ಪುಲ್ವಾಮ ದಾಳಿಗೆ 6 ವರ್ಷ; ಮಾಸಿಲ್ಲ ಆ ಭಯಾನಕ ಘಟನೆಯ ನೆನಪು

6 years of Pulwama attack

ನವದೆಹಲಿ: ಪುಲ್ವಾಮ ಉಗ್ರರ ದಾಳಿ (PulwamaTerrorAttack) ನಡೆದು ಇಂದಿಗೆ ಆರು ವರ್ಷ, ಈ ಆ ಕರಾಳ ಘಟನೆಯಲ್ಲಿ ಉಗ್ರರದಾಳಿಗೆ ಭಾರತಾಂಬೆಯ ಹೆಮ್ಮೆಯ ಸೈನಿಕರು ಹುತಾತ್ಮರಾಗಿದ್ದರು.

2019ರ ಫೆಬ್ರವರಿ 14 ರಂದು ಭದ್ರತಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ವಾಹನ ಉಗ್ರರು ಆತ್ಮಹತ್ಯಾ ಬಾಂಬರ್ ಮೂಲಕ ದಾಳಿ ಮಾಡಿದ್ದರು. ಘಟನೆಯಲ್ಲಿ ಉಗ್ರರದಾಳಿಯಲ್ಲಿ 40 ಮಂದಿ ಸೈನಿಕರು ಹುತಾತ್ಮರಾಗಿದ್ದರು.

ಇಂದು ದೇಶಾದ್ಯಂತ ಪುಲ್ವಾಮಾ ಘಟನೆಯಲ್ಲಿ ಹುತಾತ್ಮರಾದ ಯೋಧರಿಗೆ ಈ ಗೌರವ ಸಲ್ಲಿಸಲಾಗುತ್ತಿದ್ದು, ಈ ಭಯಾನಕ ಘಟನೆಯ ನೆನಪು ಮಾತ್ರ ಇನ್ನು ಮಾಸಿಲ್ಲ.

ಸರಿಯಾಗಿ ಆರು ವರ್ಷಗಳ ಹಿಂದೆ, ಫೆಬ್ರವರಿ 14ರ ಅಪರಾಹ್ನ 3 ಗಂಟೆ ಸಮಯ ಜಮ್ಮುವಿನ ಪುಲ್ವಾಮಾ ಜಿಲ್ಲೆಯಲ್ಲಿ ಜೈಕ್ ಇ ಮೊಹಮ್ಮದ್‌ಇಎಂಬ ಸಂಘಟನೆಯ ಉಗ್ರಗಾಮಿಗಳನ್ನು ಮತ್ತು ಸ್ಫೋಟಕಗಳನ್ನು ಹೊತ್ತ ವಾಹನ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಸಿಆರ್ ಪಿಎಫ್‌ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆಯಿತು.

ಜೈಷ್ ಮೊಹಮ್ಮದ್ ಸಂಘಟನೆಯ ಆತ್ಮಹತ್ಯಾ ದಾಳಿಕೋರ ಯೋಧರ ಬೆಂಗಾವಲು ವಾಹನದ ಮೇಲೆ ಡಿಕ್ಕಿ ಹೊಡೆದಾಗ ಸುಮಾರು ಸುಮಾರು 40 ಯೋಧರು ಸ್ಥಳದಲ್ಲಿಯೇ ಹುತಾತ್ಮರಾದರು.

ಈ ದಾಳಿಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಯಿತು. ಪಕ್ಷಭೇದ ಮರೆತು ರಾಜಕೀಯ ನಾಯಕರು, ಸಮಾಜದ ಗಣ್ಯರು ಘಟನೆಯನ್ನು ಖಂಡಿಸಿದರು. ಈ ಭೀಕರ ದಾಳಿಗೆ ಇಡೀ ಭಾರತವೇ ಶೋಕ ಸಾಗರದಲ್ಲಿ ಮುಳುಗಿತ್ತು.

ಪ್ರತೀಕಾರ

ಇನ್ನು ಪುಲ್ವಾಮಾ ದಾಳಿಗೆ ಪ್ರತಿಯಾಗಿ ಭಾರತೀಯ ವಾಯುಪಡೆಯು 2019ರ ಫೆಬ್ರವರಿ 26ರಂದು ಪಾಕ್ ಆಕ್ರಮಿತ ಕಾಶ್ಮೀರದ ಬಾಲಾಕೋಟ್‌ನಲ್ಲಿ ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆ ಶಿಬಿರಗಳನ್ನು ಗುರಿಯಾಗಿಸಿಕೊಂಡು ವಾಯುದಾಳಿ ನಡೆಸಿತು.

12 ಮಿರಾಜ್- 2000 ಫೈಟರ್ ಜೆಟ್‌ಗಳು ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದವು. 350 ಉಗ್ರರ ಶಿಬಿರಗಳನ್ನು ಪುಡಿಗಟ್ಟಲಾಗಿತ್ತು.

ಸಂಚುಕೋರರು ಸಿಕ್ಕಿಲ್ಲ

ದಾಳಿ ನಡೆದು ಆರು ವರ್ಷಗಳು ಕಳೆದರೂ ಜೆಇಎಂ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಸೇರಿದಂತೆ ಪ್ರಮುಖ ಸಂಚುಕೋರರು ಇಲ್ಲಿಯವರೆಗೂ ಸಿಕ್ಕಿಲ್ಲ. ಅಲ್ಲದೆ ಅಷ್ಟು ದೊಡ್ಡ ಪ್ರಮಾಣದ ಸ್ಪೋಟಕ ದೇಶದ ಒಳಗೆ ಹೇಗೆ ಬಂತು ಎಂಬುದಕ್ಕೆ ಉತ್ತರಕೂಡ ಸಿಕ್ಕಿಲ್ಲ.

ಈ ದುಷ್ಕೃತ್ಯವೆಸಗಿದ ಪಾಪಿಗಳನ್ನು ನಮ್ಮ ವಶಕ್ಕೆ ಒಪ್ಪಿಸಿ ಎಂದು ಭಾರತ ಬರೆದಿದ್ದರೂ, ಪಾಕಿಸ್ತಾನ ಮಾತ್ರ ಯಾವ ಪತ್ರಗಳಿಗೆ ಉತ್ತರಿಸುವ ಗೋಜಿಗೂ ಹೋಗಿಗಿಲ್ಲ.

ಈ ದಾಳಿಯಲ್ಲಿ ಭಾಗಿಯಾದ 19 ಉಗ್ರರ ಪೈಕಿ 15 ಮಂದಿಯನ್ನು ವಿವಿಧ ಕಾರ್ತಾಚರಣೆಗಳ ಸಂದರ್ಭದಲ್ಲಿ ಬಂಧಿಸಲಾಗಿದೆ. ಇಲ್ಲವೇ ಹತ್ಯೆ ಮಾಡಲಾಗಿದೆ.

ಆಜರ್, ಆತನ ಸಹೋದರ ರಾವುಫ್ ಅಸ್ಕರ್ ಮತ್ತು ಅವನ ಸಂಬಂಧಿ ಅಮ್ಮರ್ ಅಲ್ಲಿ ತಲೆಮರೆಸಿಕೊಂಡಿದ್ದಾರೆ.

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]