Commission scam in Congress government; 224 MLAs know about it, says H.D. Kumaraswamy

ಜಮೀನು ಒತ್ತುವರಿ ಆರೋಪ.. ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ ಇಷ್ಟು| Video

ಬೆಂಗಳೂರು: ನಾನು ನನ್ನ ಜೀವನದಲ್ಲಿ ಯಾವುದೇ ಆಕ್ರಮಗಳನ್ನು ಎಸಗಿಲ್ಲ. ನಲವತ್ತು ವರ್ಷಗಳ ಹಿಂದೆ ಖರೀದಿ ಮಾಡಿರುವ ಭೂಮಿ ಅದಾಗಿದ್ದು, ಈ ಸರ್ಕಾರದ ಷಡ್ಯಂತ್ರ್ಯದ ವಿರುದ್ಧ ಕಾನೂನು ವ್ಯಾಪ್ತಿಯಲ್ಲಿಯೇ ಹೋರಾಟ ನಡೆಸುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಹೇಳಿದರು.

ನವದೆಹಲಿಗೆ ತೆರಳುವ ಮುನ್ನ ತಮ್ಮ ನಿವಾಸದ ಬಳಿ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಭೂಮಿ ಒತ್ತುವರಿ ಸೇರಿದಂತೆ ನಾನು ಯಾವ ಅಕ್ರಮವನ್ನೂ ಮಾಡಿಲ್ಲ, ಮಾಡುವುದೂ ಇಲ್ಲ. ನಾನು ಒಬ್ಬ ರೈತನಾಗಿ ಬದುಕಲು 40 ವರ್ಷಗಳ ಹಿಂದೆ ಖರೀದಿಸಿರುವ ಜಮೀನು ಅದು.

ಒಬ್ಬ ಸಾಮಾನ್ಯ ಪ್ರಜೆಗೆ ಯಾವುದೇ ತೆರವು ಮಾಡಬೇಕು ಎಂದರೂ ಕಾನೂನು ಪ್ರಕಾರ ಹದಿನೈದು ದಿನಗಳ ಮೊದಲೇ ನೋಟಿಸ್ ನೀಡಬೇಕು. ಅದರೆ ನನಗೆ ಈವರೆಗೆ ಯಾವುದೇ ಮಾಹಿತಿ ಅಥವಾ ನೋಟಿಸ್ ನೀಡಿಲ್ಲ ಎಂದು ಅವರು ದೂರಿದರು.

ಈ ಸರ್ಕಾರ ನಡೆಸುತ್ತಿರುವ ದಬ್ಬಾಳಿಕೆ ಏನು ಎಂದು ಎಲ್ಲರಿಗೂ ಗೊತ್ತಿದೆ. ಈ ಸರ್ಕಾರ ಬೆಂಗಳೂರು ನಗರವನ್ನು ಲೂಟಿ ಮಾಡುತ್ತಿದೆ. ದೇಶದ ಇತಿಹಾಸದಲ್ಲೇ ಇದೆ ಮೊದಲ‌ ಬಾರಿಗೆ ಈ ರೀತಿ ಪ್ರಕರಣಕ್ಕೆ ಎಸ್ ಐಟಿ ರಚನೆ ಮಾಡಿದ್ದಾರೆ. ಇಂತಹ ನಡವಳಿಕೆಗಳಿಗೆ ಒಂದಲ್ಲ ಒಂದು ದಿನ ಬೇರೆ ರೀತಿಯ ಉತ್ತರ ಬರುತ್ತಿದೆ ಎಂದು ಅವರು ಕಿಡಿಕಾರಿದರು.

ಕಾಂಗ್ರೆಸ್ ಸರ್ಕಾರಕ್ಕೆ ನಾನೇ ಟಾರ್ಗೆಟ್ ಅಗಿದ್ದೇನೆ. ನನ್ನ ಬಿಟ್ಟರೆ ಯಾರು ಇಲ್ಲ ಈ ಸರ್ಕಾರಕ್ಕೆ. ಸದ್ಯ ನಡೆಯುತ್ತಿರುವ ಎಲ್ಲಾ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತಿದ್ದೆನೆ.

40 ವರ್ಷದ ಹಿಂದೆ ಖರೀದಿ ಮಾಡಿದ ಈ ಭೂಮಿಗೆ ನೂರು ಬಾರಿ ತನಿಖೆಯಾಗಿದೆ. 40 ವರ್ಷದಿಂದಲೂ ತನಿಖೆ ನಡೆಯುತ್ತಲೆ‌ ಇದೆ. ನನ್ನ ಪರಿಸ್ಥಿತಿಯೇ ಹೀಗಾದರೆ ಜನ ಸಾಮಾನ್ಯರ ಪರಿಸ್ಥಿತಿ ಹೇಗಿರಬಹುದು? ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಕಾನೂನು ಬದ್ದವಾಗಿ ನಾನು 40 ವರ್ಷಗಳ ಹಿಂದೆ ತೆಗೆದುಕೊಂಡಿರುವ ಜಮೀನು ಅದಾಗಿದೆ.

ಇವತ್ತು ನಡೆಯುತ್ತಿರುವ ಸರ್ಕಾರದ ನಡವಳಿಕೆ ವಿರುದ್ಧ ಕಾನೂನು ವ್ಯಾಪ್ತಿಯಲ್ಲಿ ಹೋರಾಟ ಮಾಡುತ್ತನೆ. ಯಾರೂ ಗಾಬರಿಯಾಗಬೇಕಿಲ್ಲ. ಅದರೆ, ಮಾಧ್ಯಮಗಳು ಸತ್ಯಾಂಶಗಳನ್ನು ತಿಳಿದು ವರದಿ‌ ಮಾಡಬೇಕು ಎಂದು ಅವರು ಮಾಧ್ಯಮಗಳಲ್ಲಿ ಮನವಿ ಮಾಡಿದರು.

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]