ದೊಡ್ಡಬಳ್ಳಾಪುರ ಪಶು ಆಸ್ಪತ್ರೆಗೆ CSR ಅನುದಾನದ ನೆರವು‌ ನೀಡಿದ ಹಿಟಾಚಿ ಆಸ್ತೆಮೊ ಫೈ..!

Hitachi Estemo Fi has supported Doddaballapur Animal Hospital with CSR grant..!

ದೊಡ್ಡಬಳ್ಳಾಪುರ (Doddaballapura); ಸಾಕು ಪ್ರಾಣಿಗಳು ಸೇರಿದಂತೆ ವಿವಿಧ ಪ್ರಾಣಿಗಳು ಮನುಷ್ಯ ಜೀವನದ ಅವಿಭಾಜ್ಯ ಅಂಗವಾಗಿದ್ದು, ಇವುಗಳ ಆರೋಗ್ಯ ಸಹ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಪ್ರಾಣಿಗಳ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಪಶು ಆಸ್ಪತ್ರೆಗಳಿಗೆ ಸರ್ಕಾರದೊಂದಿಗೆ ಸಮುದಾಯ ಹಾಗೂ ಕಂಪನಿಗಳ (CSR ಅನುದಾನ) ನೆರವು ಅಗತ್ಯವಾಗಿದೆ ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಜಿ ಉಪನಿರ್ದೇಶಕರಾದ ಡಾ.ಎನ್.ಜಗದೀಶ್ ಕುಮಾರ್ ತಿಳಿಸಿದ್ದಾರೆ.

ನಗರದ ಬಸ್ ನಿಲ್ದಾಣದ ಬಳಿಯಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಸರ್ಕಾರಿ ಪಶು ಆಸ್ಪತ್ರೆಯಲ್ಲಿ ಹಿಟಾಚಿ ಆಸ್ತೆಮೊ ಫೈ ಪ್ರೈವೇಟ್ ಲಿ., ಕಂಪನಿಯ ಸಾಮಾಜಿಕ ಹೊಣೆಗಾರಿಕೆ ನಿಯಡಿ ಕೊಠಡಿಗಳ ನವೀಕರಣ, ಸಣ್ಣ ಪ್ರಾಣಿಗಳ ಶಸ್ತ್ರಚಿಕಿತ್ಸೆಗೆ ಅಗತ್ಯವಿರುವ ಪರಿಕರಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರಸ್ತುತ ಹಕ್ಕಿ ಜ್ವರದ ಬಗ್ಗೆ ಎಲ್ಲೆಡೆ ಸದ್ದು ಕೇಳಿ ಬರುತ್ತಿದೆ. ಇದರಿಂದ ಮನುಷ್ಯರಿಗೆ ಹಾನಿ ಇಲ್ಲವಾದರೂ ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ. ರಾಸುಗಳಿಗೆ ಬರುವ ಕಾಲುಬಾಯಿ, ಕೆಚ್ಚಲು ನಾವು ಮೊದಲಾದ ರೋಗಗಳಿಗೆ ಲಸಿಕೆ ಹಾಕಿಸಬೇಕಿದೆ.

ಇಂದು ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಹಲವಾರು ಪರಿಕರಗಳು ದೊರೆತಿರುವುದರಿಂದ ಸಣ್ಣ ಪ್ರಾಣಿಗಳಿಗೂ ಶಸ್ತ್ರಚಿಕಿತ್ಸೆ ಮಾಡಲು ಅನುಕೂಲವಾಗುತ್ತದೆ. ನಗರಸಭೆಯಿಂದ ನಾಯಿಗಳ ಸಂತಾನ ಹರಣ ಶಸ್ತ್ರಚಿಕಿತ್ಸೆಗೆ ಸಹ ನೆರವಾಗುತ್ತದೆ.

ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಸಿಎಸ್ಆರ್ (CSR) ಅನುದಾನದಡಿ ಪಶು ಆಸ್ಪತ್ರೆಗಳಿಗೆ ಹೆಚ್ಚಿನ ನೆರವು ನೀಡಿದರೆ ಸಾಕು ಪ್ರಾಣಿಗಳ ಮಾಲೀಕರಿಗೆ ಹಾಗೂ ರೈತರಿಗೂ ಅನುಕೂಲವಾಗುತ್ತದೆ ಎಂದರು.

