Harithalekhani story: The evil effect of greed

ಹರಿತಲೇಖನಿ ದಿನಕ್ಕೊಂದು ಕಥೆ: ದುರಾಸೆಯ ದುಷ್ಪರಿಣಾಮ

Harithalekhani story: ಓರ್ವ ಭಿಕ್ಷುಕನಿದ್ದನು. ದೇವರ ಮೇಲೆ ಶ್ರದ್ಧೆ ಇದ್ದ ಕಾರಣ ಅವನು ದಿನಪೂರ್ತಿ ನಾಮಜಪ ಮಾಡುತ್ತಿದ್ದನು. ಭಗವಂತನು ಅವನ ನಾಮಜಪದಿಂದ ಪ್ರಸನ್ನನಾಗಿ ಒಂದು ದಿನ ಅವನೆದುರು ಪ್ರಕಟವಾದನು.

ಭಗವಂತನು ‘ನಾನು ನಿನ್ನ ನಾಮಜಪದಿಂದ ಬಹಳ ಪ್ರಸನ್ನನಾಗಿದ್ದೇನೆ, ನಿನಗೆ ಬೇಕಾದದ್ದನ್ನು ಕೇಳು’ ಎಂದು ಹೇಳಿದನು. ಆಗ ಭಿಕ್ಷುಕನು ದುರಾಸೆಯಿಂದ ಚಿನ್ನದ ನಾಣ್ಯಗಳನ್ನು ಕೇಳಿದನು. ಭಗವಂತನು ‘ಚಿನ್ನದ ನಾಣ್ಯಗಳನ್ನು ಯಾವ ಪಾತ್ರೆಯಲ್ಲಿ ತೆಗೆದುಕೊಳ್ಳುವೆ ?’ ಎಂದು ಕೇಳಿದಾಗ ಭಿಕ್ಷುಕನು ತನ್ನ ಅಂಗಿಯನ್ನು ಮುಂದೆಮಾಡಿದನು.

ಭಗವಂತನು ಚಿನ್ನದ ನಾಣ್ಯಗಳನ್ನು ಕೊಡುವ ಮೊದಲು ‘ಎಲ್ಲಿಯ ವರೆಗೆ ನೀನು ಚಿನ್ನದ ನಾಣ್ಯಗಳನ್ನು ಕೇಳುವುದು ಬಿಡುವುದಿಲ್ಲ ಅಲ್ಲಿಯ ವರೆಗೆ ನಾನು ನಿನ್ನ ಅಂಗಿಯಲ್ಲಿ ಚಿನ್ನದ ನಾಣ್ಯಗಳನ್ನು ಹಾಕುತ್ತಲೇ ಇರುವೆನು ಆದರೆ ಭೂಮಿಯ ಮೇಲೆ ಚಿನ್ನದ ನಾಣ್ಯಗಳು ಬೀಳಬಾರದು. ನೆಲದ ಮೇಲೆ ಬಿದ್ದರೆ ಈ ನಾಣ್ಯಗಳು ಮಣ್ಣಾಗುವವು’ ಎಂದು ಹೇಳಿದನು.

ಭಿಕ್ಷುಕನು ಒಪ್ಪಿಕೊಂಡ. ಭಗವಂತನು ಭಿಕ್ಷುಕನ ಅಂಗಿಯಲ್ಲಿ ಚಿನ್ನದ ನಾಣ್ಯಗಳನ್ನು ಹಾಕತೊಡಗಿದ. ಅಂಗಿಯು ತುಂಬುತ್ತ ಹೋಯಿತು ಹಾಗೂ ಭಿಕ್ಷುಕನ ದುರಾಸೆಯು ಹೆಚ್ಚುತ್ತ ಹೋಯಿತು. ಅವನು ‘ಸಾಕು’ ಎಂದು ಹೇಳಲಿಲ್ಲ, ದೇವರು ಕೊಡುವುದನ್ನು ನಿಲ್ಲಿಸಲಿಲ್ಲ.

ಕೊನೆಯಲ್ಲಿ ಚಿನ್ನದ ನಾಣ್ಯಗಳ ಭಾರವನ್ನು ಆ ಅಂಗಿಯು ತಡೆದುಕೊಳ್ಳಲಿಲ್ಲ, ಅಂಗಿಯು ಹರಿದು ಹೋಯಿತು. ಇದರಿಂದ ಎಲ್ಲ ನಾಣ್ಯಗಳು ನೆಲದ ಮೇಲೆ ಬಿದ್ದು ಮಣ್ಣಾದವು.

ಮನಸ್ಸಿನಲ್ಲಿ ದುರಾಸೆ ಇರುವುದರಿಂದ ಇಷ್ಟೊಂದು ನಾಣ್ಯಗಳು ದೊರೆತರೂ ಭಿಕ್ಷುಕನು ಬಡವನಾಗಿಯೇ ಉಳಿದನು.

ಕೃಪೆ: ಹಿಂದೂ ಜಾಗೃತಿ. (ಕೃಪೆ ಸಾಮಾಜಿಕ ಜಾಲತಾಣ)

ರಾಜಕೀಯ

ಎಷ್ಟೇ ಗ್ಯಾರಂಟಿಗಳನ್ನು ಕೊಟ್ಟರೂ ನಮಗೆ ತೊಂದರೆ ಇಲ್ಲ; ಪ್ರತಿಪಕ್ಷ ನಾಯಕ ಆರ್‌.ಅಶೋಕ

ಎಷ್ಟೇ ಗ್ಯಾರಂಟಿಗಳನ್ನು ಕೊಟ್ಟರೂ ನಮಗೆ ತೊಂದರೆ ಇಲ್ಲ; ಪ್ರತಿಪಕ್ಷ ನಾಯಕ ಆರ್‌.ಅಶೋಕ

ಗ್ಯಾರಂಟಿಗಳಿಗೆ ಈ ಹಣವನ್ನು ಬಳಸಿದರೂ ಇನ್ನೂ ಹಣ ಉಳಿಯುತ್ತದೆ. ಗ್ಯಾರಂಟಿಗೆ ಹಣ ಕೊಡಬೇಡಿ ಎಂದು ಹೇಳುತ್ತಿಲ್ಲ. ಆರ್. ಅಶೋಕ (R. Ashoka)

[ccc_my_favorite_select_button post_id="112891"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!