ಡಿಸಿಎಂ ಜನ್ಮದಿನಕ್ಕೆ ಸಿಎಂ‌ ಶುಭಕೋರಿ ಟ್ವಿಟ್ ಮಾಡಿಲ್ಲ: ಆರ್ ಅಶೋಕ

Siddaramaiah CM conference to retain chair: Opposition Leader R. Ashoka

ಬೆಂಗಳೂರು: ರಾಜ್ಯದಲ್ಲಿ ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಲು ಬೇಕಾದಷ್ಟು ಸಮಸ್ಯೆಗಳಿವೆ‌. ಆದರೆ ವಿರೋಧ ಪಕ್ಷದ ನಾಯಕರು (R Ashoka) ಆ ಕುರಿತು ದನಿ ಎತ್ತದೆ ಕ್ಷುಲ್ಲಕ ವಿಚಾರಗಳನ್ನು ಪ್ರಶ್ನೆ ಮಾಡಿ ಸುದ್ದಿಯಾಗುತ್ತಿದ್ದಾರೆ ಎಂಬ ಆರೋಪ ರಾಜ್ಯದ ಜನರದ್ದಾಗಿದೆ.

ಹೌದು ಈ ಅಂತದ್ದೇ ಆರೋಪಕ್ಕೆ ಸಂಬಂಧಿಸಿದ ವಿಚಾರ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರ ಬತ್ತಳಿಕೆಯಿಂದ ಬಂದಿದೆ.

ವಿಷಯ ಏನಪ್ಪಾ ಅಂದರೆ, ನಿನ್ನೆ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಜನ್ಮದಿನ. ಆದರೆ ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಶುಭಕೋರಿ ಟ್ವಿಟ್ ಮಾಡಿಲ್ಲ ಎಂಬುದು ವಿಪಕ್ಷ ನಾಯಕನ ತಗಾದೆ.

ಈ ಕುರಿತು ಟ್ವಿಟ್ ಮಾಡಿರುವ ಆರ್ ಅಶೋಕ್, ಸಿಎಂ ಸಿದ್ದರಾಮಯ್ಯ (Cmsiddaramaiah) ಹಾಗು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರ ನಡುವಿನ ಸಂಬಂಧ ಚೆನ್ನಾಗಿಲ್ಲ ಎನ್ನುವುದು ಇಡೀ ರಾಜ್ಯಕ್ಕೆ ಗೊತ್ತಿರುವ ವಿಷಯ.

ಆದರೆ ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಲು ಸಿದ್ದರಾಮಯ್ಯನವರು ಕನಿಷ್ಠ ಪಕ್ಷ ಒಂದು ಟ್ವೀಟ್ ಕೂಡ ಮಾಡದಷ್ಟು ಹದಗೆಟ್ಟಿದೆ ಎಂದು ಗೊತ್ತಿರಲಿಲ್ಲ.

ಒಬ್ಬರ ಮುಖ ಒಬ್ಬರು ನೋಡಲಾಗದ ಈ ನಾಯಕರು ರಾಜ್ಯವನ್ನು ಹೇಗೆ ಮುನ್ನಡೆಸುತ್ತಾರೆ? ಕನ್ನಡಿಗರು ಕರ್ನಾಟಕ ಸರ್ಕಾರದಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ? ಎಂದಿದ್ದಾರೆ.

ಇನ್ನೂ ಈ ಟ್ವಿಟ್ಗೆ ಅನೇಕರು ಆಕ್ಷೇಪ ವ್ಯಕ್ತಪಡಿಸಿ ಕಾಮೆಂಟ್ ಮಾಡಿದ್ದಾರೆ. ಅವುಗಳಲ್ಲಿ ಪ್ರಮುಖವಾದವು ಇಲ್ಲಿವೆ.

