Astrology: Likely to be a memorable day

ದಿನ ಭವಿಷ್ಯ, ಮೇ.19: ಈ ರಾಶಿಯವರಿಗೆ ಆಕಸ್ಮಿಕ ಪ್ರಯಾಣ ಸಾಧ್ಯತೆ

Astrology: ಸೋಮವಾರ, ಮೇ, 19, 2025, ದೈನಂದಿನ ರಾಶಿ ಭವಿಷ್ಯ

ಮೇಷ: ಸ್ವಯಂಕೃತ ಅಪರಾಧಗಳು, ವಾಹನ ಸ್ಥಿರಾಸ್ತಿ ತೊಂದರೆಗಳು, ಅನಾರೋಗ್ಯ,ಶತ್ರು ಕಾಟಗಳು, ಸಾಲದ ಚಿಂತೆ, ಉದ್ಯೋಗ ಸ್ಥಳದಲ್ಲಿ ಸಮಸ್ಯೆ, ಕೆಲಸ ಕಾರ್ಯಗಳಿಗೆ ಅಡೆತಡೆ, ಆಯುಷ್ಯದ ಭೀತಿ ಕಲಹಗಳು, ಆರ್ಥಿಕ ತೊಂದರೆಗಳು

ವೃಷಭ: ದಾಂಪತ್ಯ ಕಲಹಗಳು, ಮಕ್ಕಳಿಂದ ಅನುಕೂಲ, ಆರ್ಥಿಕ ಚೇತರಿಕೆ,ಅನಿರೀಕ್ಷಿತ ಧನಾಗಮನ, ಪಾಲುದಾರಿಕೆಯಲ್ಲಿ ಸಮಸ್ಯೆ, ವ್ಯಾಪಾರ- ವ್ಯವಹಾರದಲ್ಲಿ ಹಿನ್ನಡೆ, ಆಹಾರದಲ್ಲಿ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ಆಸಕ್ತಿ, ಅಧಿಕ ಕೋಪತಾಪಗಳು, ಮಾತಿನಿಂದ ತೊಂದರೆ, ಪೂರ್ವದ ಪುಣ್ಯ ಫಲ,ದೂರ ಪ್ರಯಾಣ

ಮಿಥುನ: ಕೆಲಸಗಾರರೊಂದಿಗೆ ಕಲಹ, ಶತ್ರುಕಾಟ, ಸಾಲದ ಚಿಂತೆ, ಅತಿ ಬುದ್ಧಿವಂತಿಕೆ, ಆಯಾಸ, ಸಂಕಟ, ಚರ್ಮ ಸಮಸ್ಯೆ, ಬಂಧುಗಳಿಂದ ಸಮಸ್ಯೆ, ವಾಹನ ಅಪಘಾತಗಳು, ಕೋರ್ಟ್‍ ಕೇಸ್‍ಗಳ ಚಿಂತೆ, ಸೋಲು ನಷ್ಟ ನಿರಾಸೆಗಳು.

ಕಟಕ: ಗರ್ಭ ಸಮಸ್ಯೆಗಳು, ಮಕ್ಕಳ ಭವಿಷ್ಯದ ಚಿಂತೆ, ಅನಗತ್ಯ ಖರ್ಚುಗಳು,ಗುಲಾಮಗಿರಿಯ ನಡವಳಿಕೆ, ಪಾಪಕರ್ಮಗಳ ಕಾಟ, ಆರ್ಥಿಕ ಹಿನ್ನಡೆ, ಪಾಲುದಾರಿಕೆಯಲ್ಲಿ ಸಂಶಯಗಳು.

ಸಿಂಹ: ಸ್ಥಿರಾಸ್ತಿ ವಾಹನ ಯೋಗ, ಸಾಲ ದೊರೆಯುವುದು, ಮಿತ್ರರು ದೂರ, ಉತ್ತಮ ಹೆಸರುಗಳಿಸುವ ಹಂಬಲ, ತಂದೆಯಿಂದ ಲಾಭ, ಧನ ಸಂಗ್ರಹಣೆ, ಆರ್ಥಿಕ ಚೇತರಿಕೆ, ಕೆಲಸಗಾರರೊಂದಿಗೆ ಉತ್ತಮ ಬಾಂಧವ್ಯ

ಕನ್ಯಾ: ವಿದ್ಯಾಭ್ಯಾಸದಲ್ಲಿ ಪ್ರಗತಿ, ಆಕಸ್ಮಿಕ ಪ್ರಯಾಣ, ಪ್ರೀತಿ-ಪ್ರೇಮದಲ್ಲಿ ಆಸಕ್ತಿ,ಧಾರ್ಮಿಕ ಆಚರಣೆಗಳು, ಸಭ್ಯತೆಯ ನಡವಳಿಕೆ, ದುಂದುವೆಚ್ಚ, ಉದ್ಯೋಗ ನಷ್ಟದ ಚಿಂತೆ, ವ್ಯಾಪಾರ-ವ್ಯವಹಾರದಲ್ಲಿ ಅನುಕೂಲ, ದುಶ್ಚಟಗಳಿಂದ ತೊಂದರೆ, ಮಾಟ ಮಂತ್ರ ತಂತ್ರದ ಭೀತಿ

