Daily story: Prostitute and...

Daily story; ಹರಿತಲೇಖನಿ ದಿನಕ್ಕೊಂದು ಕತೆ: ವೇಶ್ಯೆ ಹಾಗೂ..‌

Daily story: ಒಂದಿನ ಒಬ್ಬಳು ವೇಶ್ಯೆ ಸತ್ತು ಹೋದ್ಲು ಅದೇ ದಿವಸ ಎದುರುಗಡೆ ವಾಸವಾಗಿದ್ದ ಒಬ್ಬ ಸಾಧು ಕೂಡ ಸತ್ತುಹೋದರು.

ಅವರನ್ನು ಕರೆದುಕೊಂಡು ಹೋಗಲು ದೂತರು ಬಂದರು, ಅವರು ಇಬ್ಬರನ್ನು ಕರೆದುಕೊಂಡು ಹೋಗಿ ಸಾಧುವನ್ನು ನರಕಕ್ಕೂ, ವೇಶ್ಯೆಯನ್ನು ಸ್ವರ್ಗಕ್ಕೆ ಕರೆದುಕೊಂಡು ಹೊರಟರು.

ಸಾಧು ತಕ್ಷಣ ನಿಂತುಬಿಟ್ಟ, “ನೀವು ಏನು ಮಾಡುತ್ತಿರುವಿರಿ,? ನನ್ನ ಹೆಸರು ಸ್ವರ್ಗದಲ್ಲಿ ಇರಬೇಕು ವೇಶ್ಯೆಯ ಹೆಸರು ನರಕದಲ್ಲಿ ಇರಬೇಕು. ನೀವು ತಪ್ಪುಕಲ್ಪನೆ ಮಾಡಿಕೊಂಡಿರುವಿರಿ, ಎಲ್ಲೋ ಏನೋ ತಪ್ಪಾಗಿದೆ ನನ್ನನ್ನು ದೇವರ ಬಳಿ ಕರೆದುಕೊಂಡು ಹೋಗಿ, ನಾನು ಆ ದೇವರನ್ನು ನ್ಯಾಯ ಕೇಳುವೆ ಎಂದು ಆಗ್ರಹಿಸಿದ “

ಇದರಿಂದ ವಿಚತಲಿತರಾದ ಯಮದೂತರು, ಆ ಸಾಧುವನ್ನು ದೇವರ ಬಳಿ ಕರೆದುಕೊಂಡು ಹೋದರು. ಆಗ ಸಾಧು ತನ್ನ ಅನುಮಾನವನ್ನು ವ್ಯಕ್ತಪಡಿಸಿದನು “ನಾನು ಸ್ವರ್ಗಕ್ಕೆ ಹೋಗಬೇಕು ಆದರೆ ದೂತರು ತಪ್ಪಾಗಿ ನನ್ನನ್ನು ನರಕಕ್ಕೆ ಕೊಂಡೊಯ್ಯುತ್ತಿರುವರು ನ್ಯಾಯವೇ”? ಎಂದು ಕೇಳಿದನು.

ಆಗ ಭಗವಂತ ನಕ್ಕು ನುಡಿದ ಇಲ್ಲ ಅವರು ಸರಿಯಾಗಿ ಕರೆದುಕೊಂಡು ಹೋಗುತ್ತಿದ್ದಾರೆ ಅದಕ್ಕೆ ಕಾರಣವಿದೆ. ಸಾಧುವಾಗಿ ನೀನು ಸದಾ ವೇಶ್ಯೆಯ ಮನೆ ಕಡೆಯ ಗಮನವಿತ್ತು. ತುಂಬಾ ಚೆನ್ನಾಗಿದ್ದಾಳೆ ಆದರೆ ಅವಳು ಮಾಡುವ ಕೆಲಸ ಸರಿಯಿಲ್ಲ..

ಅವಳು ಕಸುಬಿಗೆ ಹೇಗೆ ಬಂದಳು ಕೇಳಬೇಕು? ಅವಳಿಗೆ ಬುದ್ಧಿವಾದವನ್ನು ಹೇಳಬೇಕು ಹೇಗೆ ? ಎಂಬ ಆಲೋಚನೆಯಲ್ಲಿ ನಿನ್ನ ದಿನವನ್ನು ಕಳೆಯುತ್ತಿದ್ದೆ. ಆದರೆ ಒಂದು ದಿನವೂ ಅವಳನ್ನು ಭೇಟಿಯಾಗುವ ಧೈರ್ಯಮಾಡಲಿಲ್ಲ.

