Astrology: Likely to be a memorable day

ಜ.18 ದಿನ ಭವಿಷ್ಯ: ಈ ರಾಶಿಯವರಿಗೆ ಶುಭ ದಿನ ಬಹಳ ಹತ್ತಿರದಲ್ಲಿ ಇದೆ – ಎನ್ ಎಸ್ ಶರ್ಮ| Astrology

ಶ್ರೀ ಕ್ರೋಧಿನಾಮ ಸಂವತ್ಸರ ಪುಷ್ಯ ಕೃಷ್ಣ ಚೌತಿ ಜನವರಿ.18.2025 ಶನಿವಾರ: ವಿಶೇಷವಾಗಿ ಈ ದಿನ ನೀಲಿಯ ವಸ್ತ್ರಗಳನ್ನು ಧರಿಸುವುದಕ್ಕೆ ಪ್ರಾಧಾನ್ಯತೆ ನೀಡಿ ಜೊತೆಗೆ ಶಿವನಿಗೆ ಅಭಿಷೇಕ ಪೂಜೆಯನ್ನು ಮಾಡುವುದರಿಂದ ಶುಭವೂ ಅಧಿಕವಾಗುತ್ತದೆ. Astrology

ಮೇಷ ರಾಶಿ: ಆರೋಗ್ಯವಂತರಾಗುವುದಕ್ಕೆ ನಾನಾ ರೀತಿಯ ವಿಶೇಷ ಪ್ರಯತ್ನಗಳನ್ನು ಮಾಡುತ್ತೀರಿ. ಹಣದ ಸಮಸ್ಯೆ ನಿಧಾನವಾಗಿ ನೀಗುತ್ತದೆ.. ವಿದ್ಯಾರ್ಥಿಗಳಿಗೆ ವಿದ್ಯೆಯ ಅವಕಾಶ ಹೆಚ್ಚಾಗಿರುತ್ತದೆ, ಮನಸ್ಥಿತಿ ದೃಢವಾಗಿರುತ್ತದೆ. (ಪರಿಹಾರಕ್ಕಾಗಿ ಸೂರ್ಯನನ್ನು ಆರಾಧನೆ ಮಾಡಿ)

ವೃಷಭ ರಾಶಿ: ಅತ್ಯಂತ ಒಳ್ಳೆಯ ದೇಹ ಸ್ಥಿತಿ, ಗಂಭೀರವಾದ ಮಾತು, ಅನಾವಶ್ಯಕವಾದ ಮಾತುಗಳು ಬೇಡ, ಎಚ್ಚರಿಕೆಯಿಂದ ವರ್ತಿಸಿ, ಚಿಂತೆ ಇಲ್ಲದಿರುವುದು ಅತ್ಯಂತ ವಿಶ್ವಾಸವನ್ನು ಉಂಟುಮಾಡುತ್ತದೆ. (ಪರಿಹಾರಕ್ಕಾಗಿ ಶ್ರೀ ಚೌಡೇಶ್ವರಿ ಅಮ್ಮನನ್ನು ಪೂಜೆ ಮಾಡಿ)

ಮಿಥುನ ರಾಶಿ: ಸ್ವಲ್ಪ ಮಟ್ಟಿನ ಒಳ್ಳೆಯ ವಾತಾವರಣ, ಮನಸ್ಸಿನಲ್ಲಿ ಕಿರಿಕಿರಿ.. ಭಾವನೆಗಳ ಜೊತೆ ಜಟಾಪಟಿ, ದುಃಖದಿಂದ ನಿಧಾನವಾಗಿ ಸಮಾಧಾನದ ಕಡೆ ಹೆಜ್ಜೆ. (ಪರಿಹಾರಕ್ಕಾಗಿ ವಜ್ರೇಶ್ವರಿ ದೇವಿ ಆರಾಧನೆ ಮಾಡಿ)

ಕಟಕ ರಾಶಿ: ಅನುಕೂಲವಾಗುತ್ತದೆ, ದುರದೃಷ್ಟ ಎಂಬುದು ಯಾರನ್ನು ಬಿಡುವುದಿಲ್ಲ. ಕಾರಣ ಕಾರ್ಯದಿಂದ ಈ ರೀತಿಯ ದುಃಖ ಬಂದಿದೆ.. ನಿಧಾನವಾಗಿ ಹಿಂದೆ ಸರಿಯುತ್ತದೆ, ಶುಭ ದಿನ ಬಹಳ ಹತ್ತಿರದಲ್ಲಿ ಇದೆ.. ಶುಭವಾಗುತ್ತದೆ ಚಿಂತೆ ಬೇಡ. (ಪರಿಹಾರಕ್ಕಾಗಿ ಭದ್ರಕಾಳಿ ಅಮ್ಮನವರ ಪೂಜೆ ಮಾಡಿ)

