Astrology: Likely to be a memorable day

ದಿನ ಭವಿಷ್ಯ: ಫೆ.23: ಈ ರಾಶಿಯವರು ಆರೋಗ್ಯ ದೃಷ್ಟಿಯಿಂದ ಜಾಗರೂಕರಾಗಿರಿ

Astrology: ಭಾನುವಾರ, ಫೆಬ್ರವರಿ 23, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಆರೋಗ್ಯಕರ ಆಹಾರ ಸೇವನೆ ಮತ್ತು ತೂಕ ನಿಯಂತ್ರಣ ಇಂದು ನಿಮಗೆ ಮುಖ್ಯ. ಇತರೆ ಜನರೊಂದಿಗೆ ಉತ್ತಮ ಸಂಬಂಧ ಕಾಯ್ದುಕೊಳ್ಳಿ. ಅಹಿತಕರಗಳಿಂದ ದೂರವಿರಿ.

ವೃಷಭ ರಾಶಿ: ಕಳೆದುಹೋದ ಸಂಬಂಧಗಳಿಗೆ ಹೆಚ್ಚಿನ ಗಮನ ನೀಡದಿರಿ. ಚಿಂತಿಸಲು ಸಾಕಷ್ಟು ವಿಚಾರಗಳಿವೆ. ಗಾಳಿಯಲ್ಲಿ ಕೇಳಿ ಬರುವ ಸುದ್ದಿಗಳಿಂದ ದೂರವಿರಿ. ಕೆಲಸ ಕಾರ್ಯಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳಿ.

ಮಿಥುನ ರಾಶಿ: ಮಂಗಳನ ಪ್ರಭಾವ, ನಿಮ್ಮ ರಾಶಿ ಮೇಲಿದ್ದು,ಪ್ರೀತಿ ಪಾತ್ರರ ಭಾವನೆಗಳಿಗೆ ಸ್ಪಂದನೆ ನೀಡಿ. ವ್ಯಾಪಾರ ಹಾಗೂ ವಹಿವಾಟುಗಳಲ್ಲಿ ಎರಡು ಬಾರಿ ಯೋಚಿಸಿ ನಿರ್ಧಾರ ಕೈಗೊಳ್ಳಿ.

ಕಟಕ ರಾಶಿ: ಮಹತ್ವಾಕಾಂಕ್ಷೆಯ ಮನಸ್ಥಿತಿಯಲ್ಲಿದ್ದೀರಿ,
ಆದರೆ ಮಾಡಬಹುದಾದ ಅತ್ಯುತ್ತಮ ಕೆಲಸವೆಂದರೆ ನಿಮ್ಮ ಹಣವನ್ನು ಉತ್ತಮವಾಗಿ ನಿಭಾಯಿಸುವುದು. ಇತರರಿಗೆ ಸಹಾಯ ಮಾಡುವುದರಲ್ಲಿ ತಪ್ಪಿಲ್ಲ. ಆದರೆ, ಅದು ಅತಿಯಾಗದಿರಲಿ.

ಸಿಂಹ ರಾಶಿ: ಇತರರಿಗೆ ಹೆಚ್ಚು ಬುದ್ಧಿ ಹೇಳುವ ಕೆಲಸ ಮಾಡದಿರಿ. ಯಾವುದೇ ವಿಚಾರಗಳಿಗೂ ತೀರ್ಪು ನೀಡದಿರಿ. ನಿಂದನೆಗಳು ಕೇಳಿಬರಬಹುದು ಜಾಗರೂಕರಾಗಿರಿ.

ಕನ್ಯಾ ರಾಶಿ: ಅರ್ಥೈಸಿಕೊಂಡಂತೆ ಎಲ್ಲವೂ ಇರುವುದಿಲ್ಲ. ಯೋಜನೆಗಳನ್ನು ರೂಪಿಸಲು ಮತ್ತು ಅಡಿಪಾಯ ಹಾಕಲು, ಭವಿಷ್ಯದ ಯಶಸ್ಸಿಗೆ ಸಿದ್ಧರಾಗಲು ಇದು ಸೂಕ್ತ ಕ್ಷಣವಾಗಿದೆ.

ತುಲಾ ರಾಶಿ: ಪಾಲುದಾರಿಕೆ ಅಥವಾ ತಂಡದ ಕೆಲಸದಲ್ಲಿ ಕೌಶಲ್ಯ ಪ್ರದರ್ಶಿಸಲಿದ್ದೀರಿ. ಇದು ಉತ್ತಮ ಅವಕಾಶಗಳಿಗೆ ದಾರಿ ಮಾಡಿಕೊಡಲಿದೆ, ಸಾಮಾಜಿಕ ಗೌರವ ಪ್ರತಿಷ್ಠೆ ವೃದ್ಧಿಸಲಿದೆ.

ವೃಶ್ಚಿಕ ರಾಶಿ: ಕೆಲಸದಲ್ಲಿ ಸಂಪೂರ್ಣ ಶ್ರಮ ಹಾಕಿ ಕೆಲಸ ಮಾಡಿ. ಭಯಬೇಡ ಮುನ್ನಡೆಯಿರಿ. ಅಪಾಯಗಳು ತಾನಾಗೇ ಬದಿಗೆ ಸರಿಯಲಿವೆ.