ಅವಳು ಬಂದವರಿಗೆಲ್ಲ ಸಾರಾಯಿಯನ್ನು ಕುಡಿಸುತ್ತಿದ್ದಳು. ಅದರ ವಾಸನೆ ನಿನಗೆ ಸದಾ ಮೂಗಿಗೆ ಬಡಿಯುತ್ತಿತ್ತು ನಿನಗೆ ಸಾರಾಯಿ ಕುಡಿಯುವ ಆಸೆಯಿದ್ದರೂ ಸಮಾಜದ ಭಯದಿಂದ ನೀನು ಕುಡಿಯುವ ದೇರ್ಯ ಮಾಡಲಿಲ್ಲ.‌

ಸದಾ ನಿನ್ನ ಮನಸ್ಸನ್ನು ಹತೋಟಿಯಲ್ಲಿ ಇಡುವ ಪ್ರಯತ್ನ ಮಾಡುತ್ತಲೇ ಇದ್ದೇ ಜನಗಳು ನಿನ್ನನ್ನು ಸ್ವಾಮೀಜಿ ಎಂದು ಪೂಜಿಸುತ್ತಿದ್ದರು.

ನೀನು ಅವರಿಗಾಗಿ ನಿನ್ನ ಆಸೆಗಳನ್ನೆಲ್ಲಾ ಅದುಮಿಟ್ಟುಕೊಂಡು ತೋರ್ಪಡಿಕೆಯ ಜೀವನ ಸಾಗಿಸುತ್ತಿದ್ದೆ.. ತಪ್ಪಾಗಿ ನಡೆದರೆ ಎಲ್ಲಿ ಜನಗಳು ನನ್ನನ್ನು ತಿರಸ್ಕರಿಸುವರೋ ಎಂಬ ಭಯ ನಿನ್ನನ್ನು ಕಾಡುತ್ತಿತ್ತು. ಆದರೆ ವೇಶ್ಯೆಯು ಪ್ರತಿದಿನವೂ ನೀನು ಮಾಡುವ ಪೂಜೆ ಭಜನೆ ಹಾಗೂ ನೀನು ಹಚ್ಚುವ ದೀಪವನ್ನು ನೋಡುತ್ತಿದ್ದಳು.

“ನನಗೆ ಆಗ ಅದೃಷ್ಟ ಇಲ್ಲವೇ “ಎಂದು ಕೊರಗುತ್ತಿದ್ದಳು ಅವಳು ಅವರ ಮನೆಯಿಂದಲೇ ನೀನು ಮಾಡುವ ಪೂಜೆಯನ್ನು ಗಮನಿಸುತ್ತಿದ್ದಳು.

ಬೆಳಗುವ ದೀಪವನ್ನು ನಮಸ್ಕರಿಸುತ್ತಿದ್ದಳು ಹಚ್ಚುವ ಧೂಪವನ್ನು ಸೇವಿಸುತ್ತಿದ್ದಳು, ನೀನು ಪ್ರತಿಸಾರಿ ಭಜನೆ ಮಾಡಿದಾಗಲೂ ಕಣ್ಮುಚ್ಚಿ ಅದನ್ನು ಆರಾಧಿಸುತ್ತಿದ್ದಳು.

ದೇವರ ಗುಡಿಗೆ ಹೋಗಿ ಪೂಜೆ ಸಲ್ಲಿಸುವ ಅದೃಷ್ಟ ತನಗೆ ಇಲ್ಲವೆಂದು ಸದಾ ಕಣ್ಣೀರು ಸುರಿಸುತ್ತಿದ್ದಳು.‌ ಹಾಗಾಗಿ ಅವಳು ಮನದಿಂದ ಸದಾ ದೇವರನ್ನು ಪೂಜಿಸುತ್ತಿದ್ದಳು.

ಇದರಿಂದ ಇಂದು ಅವಳು ಸ್ವರ್ಗದ ದಾರಿ ಹಿಡಿದಳು. ನೀನು ನರಕದ ದಾರಿ ಹಿಡಿದೆ ಎಂದರು..

ಕೃಪೆ: ಸುರಭಿ ಲತಾ. (ಸಾಮಾಜಿಕ ಜಾಲತಾಣ)

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]