ಸಿಂಹ ರಾಶಿ: ಎಲ್ಲ ಕಾರ್ಯದಲ್ಲೂ ಶುಭ.. ಧನಾಗಮ, ಸ್ವಲ್ಪ ನಿಧಾನ ಆರೋಗ್ಯದ ಬಗ್ಗೆ ಎಚ್ಚರಿಕೆವಹಿಸಿ.. ಮನಸ್ಸಿನಲ್ಲಿ ದುಃಖವನ್ನು ಹಾಗೆ ಇರಿಸಿಕೊಳ್ಳಬೇಡಿ ಹೊರಹಾಕಲು ಪ್ರಯತ್ನ ಮಾಡಿ. (ಪರಿಹಾರಕ್ಕಾಗಿ ಮಹಾಸರಸ್ವತಿಯ ಪೂಜೆಯನ್ನು ಮಾಡಿ)

ಕನ್ಯಾ ರಾಶಿ: ಅನಾರೋಗ್ಯ ಬಾಧೆ, ಸ್ವಲ್ಪ ಯೋಚಿಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ.. ಕೊಟ್ಟಮಾತಿನಿಂದ ತೊಂದರೆಯಾಗುವ ಸಾಧ್ಯತೆ. ಎಚ್ಚರಿಕೆಯಿಂದ ಮಾತನಾಡಬೇಕು, ದೀರ್ಘ ದರ್ಶಿಗಳಾಗಿ ಯೋಚಿಸುವುದನ್ನು ರೂಢಿ ಮಾಡಿಕೊಳ್ಳಿ..
(ಪರಿಹಾರಕ್ಕಾಗಿ ಭದ್ರಕಾಳಿ ಅಮ್ಮನವರ ಪೂಜೆಯನ್ನು ಮಾಡಿಸಿ)

ತುಲಾ ರಾಶಿ: ವಿಚಾರಗಳನ್ನು ಎಲ್ಲರ ಜೊತೆ ಚರ್ಚಿಸಿ ಅನುಕೂಲವಾದ ರೀತಿಯಲ್ಲಿ ವರ್ತಿಸಿ. ಅತಿಯಾದ ಪ್ರಶ್ನೆ ಬೇಡ.. ಎಲ್ಲವನ್ನು ಅನಾವಶ್ಯಕವಾಗಿ ನಂಬಬೇಡಿ, ಎಚ್ಚರಿಕೆ ಬಹಳ ಅಗತ್ಯ. ಪರಿಹಾರಕ್ಕಾಗಿ ಆಂಜನೇಯನ ದೇವಸ್ಥಾನದಲ್ಲಿ ಪೂಜೆ ಮಾಡಿಸಿ)

ವೃಶ್ಚಿಕ ರಾಶಿ: ನೋವಿನ ಮಾತುಗಳು, ಮನಸ್ಸಿಗೆ ಸ್ವಲ್ಪ ನೋವು, ಆನಂದವಾಗಿರುವಂತೆ ಬಂದು ಮಿತ್ರರ ಸಲಹೆ. ಎಲ್ಲ ರೀತಿಯಲ್ಲೂ ನಿಧಾನವಾದ ಅನುಕೂಲ, ಮೊದಲೇ ಯೋಚಿಸಿದ್ದರೆ ಈ ರೀತಿಯ ತೊಂದರೆ ಆಗುತ್ತಿರಲಿಲ್ಲ ಎಂಬ ಭಾವನೆ. (ಪರಿಹಾರಕ್ಕಾಗಿ ಶಿವನ ದೇವಾಲಯದಲ್ಲಿ ಪೂಜೆ ಮಾಡಿಸಿ)

ಧನಸ್ಸು ರಾಶಿ: ಸಂತೋಷ ಜೊತೆಗೆ ವಿದ್ಯೆಯನ್ನು ಕಲಿಯುತ್ತಿರಿ.. ನೋವುಗಳನ್ನು ಮರೆಯಬೇಕು, ಜೊತೆಗೆ ಸಾಧನೆ ಅವಶ್ಯ.. ಯಾರಿಗೂ ಸಹ ಮಾತನ್ನು ಕೊಡಬೇಡಿ. ಜೀವನದ ಬಗ್ಗೆ ಅತ್ಯಂತ ವಿಶ್ವಾಸವಿರಲಿ ಶುಭವಾಗುತ್ತದೆ. (ಪರಿಹಾರಕ್ಕಾಗಿ ಲಕ್ಷ್ಮಿದೇವಿಯ ದೇವಸ್ಥಾನದಲ್ಲಿ ಕ್ಷೀರಭಿಷೇಕ ಮಾಡಿಸಿ)

Astrology

ಮಕರ ರಾಶಿ: ಎಲ್ಲ ಕಾರ್ಯದಲ್ಲೂ ಉತ್ತಮ ರೀತಿಯ ಅನುಕೂಲ. ಆದರೆ ಮನಸ್ಸಿನಲ್ಲಿ ಚಿಂತೆ, ಚಿಂತೆಯಿಂದ ದೂರಾಗಲು ಭಗವಂತನ ಆಶ್ರಯ ಬೇಕು.. ಶುಭವಾಗುತ್ತದೆ, ವಿದ್ಯೆಯಲ್ಲಿ ಸ್ವಲ್ಪ ಕುಂಠಿತ ವ್ಯವಹಾರಗಳಲ್ಲಿ ಜಯ. (ಪರಿಹಾರಕ್ಕಾಗಿ ರಾಮರ ಮಂತ್ರವನ್ನು ಜಪಿಸಿ)

