Astrology: Likely to be a memorable day

ಜ.23 ದಿನ ಭವಿಷ್ಯ: ಈ ರಾಶಿಯವರಿಗೆ ಆಕಸ್ಮಿಕ ಘಟನೆಯಿಂದ ಲಾಭವಾಗುವ ಸಾಧ್ಯತೆ – ಎನ್ ಎಸ್ ಶರ್ಮ

ಶ್ರೀ ಕ್ರೋಧಿನಾಮ ಸಂವತ್ಸರ ಪುಷ್ಯ ಕೃಷ್ಣನವಮಿ ಜನವರಿ.23.2025: ಈ ದಿನ ವಿಶೇಷವಾಗಿ ಮಹಾಲಕ್ಷ್ಮಿಯ ಆರಾಧನೆಯನ್ನು ಮಾಡಿ ದಿನವನ್ನು ಶುರು ಮಾಡಿದರೆ ಅತ್ಯಂತ ಶುಭ. Astrology

ಮೇಷ ರಾಶಿ: ಆಕಸ್ಮಿಕ ಘಟನೆಯಿಂದ ಲಾಭ, ಅತ್ಯುನ್ನತ ಅಧಿಕಾರದ ಹುದ್ದೆ . ತಂದೆ-ತಾಯಿಯರ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ನಿರ್ಣಾಯಕ ಕೆಲಸ ಕಾರ್ಯಗಳಲ್ಲಿ ಯಶಸ್ಸು. (ಪರಿಹಾರಕ್ಕೆ ಆಂಜನೇಯ ಮಂತ್ರವನ್ನು ಜಪಿಸಿ)

ವೃಷಭ ರಾಶಿ: ಆತ್ಮವಿಶ್ವಾಸದಲ್ಲಿ ವೃದ್ಧಿ, ಶಿಕ್ಷಣ, ಕಲೆ ಇತ್ಯಾದಿ ಕ್ಷೇತ್ರಗಳಲ್ಲಿ ಮುನ್ನಡೆ.. ವಿವಾಹ, ಸಂತತಿ, ತೀರ್ಥಯಾತ್ರೆ ವಿದೇಶ ಪ್ರವಾಸಕ್ಕೆ ಅನುಕೂಲ ಉತ್ತರಾರ್ಧದಲ್ಲಿ ಸುಲಭರೂಪದಲ್ಲಿ ಅವಕಾಶ ಕೂಡಿ ಬರಲಿದೆ. (ಪರಿಹಾರಕ್ಕೆ ದುರ್ಗಾದೇವಿಯನ್ನು ಆರಾಧನೆ ಮಾಡಿ)

ಮಿಥುನ ರಾಶಿ: ಮನಸ್ಸು ಕೆಟ್ಟದ್ದನ್ನು ಆಲೋಚಿಸುತ್ತಿದೆ. ಸ್ವಲ್ಪ ಅವಕಾಶಗಳನ್ನು ನೋಡಿಕೊಳ್ಳಿ, ಬಂಧು ಮಿತ್ರರೊಂದಿಗೆ ಕೆಟ್ಟದಾಗಿ ಚಿಂತಿಸಬೇಡಿ, ಯೋಚಿಸಬೇಡಿ, ಅನುಕೂಲವಾಗುತ್ತದೆ/ ಆದರೆ ಕೆಲವು ಕೆಟ್ಟ ಸ್ವಭಾವಗಳನ್ನು ಬಿಡಬೇಕು. (ಪರಿಹಾರಕ್ಕಾಗಿ ಚಂದ್ರಶೇಖರ ಅಷ್ಟಕವನ್ನು ಕೇಳಿ)

ಕಟಕ ರಾಶಿ: ಒಳ್ಳೆಯ ವಿಚಾರಗಳಿಗೆ ಆತ್ಮೀಯವಾಗಿ ಯೋಚಿಸುತ್ತೀರಿ. ಆದರೆ ಧರ್ಮ ಬುದ್ಧಿಯ ಚಿಂತನೆ ಕಮ್ಮಿಯಾಗಿದೆ. ಸ್ವಲ್ಪ ಬುದ್ಧಿವಂತರಾಗಿ, ಧರ್ಮದ ಕಡೆ ಒಲವು ಇರಲಿ, ಅನಾವಶ್ಯಕ ಚಿಂತೆ ಬೇಡ ಶುಭವಾಗುತ್ತದೆ. (ಪರಿಹಾರಕ್ಕಾಗಿ ಮನೆಯಲ್ಲಿ ನವಗ್ರಹ ಪೂಜೆ ಮಾಡಿಸಿ)

