Mussanje Matu movie turns 17: This is what Sudeep said

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video ನೋಡಿ

ಬೆಂಗಳೂರು: ಕಿಚ್ಚ ಸುದೀಪ್ (Sudeep) ಮತ್ತು ರಮ್ಯ (Ramya )ಅಭಿನಯದ ಯಶಸ್ವಿ ಚಿತ್ರ ಮುಸ್ಸಂಜೆ ಮಾತು (Mussanje Mathu) ಸಿನಿಮಾ ಬಿಡುಗಡೆಯಾಗಿ ಇಂದಿಗೆ 17 ವರ್ಷ ಕಳೆದಿದೆ.

2008 ಮೇ 16 ರಂದು ಬಿಡುಗಡೆಯಾಗಿದ್ದ ಮುಸ್ಸಂಜೆ ಮಾತು ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಗಳಿಕೆ ಕಂಡಿತ್ತು. ಮುಸ್ಸಂಜೆ ಮಹೇಶ್ ನಿರ್ದೇಶಿಸಿದ್ದ ಈ ಸಿನಿಮಾವನ್ನು ಸುರೇಶ್‌ ಜೈನ್ ನಿರ್ಮಿಸಿದ್ದರು.

ಈ ಸಿನಿಮಾ ಸಿನಿಮಾ ಚಿತ್ರರಸಿಕರ ಮನ ಗೆದ್ದಿದ್ದಲ್ಲದೇ, ಸುದೀಪ್ ಅವರ ವೃತ್ತಿ ಜೀವನಕ್ಕೆ ತಿರುವ ನೀಡಿತ್ತು. ಹಿನ್ನೆಲೆಯಲ್ಲಿ ಇಂದು ನಟ ಸುದೀಪ್ ವಿಡಿಯೋ ಮೂಲಕ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಸುದೀಪ್, ಮುಸ್ಸಂಜೆ ಮಾತು ಸಿನಿಮಾ ನನ್ನ ವೃತ್ತಿ ಜೀವನದಲ್ಲಿ ದೊಡ್ಡ ಸ್ಥಾನದಲ್ಲಿ ನಿಲ್ಲುವಂತದ್ದು. ವೃತ್ತಿ ಬದುಕಿಗೆ ಹೊಳಪು ನೀಡಿದೆ. ಅಂತಹ ಅದ್ಭುತ ಸಿನಿಮಾ ಬಿಡುಗಡೆಯಾಗಿ 17 ವರ್ಷ ಕಳೆದರು ಇಂದಿಗೂ ಏನಾಗಲಿ ಮುಂದೆ ಸಾಗು ನೀ ಹಾಡು ಎಲ್ಲರ ಎದೆಯಾಳದಲ್ಲಿದೆ.

ವಿಶೇಷ ಎಂದರೆ ಏನಾಗಲಿ ಮುಂದೆ ಸಾಗು ನೀ ಹಾಡು ನನ್ನ ಅಮ್ಮ ಸಾಯುವವರೆಗೂ ಅವರ ಕಾಲರ್ ಟ್ಯೂನ್ ಆಗಿತ್ತು. ತಂದೆಯದ್ದೂ ಇಂದಿಗೂ ಅದೇ ಕಾಲರ್ ಟ್ಯೂನ್.

ಲಕ್ಷಾಂತರ ಮನಸ್ಸುಗಳಿಗೆ ಸ್ಫೂರ್ತಿ ತುಂಬಿದ ಹಾಡಿನಲ್ಲಿ ನಾನು ಅಭಿನಯಿಸಿರುವುದು ನನಗೆ ಹೆಮ್ಮೆ ಮೂಡಿಸುತ್ತದೆ.

ಮುಸ್ಸಂಜೆ ಮಾತು ಸಿನಿಮಾ ನನ್ನ ವೃತ್ತಿ ಜೀವನದಲ್ಲಿ ದೊಡ್ಡ ಸ್ಥಾನದಲ್ಲಿ ನಿಲ್ಲುವಂತದ್ದು. ವೃತ್ತಿ ಬದುಕಿಗೆ ಹೊಳಪು ನೀಡಿದೆ. ಅಂತಹ ಅದ್ಭುತ ಸಿನಿಮಾ ಬಿಡುಗಡೆಯಾಗಿ 17 ವರ್ಷ ಗತಿಸಿದರೂ ಇಂದಿಗೂ ಏನಾಗಲಿ ಮುಂದೆ ಸಾಗು ನೀ ಹಾಡು ಎಲ್ಲರ ಎದೆಯಾಳದಲ್ಲಿದೆ ಎಂದಿದ್ದಾರೆ.

