Technology Clinic-Aerospace Cluster Workshop from today

ಗುಡ್ಮಾರ್ನಿಂಗ್ ನ್ಯೂಸ್: ದೊಡ್ಡಬಳ್ಳಾಪುರ ಸೇರಿ ಹಲವು ಶಾಲೆಗಳಿಗೆ ಅತಿಥಿ ಶಿಕ್ಷಕ ಹಾಗೂ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಬೆಂ.ಗ್ರಾ.ಜಿಲ್ಲೆ: 2025-26ನೇ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು ಮತ್ತು ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಒಟ್ಟು 36 ಅತಿಥಿ ಉಪನ್ಯಾಸಕರು ಹಾಗೂ ಶಿಕ್ಷಕರ (Guest teacher) ಹುದ್ದೆಗಳಿಗೆ ಗೌರವಧನ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ.

ಅತಿಥಿ ಶಿಕ್ಷಕ ಹಾಗೂ ಅತಿಥಿ ಉಪನ್ಯಾಸಕರ ಹುದ್ದೆಗೆ ಬಿಎ, ಬಿಎಸ್ಸಿ, ಬಿ.ಎಸ್.ಸಿ, ಬಿ.ಸಿ.ಎ ಮತ್ತು ಎಂ.ಎ, ಎಂ.ಎಸ್.ಸಿ ಹಾಗೂ ಬಿ.ಎಡ್ ಸೇರಿ ಸಂಬಂಧಪಟ್ಟ ವಿಷಯವಾರು ವಿದ್ಯಾರ್ಹತೆ ಹೊಂದಿರಬೇಕು.

ಹುದ್ದೆಗಳು ಖಾಲಿಯಿರುವ ಶಾಲೆಗಳ ಪಟ್ಟಿ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ,(1 ರಿಂದ 10ನೇ ತರಗತಿ ಸಿ.ಬಿ.ಎಸ್.ಇ) ಹಾಗೂ (ಪದವಿ ಪೂರ್ವ ರಾಜ್ಯ ಪಠ್ಯಕ್ರಮ ಪಿ.ಸಿ.ಎಂ.ಬಿ) ಗಿಡ್ಡಪ್ಪನಹಳ್ಳಿ, ಹೊಸಕೋಟೆ ತಾಲ್ಲೂಕು. ಮೊರಾರ್ಜಿ ದೇಸಾಯಿ ವಸತಿ ಶಾಲೆ, (1 ರಿಂದ 10ನೇ ತರಗತಿ ಸಿ.ಬಿ.ಎಸ್.ಇ) ಹಾಗೂ (ಪದವಿ ಪೂರ್ವ ರಾಜ್ಯ ಪಠ್ಯಕ್ರಮ ಪಿ.ಸಿ.ಎಂ.ಬಿ) ದೇವನಾಯಕನಹಳ್ಳಿ, ದೇವನಹಳ್ಳಿ ತಾಲ್ಲೂಕು. ಮೌಲಾನಾ ಆಜಾದ್ ಮಾದರಿ ಶಾಲೆ, ವಿಜಯಪುರ,ದೇವನಹಳ್ಳಿ ತಾಲ್ಲೂಕು. ಮೌಲಾನಾ ಆಜಾದ್ ಮಾದರಿ ಶಾಲೆ, ಮುತ್ತೂರು, ದೊಡ್ಡಬಳ್ಳಾಪುರ ತಾಲ್ಲೂಕು. ಮೌಲಾನಾ ಆಜಾದ್ ಮಾದರಿ ಶಾಲೆ, ಇಸ್ಲಾಂಪುರ, ನೆಲಮಂಗಲ ತಾಲ್ಲೂಕು.

ಮೇಲ್ಕಂಡ ಅತಿಥಿ ಉಪನ್ಯಾಸಕರು ಹಾಗೂ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣವಾದ https://dom.karnataka.gov.in ಅಥವಾ ನೇರವಾಗಿ ಸಂಬಂಧಪಟ್ಟ ಜಿಲ್ಲಾ ಕಛೇರಿ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೊಠಡಿ ಸಂಖ್ಯೆ:216, 2ನೇ ಮಹಡಿ ಜಿಲ್ಲಾಡಳಿತ ಭವನದಲ್ಲಿ ತಮ್ಮ ದಾಖಲೆಗಳೊಂದಿಗೆ ಕೊನೆಯ ದಿನಾಂಕ ಮೇ 19 ರ ಒಳಗಾಗಿ ಕಛೇರಿ ಸಮಯದಲ್ಲಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ,ದೂರವಾಣಿ ಸಂಖ್ಯೆ:080-29787455 ಗೆ ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ
ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ನನ್ನ ಆಯಸ್ಸನ್ನು ಭಗವಂತ ನನ್ನ ತಂದೆಗೆ ಧಾರೆ ಎರಿಬೇಕು; ನಿಖಿಲ್‌ ಕುಮಾರಸ್ವಾಮಿ

ನನ್ನ ಆಯಸ್ಸನ್ನು ಭಗವಂತ ನನ್ನ ತಂದೆಗೆ ಧಾರೆ ಎರಿಬೇಕು; ನಿಖಿಲ್‌ ಕುಮಾರಸ್ವಾಮಿ

ಕುಮಾರಣ್ಣ ಆರೋಗ್ಯ ಸರಿ ಇಲ್ಲ ಅಂತ ರಾಜ್ಯದಲ್ಲೆಡೆ ಚರ್ಚೆಗಳು ಶುರುವಾಗಿದೆ, ಅವರ ತಂದೆ ತಾಯಿ ಆಶೀರ್ವಾದ, ಭಗವಂತನ ಕೃಪೆ, ನಿಮ್ಮೆಲ್ಲರ ಪ್ರೀತಿಯ ಹಾರೈಕೆಯಿಂದ ಕುಮಾರಣ್ಣ ಆರೋಗ್ಯವಾಗಿದ್ದಾರೆ: ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="113069"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!