Astrology: Likely to be a memorable day

ದಿನ ಭವಿಷ್ಯ: ಫೆ.23: ಈ ರಾಶಿಯವರು ಆರೋಗ್ಯ ದೃಷ್ಟಿಯಿಂದ ಜಾಗರೂಕರಾಗಿರಿ

Astrology: ಭಾನುವಾರ, ಫೆಬ್ರವರಿ 23, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಆರೋಗ್ಯಕರ ಆಹಾರ ಸೇವನೆ ಮತ್ತು ತೂಕ ನಿಯಂತ್ರಣ ಇಂದು ನಿಮಗೆ ಮುಖ್ಯ. ಇತರೆ ಜನರೊಂದಿಗೆ ಉತ್ತಮ ಸಂಬಂಧ ಕಾಯ್ದುಕೊಳ್ಳಿ. ಅಹಿತಕರಗಳಿಂದ ದೂರವಿರಿ.

ವೃಷಭ ರಾಶಿ: ಕಳೆದುಹೋದ ಸಂಬಂಧಗಳಿಗೆ ಹೆಚ್ಚಿನ ಗಮನ ನೀಡದಿರಿ. ಚಿಂತಿಸಲು ಸಾಕಷ್ಟು ವಿಚಾರಗಳಿವೆ. ಗಾಳಿಯಲ್ಲಿ ಕೇಳಿ ಬರುವ ಸುದ್ದಿಗಳಿಂದ ದೂರವಿರಿ. ಕೆಲಸ ಕಾರ್ಯಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳಿ.

ಮಿಥುನ ರಾಶಿ: ಮಂಗಳನ ಪ್ರಭಾವ, ನಿಮ್ಮ ರಾಶಿ ಮೇಲಿದ್ದು,ಪ್ರೀತಿ ಪಾತ್ರರ ಭಾವನೆಗಳಿಗೆ ಸ್ಪಂದನೆ ನೀಡಿ. ವ್ಯಾಪಾರ ಹಾಗೂ ವಹಿವಾಟುಗಳಲ್ಲಿ ಎರಡು ಬಾರಿ ಯೋಚಿಸಿ ನಿರ್ಧಾರ ಕೈಗೊಳ್ಳಿ.

ಕಟಕ ರಾಶಿ: ಮಹತ್ವಾಕಾಂಕ್ಷೆಯ ಮನಸ್ಥಿತಿಯಲ್ಲಿದ್ದೀರಿ,
ಆದರೆ ಮಾಡಬಹುದಾದ ಅತ್ಯುತ್ತಮ ಕೆಲಸವೆಂದರೆ ನಿಮ್ಮ ಹಣವನ್ನು ಉತ್ತಮವಾಗಿ ನಿಭಾಯಿಸುವುದು. ಇತರರಿಗೆ ಸಹಾಯ ಮಾಡುವುದರಲ್ಲಿ ತಪ್ಪಿಲ್ಲ. ಆದರೆ, ಅದು ಅತಿಯಾಗದಿರಲಿ.

ಸಿಂಹ ರಾಶಿ: ಇತರರಿಗೆ ಹೆಚ್ಚು ಬುದ್ಧಿ ಹೇಳುವ ಕೆಲಸ ಮಾಡದಿರಿ. ಯಾವುದೇ ವಿಚಾರಗಳಿಗೂ ತೀರ್ಪು ನೀಡದಿರಿ. ನಿಂದನೆಗಳು ಕೇಳಿಬರಬಹುದು ಜಾಗರೂಕರಾಗಿರಿ.

ಕನ್ಯಾ ರಾಶಿ: ಅರ್ಥೈಸಿಕೊಂಡಂತೆ ಎಲ್ಲವೂ ಇರುವುದಿಲ್ಲ. ಯೋಜನೆಗಳನ್ನು ರೂಪಿಸಲು ಮತ್ತು ಅಡಿಪಾಯ ಹಾಕಲು, ಭವಿಷ್ಯದ ಯಶಸ್ಸಿಗೆ ಸಿದ್ಧರಾಗಲು ಇದು ಸೂಕ್ತ ಕ್ಷಣವಾಗಿದೆ.

ತುಲಾ ರಾಶಿ: ಪಾಲುದಾರಿಕೆ ಅಥವಾ ತಂಡದ ಕೆಲಸದಲ್ಲಿ ಕೌಶಲ್ಯ ಪ್ರದರ್ಶಿಸಲಿದ್ದೀರಿ. ಇದು ಉತ್ತಮ ಅವಕಾಶಗಳಿಗೆ ದಾರಿ ಮಾಡಿಕೊಡಲಿದೆ, ಸಾಮಾಜಿಕ ಗೌರವ ಪ್ರತಿಷ್ಠೆ ವೃದ್ಧಿಸಲಿದೆ.