ಸಿಂಹ ರಾಶಿ: ಶುಭದಿನ ಉತ್ತಮವಾದ ವಾತಾವರಣ. ಮನೆಯಲ್ಲಿ ನೆಮ್ಮದಿ, ಸತ್ಯ ಜ್ಞಾನದಿಂದ ಜೀವನ ಮಾಡಬೇಕೆಂಬ ಆಸೆ. ಮನಸ್ಸಿಗೆ ತೃಪ್ತಿಯಿದೆ, ಎಲ್ಲಾ ರೀತಿಯಲ್ಲೂ ಶುಭ. (ಪರಿಹಾರಕ್ಕಾಗಿ ಸರ್ವಮಂಗಳೆ ಅಮ್ಮನವರ ಪೂಜೆ ಮಾಡಿ)

ಕನ್ಯಾ ರಾಶಿ: ಆರೋಗ್ಯ, ವಿದ್ಯಾರ್ಥಿಗಳಿಗೆ ಶುಭ, ಕೆಲಸಗಳು ತಿರುಗಾಟವಿಲ್ಲದೆ ಕೆಲವು ಕೆಲಸಗಳು ಆಗುತ್ತವೆ ಅಧಿಕವಾದ ಲಾಭ, ಯಶಸ್ಸು ಅನುಕೂಲವಾಗುತ್ತದೆ (ಪರಿಹಾರಕ್ಕಾಗಿ ಶಿವನ ಪ್ರಾರ್ಥನೆ ಮಾಡಿ)

ತುಲಾ ರಾಶಿ: ಜ್ಞಾನಾರ್ಜನೆಗೆ ಉತ್ತಮವಾದ ಅತ್ಯಂತ ಶುಭವಾದ ದಿನ. ಧನಾಗಮ ನಿಧಾನವಾದರೂ ಚೆನ್ನಾಗಿರುತ್ತದೆ.. ಆರೋಗ್ಯದಲ್ಲಿ ಸ್ವಲ್ಪ ಏರುಪೇರು, ಎಲ್ಲಾ ಕಾರ್ಯದಲ್ಲೂ ಶುಭ. (ಪರಿಹಾರಕ್ಕಾಗಿ ಶಿವ ಸ್ಮರಣೆ ಮಾಡಿ)

ವೃಶ್ಚಿಕ ರಾಶಿ: ಶುಭ ಸಮಯ. ಆದರೆ ವಿನಾಕಾರಣ ಚಿಂತೆ, ಯೋಚಿಸತಕ್ಕದಲ್ಲದ ವಿಷಯದಲ್ಲೆಲ್ಲ ತಲೆಕೆಡಿಸಿಕೊಳ್ಳುತ್ತೀರಿ, ಇದರಿಂದ ಹೊರಬರಬೇಕು‌ ನಿಧಾನವಾಗಿ ಧ್ಯಾನವನ್ನು ಅಭ್ಯಾಸ ಮಾಡಿ, ಅನುಕೂಲವಾಗುತ್ತದೆ‌. (ಪರಿಹಾರಕ್ಕಾಗಿ ಶ್ರೀ ಕೃಷ್ಣನನ್ನು ಪೂಜೆ ಮಾಡಿ)

ಧನಸ್ಸು ರಾಶಿ: ಕಾರ್ಯಗಳಲ್ಲಿ ಆಸಕ್ತಿ ಉಂಟಾಗುತ್ತದೆ. ಧನವನ್ನು ಯಾವ ಕಾರ್ಯಕ್ಕೆ ಮಾಡಲು ನಿರ್ಣಯಿಸಿರುವಿರೋ ಅದಕ್ಕೆ ಮಾತ್ರ ಖರ್ಚು ಮಾಡಿ. ವಿಪರೀತವಾದ ದುಂದು ಬೆಚ್ಚ ಬೇಡ, ಎಚ್ಚರಿಕೆಯಿಂದ ಕಾರ್ಯವನ್ನು ನಿರ್ವಹಿಸಿ‌. (ಪರಿಹಾರಕ್ಕಾಗಿ ದುರ್ಗಾದೇವಿಯ ಸ್ತೋತ್ರವನ್ನು ಕೇಳಿ)

