Daily story: Known for his grumpiness

ಹರಿತಲೇಖನಿ ದಿನಕ್ಕೊಂದು ಕಥೆ: ಮುಂಗೋಪಕ್ಕೆ ಹೆಸರುವಾಸಿ

Daily story: ದೂರ್ವಾಸ ಅತ್ರಿ ಮುನಿ ಮತ್ತು ಅನಸೂಯ ದಂಪತಿಗಳ ಮಗ. ಇವರು ತನ್ನ ಮುಂಗೋಪಕ್ಕೆ ಹೆಸರುವಾಸಿ. ಇದರಿಂದಾಗಿ ಮಾನವರಿಂದ ಹಾಗೂ ದೇವತೆಗಳಿಂದ ಅತ್ಯಂತ ಹೆಚ್ಚು ಗೌರವ ಪಡೆಯುತ್ತಿದ್ದರು.

ಮಹಾಭಾರತದಲ್ಲಿ, ರಾಜಕುಮಾರಿ ಕುಂತಿಯು ಮಾಡಿದ ಶುಶ್ರೂಷೆಯಿಂದ ಸಂತೃಪ್ತಿಗೊಂಡು ಆಕೆಗೆ ಯಾವ ದೇವತೆಯನ್ನಾದರೂ ವಶಪಡಿಸಿಕೊಳ್ಳಬಹುದಾದ ಮಹಿಮೆಯುಳ್ಳ ಮಂತ್ರಗಳನ್ನು ಉಪದೇಶಿಸಿದ.

ಆ ಮಂತ್ರಗಳ ಮಹಿಮೆಯಿಂದಲೇ ಕುಂತಿ ಕರ್ಣ ಯುಧಿಷ್ಠಿರ ಭೀಮಾರ್ಜುನರನ್ನೂ ಮಾದ್ರಿ ನಕುಲ ಸಹದೇವರನ್ನೂ ಪಡೆದುದು.

ಅಂತಹ ಮಂತ್ರದ ‘ಅದ್ಭುತ’ ಶಕ್ತಿಯನ್ನು , ಕುಂತಿಯು ಪರೀಕ್ಷಿಸುವ ಉದ್ದೇಶದಿಂದ, ಸೂರ್ಯನ ಮೇಲೆ ಪ್ರಯೋಗಿಸಿದಾಗ, ಸೂರ್ಯ ಪ್ರತ್ಯಕ್ಷನಾಗಿದ್ದನ್ನು ಕಂಡು ಹೆದರಿದವಳಾದಳು ಮತ್ತು ಹಿಂತಿರುಗಿ ಹೋಗಲು ಬೇಡಿಕೊಂಡಳು. ಆದರೆ, ಸೂರ್ಯನು ಹೋಗುವ ಮುನ್ನ ಮಂತ್ರದ ಫಲವನ್ನು ನೀಡಿಯೇ /ಪೂರೈಸಿಯೇ ಹೋಗಬೇಕಾಗುತ್ತದೆ.

ಸೂರ್ಯನು ತನ್ನ ಮಾಯಾ ಶಕ್ತಿಯಿಂದ ‘ಕುಂತಿ’ ಗೆ ಮಗುವೊಂದನ್ನು ದಯಪಾಲಿಸಿ, ಆಕೆಯ ಶೀಲವನ್ನೂ ಸಹ ಉಳಿಸಿ ಹೋಗುತ್ತಾನೆ. ಇದರಿಂದಾಗಿ ಮದುವೆಯಾಗದ ರಾಜಕುಮಾರಿಗೆ ‘ಮಗು’ ಹೇಗಾದೀತು? ಎಂಬ ಮುಜುಗರದಿಂದ ಪಾರು ಮಾಡುತ್ತಾನೆ ಅಥವಾ ಸಮಾಜದ ಪ್ರಶ್ನೆಗಳಿಗೆ ಆಸ್ಪದ ಇಲ್ಲದಂತೆ ಮಾಡುತ್ತಾನೆ.