ವೃಶ್ಚಿಕ ರಾಶಿ: ಕೆಲಸದಲ್ಲಿ ಸಂಪೂರ್ಣ ಶ್ರಮ ಹಾಕಿ ಕೆಲಸ ಮಾಡಿ. ಭಯಬೇಡ ಮುನ್ನಡೆಯಿರಿ. ಅಪಾಯಗಳು ತಾನಾಗೇ ಬದಿಗೆ ಸರಿಯಲಿವೆ.

ಧನಸ್ಸು ರಾಶಿ: ಎಲ್ಲಾ ವಿಚಾರದಲ್ಲಿ ಮೌನ ಒಳ್ಳೆಯದಲ್ಲ. ಅನ್ಯಾಯದ ವಿರುದ್ಧ ಧ್ವನಿ ಎತ್ತಿ. ವೃತ್ತಿಪರ ಬೆಳವಣಿಗೆಗಳು ಅನುಕೂಲಕರವಾಗಿವೆ ಮತ್ತು ವಿವಿಧ ಅವಕಾಶಗಳು ನಿಮ್ಮ ಬಳಿ ಬರುತ್ತವೆ. ಪ್ರಯಾಣದ ಸಾಧ್ಯತೆಗಳಿವೆ. ಅಪರಿಚಿತ ವ್ಯಕ್ತಿಗಳು ಸಿಗಬಹುದು ಜಾಗರೂಕರಾಗಿರಿ.

ಮಕರ ರಾಶಿ: ಕೆಲ ಸಂಪರ್ಕ ಗಳು, ಪಾಲುದಾರಿಕೆಗಳು ದೀರ್ಘಕಾಲೀನ ಭದ್ರತೆ ಮತ್ತು ಮನಸ್ಸಿಗೆ ಶಾಂತಿಯನ್ನು ನೀಡಲಿದೆ. ಅನಗತ್ಯವಾದ ಸ್ಪರ್ಧೆಗಳು ಬೇಡ. ಆರ್ಥಿಕವಾಗಿ ಸ್ಥಿರವಾಗಿರಲು ಸಾಧ್ಯವಿದೆ. ಏಕೆಂದರೆ ಗಳಿಕೆಯು ಸ್ಥಿರವಾಗಿರುತ್ತದೆ. ಕೆಲಸದಲ್ಲಿ ಉತ್ತಮ ಲಾಭಗಳಿಸುವ ಸೂಚನೆ ಇದೆ. ಶ್ರಮದಿಂದ ಲಾಭ ಪಡೆಯಬಹುದು. ಆರೋಗ್ಯ ದೃಷ್ಟಿಯಿಂದ ಜಾಗರೂಕರಾಗಿರಿ.

ಕುಂಭ ರಾಶಿ: ನಕಾರಾತ್ಮಕ ಆಲೋಚನೆಗಳು ಮಾನಸಿಕ ಒತ್ತಡಕ್ಕೆ ಕಾರಣ ಆಗಬಹುದು. ಧ್ಯಾನ, ಯೋಗ, ಅಥವಾ ಧಾರ್ಮಿಕ ಚಟುವಟಿಕೆಗಳಲ್ಲಿ ತೊಡಗುವುದರಿಂದ ಮನಸ್ಸಿಗೆ ಶಾಂತಿ ಸಿಗಬಹುದು. ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯಿರಿ.

ಮೀನ ರಾಶಿ: ಇನ್ನೂ ಕಷ್ಟಪಟ್ಟು ಕೆಲಸ ಮಾಡುತ್ತಿರುವಂತೆ ತೋರುತ್ತಿದೆ, ಈ ಪರಿಶ್ರಮವೇ ಎಲ್ಲಾ ಪಾಲುದಾರಿಕೆಗಳಿಗೆ ಉತ್ತೇಜನವನ್ನು ನೀಡಲಿದೆ. ಹೊಸ ಸ್ನೇಹ ಸಂಪರ್ಕಗಳು ದೊರೆಯುವ ಯೋಗವಿದೆ.

ರಾಹುಕಾಲ: 05:03 ರಿಂದ 06:32
ಗುಳಿಕಕಾಲ: 03:34 ರಿಂದ 05:03
ಯಮಗಂಡಕಾಲ: 12:36 ರಿಂದ 02:05

ರಾಜಕೀಯ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮುಖ್ಯಮಂತ್ರಿಗಳು ಮಾನ್ಯ ಸುಪ್ರೀಂ ಕೋರ್ಟಿನ ಆದೇಶವನ್ನೂ ಸರಿಯಾಗಿ ಪಾಲನೆ ಮಾಡಿದಂತೆ ಕಾಣುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="112894"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!