Remainder: ಇಂದು ದೊಡ್ಡಬಳ್ಳಾಪುರದ ಈ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತ..!

power cut off in Doddaballapura.!

ದೊಡ್ಡಬಳ್ಳಾಪುರ; ಬೆಸ್ಕಾಂ ದೊಡ್ಡಬಳ್ಳಾಪುರ ಗ್ರಾಮಾಂತರ ವಿಭಾಗದ ದೊಡ್ಡಬೆಳವಂಗಲ, ಸಾಸಲು ಹಾಗೂ ಗುಂಡಮಗೆರೆ ವಿದ್ಯುತ್ ಉಪ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣೆ ಹಿನ್ನೆಲೆಯಲ್ಲಿ ಇಂದು (ಜ.16) ರಂದು ಬೆಳಗ್ಗೆಯಿಂದ ಸಂಜೆಯವರೆಗೂ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗುತ್ತಿದೆ.

ಈ ಕುರಿತು ಪ್ರಕಟಣೆ ನೀಡಿರುವ ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಮಂಜುನಾಥ್, ದೊಡ್ಡಬೆಳವಂಗಲ, ಸಾಸಲು, ಗುಂಡಮಗೆರೆ 66/11 ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಇರುವುದರಿಂದ ಈ ಕೇಂದ್ರದಿಂದ ಸರಬರಾಜಾಗುತ್ತಿರುವ ಮಾರ್ಗಗಳಲ್ಲಿ ಜ.16 ರಂದು ಬೆಳಗ್ಗೆ 10 ರಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.

ಆದ್ದರಿಂದ ವಿದ್ಯುತ್ ಅಡಚಣೆ ಬಗ್ಗೆ ಎಚ್.ಟಿ ಮತ್ತು ಎಲ್,ಟಿ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸುವಂತೆ ಕೋರಿದ್ದಾರೆ.

ವಿದ್ಯುತ್‌ ಅಡಚಣೆಯುಂಟಾಗುವ ಪ್ರದೇಶಗಳು

ದೊಡ್ಡಬೆಳವಂಗಲ ಉಪಕೇಂದ್ರ ವಾಪ್ತಿಯ ಹಾದ್ರಿಪುರ, ಅಜ್ಜನಕಟ್ಟೆ, ಮಧುರನಹೊಸಹಳ್ಳಿ, ನಾರನಹಳ್ಳಿ, ರಾಮೇಶ್ವರ, ಚಿಕ್ಕಹೆಜ್ಜಾಜಿ, ಕತ್ತಾಳೆಪಾಳ್ಯ, ದೊಡ್ಡಬೆಳವಂಗಲ, ದೊಡ್ಡಹೆಜ್ಜಾಜ್ಜಿ, ಪುಟ್ಟಯ್ಯನ ಅಗ್ರಹಾರ, ಶಾಕಲದೇವನಪುರ, ರಾಂಪುರ, ಭಕ್ತರಹಳ್ಳಿ, ಮಲ್ಲನಾಯಕನಹಳ್ಳಿ, ವಡೆರಹಳ್ಳಿ, ಜೋಡಿ ಕಾರೆಪುರ, ಹುಲಿಕುಂಟೆ, ತರಬನಹಳ್ಳಿ.

ಜೋಡಿ ಕಾರೆಪುರ, ಮುತ್ತುಗದಹಳ್ಳಿ, ತೂಬುಕುಂಟೆ, ಅಪ್ಪಕಾರನಹಳ್ಳಿ, ಹುಣಸೆಪಾಳ್ಯ, ಮರಿಹೆಗ್ಗಯ್ಯನಪಾಳ್ಯ, ಮುಗೇನಹಳ್ಳಿ, ಐಯ್ಯನಹಳ್ಳಿ, ಕೊಗೆನಹಳ್ಳಿ, ಚುಂಚೇಗೌಡನ ಹೊಸಹಳ್ಳಿ, ಹುಸ್ಕೂರು, ಮೆಣಸಿ, ಕುಂಟನಹಳ್ಳಿ, ಅಣಗಲಪುರ, ಬೋಕಿಪುರ, ಕಲ್ಲುದೇವನಹಳ್ಳಿ.