ಮಕರ ರಾಶಿ: ಅನಾವಶ್ಯಕ ಮಾತುಗಳು, ಅದೈರ್ಯದಿಂದ ಕೆಟ್ಟ ನಿರ್ಧಾರಗಳು, ಧೈರ್ಯ ಸಾಲದು, ಶುಭ ಕಾರ್ಯಕ್ಕಾಗಿ ಮುನ್ನುಗ್ಗಬೇಕು. (ಪರಿಹಾರಕ್ಕಾಗಿ ಸೂರ್ಯನಮಸ್ಕಾರವನ್ನು ಮಾಡಿ)

ಕುಂಭ ರಾಶಿ: ದೀರ್ಘವಾದ ಚಿಂತನೆ, ಆಲೋಚನೆ, ಮನಸ್ಸಿಗೆ ಕಿರಿಕಿರಿ‌‌‌.. ಒಳ್ಳೆಯ ಭಾವನೆ, ಇದ್ದರೂ ಭಗವಂತನಲ್ಲಿ ಪ್ರಾರ್ಥನೆ ಇರಬೇಕು‌. ನಿರಂತರವಾಗಿ ಒಳ್ಳೆಯವರ ಸಂಪರ್ಕದಲ್ಲಿ ಇರಿ. ಆರೋಗ್ಯವಂತರಾಗಿರುತ್ತೀರಿ, ದೃಢವಾದ ಕಾರ್ಯದಲ್ಲಿ ನಿಶ್ಚಯತೆಯನ್ನು ಇಟ್ಟುಕೊಳ್ಳಿ. (ಪರಿಹಾರಕ್ಕಾಗಿ ಮಹಾಲಕ್ಷ್ಮಿಯ ಪೂಜೆ ಮಾಡಿ)

ಮೀನ ರಾಶಿ: ಒಳ್ಳೆಯ ದಿನಗಳು ಬಂದಿವೆ, ಮಾಡಬೇಕಾದ ಕೆಲಸವೂ ಸಾಕಷ್ಟಿದೆ. ನಿಧಾನವಾಗಿ ಎಲ್ಲಾ ಕಾರ್ಯಗಳನ್ನು ತೂಗಿಸಿ, ಅನುಕೂಲವಾಗುತ್ತದೆ ಅತಿಯಾದ ಆಲೋಚನೆ ಬೇಡ ಉತ್ಸಾಹಿಗಳಾಗಿರಿ. (ಪರಿಹಾರಕ್ಕಾಗಿ ಶನೇಶ್ಚರ ಮಂತ್ರವನ್ನು ಜಪ ಮಾಡಿ)

ರಾಹುಕಾಲ: 1-30PM ರಿಂದ 3-00PM
ಗುಳಿಕಕಾಲ: 9-00AM ರಿಂದ 10-30 AM
ಯಮಗಂಡಕಾಲ: 6-00AMರಿಂದ 7-30AM

ಹೆಚ್ಚಿನ ಮಾಹಿತಿಗಾಗಿ; ಜ್ಯೋತಿಶ್ಯಾಸ್ತ್ರವಿಶಾರದ, ಜ್ಯೋತಿರ್ವಿದ್ಯಾರತ್ನ ಎನ್ಎಸ್ ಶರ್ಮ, ಪ್ರಧಾನ ಪುರೋಹಿತರು ಮತ್ತು ಆಗಮಿಕರು, ಶ್ರೀ ವಾಗ್ವಾದಿನೀ ಜ್ಯೋತಿಷ ಕೇಂದ್ರ, ಇಲ್ತೊರೆ ಗ್ರಾಮ. ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ: 562110. ಮೊ-9945170572

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ; ಕಣದಲ್ಲಿ ಉಳಿದವರು ಎಷ್ಟು ಗೊತ್ತೆ..!?

ದೊಡ್ಡಬಳ್ಳಾಪುರ TAPMCS ಚುನಾವಣೆ; ಕಣದಲ್ಲಿ ಉಳಿದವರು ಎಷ್ಟು ಗೊತ್ತೆ..!?

ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ಕೊನೆಯ ದಿನವಾದ ಸೋಮವಾರ ಅಂತಿಮ ಕಣದಲ್ಲಿ ‘ಎ’ ತರಗತಿಯಿಂದ 9, ‘ಬಿ’ ತರಗತಿಯಿಂದ 19 ಜನ ಉಳಿದಿದ್ದಾರೆ.

[ccc_my_favorite_select_button post_id="115412"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ವಾಹನದ ನಡುವೆ ಭೀಕರ ಅಪಘಾತ (Accident) ಉಂಟಾಗಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರ

[ccc_my_favorite_select_button post_id="115379"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!