ಕರ್ನಾಟಕದಲ್ಲಿ ವಿರೋಧ ಪಕ್ಷ ಅಸ್ತಿತ್ವ ಕಳೆದುಕೊಂಡಿದೆ, ಯಾವುದೇ ಅಭಿವೃದ್ಧಿ ಕೆಲಸಗಳಿಲ್ಲ, ಯಾವುದೇ ಸರಕಾರಿ ನೇಮಕಾತಿ ಇಲ್ಲಾ ಇದರ ಬಗ್ಗೆ ವಿರೋಧ ಪಕ್ಷ ಧ್ವನಿ ಎತ್ತುತ್ತಿಲ್ಲ.

ಅಯ್ಯೋ ಅಶೋಕ ಇದನೆಲ್ಲ ಗಮನಿಸುವ ನಿಮಗೆ ಮಾತು ಬಾರದ ಕಿವಿಯೂ ಕೇಳಿಸದ ಅಪ್ರಾಪ್ತ ಬಾಲಕಿಯನ್ನು ಬಲತ್ಕಾರ ಮಾಡಿ ಕೊಂದು ಬಿಸಾಕಿದನ್ನು ಕಾಣಲೇ ಇಲ್ಲವೇ
ಅಥವಾ ಕಂಡು ಶವ ರಾಜಕೀಯ ಮಾಡಲು ಅವಕಾಶ ತಪ್ಪಿತು ಎಂಬ ಬೇಸರವೇ?.

ಅಣ್ಣ ಟ್ವಿಟ್ಟರ್ ಹ್ಯಾಂಡಲ್ ಮಾಡ್ತಿರೋವ್ನ ಮೊದ್ಲು ಚೇಂಜ್ ಮಾಡಿ.. ಚೈಲ್ಡ್ ತರ ಇದಕ್ಕೆ ಟ್ವೀಟ್ ಮಾಡ್ಕೊಂಡು ಏನಣ್ಣ ಇದೆಲ್ಲ..

ಆದರೆ ವಿರೋಧ ಪಕ್ಷದ ನಾಯಕರು ಇದನ್ನೆಲ್ಲ ಗಮನಿಸುವಷ್ಟು ನಿರುದ್ಯೋಗಿಗಳು ಅಂತ ಈಗಲೇ ಗೊತ್ತಾಗಿದ್ದು..

ಸ್ವಾಮಿ ಪರ್ಸನಲ್ ಬಿಟ್ಟು ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಗಂಭೀರವಾದ ಚಿಂತನೆ ನಡೆಸಿ. ನೀವು ವಿರೋಧ ಪಕ್ಷದ ನಾಯಕರಾಗಿರುವುದು ವಯಕ್ತಿಕ ವಿಚಾರಗಳ ಬಗ್ಗೆ ಮಾತನಾಡಲು ಅಲ್ಲ. ನಿಮ್ಮ ಪದವಿಯ ಬಗ್ಗೆ ಜ್ಞಾಪಕ ಇರಲಿ ಮಹಾಸ್ವಾಮಿಗಳೇ.

ನೀನು ಒಬ್ಬ ವಿರೋಧ ಪಕ್ಷದ ನಾಯಕನಾಗಿ ಇರೋದೇ ಒಂದು ಕರ್ಮ 🤦‍♂️🤦‍♂️🤦‍♂️
ರಾಜ್ಯದಲ್ಲಿ ನೂರಾರು ಸಮಸ್ಯೆಗಳು ಇರುವಾಗ ಇದು ಬೇಕಾ…. ಚಿಕ್ಕ ಮಕ್ಕಳು ತರ ಟ್ವೀಟ್ ಮಾಡ್ಕೊಂಡು ಅವನು ವಿಶ್ ಮಾಡಿಲ್ಲಇವನು ವಿಶ್ ಮಾಡಿಲ್ಲ ಅಂತ ಹೇಳ್ತಿಯಲ್ಲ 😂😂😂 ನಾಲಾಯಕ್ ವಿರೋಧ ಪಕ್ಷದ ನಾಯಕ 🤦‍♂️.