ಕುಂತಿಯು ಮಗುವನ್ನು ತನ್ನ ಬಳಿ ಇಟ್ಟುಕೊಳ್ಳಲು ಹಿಂಜರಿಯುತ್ತಾಳೆ. ಕುರುಕ್ಷೇತ್ರ ದ ಮಹಾಯುದ್ಧದಲ್ಲಿ , ಕರ್ಣ ನು ಒಂದು ‘ಕೇಂದ್ರೀಯ’ ಮಹಾಪಾತ್ರವನ್ನು ಹೊಂದಿ ಬೆಳೆಯುತ್ತಾನೆ. ವೃತ್ತಿಯಲ್ಲಿ ಚಮ್ಮಾರರಾಗಿದ್ದರು.

ದುರ್ಯೋಧನ ದುರ್ವಾಸನಿಗೆ ಹಲವು ಆತಿಥ್ಯ ಮಾಡಿ ಅನುಗ್ರಹಕ್ಕೆ ಪಾತ್ರನಾಗಿ, ವನವಾಸದಲ್ಲಿದ್ದ ಪಾಂಡವರಲ್ಲಿಗೆ ಅವೇಳೆಯಲ್ಲಿ ಹೋಗಿ ಅನ್ನವನ್ನು ಬೇಡಿ , ಅವರಿಗೆ ಶಾಪ ಕೊಡಬೇಕೆಂದು ಹೇಳಿ ಕಳುಹಿಸಿದ. ಆದರೆ ಶ್ರೀಕೃಷ್ಣನ ಕೃಪೆಯಿದ್ದ ಪಾಂಡವರಲ್ಲಿ ಊಟ ಮಾಡದೇ ಹೊಟ್ಟೆ ತುಂಬಿತಾಗಿ ದುರ್ವಾಸ ತನ್ನ ಶಿಷ್ಯರೊಂದಿಗೆ ಅಲ್ಲಿಂದ ಹೊರಟುಹೋದ.

ಒಮ್ಮೆ ಅಂಬರೀಷನಲ್ಲಿಗೆ ಹೋಗಿ, ಅವನನ್ನು ಕೊಲ್ಲಲು ದುರ್ದೇವತೆಯನ್ನು ಸೃಷ್ಟಿಸಿದ. ಅಂಬರೀಷ ವಿಷ್ಣುಚಕ್ರವನ್ನು ಪ್ರಾರ್ಥಿಸಲು ಅದರ ಭಯದಿಂದ ಅಂಬರೀಷನನ್ನೇ ಮರೆಹೊಕ್ಕು ಬದುಕಿಕೊಂಡ.

ಶ್ವೇತಕಿಯೆಂಬ ಅರಸನಿಂದ ಅನೇಕ ಯಜ್ಞಗಳನ್ನು ಮಾಡಿಸಿದ, ಕುರುಕ್ಷೇತ್ರದಲ್ಲಿ ವಾಸಮಾಡುವ ಮುದ್ಗಲ ಅಥವಾ ವ್ರೀಹಿದ್ರೋಣನೆಂಬ ವಹರ್ಷಿಯನ್ನು ಪರೀಕ್ಷಿಸಿ ಅನುಗ್ರಹಿಸಿದ.

ಒಮ್ಮೆ ಈತ ದೇವಲೋಕಸಂಚಾರ ಮಾಡಿ ಬರುತ್ತಿರಲು ವಿದ್ಯಾಧರೆಯೊಬ್ಬಳ ಕೈಯಲ್ಲಿದ್ದ ಹೂಮಾಲೆಯನ್ನು ಕಂಡು, ಮೋಹಭರಿತನಾಗಿ ಅವಳಲ್ಲಿ ಬೇಡಿ ಅದನ್ನು ಪಡೆದು, ತಲೆಗೆ ಸುತ್ತಿಕೊಂಡು ಬರುತ್ತಿದ್ದ.