ಕುಂಭ ರಾಶಿ: ಒಳ್ಳೆಯದಾಗಿದೆ ಆದರೆ ಈ ಸಮಯದಲ್ಲಿ ಸ್ವಲ್ಪ ನಿಧಾನವಾಗುತ್ತದೆ. ಮಾಡಿದ ಕೆಲಸಗಳು ಪ್ರತಿಫಲವನ್ನು ಸ್ವಲ್ಪ ನಿಧಾನವಾಗಿ ಕೊಡುತ್ತವೆ, ಸಮಯ ಬರಬೇಕು, ಧನಾಗಮದ ಕೊರತೆ, ವಿದ್ಯಾರ್ಥಿಗಳಿಗೆ ಶುಭ, ಎಲ್ಲದಕ್ಕೂ ಸ್ವಲ್ಪ ನಿಧಾನಿಸಿ. (ಪರಿಹಾರಕ್ಕಾಗಿ ದುರ್ಗಾ ದೇವಿಯನ್ನು ಆರಾಧನೆ ಮಾಡಿ)

ಮೀನ ರಾಶಿ: ಒಳ್ಳೆಯದಾಗುತ್ತದೆ ಎಂಬ ವಿಶ್ವಾಸ ದೃಢವಾಗಿರಲಿ. ಉಪಕಾರವನ್ನು ಸ್ಮರಣೆ ಮಾಡಿಕೊಳ್ಳಿ, ಹಣದ ಬಗ್ಗೆ ಚಿಂತೆ ಬೇಡ.‌ ನಿಧಾನವಾಗಿ ಬಂದು ಸೇರುತ್ತದೆ, ಶ್ರಮವಹಿಸಿ ಅಭ್ಯಾಸವನ್ನು ಮಾಡಿ, ವಿದ್ಯಾರ್ಥಿಗಳಿಗೆ ಶುಭವಾಗುತ್ತದೆ. (ಪರಿಹಾರಕ್ಕಾಗಿ ದತ್ತಾತ್ರೇಯರನ್ನು ಆರಾಧನೆ ಮಾಡಿ)

ರಾಹುಕಾಲ: 9-00AM ರಿಂದ 10-30AM
ಗುಳಿಕಕಾಲ: 1-30 PM ರಿಂದ 3-00 PM
ಯಮಗಂಡಕಾಲ: 10-30AMರಿಂದ 12-00PM

ಹೆಚ್ಚಿನ ಮಾಹಿತಿಗೆ: ಜ್ಯೋತಿಶ್ಯಾಸ್ತ್ರವಿಶಾರದ, ಜ್ಯೋತಿರ್ವಿದ್ಯಾರತ್ನ, ಎನ್ ಎಸ್ ಶರ್ಮ, ಪ್ರಧಾನ ಪುರೋಹಿತರು ಮತ್ತು ಆಗಮಿಕರು, ಶ್ರೀ ವಾಗ್ವಾದಿನೀ ಜ್ಯೋತಿಷ ಕೇಂದ್ರ, ಇಲ್ತೊರೆ ಗ್ರಾಮ. ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ: 562110. ಮೊ-9945170572

ರಾಜಕೀಯ

ಡಿ.ಕೆ.ಶಿವಕುಮಾರ್‌ ಬೆಂಗಳೂರಿನ ವಿಲನ್‌ ಆಗುವುದು ಬೇಡ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಡಿ.ಕೆ.ಶಿವಕುಮಾರ್‌ ಬೆಂಗಳೂರಿನ ವಿಲನ್‌ ಆಗುವುದು ಬೇಡ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸುರಂಗ ರಸ್ತೆ ಯೋಜನೆ ಕೂಡ ಅದೇ ರೀತಿಯಾಗಲಿದೆ. ಎಷ್ಟೇ ಅನುದಾನ ಹೆಚ್ಚಿದರೂ ಈ ಯೋಜನೆ ಜಾರಿಯಾಗಲು ಸಾಧ್ಯವಿಲ್ಲ. ಮೆಟ್ರೋ ಯೋಜನೆಯನ್ನು ಇದೇ ಹಣದಲ್ಲಿ ವಿಸ್ತರಣೆ ಮಾಡಬಹುದು. ಈ ಯೋಜನೆ ಮಾಡಿ ಡಿ.ಕೆ.ಶಿವಕುಮಾರ್‌ ಬೆಂಗಳೂರಿನ ವಿಲನ್‌

[ccc_my_favorite_select_button post_id="115408"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ವಾಹನದ ನಡುವೆ ಭೀಕರ ಅಪಘಾತ (Accident) ಉಂಟಾಗಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರ

[ccc_my_favorite_select_button post_id="115379"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!