Dakshina Kumbha Mela at T. Narasipur

ಟಿ.ನರಸೀಪುರದಲ್ಲಿ ದಕ್ಷಿಣ ಕುಂಭಮೇಳ; ಕರವೇ ಪ್ರವೀಣ್ ಶೆಟ್ಟಿ ಬಣದಿಂದ ಪುಣ್ಯಸ್ನಾನ

ಮೈಸೂರು: ತಿರುಮಕೂಡಲು ನರಸೀಪುರದ ಸಂಗಮದಲ್ಲಿ ನಡೆಯುತ್ತಿರುವ ದಕ್ಷಿಣ ಭಾರತದ ಕುಂಭಮೇಳದಲ್ಲಿ (Dakshina Kumbha Mela) ಪುಣ್ಯಸ್ನಾನ ಮಾಡಲು ಜನಸಾಗರವೇ ಹರಿದು ಬರುತ್ತಿದೆ.

ಟಿ.ನರಸೀಪುರದಲ್ಲಿ ದಕ್ಷಿಣ ಕುಂಭಮೇಳ; ಕರವೇ ಪ್ರವೀಣ್ ಶೆಟ್ಟಿ ಬಣದಿಂದ ಪುಣ್ಯಸ್ನಾನ

ರಾಜ್ಯದ ನಾನಾ ಜಿಲ್ಲೆಗಳು ಸೇರಿ ನೆರೆ ರಾಜ್ಯಗಳಿಂದಲೂ ಜನರು ಆಗಮಿಸುತ್ತಿರುವುದರಿಂದ ತ್ರಿವೇಣಿ ಸಂಗಮ ಕಳೆಗಟ್ಟುತಿದ್ದು, ಬೆಳಗ್ಗೆಯಿಂದ ನದಿಯಲ್ಲಿಸ್ನಾನ ಮಾಡಲು ಜನ ಸೇರುತ್ತಿದ್ದಾರೆ.

ಶ್ರೀ ಅಗಸ್ತೇಶ್ವರ ಹಾಗೂ ಶ್ರೀ ಗುಂಜಾ ನರಸಿಂಹಸ್ವಾಮಿ ದೇವಾಲಯಗಳಲ್ಲಿ ಜನರು ಸಾಲುಗಟ್ಟಿ ನಿಂತು ದೇವರ ದರ್ಶನ ಪಡೆಯುತ್ತಿದ್ದಾರೆ.

ಟಿ.ನರಸೀಪುರದಲ್ಲಿ ದಕ್ಷಿಣ ಕುಂಭಮೇಳ; ಕರವೇ ಪ್ರವೀಣ್ ಶೆಟ್ಟಿ ಬಣದಿಂದ ಪುಣ್ಯಸ್ನಾನ

ಕಾವೇರಿ, ಕಪಿಲಾ ಹಾಗೂ ಗುಪ್ತಗಾಮಿಕ ಸಟಿಕ ಸರೋವರ ನದಿಗಳ ಸಂಗಮದ ಕ್ಷೇತ್ರದಲ್ಲಿ 6 ವರ್ಷಗಳ ಬಳಿಕ ಕುಂಭಮೇಳ ಉತ್ಸವ ಆಯೋಜನೆಗೊಂಡಿದೆ.

ಸೋಮ ವಾರದಿಂದ ಆರಂಭಗೊಂಡಿರುವ ಕುಂಭಮೇಳ ಜನರ ಸಂಭ್ರಮಕ್ಕೆ ಸಾಕ್ಷಿಯಾಗಿದೆ. ಯಾಗ ಮಂಟಪದಲ್ಲಿ ಹೋಮ ಹವನಗಳು ಧಾರ್ಮಿಕ ವಿಧಿ ವಿಧಾನದಂತೆ ನಡೆಯುತ್ತಿವೆ.

ಯಾವುದೇ ಅಹಿತಕರ ಘಟನೆ ನಡೆದಂತೆ ಮುಂಜಾಗ್ರತ ಕ್ರಮವನ್ನು ಕೈಗೊಂಡಿದ್ದು, ತ್ರಿವೇಣಿ ಸಂಗಮ ಪ್ರವೇಶ, ಆಸುಪಾಸಿನಲ್ಲಿ ವಾಹನಗಳ ನಿಲುಗಡೆ ನಿಷೇಧಿಸಿದೆ.

ನದಿ ಪಾತ್ರದ 3 ಕಡೆ ಸ್ನಾನ ಘಟ್ಟದ ಬಳಿ ಪುಣ್ಯ ಸ್ಥಾನ ಮಾಡಲು ಸುರಕ್ಷಿತವಾದ ಸ್ಥಳಗಳನ್ನು ಗುರುತಿಸಿ ಬ್ಯಾರಿಕೇಡ್ ಗಳನ್ನು ಅಳವಡಿಸಲಾಗಿದೆ.

ಕರವೇ ಪ್ರವೀಣ್ ಶೆಟ್ಟಿ ಬಣದಿಂದ ಪುಣ್ಯ ಸ್ನಾನ

ಟಿ.ನರಸೀಪುರದಲ್ಲಿ ದಕ್ಷಿಣ ಕುಂಭಮೇಳ; ಕರವೇ ಪ್ರವೀಣ್ ಶೆಟ್ಟಿ ಬಣದಿಂದ ಪುಣ್ಯಸ್ನಾನ

ಟಿ.ನರಸೀಪುರದ ಸಂಗಮದಲ್ಲಿ ನಡೆಯುತ್ತಿರುವ ದಕ್ಷಿಣ ಭಾರತದ ಕುಂಭಮೇಳದಲ್ಲಿ ಕರವೇ ಪ್ರವೀಣ್ ಕುಮಾರ್ ಶೆಟ್ಟಿಬಣದ ಕಾರ್ಯಕರ್ತರು ಪುಣ್ಯಸ್ನಾನ ಮಾಡಿ, ಆರತಿ ಬೆಳಗಿದರು.

ಈ ವೇಳೆ ರಾಜ್ಯಾಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷ ಶಿವರಾಜ್ ಗೌಡ, ಕಾರ್ಯದರ್ಶಿ ಲೋಕೇಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟರವಿ, ಬೆಂಗಳೂರು ನಗರ ಪ್ರಧಾನ ಕಾರ್ಯದರ್ಶಿ ಜಯಂತ್, ಮುಖಂಡರಾದ ಪರಮೇಶ್, ಸೋಮು, ಮಂಜು, ಹೇಮಂತ್ ಮತ್ತಿತರರಿದ್ದರು.

ರಾಜಕೀಯ

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಇತ್ತೀಚೆಗಷ್ಟೇ ಏಕಾಏಕಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಆಯ್ಕೆ ಬೆನ್ನಲ್ಲೇ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ.

[ccc_my_favorite_select_button post_id="120068"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿ ಯೂನಿಟ್-2ರಲ್ಲಿ ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಬೆಂಕಿ ಅವಘಡದಿಂದಾಗಿ (Fire accident) ಉಂಟಾಗಿರುವ ಬೆಂಕಿಯ ಕೆನ್ನಾಲಿಗೆ ಆವರಿಸುತ್ತಲೇ ಇದ್ದು, ಸತತ ಐದು ಗಂಟೆಗಳಿಂದಲೂ 10

[ccc_my_favorite_select_button post_id="120091"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!