Don't be fooled if someone other than your family gives you a saree: Nikhil Kumaraswamy

ಮನೆಯವರ ಬಿಟ್ಟು ಇನ್ಯಾರೋ ಮೂರನೇ ವ್ಯಕ್ತಿ ಸೀರೆ ಕೊಡ್ತೀನಿ ಅಂದ್ರೆ ಮರುಳಾಗಬೇಡಿ: ಮಹಿಳೆಯರಿಗೆ ನಿಖಿಲ್ ಕುಮಾರಸ್ವಾಮಿ ಮನವಿ

ರಾಮನಗರ: ಆಪರೇಷನ್ ಸಿಂಧೂರ (Operation Sindoora) ಯಶಸ್ವಿ ಕಾರ್ಯಾಚರಣೆಗೆ ಇಡೀ ದೇಶಕ್ಕೆ ಸಂತೋಷ ತಂದಿದೆ. ದೇಶದ ಪ್ರಧಾನ ಮಂತ್ರಿಗಳು ಬಹಳ ದಿಟ್ಟ ಹೆಜ್ಜೆ ಇಟ್ಟು ಬಲವಾದ ಧೃಡ ನಿರ್ಧಾರ ತೊಟ್ಟು ಆಪರೇಷನ್ ಸಿಂಧೂರ ಕೈಗೊಂಡಿದ್ದಾರೆ. ಇದನ್ನು ಎಲ್ಲಾ ಭಾರತೀಯರು ಮೆಚ್ಚಬೇಕು ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ಹೇಳಿದರು.

ಕಳೆದ ಏಪ್ರಿಲ್ 22ರಂದು ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದರು. ಭಾರತೀಯ ಕುಟುಂಬಗಳು ಅಂದು ಯಾವ ಪರಿಸ್ಥಿತಿ ಎದುರಿಸಿದ್ದರು ಎಲ್ಲರಿಗೂ ನೋವಿತ್ತು. ಪೆಹಲ್ಗಾಮ್ ದುರ್ಘಟನೆಯಲ್ಲಿ ಹೆಣ್ಣುಮಕ್ಕಳು ಕುಂಕುಮವನ್ನು ಕಳೆದುಕೊಂಡಿದ್ದರು. ಅದಕ್ಕೆ ಪ್ರತ್ಯುತ್ತರವಾಗಿ ಉಗ್ರರ ಮೇಲೆ ಭಾರತೀಯ ಸೇನೆ ದಾಳಿ ಮಾಡಿದೆ ಎಂದು ಅವರು ತಿಳಿಸಿದರು.

ಸಿಂಧೂ ನದಿಯ ಬಗ್ಗೆ ಕೂಡ ಪ್ರಧಾನ ಮಂತ್ರಿಗಳು ಚರ್ಚೆ ಮಾಡಿದ್ದಾರೆ. ಭಾರತದ ಮೂಲಕ ಪಾಕಿಸ್ತಾನಕ್ಕೆ ಸಿಂಧೂ ನದಿ ಹರಿದು ಹೋಗುತ್ತದೆ. ಪಾಕಿಸ್ತಾನಕ್ಕೆ ಸಿಂಧೂ ನದಿ ಹರಿಯುವುದನ್ನು ಕೂಡ ತಪ್ಪಿಸುತ್ತೇವೆ ಅಂತಾ ಪ್ರಧಾನಿ ಹೇಳಿದ್ದಾರೆ. ಇದು ಸ್ವಾಗತಾರ್ಹ ಎಂದರು ಅವರು.

ಬಾಂಬ್ ಕಟ್ಕೊಂಡು ಹೋಗೋ ಮನಸ್ಥಿತಿ ಎಲ್ಲಿಂದ ಬಂತು?

