Daily story: pleasant sleep

ಹರಿತಲೇಖನಿ ದಿನಕ್ಕೊಂದು ಕಥೆ: ಸುಖದಾಯಕ ನಿದ್ರೆಯನ್ನು ಹೇಗೆ ಪಡೆಯಬೇಕು..?

ಉಷಃಕಾಲದಲ್ಲಿ ಎದ್ದು ಸಾಧನೆಯನ್ನು ಮಾಡುವ ಮಹತ್ವವೇನು..?: ಉಷಃಕಾಲ ಅಥವಾ ಪ್ರಾತಃಕಾಲ ಎಂದರೆ ಸೂರ್ಯೋದಯಕ್ಕಿಂತ ಮುಂಚಿನ 05 ಘಳಿಗೆಗಳು. ಉಷಃಕಾಲವು ಸಾತ್ತ್ವಿಕ ಲಹರಿಗಳು ಭೂಮಿಯ ಮೇಲೆ ಬರುವ ಕಾಲವಾಗಿರುತ್ತದೆ.

ಈ ಸಮಯದಲ್ಲಿ ಅನೇಕ ದೇವತೆಗಳು ಗಂಧರೂಪದಲ್ಲಿ ಭೂಮಿಯ ಮೇಲೆ ಬರುತ್ತಿರುತ್ತಾರೆ. ಇಂತಹ ಸಮಯದಲ್ಲಿ ಜೀವವು ಸಾಧನೆಯನ್ನು ಮಾಡದೇ ಮಲಗಿಕೊಂಡಿದ್ದರೆ ಅದು ಅನೇಕ ಕನಿಷ್ಟ ದೇವತೆಗಳ ಕೋಪಕ್ಕೆ ಬಲಿಯಾಗುವ ಸಾಧ್ಯತೆಯಿರುತ್ತದೆ.

ಏಕೆಂದರೆ ಮಲಗಿಕೊಂಡಿರುವುದರಿಂದ ಜೀವದ ದೇಹವು ಪಾತಾಳದಿಂದ ಬರುವ ತೊಂದರೆದಾಯಕ ಸ್ಪಂದನಗಳಿಂದ ತುಂಬಿರುವುದರಿಂದ ಅದು ವಾಯುಮಂಡಲದಲ್ಲಿ ರಜ-ತಮ ಕಣಗಳ ಪ್ರಕ್ಷೇಪಣೆಯನ್ನು ಮಾಡಿ ಸಾತ್ತ್ವಿಕ ಲಹರಿಗಳ ಆಗಮನಕ್ಕೆ ತೊಂದರೆಗಳನ್ನು ತರುವ ಸಾಧ್ಯತೆಯಿರುತ್ತದೆ. ಆದುದರಿಂದ ದೇವತೆಗಳ ಚೈತನ್ಯದ ಲಾಭವನ್ನು ಪಡೆದುಕೊಳ್ಳಲು ಉಷಃಕಾಲದಲ್ಲಿ ಎದ್ದು ಸಾಧನೆಯನ್ನು ಮಾಡಬೇಕು ಎಂದು ಧರ್ಮಶಾಸ್ತ್ರಗಳಲ್ಲಿ ಹೇಳಲಾಗಿದೆ.

ಹಗಲಿನಲ್ಲಿ ಏಕೆ ಮಲಗಬಾರದು

ರಾತ್ರಿಯದಲ್ಲಿ ವಾತಾವರಣದಲ್ಲಿ ಕೆಟ್ಟಶಕ್ತಿಗಳ ಸಂಚಾರವು ಹೆಚ್ಚಾಗಿರುವುದರಿಂದ ಸಾಧನೆಗೆ ಈ ಸಮಯವು ಪ್ರತಿಕೂಲವಾಗಿರುತ್ತದೆ. ಈ ಸಮಯವು ಮಾಂತ್ರಿಕರಿಗೆ (ಮಾಂತ್ರಿಕರು ಎಂದರೆ ಪಾತಾಳದಲ್ಲಿನ ಬಲಾಢ್ಯ ಆಸುರೀ ಶಕ್ತಿಗಳು) ಪೂರಕವಾಗಿರುತ್ತದೆ. ಆದುದರಿಂದ ಎಲ್ಲ ಮಾಂತ್ರಿಕರು ಈ ತಮಕಾಲದಲ್ಲಿ ಸಾಧನೆಯನ್ನು ಮಾಡುತ್ತಾರೆ.