ರಾಜ್ಯದ ಅಭಿವೃದ್ಧಿಗಾಗಿ ಏನಾದರೂ ಮಾಡಿ ಅಂದ್ರೆ, ಟ್ವೀಟ್ ಮಾಡಿಕೊಂಡು ಕಾಲಹರಣ ಮಾಡುವ ನಾಲಯಕ ರಾಜಕಾರಣದ ವ್ಯಕ್ತಿಗಳು.

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಸಂಬಂಧ ನಾನೊಂದು ತೀರ, ನೀನೊಂದು ತೀರ ಎಂಬಂತಾಗಿದೆ.

ಪರ ಚಿಂತೆ ಏಕೆ ಅಯ್ಯ
ಪರ ಚಿಂತೆ ಏಕೆ
ನಿಮ್ದ ಅದ್ಜೂಸ್ಟ್ಮೆಂಟ್ ರಾಜಕೀಯ
ಮತ್ತೆ ನಿಮ್ಮ ಒಳ ಜಗಳ ಎಲ್ಲರಿಗೂ ಗೊತ್ತಿದ ಮೇಲೆ
ಅಚಾರವಿಲ್ಲದ ನಾಲ್ಗೆ
ತೇಗಿ ಬೇಡಿ.

DK ge yenu problem illa, nimge yenro problem🤣.

Idu ondhu vishya na?🤦🏻‍♂️🤦🏻‍♂️.

Lolll ಏನ್ರೀ ನಾಚಿಕೆ ಆಗಲ್ವಾ ವಿಪಕ್ಷದ ನಾಯಕನಾಗಿ ಈತರ ಟ್ವೀಟ್ ಮಾಡೋದಕ್ಕೆ?.. ನೇರವಾಗಿ ಬೇಟಿ ಮಾಡಿ ಶುಭಾಶಯ ತಿಳಿಸಿರ್ತಾರೆ ಬಿಡ್ರೀ .. ಮೊದಲು ವಿಪಕ್ಷ ಸ್ಥಾನದಲ್ಲಿ ಕೂತು ಜವಾಬ್ದಾರಿ ವ್ಯಕ್ತಿಯಾಗಿ ನಡೆದುಕೊಳ್ಳಿ… ಒಳಮೀಸಲಾತಿ,ಹೊಸ ನೇಮಕಾತಿ,ನಿರುದ್ಯೋಗ, ರಸ್ತೆ.. ಈತರ ನೂರಾರು ವಿಷಯಗಳಿವೆ ಅವನ್ನ ಪ್ರಶ್ನೆ ಮಾಡಿ…

ರಾಜಕೀಯ

ಪಶ್ಚಿಮ ಬಂಗಾಳದಲ್ಲಿ ಮಿತಿಮೀರಿದ ಹಿಂಸಾಚಾರ: ಪಿಎ ಸೇರಿ 5 ಸಾವು

ಪಶ್ಚಿಮ ಬಂಗಾಳದಲ್ಲಿ ಮಿತಿಮೀರಿದ ಹಿಂಸಾಚಾರ: ಪಿಎ ಸೇರಿ 5 ಸಾವು

ಚುನಾವಣೆ ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ (West Bengal) ರಾಜಕೀಯ ಕೋಭೆ ತೀವ್ರಗೊಂಡಿದೆ. ಬಿಜೆಪಿ (BJP) ಕಾರ್ಯಕರ್ತರು ಎನ್ನಲಾಗುತ್ತಿರುವವರು ನಡೆಸುತ್ತಿರುವ ರಾಜಕೀಯ ಹಿಂಸಾಚಾರ ತಾರಕಕ್ಕೇರಿದೆ ಎಂಬ ಆರೋಪ ವ್ಯಾಪಕವಾಗಿದೆ.

[ccc_my_favorite_select_button post_id="121830"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]