ವಿಶೇಷ ಎಂದರೆ ಏನಾಗಲಿ ಮುಂದೆ ಸಾಗು ನೀ ಹಾಡು ನನ್ನ ಅಮ್ಮ ಸಾಯುವವರೆಗೂ ಅವರ ಕಾಲರ್ ಟ್ಯೂನ್ ಆಗಿತ್ತು. ತಂದೆಯದ್ದೂ ಇಂದಿಗೂ ಅದೇ ಕಾಲರ್ ಟ್ಯೂನ್. ಲಕ್ಷಾಂತರ ಮನಸ್ಸುಗಳಿಗೆ ಸ್ಫೂರ್ತಿ ತುಂಬಿದ ಹಾಡಿನಲ್ಲಿ ನಾನು ಅಭಿನಯಿಸಿರುವುದು ನನಗೆ ಹೆಮ್ಮೆ ಮೂಡಿಸುತ್ತದೆ ಎಂದಿದ್ದಾರೆ.

ಮುಸ್ಸಂಜೆ ಮಾತು ಸಿನಿಮಾ ಶೂಟಿಂಗ್ ಸಮಯದಲ್ಲಿ ನಾನು ದಪ್ಪಗಾಗಿದ್ದೆ. ಆದರೆ, ರೇಡಿಯೊ ಜಾಕಿ ಪಾತ್ರ ಮಾಡುವಾಗ ಬೆಂಗಳೂರಿನಲ್ಲಿರುವ ಎಲ್ಲ ರೇಡಿಯೊ ಜಾಕಿಗಳನ್ನು ಭೇಟಿಯಾಗಿದ್ದೆ.

ಅವರ ಉಡುಗೆ ತೊಡುಗೆಗಳು ನನ್ನ ಆಕರ್ಷಿಸಿದ್ದವು. ಸಡಿಲವಾದ ಶರ್ಟ್, ಪ್ಯಾಂಟ್ ತೊಡುತ್ತಿದ್ದರು. ಆದರೆ, ದಪ್ಪಗಿದ್ದ ನನಗೆ ಆ ಉಡುಗೆಗಳು ಹೊಂದುತ್ತಿರಲಿಲ್ಲ. ನಂತರ ಸಾಕಷ್ಟು ವರ್ಕೌಟ್ ಮಾಡಿ ತುಂಬಾ ತೆಳ್ಳಗಾಗಿದ್ದೆ. ಆ ಪಾತ್ರದಲ್ಲಿ ನನ್ನನ್ನು ಜನ ಸ್ವೀಕರಿಸಿದ್ದು ಅದ್ಭುತವಾಗಿದ್ದು ಎಂದಿದ್ದಾರೆ.

ಇಂದಿಗೂ ಕನ್ನಡ ಸಿನಿಪ್ರಿಯರು ಗುನುಗುವಂತ ಅದ್ಭುತ ಹಾಡನ್ನು ನೀಡಿದ್ದ ಸಂಗೀತ ನಿರ್ದೇಶಕ ವಿ ಶ್ರೀಧ‌ರ್ ಅವರಿಗೆ, ಹಾಗೂ ನಿರ್ದೇಶಕ ಮುಸ್ಸಂಜೆ ಮಹೇಶ್, ನಟಿ ರಮ್ಯ, ಅನು ಪ್ರಭಾಕ‌ರ್ ಸೇರಿದಂತೆ ಚಿತ್ರತಂಡದವನ್ನು, ರೇಡಿಯೊ ಜಾಕಿಗಳನ್ನು ಸುದೀಪ್ ಸ್ಮರಿಸಿಕೊಂಡು ಧನ್ಯವಾದ ಸಲ್ಲಿಸಿದ್ದಾರೆ.

ರಾಜಕೀಯ

ಪ್ರಧಾನಮಂತ್ರಿ ಬದಲಾವಣೆಗೆ ಬಿಜೆಪಿಯವರು ಮಾತಾಡುತ್ತಿದ್ದಾರೆ; ಬಾಂಬ್ ಸಿಡಿಸಿದ ಸಂತೋಷ್ ಲಾಡ್

ಪ್ರಧಾನಮಂತ್ರಿ ಬದಲಾವಣೆಗೆ ಬಿಜೆಪಿಯವರು ಮಾತಾಡುತ್ತಿದ್ದಾರೆ; ಬಾಂಬ್ ಸಿಡಿಸಿದ ಸಂತೋಷ್ ಲಾಡ್

ಕೇಂದ್ರ ಸರ್ಕಾರದ ಫಾರಿನ್ ಪಾಲಿಸಿ ಫೇಲ್ ಆಗಿದ್ದು ಬಿಜೆಪಿಗರು ಒಳಗೊಳಗೆ ಪ್ರಧಾನಮಂತ್ರಿ ಬದಲಾಗಬೇಕೆಂದು ಮಾತಾಡುತ್ತಿದ್ದಾರೆ; ಸಚಿವ ಸಂತೋಷ್ ಲಾಡ್ (Santhosh Lad)

[ccc_my_favorite_select_button post_id="110374"]
ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸಿಎಂ ಸಿದ್ದರಾಮಯ್ಯ

ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸಿಎಂ ಸಿದ್ದರಾಮಯ್ಯ

ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಆದ್ಯತೆ; ಸಿಎಂ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="110133"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!