ಧನಸ್ಸು ರಾಶಿ: ಎಲ್ಲಾ ವಿಚಾರದಲ್ಲಿ ಮೌನ ಒಳ್ಳೆಯದಲ್ಲ. ಅನ್ಯಾಯದ ವಿರುದ್ಧ ಧ್ವನಿ ಎತ್ತಿ. ವೃತ್ತಿಪರ ಬೆಳವಣಿಗೆಗಳು ಅನುಕೂಲಕರವಾಗಿವೆ ಮತ್ತು ವಿವಿಧ ಅವಕಾಶಗಳು ನಿಮ್ಮ ಬಳಿ ಬರುತ್ತವೆ. ಪ್ರಯಾಣದ ಸಾಧ್ಯತೆಗಳಿವೆ. ಅಪರಿಚಿತ ವ್ಯಕ್ತಿಗಳು ಸಿಗಬಹುದು ಜಾಗರೂಕರಾಗಿರಿ.

ಮಕರ ರಾಶಿ: ಕೆಲ ಸಂಪರ್ಕ ಗಳು, ಪಾಲುದಾರಿಕೆಗಳು ದೀರ್ಘಕಾಲೀನ ಭದ್ರತೆ ಮತ್ತು ಮನಸ್ಸಿಗೆ ಶಾಂತಿಯನ್ನು ನೀಡಲಿದೆ. ಅನಗತ್ಯವಾದ ಸ್ಪರ್ಧೆಗಳು ಬೇಡ. ಆರ್ಥಿಕವಾಗಿ ಸ್ಥಿರವಾಗಿರಲು ಸಾಧ್ಯವಿದೆ. ಏಕೆಂದರೆ ಗಳಿಕೆಯು ಸ್ಥಿರವಾಗಿರುತ್ತದೆ. ಕೆಲಸದಲ್ಲಿ ಉತ್ತಮ ಲಾಭಗಳಿಸುವ ಸೂಚನೆ ಇದೆ. ಶ್ರಮದಿಂದ ಲಾಭ ಪಡೆಯಬಹುದು. ಆರೋಗ್ಯ ದೃಷ್ಟಿಯಿಂದ ಜಾಗರೂಕರಾಗಿರಿ.

ಕುಂಭ ರಾಶಿ: ನಕಾರಾತ್ಮಕ ಆಲೋಚನೆಗಳು ಮಾನಸಿಕ ಒತ್ತಡಕ್ಕೆ ಕಾರಣ ಆಗಬಹುದು. ಧ್ಯಾನ, ಯೋಗ, ಅಥವಾ ಧಾರ್ಮಿಕ ಚಟುವಟಿಕೆಗಳಲ್ಲಿ ತೊಡಗುವುದರಿಂದ ಮನಸ್ಸಿಗೆ ಶಾಂತಿ ಸಿಗಬಹುದು. ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯಿರಿ.

ಮೀನ ರಾಶಿ: ಇನ್ನೂ ಕಷ್ಟಪಟ್ಟು ಕೆಲಸ ಮಾಡುತ್ತಿರುವಂತೆ ತೋರುತ್ತಿದೆ, ಈ ಪರಿಶ್ರಮವೇ ಎಲ್ಲಾ ಪಾಲುದಾರಿಕೆಗಳಿಗೆ ಉತ್ತೇಜನವನ್ನು ನೀಡಲಿದೆ. ಹೊಸ ಸ್ನೇಹ ಸಂಪರ್ಕಗಳು ದೊರೆಯುವ ಯೋಗವಿದೆ.

ರಾಹುಕಾಲ: 05:03 ರಿಂದ 06:32
ಗುಳಿಕಕಾಲ: 03:34 ರಿಂದ 05:03
ಯಮಗಂಡಕಾಲ: 12:36 ರಿಂದ 02:05

ರಾಜಕೀಯ

ಹನುಮ ಜಯಂತಿಯಂದೇ ಸಿಎಂ ಸಿದ್ದರಾಮಯ್ಯ ಕೋಳಿ ಸಾರು ಸೇವನೆ; ಆರ್. ಅಶೋಕ್ ಕಿಡಿ

ಹನುಮ ಜಯಂತಿಯಂದೇ ಸಿಎಂ ಸಿದ್ದರಾಮಯ್ಯ ಕೋಳಿ ಸಾರು ಸೇವನೆ; ಆರ್. ಅಶೋಕ್ ಕಿಡಿ

ಕಾಂಗ್ರೆಸ್‌ ಸರ್ಕಾರ ರೈತರ ಸಮಸ್ಯೆ ಬಗೆಹರಿಸಿಲ್ಲ. ರಸ್ತೆಗುಂಡಿಗಳನ್ನು ದುರಸ್ತಿ ಮಾಡಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ (Cmsiddaramaiah) ಹಾಗೂ ಡಿ.ಕೆ.ಶಿವಕುಮಾರ್‌ (D.K. Shivakumar) ತಮ್ಮ ನಡುವಿನ ಸಮಸ್ಯೆ ಬಗೆಹರಿಸಲು ಉಪಾಹಾರ ಸಭೆ ಮಾಡಿದ್ದಾರೆ ಎಂದು ಪ್ರತಿಪಕ್ಷ

[ccc_my_favorite_select_button post_id="116948"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!