ಹರಿತಲೇಖನಿ ದಿನಕ್ಕೊಂದು ಕಥೆ: ಮಂಡೋದರಿ

Daily story: Mandodari

Daily story; ಮಂಡೋದರಿ ರಾಮಾಯಣದ ಅನುಸಾರ ರಾವಣನ ಪತ್ನಿ ಹಿಂದೂ ಆಚರಣೆಯ ಅನುಸಾರ ನಿತ್ಯವೂ ಪ್ರಾರ್ಥನೆ ಸಲ್ಲಿಸಬೇಕಾದ ಐದು ಜನ ಪತಿವ್ರತಾ ಮಹಿಳೆಯರಲ್ಲಿ ಒಬ್ಬಳು. ರಾಮಾಯಣವು ಅವಳನ್ನು ಸುಂದರಿ, ಧಾರ್ಮಿಕಳು ಹಾಗೂ ನೀತಿವಂತಳು ಎಂದು ಚಿತ್ರಿಸುತ್ತದೆ.

ಈಕೆ ಮಯಾಸುರ ಮತ್ತು ಗಂಧರ್ವ ಕನ್ಯೆ ಹೇಮಾ ಅವರ ಮಗಳು. ಇವಳಿಗೆ ಮೇಘನಾದ ಮತ್ತು ಅಕ್ಷಯ ಕುಮಾರ ಎಂಬ ಇಬ್ಬರು ಮಕ್ಕಳು.

ಮಯನು ಹೇಮೆಯೊಂದಿಗೆ ಒಂದು ಸಾವಿರ ವರ್ಷ ಪರ್ಯಂತ ಸಂಸಾರ ನಡೆಸಿದ. ಅವಳಿಗೋಸ್ಕರ ತನ್ನ ಮಾಯಾಶಕ್ತಿಯಿಂದ ವಜ್ರವೈಡೂರ್ಯ ಖಚಿತವಾದ ಸುವರ್ಣ ನಗರವನ್ನೇ ನಿರ್ಮಿಸಿದ.

ಕೊನೆಯಲ್ಲಿ ಹೇಮ ಮಯನನ್ನು ತೊರೆದು ಹೊರಟು ಹೋದಳು. ಅಷ್ಟರಲ್ಲಿ ಇವರಿಗೆ ಮಾಯಾವಿ, ದುಂದುಭಿ ಎಂಬ ಇಬ್ಬರು ಗಂಡುಮಕ್ಕಳೂ ಮಂಡೋದರಿ ಎಂಬ ಒಬ್ಬ ಹೆಣ್ಣುಮಗಳೂ ಹುಟ್ಟಿದ್ದರು.

ಮಯ ಹೇಮೆಯ ವಿರಹದಿಂದ ದುಃಖಿತನಾಗಿ ತನ್ನ ಮಗಳು ಮಂಡೋದರಿಯನ್ನು ಕರೆದುಕೊಂಡು ಕಾಡಿಗೆ ಬಂದುಬಿಟ್ಟ.

ರಾವಣ ಒಮ್ಮೆ ಆಕಸ್ಮಿಕವಾಗಿ ಮಯನಿಗೆ ಭೇಟಿಯಾದ. ತನ್ನ ಮಗಳನ್ನು ಮದುವೆಯಾಗುವಂತೆ ಮಯ ರಾವಣನನ್ನು ಕೇಳಿದಾಗ ರಾವಣ ಒಪ್ಪಿಕೊಂಡ.

ಆ ಕೂಡಲೇ ಮಯ ಅಗ್ನಿಯನ್ನು ಪ್ರತಿಷ್ಠಾಪಿಸಿ ವಿಧ್ಯುಕ್ತವಾಗಿ ಮಂಡೋದರಿಯನ್ನು ರಾವಣನಿಗೆ ಪಾಣಿಗ್ರಹಣ ಮಾಡಿಕೊಟ್ಟ. ಅದ್ಭುತವೂ ಅಮೋಘವೂ ಆದ ಒಂದು ಶಕ್ತ್ಯಾಯುಧವನ್ನೂ ರಾವಣನಿಗೆ ಕೊಟ್ಟ. ಅದು ಪರಮ ತಪೋಬಲದಿಂದ ಮಯನಿಗೆ ಲಭಿಸಿತ್ತು.

ಮಂಡೋದರಿಗೆ ಮಂಡೋಪರಿ ಎಂಬುದು ಇನ್ನೊಂದು ಹೆಸರು. ಮಂದ ಉಪರೀ ಎಂದರೆ ಕೃಶವಾದ ಉದರವುಳ್ಳವಳು ಎಂದರ್ಥ. ಮಂಡ ಉದರೀ ಎಂದರೆ ಸುಂದರವಾದ ಉದರವುಳ್ಳವಳು ಎಂದು ಅರ್ಥ.

ರಾವಣನನ್ನು ಮದುವೆಯಾದ ಮೇಲೆ ಇಂದ್ರಜಿತು, ಅಕ್ಷಯಕುಮಾರ ಎಂಬ ಮಹಾವೀರರನ್ನು ಮಕ್ಕಳಾಗಿ ಪಡೆದಳು. ಅನಂತರ ರಾವಣ ರಾಮಚಂದ್ರನ ಪತ್ನಿ ಸೀತೆಯನ್ನು ಅಪಹರಿಸಿಕೊಂಡು ತಂದ.

ರಾಮಲಕ್ಷ್ಮಣರು ವಾನರ ಸೈನ್ಯವನ್ನು ಕಟ್ಟಿಕೊಂಡು ರಾವಣನ ಮೇಲೆ ಯುದ್ಧಕ್ಕೆ ಬಂದರು. ಆ ಯುದ್ದದಲ್ಲಿ ರಾವಣ ಕುಂಭಕರ್ಣ ಇಂದ್ರಜಿತು ಎಲ್ಲರೂ ಸತ್ತುಹೋದರು.

ಇಂದ್ರಾದಿಗಳಿಗೂ ಅಜೇಯರಾದ ಇವರು ನಾಶವಾಗಬೇಕಾದರೆ ರಾಮ ಮಾನವನಲ್ಲ ದೇವಾಂಶ ಸಂಭೂತನೇ ಆಗಿರಬೇಕೆಂದು ಮಂಡೋದರಿ ಊಹಿಸಿದ್ದಳು.

ಕೃಪೆ: ಸಾಮಾಜಿಕ ಜಾಲತಾಣ.

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!