ಕಾಂಗ್ರೆಸ್ ಪಕ್ಷದಿಂದ ಶಾಂತಿ ಜಪ ಎಂಬ ಟ್ವೀಟ್ ವಿಚಾರಕ್ಕೆ ಮಾತನಾಡಿದ ಅವರು; ಅವರ ಪೋಸ್ಟ್ ನಿಂದಾಗಿ ಕಾಂಗ್ರೆಸ್ ಮನಸ್ಥಿತಿಯನ್ನು ನಾವು ಅಳೆಯಬಹುದು. ಕಾಂಗ್ರೆಸ್ ನವರಿಗೆ ಏನ್ ಶಾಂತಿ ಬೇಕಂತೆ? ಇನ್ನೆಷ್ಟು ದಿನ ಭಾರತೀಯರು ಶಾಂತಿಯಿಂದ ಇರಬೇಕು. ಪ್ರತಿಯೊಬ್ಬ ಭಾರತೀಯರು ಕೂಡ ಪ್ರಧಾನಿಯ ಕಾರ್ಯವನ್ನು ಮೆಚ್ಚಿದ್ದಾರೆ ಎಂದರು.

ಪ್ರತಿಯೊಬ್ಬರ ಮನಸ್ಸಿನಲ್ಲೂ ಆಕ್ರೋಶ ಇದೆ, ಒಳಗಡೆ ನೋವಿದೆ. ಅದಕ್ಕೆ ಪ್ರಧಾನಮಂತ್ರಿಗಳು ಉತ್ತರ ಕೊಡಬೇಕು ಅಂತಾ ಕೇಳಿದ್ವಿ ಅದಕ್ಕೆ ಉತ್ತರ ಕೊಟ್ಟಿದ್ದಾರೆ. ಆಪರೇಷನ್ ಸಿಂಧೂರದ ಜವಾಬ್ದಾರಿಯನ್ನು ಇಬ್ಬರು ವೀರ ಮಹಿಳೆಯ ಹೊತ್ತಿದ್ದಾರೆ ಎಂದರು.

ಕಾಂಗ್ರೆಸ್ ನ ಮನಸ್ಥಿತಿ ಇದರಿಂದ ಸ್ಪಷ್ಟವಾಗಿ ಗೊತ್ತಾಗಿದೆ.

ಮೊನ್ನೆ ಕಾಂಗ್ರೆಸ್ ನ ಸಚಿವರೊಬ್ಬರು ಬಾಂಬ್ ಕಟ್ಟಿಕೊಂಡು ಹೋಗ್ತೀನಿ ಅಂದ್ರು. ಬಾಂಬ್ ಕಟ್ಟಿಕೊಂಡು ಹೋಗ್ತೀನಿ ಎನ್ನುವ ಮನಸ್ಥಿತಿ ಎಲ್ಲಿಂದ ಬಂತು. ಮಾತೆತ್ತಿದರೆ ಬಾಂಬ್ ಬಾಂಬ್ ಅಂತಾರೆ ಎಂದು ಸಚಿವ ಜಮೀರ್ ಅಹಮದ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಶಾಸಕ ಇಕ್ಬಾಲ್ ಹುಸೇನ್ ಗೆ ಟಾಂಗ್ ಕೊಟ್ಟ ನಿಖಿಲ್

ಪೆಹಲ್ಗಾಮ್ ದಾಳಿಯಿಂದ ಅಂದು ದೇಶಾದ್ಯಂತ ನೋವಿನ ಪರಿಸ್ಥಿತಿ, ಶೋಕಾಚರಣೆ ಇತ್ತು. ಆದ್ರೆ ಈ ಜಿಲ್ಲೆಯ ಶಾಸಕರೊಬ್ಬರು ಸೀರಿ ಹಂಚಿ ಸಂಭ್ರಮದ ಕಾರ್ಯಕ್ರಮ ಮಾಡಿದ್ದಾರೆ.

