Astrology: Likely to be a memorable day

ದಿನ ಭವಿಷ್ಯ, ಫೆ.28, ಈ ರಾಶಿಯವರಿಂದು ದೂರ ಸಂಚಾರ, ಪ್ರಯಾಣದಲ್ಲಿ ಹೆಚ್ಚಿನ ಜಾಗ್ರತೆ ವಹಿಸುವುದು ಅಗತ್ಯ

Astrology ಶುಕ್ರವಾರ, ಫೆಬ್ರವರಿ 28 , 2025 ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಲಾಭ ಸ್ಥಾನ ಗತನಾದ ಗುರುವಿನಿಂದಾಗಿ ಅನಿರೀಕ್ಷಿತ ಎಷ್ಟೋ ಕಾರ್ಯ ಸಾಧನೆಯಾಗಲಿವೆ. ಮುಖ್ಯವಾಗಿ ದೂರ ಸಂಚಾರ, ಪ್ರಯಾಣದಲ್ಲಿ ಹೆಚ್ಚಿನ ಜಾಗ್ರತೆ ವಹಿಸುವುದು ಅಗತ್ಯವಿದೆ. ದಿನಾಂತ್ಯದಲ್ಲಿ ಸಂಭ್ರಮವಿದೆ. (ಭಕ್ತಿಯಿಂದ ಶ್ರೀ ಉಗ್ರ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ವೃಷಭ ರಾಶಿ: ಆರ್ಥಿಕವಾಗಿ ಹಾಗೂ ಸಾಂಸಾರಿಕವಾಗಿ ಉತ್ತಮ ಕೆಲಸಗಳಾದರೂ ಕೆಲವು ಹಿತಶತ್ರುಗಳ ಕಾಟದಿಂದ ಮನಸ್ಸಿಗೆ ನೋವುಂಟಾಗಲಿದೆ.
ಹೊಗಳಿಕೆಗೆ ಮರುಳಾಗದಿರಿ.
ಹಂತ ಹಂತವಾಗಿ ಯಶಸ್ಸು ಕಂಡು ಬಂದೀತು. (ಭಕ್ತಿಯಿಂದ ಶ್ರೀ ಗುರು ದತ್ತಾತ್ರೇಯ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸಿರಿ. ಕೋರ್ಟು ಕಚೇರಿ ಕೆಲಸದಲ್ಲಿ ಹೆಚ್ಚಿನ ಜಾಗ್ರತೆ ವಹಿಸಿರಿ, ಮುಖ್ಯವಾಗಿ ಯಾವುದೇ ಕೆಲಸಕಾರ್ಯ ಅರ್ಧಕ್ಕೆ ನಿಂತು ಆರ್ಥಿಕ ಮುಗ್ಗಟ್ಟು ಕಾಡಬಹುದು ಜಾಗರೂಕರಾಗಿರಿ. (ಭಕ್ತಿಯಿಂದ ಶ್ರೀ ಶಿರಡಿ ಸಾಯಿಬಾಬ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಮಕ್ಕಳ ವಿದ್ಯಾ ಭ್ಯಾಸ, ಉದ್ಯೋಗಿಗಳ ಉದ್ಯೋಗದ ಸಮಸ್ಯೆ ಕಂಡು ಬರಬಹುದು. ನಿಮ್ಮ ತಾಳ್ಮೆಗೆ ಇದು ಸಕಾಲ ವೆನಿಸಲಿದೆ. ಹಲವು ಸಂದರ್ಭ ಗಳಲ್ಲಿ ತಾಳ್ಮೆಯೇ ಉತ್ತರ ನೀಡಲಿದೆ. ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ವಹಿಸಿ. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಸಿಂಹ ರಾಶಿ: ಕೆಟ್ಟ ಜನರ ಸಹಕಾರದಿಂದ ಅಪಕೀರ್ತಿ ಉಂಟಾದೀತು.ವೈಯಕ್ತಿಕವಾಗಿ ಆರೋಗ್ಯದ ಬಗ್ಗೆ ಜಾಗರೂಕ ರಾಗಿರಿ. ಕೌಟುಂಬಿಕ ಸಮಸ್ಯೆ ಗಳು ಕಾಡಬಹುದು. ನೌಕರ ವರ್ಗ ದವರಿಗೆ ಉತ್ತಮ ಬದಲಾವಣೆ ಕಂಡು ಬರಲಿದೆ. (ಭಕ್ತಿಯಿಂದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕನ್ಯಾ ರಾಶಿ: ಕೆಲಸ ಕಾರ್ಯ ಗಳಲ್ಲಿ ವಿಘ್ನ ಭಯ ಕಂಡು ಬಂದರೂ ಯಶಸ್ಸು ತೋರಿ ಬರಲಿದೆ.ಸಿಟ್ಟಿನ ನಿರ್ಣಯ ಗಳಿಂದ ಅನಾವಶ್ಯಕ ತೊಂದರೆ ಅನುಭವಿಸುವಿರಿ ಸಂಯಮದಿಂದ ವ್ಯವಹರಿಸಿ. (ಭಕ್ತಿಯಿಂದ ಶ್ರೀ ಮಂಜುನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ಏಕಾದಶ ಸ್ಥಾನ ರಾಹುವಿನಿಂದಾಗಿ ಹಾಗೂ ಶನಿಯ ಲಾಭಸ್ಥಾನದಿಂದಾಗಿ ಉನ್ನತಿ ತೋರಿ ಬರಲಿದೆ, ಅದಾಗ್ಯೂ ಗುರುವಿನ ವ್ಯಯಸ್ಥಿತಿ ಅನೇಕ ರೀತಿಯ ಖರ್ಚುವೆಚ್ಚಗಳ ಹಾದಿ ಎದುರಾಗಬಹುದು. ಉದ್ಯೋಗಿಗಳಿಗೆ ವೇತನ ಹೆಚ್ಚಳ ತರಲಿದೆ. (ಭಕ್ತಿಯಿಂದ ಶ್ರೀ ಆಂಜನೇಯ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಮಹಿಳೆಯರಿಗೆ ಉದ್ಯೋಗ ಲಾಭವಿರುತ್ತದೆ. ಕೃಷಿಕ ವರ್ಗದವರಿಗೆ ಆದಾಯ ವರ್ಧಿಸಲಿದೆ. ಸಂಧಿ ನೋವು ಮೂಳೆ ಮುರಿತ, ಅವಘಡ ಗಳಿಗೆ ಕಾರಣವಾದೀತು. ಆಲಸ್ಯ, ಉದಾಸೀನತೆ ಉಂಟಾಗಬಹುದು. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಧನಸ್ಸು ರಾಶಿ: ಉದ್ಯೋಗಿಗಳಿಗೆ ವಿದೇಶದಲ್ಲಿ ಆಕರ್ಷಕವಾದ ದುಡಿಮೆಗೆ ಅವಕಾಶಗಳು ಒದಗಿ ಬರಲಿವೆ. ನಿರುದ್ಯೋಗಿಗಳಿಗೆ ಉದ್ಯೋಗ ಕಂಡುಕೊಳ್ಳಲು ಇದು ಸಕಾಲ. ವ್ಯಾಪಾರ ವ್ಯವಹಾರಗಳು ಚೇತರಿಕೆ ಕೊಟ್ಟು ಆದಾಯ ವೃದ್ಧಿಸಲಿವೆ. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಸಾಮಾಜಿಕವಾಗಿ ಉನ್ನತ ಸ್ಥಾನಮಾನಗಳು, ಕ್ರಿಯಾಶೀಲತೆಯಲ್ಲಿ ಪ್ರಶಂಸೆ ಸಿಗಲಿದೆ. ಮುಖ್ಯವಾಗಿ ನಿಮ್ಮ ವಿಶ್ವಾಸದ ದುರುಪಯೋಗ ವಾಗದಂತೆ ನಿಮ್ಮಲ್ಲಿ ಎಚ್ಚರವಿರಲಿ. ಮಾತಿನಿಂದ ಅನಾವಶ್ಯಕ ಮನಸ್ತಾಪ ವಾಗದಂತೆ ಜಾಗ್ರತೆವಹಿಸಿರಿ. (ಭಕ್ತಿಯಿಂದ ಶ್ರೀ ಚಂದ್ರ ಮೌಳೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ಕ್ರೀಡಾ ಜಗತ್ತಿನ ಪಟುಗಳಿಗೆ ಜಯವು ಕಾದಿದೆ. ಹದಗೆಟ್ಟ ಆರೋಗ್ಯ ಉತ್ತಮ ರೀತಿಯಲ್ಲಿ ಸುಧಾರಿಸಲಿದೆ. ಕೃಷಿ ಹಾಗೂ ರೈತವರ್ಗಕ್ಕೆ ಸಕಾಲದಲ್ಲಿ ಬೆಳೆಗಳ ವಿಲೇವಾರಿ ಧನಲಾಭ ವನ್ನು ಕೊಡಲಿದೆ.ಆರೋಗ್ಯದಲ್ಲಿ ಜಾಗ್ರತೆ. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡು ಜೀವನದ ಬಹುಮುಖ್ಯ ಗುರಿಯೊಂದನ್ನು ಸಾಧಿಸಲಿದ್ದೀರಿ. ಹಳೆಯ ಬಾಕಿ ಕೆಲಸಗಳು ಅತೀ ಶೀಘ್ರದಲ್ಲಿ ನೆರವೇರಲಿವೆ. ರಾಜಕೀಯ ವರ್ಗದವರಿಗೆ ಉತ್ತಮ ಭವಿಷ್ಯವಿದೆ. (ಭಕ್ತಿಯಿಂದ ಶ್ರೀ ಉಮಾ ಮಹೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ರಾಹುಕಾಲ: 10:30AM ರಿಂದ 12:00PM
ಗುಳಿಕಕಾಲ: 07:30AM ರಿಂದ 09:00AM
ಯಮಗಂಡಕಾಲ: 03:00PM ರಿಂದ 04:30PM

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ; ಕಣದಲ್ಲಿ ಉಳಿದವರು ಎಷ್ಟು ಗೊತ್ತೆ..!?

ದೊಡ್ಡಬಳ್ಳಾಪುರ TAPMCS ಚುನಾವಣೆ; ಕಣದಲ್ಲಿ ಉಳಿದವರು ಎಷ್ಟು ಗೊತ್ತೆ..!?

ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ಕೊನೆಯ ದಿನವಾದ ಸೋಮವಾರ ಅಂತಿಮ ಕಣದಲ್ಲಿ ‘ಎ’ ತರಗತಿಯಿಂದ 9, ‘ಬಿ’ ತರಗತಿಯಿಂದ 19 ಜನ ಉಳಿದಿದ್ದಾರೆ.

[ccc_my_favorite_select_button post_id="115412"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ವಾಹನದ ನಡುವೆ ಭೀಕರ ಅಪಘಾತ (Accident) ಉಂಟಾಗಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರ

[ccc_my_favorite_select_button post_id="115379"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!