರ ಗ್ರಾಮಾಂತರ ವಿಭಾಗದ ದೊಡ್ಡಬೆಳವಂಗಲ, ಸಾಸಲು ಹಾಗೂ ಗುಂಡಮಗೆರೆ ವಿದ್ಯುತ್ ಉಪ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣೆ ಹಿನ್ನೆಲೆಯಲ್ಲಿ ಇಂದು (ಜ.16) ರಂದು ಬೆಳಗ್ಗೆಯಿಂದ ಸಂಜೆಯವರೆಗೂ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗುತ್ತಿದೆ.

ಈ ಕುರಿತು ಪ್ರಕಟಣೆ ನೀಡಿರುವ ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಮಂಜುನಾಥ್, ದೊಡ್ಡಬೆಳವಂಗಲ, ಸಾಸಲು, ಗುಂಡಮಗೆರೆ 66/11 ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಇರುವುದರಿಂದ ಈ ಕೇಂದ್ರದಿಂದ ಸರಬರಾಜಾಗುತ್ತಿರುವ ಮಾರ್ಗಗಳಲ್ಲಿ ಜ.16 ರಂದು ಬೆಳಗ್ಗೆ 10 ರಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.

ಆದ್ದರಿಂದ ವಿದ್ಯುತ್ ಅಡಚಣೆ ಬಗ್ಗೆ ಎಚ್.ಟಿ ಮತ್ತು ಎಲ್,ಟಿ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸುವಂತೆ ಕೋರಿದ್ದಾರೆ.

ವಿದ್ಯುತ್‌ ಅಡಚಣೆಯುಂಟಾಗುವ ಪ್ರದೇಶಗಳು

ದೊಡ್ಡಬೆಳವಂಗಲ ಉಪಕೇಂದ್ರ ವಾಪ್ತಿಯ ಹಾದ್ರಿಪುರ, ಅಜ್ಜನಕಟ್ಟೆ, ಮಧುರನಹೊಸಹಳ್ಳಿ, ನಾರನಹಳ್ಳಿ, ರಾಮೇಶ್ವರ, ಚಿಕ್ಕಹೆಜ್ಜಾಜಿ, ಕತ್ತಾಳೆಪಾಳ್ಯ, ದೊಡ್ಡಬೆಳವಂಗಲ, ದೊಡ್ಡಹೆಜ್ಜಾಜ್ಜಿ, ಪುಟ್ಟಯ್ಯನ ಅಗ್ರಹಾರ, ಶಾಕಲದೇವನಪುರ, ರಾಂಪುರ, ಭಕ್ತರಹಳ್ಳಿ, ಮಲ್ಲನಾಯಕನಹಳ್ಳಿ, ವಡೆರಹಳ್ಳಿ, ಜೋಡಿ ಕಾರೆಪುರ, ಹುಲಿಕುಂಟೆ, ತರಬನಹಳ್ಳಿ.

ಜೋಡಿ ಕಾರೆಪುರ, ಮುತ್ತುಗದಹಳ್ಳಿ, ತೂಬುಕುಂಟೆ, ಅಪ್ಪಕಾರನಹಳ್ಳಿ, ಹುಣಸೆಪಾಳ್ಯ, ಮರಿಹೆಗ್ಗಯ್ಯನಪಾಳ್ಯ, ಮುಗೇನಹಳ್ಳಿ, ಐಯ್ಯನಹಳ್ಳಿ, ಕೊಗೆನಹಳ್ಳಿ, ಚುಂಚೇಗೌಡನ ಹೊಸಹಳ್ಳಿ, ಹುಸ್ಕೂರು, ಮೆಣಸಿ, ಕುಂಟನಹಳ್ಳಿ, ಅಣಗಲಪುರ, ಬೋಕಿಪುರ, ಕಲ್ಲುದೇವನಹಳ್ಳಿ.