ಮಹಿಳೆಯರಿಗೆ ಸೀರೆಯನ್ನ ಕೊಡುವ ಅಧಿಕಾರ ಇರುವುದು ನಿಮ್ಮ ಮನೆಯವರಿಗೆ ಮಾತ್ರ, ಇನ್ಯಾರೋ ಮೂರನೇ ವ್ಯಕ್ತಿ ಸೀರೆ ಕೊಡ್ತೀನಿ ಅಂದ್ರೆ ಮರುಳಾಗಿ ಕಾರ್ಯಕ್ರಮಕ್ಕೆ ಹೋಗಬೇಡಿ ಎಂದು ಮಹಿಳೆಯರಿಗೆ ಅವರು ಮನವಿ ಮಾಡಿದರು.

ಸಿಎಂಗೆ ಭಗವಂತನ ಮೇಲೆ ಭಕ್ತಿ ಬಂದಿದೆ

ಸಿದ್ದರಾಮಯ್ಯ ಹಣೆಗೆ ಸಿಂಧೂರ ಇಟ್ಟುಕೊಂಡ ವಿಚಾರಕ್ಕೆ ಮಾತನಾಡಿದ ಅವರು. ಸಿಎಂ ಸಿದ್ದರಾಮಯ್ಯ ಅವರಿಗೆ ಈಗಲಾದರೂ ಮನಸ್ಸಿನಲ್ಲಿ ಭಗವಂತನ ಮೇಲೆ ಭಕ್ತಿ ಬಂದಿದೆ ಅಷ್ಟೇ ಸಾಕು ಎಂದರು.

ರಾಜಕೀಯ

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

"ರಸ್ತೆಬದಿ ಕಸ ಎಸೆದರೆ ಮತ್ತೆ ಅದು ಮರಳಿ ನಿಮ್ಮ ಮನೆಗೇ ಬರುತ್ತದೆ ಎನ್ನುವ ಎಚ್ಚರಿಕೆ ನೀಡುವುದರ ಜೊತೆಗೆ, ಇನ್ನೂ ಹೆಚ್ಚಿನ ಸಿಸಿಟಿವಿ ಕ್ಯಾಮೆರಾಗಳನ್ನು ಪೊಲೀಸ್ ಇಲಾಖೆ‌ ಹಾಗೂ ಪಾಲಿಕೆ ನೆರವಿನಿಂದ ಅಳವಡಿಸಲಾಗುವುದು" ಎಂದು ಡಿಸಿಎಂ

[ccc_my_favorite_select_button post_id="115575"]
ಕನ್ನಡ ಪುಸ್ತಕ ಸಗಟು ಖರೀದಿಗೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

ಕನ್ನಡ ಪುಸ್ತಕ ಸಗಟು ಖರೀದಿಗೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

ಯುವಜನರು ಮೊಬೈಲ್ ನಲ್ಲಿ ಕಳೆದುಹೋಗುವ ಬದಲು ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಇಂತಹ ಸಂಸ್ಕೃತಿಯನ್ನು ರಾಜ್ಯ ಸರ್ಕಾರ ಉತ್ತೇಜಿಸಬೇಕು. ಇದಕ್ಕಾಗಿ ಮಾತೃಪ್ರೀತಿಯಿಂದ ಸರ್ಕಾರ ಪುಸ್ತಕ ಖರೀದಿ ಮಾಡಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು

[ccc_my_favorite_select_button post_id="115587"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಚಿಕ್ಕವಯಸ್ಸಿನಲ್ಲೇ ಪ್ರೀತಿ ಏಕೆ ಎಂಬ ಕುರಿತು ಬುದ್ದಿ ಹೇಳಿದ ಕಾರಣಕ್ಕೆ ಅಪ್ರಾಪ್ತ ಮಗಳೇ ತನ್ನ ಹೆತ್ತ ತಾಯಿಯನ್ನೇ ಹತ್ಯೆಗೈದಿರುವ (Murder) ಅಮಾನುಷ ಘಟನೆ ನಗರದ ಉತ್ತರಹಳ್ಳಿಯಲ್ಲಿ ನಡೆದಿದೆ.

[ccc_my_favorite_select_button post_id="115563"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!