ನರಸಯ್ಯನ ಅಗ್ರಹಾರ, ಸಾಸಲು, ಗುಮ್ಮನಹಳ್ಳಿ, ಶ್ರೀರಾಮನಹಳ್ಳಿ, ಅಕ್ಕತಮ್ಮನಹಳ್ಳಿ, ಲಿಂಗಪುರ, ಬೂಚನಹಳ್ಳಿ, ಸಂಕರಸನಹಳ್ಳಿ, ಹಳೇಕೋಟೆ, ಸಕ್ಕರೆ ಗೊಲ್ಲಹಳ್ಳಿ, ಕಾಳಿಪಾಳ್ಯ, ಮೂಡಲಕಾಲೇನಹಳ್ಳಿ, ತನ್ನಿರನಹಳ್ಳಿ, ಕಾಡಲಪನಹಳ್ಳಿ, ಕೊಲಿಗೆರೆ, ಕರಡಿಪಾಳ್ಯ, ಕಾಮನ ಅಗ್ರಹಾರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಇದನ್ನೂ ಓದಿ: Doddaballapura: ಕೊಲೆ, ಡಕಾಯಿತಿ ನಡೆಸಿದ್ದ ಎಂಟು ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ‌‌..!

ಸಾಸಲು ಮತ್ತು ಗುಂಡಮಗೆರೆ: ವ್ಯಾಪ್ತಿಯ ಗುಂಡಮಗೆರೆ, ಹೊಸಕೋಟೆ, ಸೊನ್ನೆನಹಳ್ಳಿ, ಬಂಕೆನಹಳ್ಳಿ, ಮಾಕಳಿ, ವಾಬಸಂದ್ರ, ಕಾಮೇನಹಳ್ಳಿ, ಪಚ್ಚಾರ್ಲಹಳ್ಳಿ, ಗುಟ್ಟೆಪಾಳ್ಯ, ಹಾರೋಹಳ್ಳಿ, ಚಿಲೇನಹಳ್ಳಿ, ಚೊಕ್ಕಹಳ್ಳಿ, ನೆಲ್ಲುಕುಂಟೆ, ಪಾಳ್ಯ, ಕಮಲೂರು, ದಿಣ್ಣೆತಾಂಡ, ಹೊಸಹಳ್ಳಿ, ನಾಗಶೆಟ್ಟಿಹಳ್ಳಿ, ಕರೇನಹಳ್ಳಿ, ಹೊಸಹಳ್ಳಿ ತಾಂಡ.

ಸೂಲುಕುಂಟೆ, ಚನ್ನವೀರನಹಳ್ಳಿ, ನಾಗಲಪುರ, ಕೋಟಿಗೆಮಾಚೇನಹಳ್ಳಿ, ಕುಕ್ಕಲಹಳ್ಳಿ, ಯಕಾರಲಹಳ್ಳಿ, ಜಕ್ಕೆನಹಳ್ಳಿ, ಕಲ್ಲುಕುಂಟೆ, ಮಲ್ಲಸಂದ್ರ, ಕಟ್ಟೆಯಿಂದಲಹಳ್ಳಿ, ಬಂಡಮ್ಮನಹಳ್ಳಿ, ಉಜ್ಜನಿ, ಓಜೇನಹಳ್ಳಿ, ಹೊಸಹಳ್ಳಿ ಕಾಲೋನಿ.

ಬನವತಿ, ಆರೂಢಿ, ದೊಡ್ಡಗುಂಡಪ್ಪನಾಯಕನಹಳ್ಳಿ, ಚಿಕ್ಕಗುಂಡಪ್ಪನಾಯಕನಹಳ್ಳಿ, ಲಿಂಗದೀರನಹಳ್ಳಿ, ಮೇಗಲಹಳ್ಳಿ, ವಡ್ಡನಹಳ್ಳಿ, ಗರಿಕೇನಹಳ್ಳಿ, ಪಾಲನಹಳ್ಳಿ, ಅಮಲಗುಂಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]