ನರಸಯ್ಯನ ಅಗ್ರಹಾರ, ಸಾಸಲು, ಗುಮ್ಮನಹಳ್ಳಿ, ಶ್ರೀರಾಮನಹಳ್ಳಿ, ಅಕ್ಕತಮ್ಮನಹಳ್ಳಿ, ಲಿಂಗಪುರ, ಬೂಚನಹಳ್ಳಿ, ಸಂಕರಸನಹಳ್ಳಿ, ಹಳೇಕೋಟೆ, ಸಕ್ಕರೆ ಗೊಲ್ಲಹಳ್ಳಿ, ಕಾಳಿಪಾಳ್ಯ, ಮೂಡಲಕಾಲೇನಹಳ್ಳಿ, ತನ್ನಿರನಹಳ್ಳಿ, ಕಾಡಲಪನಹಳ್ಳಿ, ಕೊಲಿಗೆರೆ, ಕರಡಿಪಾಳ್ಯ, ಕಾಮನ ಅಗ್ರಹಾರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಇದನ್ನೂ ಓದಿ: Doddaballapura: ಕೊಲೆ, ಡಕಾಯಿತಿ ನಡೆಸಿದ್ದ ಎಂಟು ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ‌‌..!

ಸಾಸಲು ಮತ್ತು ಗುಂಡಮಗೆರೆ: ವ್ಯಾಪ್ತಿಯ ಗುಂಡಮಗೆರೆ, ಹೊಸಕೋಟೆ, ಸೊನ್ನೆನಹಳ್ಳಿ, ಬಂಕೆನಹಳ್ಳಿ, ಮಾಕಳಿ, ವಾಬಸಂದ್ರ, ಕಾಮೇನಹಳ್ಳಿ, ಪಚ್ಚಾರ್ಲಹಳ್ಳಿ, ಗುಟ್ಟೆಪಾಳ್ಯ, ಹಾರೋಹಳ್ಳಿ, ಚಿಲೇನಹಳ್ಳಿ, ಚೊಕ್ಕಹಳ್ಳಿ, ನೆಲ್ಲುಕುಂಟೆ, ಪಾಳ್ಯ, ಕಮಲೂರು, ದಿಣ್ಣೆತಾಂಡ, ಹೊಸಹಳ್ಳಿ, ನಾಗಶೆಟ್ಟಿಹಳ್ಳಿ, ಕರೇನಹಳ್ಳಿ, ಹೊಸಹಳ್ಳಿ ತಾಂಡ.

ಸೂಲುಕುಂಟೆ, ಚನ್ನವೀರನಹಳ್ಳಿ, ನಾಗಲಪುರ, ಕೋಟಿಗೆಮಾಚೇನಹಳ್ಳಿ, ಕುಕ್ಕಲಹಳ್ಳಿ, ಯಕಾರಲಹಳ್ಳಿ, ಜಕ್ಕೆನಹಳ್ಳಿ, ಕಲ್ಲುಕುಂಟೆ, ಮಲ್ಲಸಂದ್ರ, ಕಟ್ಟೆಯಿಂದಲಹಳ್ಳಿ, ಬಂಡಮ್ಮನಹಳ್ಳಿ, ಉಜ್ಜನಿ, ಓಜೇನಹಳ್ಳಿ, ಹೊಸಹಳ್ಳಿ ಕಾಲೋನಿ.

ಬನವತಿ, ಆರೂಢಿ, ದೊಡ್ಡಗುಂಡಪ್ಪನಾಯಕನಹಳ್ಳಿ, ಚಿಕ್ಕಗುಂಡಪ್ಪನಾಯಕನಹಳ್ಳಿ, ಲಿಂಗದೀರನಹಳ್ಳಿ, ಮೇಗಲಹಳ್ಳಿ, ವಡ್ಡನಹಳ್ಳಿ, ಗರಿಕೇನಹಳ್ಳಿ, ಪಾಲನಹಳ್ಳಿ, ಅಮಲಗುಂಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!