Haritalekhani story for Day: Dronacharya's death brought Yudhishthira's cry..!

ಹರಿತಲೇಖನಿ ದಿನಕ್ಕೊಂದು ಕಥೆ: ಯುಧಿಷ್ಠಿರನ ಕೂಗು ತಂದ ದ್ರೋಣಾಚಾರ್ಯರ ಸಾವು..!

Harithalekhani story for the day: ಅಶ್ವತ್ಥಾಮನು ದ್ವಾಪರ ಯುಗ ಕಾಲದ ಕಥೆಯನ್ನೊಳಗೊಂಡ ಮಹಾಕಾವ್ಯ ‘ಮಹಾಭಾರತ’ ಕಾಲದ ವ್ಯಕ್ತಿ. ಈತ ಕೌರವರು ಹಾಗೂ ಪಾಂಡವರಿಗೆ ಯುದ್ಧ ವಿದ್ಯೆ ಕಲಿಸಿದ ಗುರುವೂ, ಕುರು ವಂಶದ ರಾಜಗುರುವೂ ಆದ ದ್ರೋಣಾಚಾರ್ಯರ ಪುತ್ರ..

ಅಶ್ವತ್ಥಾಮ ಚಿರಂಜೀವಿ ಎಂದು ಪುರಾಣಗಳು ವಿವರಿಸುತ್ತವೆ. ಈ ಕಾರಣದಿಂದ ಆತನಲ್ಲಿರುವ ಅತಿಮಾನುಷ ಶಕ್ತಿಯಿಂದಾಗಿ ಈಗಲೂ ಈತ ಬದುಕಿರುವುದಾಗಿ ಹಲವರು ನಂಬುತ್ತಾರೆ.

ದ್ರೋಣಾಚಾರ್ಯರು ರಾಜಗುರುವಾಗಿದ್ದ ಕಾರಣ, ಹಸ್ತಿನಾವತಿಯೊಂದಿಗಿನ ತನ್ನ ಬದ್ಧತೆಯಿಂದಾಗಿ ಮಹಾಭಾರತ ಯುದ್ಧ (ಕುರುಕ್ಷೇತ್ರ) ಕಾಲದಲ್ಲಿ ಪಾಂಡವರ ವಿರುದ್ಧ ಕೌರವರ ಪಕ್ಷವಹಿಸಿ ಯುದ್ಧ ನಡೆಸಿದರು.

ಯುದ್ಧ ಸಂದರ್ಭದಲ್ಲಿ ದ್ರೋಣಾಚಾರ್ಯ ಹಾಗೂ ಪುತ್ರ ಅಶ್ವತ್ಥಾಮ ಸೇರಿ ಶತ್ರುಪಕ್ಷವಾದ ಪಾಂಡವರ ಸೇನೆಯನ್ನು ಬೃಹತ್ ಸಂಖ್ಯೆಯಲ್ಲಿ ಧ್ವಂಸಗೈದರು.

ಈ ಸಂದರ್ಭದಲ್ಲಿ ಪಾಂಡವ ಪಾಳಯದಲ್ಲಿ ಕೋಲಾಹಲವುಂಟಾದಾಗ ದ್ರೋಣಾಚಾರ್ಯರ ಶಕ್ತಿಯನ್ನು ತಡೆಯುವ ನಿಟ್ಟಿನಲ್ಲಿ ಪಾಂಡವ ಪಕ್ಷಪಾತಿ ಶ್ರೀಕೃಷ್ಣನು ಉಪಾಯವೊಂದನ್ನು ಹೂಡುತ್ತಾನೆ. ಆತನ ಯೋಜನೆಯ ಪ್ರಕಾರ, ದ್ರೋಣಪುತ್ರ ಅಶ್ವತ್ಥಾಮ ಸಾವನ್ನಪ್ಪಿದುದಾಗಿ ವದಂತಿ ಹಬ್ಬಿಸಲಾಗುತ್ತದೆ.

ಸುದ್ದಿಯ ನಿಜಾವಸ್ಥೆಯನ್ನು ಅರಿಯಲು ದ್ರೋಣಾಚಾರ್ಯರು ಸತ್ಯಪಕ್ಷಪಾತಿಯಾದ ಯುಧಿಷ್ಠಿರನನ್ನು ಸಂಪರ್ಕಿಸಿ ವದಂತಿಯ ವಾಸ್ತವಾಂಶವನ್ನು ವಿಚಾರಿಸಿದರು. ಯುಧಿಷ್ಠಿರನು ಈ ರೀತಿಯಾಗಿ ಉತ್ತರಿಸಿದನು.

‘ಅಶ್ವತ್ಥಾಮಾ ಹತೋ ನರೋವ ಕುಂಜರೋ ವ ’ ಅಂದರೆ, “ಅಶ್ವತ್ಥಾಮ ಸತ್ತಿರುವುದು ಹೌದು, ಆದರೆ ಅದು ಮನುಷ್ಯನೇ ಅಥವಾ ಆನೆಯೇ ಎಂಬುದು ನನಗೆ ತಿಳಿಯದು ”

ಯುಧಿಷ್ಠಿರನಿಂದ ಈ ಉತ್ತರವನ್ನು ಆಲಿಸಿದ ದ್ರೋಣಾಚಾರ್ಯರು ತಮ್ಮ ಪುತ್ರ ಚಿರಂಜೀವಿ ಎಂಬುದನ್ನೂ ಮರೆತು, ಪುತ್ರವಿಯೋಗದ ಶೋಕದಿಂದ ಮೂರ್ಛಿತರಾದರು.

ಇತ್ತ ರಣರಂಗದಲ್ಲಿ ಇದೇ ಸಂದರ್ಭದಲ್ಲಿ ಪಾಂಚಾಲ ದೊರೆ ಪುತ್ರ ದೃಷ್ಟದ್ಯುಮ್ನನು ಗುರು ದ್ರೋಣರನ್ನು ವಧಿಸುತ್ತಾನೆ. ಆದರೆ, ವಾಸ್ತವ ಭಿನ್ನವಾಗಿತ್ತು. ದ್ರೋಣರ ಪುತ್ರ ಅಶ್ವತ್ಥಾಮ ಸತ್ತಿರಲಿಲ್ಲ. ಯುದ್ಧರಂಗದಲ್ಲಿದ್ದ ‘ಅಶ್ವತ್ಥಾಮ ’ ಆನೆಯೊಂದು ಮೃತಪಟ್ಟಿತ್ತು. ಆದರೆ ಪ್ರತಿಯೊಬ್ಬರೂ ದ್ರೋಣಪುತ್ರ ಅಶ್ವತ್ಥಾಮನೇ ಮೃತಪಟ್ಟಿರುವುದಾಗಿ ಭಾವಿಸಿದ್ದರು.

ಕೃಪೆ: ಸಾಮಾಜಿಕ ಜಾಲತಾಣ.

ರಾಜಕೀಯ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ

ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil

[ccc_my_favorite_select_button post_id="115363"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ವಾಹನದ ನಡುವೆ ಭೀಕರ ಅಪಘಾತ (Accident) ಉಂಟಾಗಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರ

[ccc_my_favorite_select_button post_id="115379"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!