ತುಲಾ: ಪಿತ್ರಾರ್ಜಿತ ಸ್ವತ್ತಿನಿಂದ ಅನುಕೂಲ, ದೂರ ಪ್ರಯಾಣ, ಆರ್ಥಿಕ ಚೇತರಿಕೆ, ಆಧ್ಯಾತ್ಮಿಕ ಚಿಂತನೆ, ಹಿರಿಯರ ಮಾರ್ಗದರ್ಶನ, ವಿದ್ಯಾಭ್ಯಾಸದಲ್ಲಿ ಅನುಕೂಲ, ಸಂಗಾತಿಯಿಂದ ಅನುಕೂಲ, ಪಾಲುದಾರಿಕೆಯಲ್ಲಿ ಪ್ರಗತಿ, ಮಾತಿನಿಂದ ವಿರೋಧ

ವೃಶ್ಚಿಕ: ಆಕಸ್ಮಿಕ ಪ್ರಯಾಣ, ಬಂಧು ಬಾಂಧವರಿಂದ ಸಹಾಯ, ಸ್ಥಿರಾಸ್ತಿ ವಾಹನ ನಷ್ಟ, ಚಿಂತೆಗಳು, ಶತ್ರುಗಳೊಂದಿಗೆ ಕಲಹ, ಸಾಲಗಾರರಿಂದ ಕಿರಿಕಿರಿ

ಧನಸ್ಸು: ದಾಂಪತ್ಯ ಕಲಹಗಳು, ಮಕ್ಕಳೊಂದಿಗೆ ಕಿರಿಕಿರಿ, ಉದ್ಯೋಗ ಅನುಕೂಲ, ಸಂಗಾತಿಯಿಂದ ಲಾಭ, ಉತ್ತಮ ಹೆಸರು, ಉದ್ಯೋಗದ ಹುಡುಗಾಟ, ಬಂಧುಗಳಿಂದ ನಷ್ಟ,ಪ್ರಯಾಣ ಹಿನ್ನಡೆ, ಗೌರವಯುತ ಜೀವನಕ್ಕೆ ಪೆಟ್ಟು

ಮಕರ: ಸಂಗಾತಿಯೊಂದಿಗೆ ಶತ್ರುತ್ವ, ನಷ್ಟ, ಋಣ ಭಾದೆಗಳು, ಅನಾರೋಗ್ಯ, ವಾಹನದಿಂದ ತೊಂದರೆ, ತಂದೆಯಿಂದ ಸಹಾಯದ ನಿರೀಕ್ಷೆ.

ಕುಂಭ: ಸಾಲ ತೀರಿಸುವಿರಿ, ಏಕಾಗ್ರತೆಯ ಕೊರತೆ, ಕಾನೂನುಬಾಹಿರ ಚಟುವಟಿಕೆ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಪೂರ್ವಪುಣ್ಯ ಫಲಗಳು, ಜೈಲುವಾಸ, ಉದ್ಯೋಗದಲ್ಲಿ ಪ್ರಗತಿ, ದಾಯಾದಿಗಳಿಂದ ನಷ್ಟ

ಮೀನ: ಮಕ್ಕಳಿಂದ ಆರ್ಥಿಕ ಅನುಕೂಲ, ವಿದ್ಯಾಭ್ಯಾಸದಲ್ಲಿ ಆಸಕ್ತಿ, ಉದ್ಯೋಗದಲ್ಲಿ ಅನುಕೂಲ, ಸಂಗಾತಿಯಿಂದ ಲಾಭ, ಪಾಲುದಾರಿಕೆಯಲ್ಲಿ ಅನುಕೂಲ, ಕುಟುಂಬದಿಂದ ಸಹಕಾರ, ಶುಭ ಕಾರ್ಯ ಪ್ರಗತಿ, ಗುಪ್ತ ಯೋಚನೆಗಳಿಂದ ತೊಂದರೆ.

ರಾಹುಕಾಲ: 07:30AM ರಿಂದ 09:00AM
ಗುಳಿಕಕಾಲ: 01:30PM ರಿಂದ 03:00PM
ಯಮಗಂಡಕಾಲ: 10:30AM ರಿಂದ 12:00PM

ರಾಜಕೀಯ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮುಖ್ಯಮಂತ್ರಿಗಳು ಮಾನ್ಯ ಸುಪ್ರೀಂ ಕೋರ್ಟಿನ ಆದೇಶವನ್ನೂ ಸರಿಯಾಗಿ ಪಾಲನೆ ಮಾಡಿದಂತೆ ಕಾಣುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="112894"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!