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಹಿಟಾಚಿ ಆಸ್ತೆಮೊ ಫೈ ಪ್ರೈವೇಟ್ ಲಿ., ಘಟಕದ ಮುಖ್ಯಸ್ಥ ವಿನಾಯಕ ಹೆಗ್ಗಡೆ ಮಾತನಾಡಿ, ಮನುಷ್ಯರಂತೆ ಪ್ರಾಣಿಗಳಿಗೂ ಜೀವಿಸುವ ಹಕ್ಕಿದೆ. ಪ್ರಾಣಿಗಳ ಆರೋಗ್ಯಕ್ಕೂ ಸಹ ನಾವು ಪ್ರಾಧಾನ್ಯತೆ ನೀಡಬೇಕಿದೆ. ಈ ನಿಟ್ಟಿನಲ್ಲಿ ಕಂಪನಿಯಿಂದ ಪಶು ಆಸ್ಪತ್ರೆಗೆ ನೆರವು ನೀಡಲಾಗಿದೆ ಎಂದರು.

ಕಂಪನಿಯ ಮುಖ್ಯಸ್ಥರಿಗೆ ಅಭಿನಂದನೆ ಸಲ್ಲಿಸಿದ ಆಸ್ಪತ್ರೆಯ ಮುಖ್ಯ ಪಶು ವೈದ್ಯಾಕಾರಿ ಡಾ.ವಿಶ್ವನಾಥ್ ಮಾತನಾಡಿ, ಹಿಟಾಚಿ ಆಸ್ತೆಮೊ ಫೈ ಪ್ರೈವೇಟ್ ಲಿ., ಸಾಮಾಜಿಕ ಹೊಣೆಗಾರಿಕೆ ನಿಯಡಿ ತಾಲ್ಲೂಕಿನ ಸರ್ಕಾರಿ ಕಟ್ಟಡಗಳ ನವೀಕರಣ ಮತ್ತು ಅಭಿವೃದ್ಧಿಪಡಿಸುವಲ್ಲಿ ಮುಂಚೂಣಿಯಲ್ಲಿರುವುದು ತುಂಬಾ ಹೆಮ್ಮೆಯ ವಿಷಯವಾಗಿದೆ.

ಕಂಪನಿಯವರು ಜಾನುವಾರುಗಳ ಅನುಕೂಲಕ್ಕಾಗಿ ನಗರದ ಪಶುಆಸ್ಪತ್ರೆಯ ಆವರಣದಲ್ಲಿ ಶೀಟುಗಳನ್ನು ಅಳವಡಿಸಿ ನೆರಳಿನ ವ್ಯವಸ್ಥೆ ಕಲ್ಪಿಸಿದ್ದಾರೆ.

ಪ್ರಯೋಗಾಲಯದ ಕೊಠಡಿ, ಮಹಿಳಾ ವಿಶ್ರಾಂತಿ ಕೊಠಡಿಯನ್ನು ನವೀಕರಣಗೊಳಿಸಿ ಅವಶ್ಯವಿರುವ ಪೀಠೋಪಕರಣಗಳನ್ನು ಮತ್ತು ಸಣ್ಣ ಪ್ರಾಣಿಗಳ ಶಸ್ತ್ರಚಿಕಿತ್ಸೆಗೆ ಅಗತ್ಯವಿರುವ ಗುಣಮಟ್ಟದ ಶಸ್ತ್ರಚಿಕಿತ್ಸಾ ಹೈಡೋಲಿಕ್ ಟೇಬಲ, ನೆರಳು ರಹಿತ ದೀಪಗಳನ್ನು ಉಪಯೋಗಿಸಲು ನೀಡಿರುತ್ತಾರೆ ಎಂದರು.

ಈ ವೇಳೆ ಹಿಟಾಚಿ ಆಸ್ತೆಮೊ ಫೈ ಪ್ರೈವೇಟ್ ಲಿ., ಮಾನವ ಸಂಪನ್ಮೂಲ ವಿಭಾಗದ ರಾಘವೇಂದ್ರ ಪ್ರಸಾದ್, ವಿಭಾಗ ವ್ಯವಸ್ಥಾಪಕ ಸಲೀಂ, ವ್ಯವಸ್ಥಾಪಕರಾದ ಎಂ.ರಾಘವೇಂದ್ರ, ಜಿ.ಮನೋಹರ್, ಎಂಜಿನಿಯರ್ ಅಜಿತ್ ಹಾಜರಿದ್ದರು.

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]