ಇದಕ್ಕೆ ವಿರುದ್ಧವಾಗಿ ಸಾತ್ತ್ವಿಕ ಜೀವಗಳು ಸಾತ್ತ್ವಿಕ ಕಾಲದಲ್ಲಿ (ಹಗಲಿನಲ್ಲಿ) ಸಾಧನೆಯನ್ನು ಮಾಡುತ್ತವೆ. ದಿನದಲ್ಲಿ ಆದಷ್ಟು ಹೆಚ್ಚು ಸಾಧನೆಯನ್ನು ಮಾಡಿ, ಆ ಸಾಧನೆಯ ಬಗ್ಗೆ ರಾತ್ರಿಯ ಸಮಯದಲ್ಲಿ ಚಿಂತನೆಯನ್ನು ಮಾಡುವುದು ಮತ್ತು ದಿನವಿಡೀ ಆದ ತಪ್ಪುಗಳನ್ನು ಸುಧಾರಿಸುವ ಸಂಕಲ್ಪ ಮಾಡಿ, ಮತ್ತೊಮ್ಮೆ ಮರುದಿನ ಪರಿಪೂರ್ಣ ಸಾಧನೆಯನ್ನು ಮಾಡಲು ಪ್ರಯತ್ನಿಸುವುದೇ ಈಶ್ವರನಿಗೆ ಅಪೇಕ್ಷಿತವಾಗಿರುತ್ತದೆ. ಆದುದರಿಂದ ಹಗಲು ಹೊತ್ತಿನಲ್ಲಿ ಮಲಗುವುದನ್ನು ಬಿಡಬೇಕು.

ಸುಖದಾಯಕ ನಿದ್ರೆಯನ್ನು ಹೇಗೆ ಪಡೆಯುವ ವಿಧಾನ

ಮಲಗುವ ಕೋಣೆಯಲ್ಲಿ ಸಂಪೂರ್ಣ ಕತ್ತಲೆಯನ್ನು ಮಾಡಿ ಮಲಗಬೇಡಿರಿ.

ಮಲಗುವಾಗ ಹಾಸಿಗೆಯ ಸುತ್ತಲೂ ದೇವತೆಗಳ ಸಾತ್ತ್ವ್ವಿಕ ನಾಮಪಟ್ಟಿಗಳ ಮಂಡಲವನ್ನು ಹಾಕಿರಿ. (ಇಂತಹ ಸಾತ್ತ್ವ್ವಿಕ ನಾಮಪಟ್ಟಿಗಳು ಸನಾತನದ ಮಾರಾಟ ಕೇಂದ್ರಗಳಲ್ಲಿ ಲಭ್ಯ !)

ದಿನವಿಡೀ ನಮ್ಮಿಂದಾದ ತಪ್ಪುಗಳ/ಅಪರಾಧಗಳ ಬಗ್ಗೆ ದೇವರಲ್ಲಿ ಕ್ಷಮೆ ಯಾಚಿಸಿರಿ.

ಉಪಾಸ್ಯದೇವತೆಗೆ, ‘ನಿನ್ನ ಸಂರಕ್ಷಣಾ-ಕವಚವು ನನ್ನ ಸುತ್ತಲೂ ಸತತವಾಗಿರಲಿ ಮತ್ತು ನಿದ್ರೆಯಲ್ಲಿಯೂ ನನ್ನ ನಾಮಜಪ ಅಖಂಡವಾಗಿ ನಡೆಯಲಿ ಎಂದು ಪ್ರಾರ್ಥನೆ ಮಾಡಿರಿ.

ಪೂರ್ವ-ಪಶ್ಚಿಮ ದಿಕ್ಕಿನಲ್ಲಿ ಮತ್ತು ಆದಷ್ಟು ಎಡಮಗ್ಗುಲಾಗಿ ಮಲಗಿರಿ.

ಅಂಕುಡೊಂಕಾಗಿ, ಅಂಗಾತ, ದಕ್ಷಿಣದಿಕ್ಕಿಗೆ ಕಾಲು ಮಾಡಿ ಹಾಗೂ ದೇವರ ಎದುರು ಅತೀ ಸಮೀಪ ಮಲಗಬೇಡಿರಿ.

ಮಲಗುವಾಗ ಚಿತ್ರಗೀತೆಗಳನ್ನು ಕೇಳಬೇಡಿ, ನಾಮಜಪ ಅಥವಾ ಸಂತರು ಹಾಡಿದ ಭಜನೆಗಳನ್ನು ಕೇಳಿ.

ಕೃಪೆ: ಸನಾತನ ಸಂಸ್ಥೆ.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!