ಆಗ ಇಂದ್ರ ಶಚಿಯೊಂದಿಗೆ ಐರಾವತದ ಮೇಲೆ ಬರುತ್ತಿರುವುದನ್ನು ಕಂಡು ಆ ಮಾಲೆಯನ್ನು ಇಂದ್ರನ ಮೇಲೆಸೆದ. ಇಂದ್ರ ಅದನ್ನು ಐರಾವತದ ಕುಂಭ ಸ್ಥಳದ ಮೇಲೆ ಹಾಕಿದ. ಐರಾವತ ಅದರ ಪರಿಮಳದಿಂದ ಮದಿಸಿ ಹೂಮಾಲೆಯನ್ನು ನೆಲಕ್ಕೆಸೆಯಿತು. ಇದರಿಂದ ಕ್ರೋಧಗೊಂಡ ದುರ್ವಾಸ ಆತನ ಮೂರು ಲೋಕದ ಸಂಪತ್ತೂ ನಾಶವಾಗಲಿ ಎಂದು ಶಾಪವಿತ್ತ.

ಒಮ್ಮೆ ಭೂಪ್ರದಕ್ಷಿಣೆಗೆ ಹೊರಟ ಈ ಮುನಿ ಕಾಶೀ ಕ್ಷೇತ್ರಕ್ಕೆ ಬಂದ, ಒಡನೆಯೇ ಈತನ ಮನಸ್ಸು ಶಾಂತಿ ಸಮಾಧಾನಗಳಿಂದ ತುಂಬಿತು. ಕಾಶೀ ಕ್ಷೇತ್ರವನ್ನು ಹೊಗಳಿ ತಪಸ್ಸು ಮಾಡಲಾರಂಭಿಸಿದ. ಆದರೆ ಭಗವಂತ ಪ್ರಸನ್ನನಾಗಲಿಲ್ಲ.

ಕ್ರೋಧಗೊಂಡ ಮುನಿ ಕ್ಷೇತ್ರವನ್ನೇ ಶಪಿಸಲು ಮನಸ್ಸು ಮಾಡಿದ. ಇದನ್ನರಿತ ಈಶ್ವರ ಮೈದೋರಿ ಮುನಿಯನ್ನು ಸಮಾಧಾನ ಪಡಿಸಿ, ಮುಕ್ತಿ ದೊರೆಯುವ ಈ ಕ್ಷೇತ್ರದಲ್ಲಿ ನೀನು ಬೇಡುವ ವರವಾದರೂ ಯಾವುದು ಎಂದು ಕೇಳಿದ. ಆಗ ಮುನಿ ತನ್ನ ತಿಳಿಗೇಡಿತನಕ್ಕೆ ತಾನೇ ನಾಚಿ ಭಗವಂತನನ್ನು ಪ್ರಾರ್ಥಿಸಿ ಜ್ಞಾನಸಿದ್ಧಿಯನ್ನು ಪಡೆದರು.

ಕೃಪೆ: ಸಾಮಾಜಿಕ ಜಾಲತಾಣ.

ರಾಜಕೀಯ

ದೆಹಲಿಗೆ ಪ್ರಯಾಣ: ಕಾರಣ ತಿಳಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿಗೆ ಪ್ರಯಾಣ: ಕಾರಣ ತಿಳಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ನೀವು ಮತ್ತು ಸಿದ್ದರಾಮಯ್ಯ ಅವರು ದುಬಾರಿ ವಾಚ್ ಧರಿಸಿದ್ದರ ಬಗ್ಗೆ ಬಿಜೆಪಿ ಟೀಕೆ ಮಾಡುತ್ತಿದೆ ಎಂದು ಕೇಳಿದಾಗ, “ಈ ನನ್ನ ವಾಚ್ ಏಳು ವರ್ಷಗಳ ಹಿಂದೆ ಆಸ್ಟ್ರೇಲಿಯಾದಲ್ಲಿ ಖರೀದಿ ಮಾಡಿದೆ. ನಾನು ಇದನ್ನು ನನ್ನ

[ccc_my_favorite_select_button post_id="116998"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!