Astrology: Likely to be a memorable day

ದಿನ ಭವಿಷ್ಯ, ಈ ರಾಶಿಯವರಿಗೆ ಪ್ರಯಾಣದಲ್ಲಿ ತುಸು ಎಚ್ಚರಿಕೆ ಅಗತ್ಯ

Astrology: ಬುಧವಾರ, ಮೇ.21, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಪ್ರತಿನಿತ್ಯ ಕಛೇರಿ ಓಡಾಟ ಇದ್ದದ್ದೇ. ಆದರೆ ಅವುಗಳ ಮಧ್ಯೆಯೇ ಜೀವಿಸಿ ಅವುಗಳನ್ನು ಮೆಟ್ಟಿ ನಿಲ್ಲುವುದೇ ಜೀವನದ ಆಟ. ಕೆಲಸ ಕಾರ್ಯಗಳು ಮಂದ ಪ್ರಗತಿಯಲ್ಲಿ ಸಾಗಿದರೂ ಗುರುವಿನ ಶುಭ ಸಂಚಾ ರದಿಂದಾಗಿ ಅಂತಿಮವಾಗಿ ಶುಭಫಲ ಕಾಣುವಿರಿ. (ಭಕ್ತಿಯಿಂದ ಶ್ರೀ ಬ್ರಾಹ್ಮೀ ದುರ್ಗಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ವೃಷಭ ರಾಶಿ: ನಿಮ್ಮ ಮನಸ್ಸಿಗೆ ಬೇಡವಾದ ಘಟನೆಗಳು ಜರುಗುವುದರಿಂದ ಮಾನಸಿಕ ತಲ್ಲಣ ಉಂಟಾಗಬಹುದು, ಜಾಗರೂಕರಾಗಿರಿ. ನಿಮಗೆ ಹಣಕಾಸಿನ ನೆರವು ದೊರೆಯುವುದು
ಮತ್ತು ಕುಟುಂಬ ವರ್ಗದವರ
ಸಹಕಾರವೂ ದೊರೆಯುವ ಯೋಗವಿದೆ. (ಭಕ್ತಿಯಿಂದ ಶ್ರೀ ಮಾತಾ ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಿಥುನ ರಾಶಿ: ದಿನನಿತ್ಯದ ಕೆಲಸಗಳು ಇದ್ದೇ ಇರುತ್ತದೆ. ಆದರೆ ನಿಮ್ಮ ವೈಯಕ್ತಿಕ ಕೆಲಸ ಕಾರ್ಯಗಳನ್ನು ಮಾಡಲು ಪ್ರಶಸ್ತವಲ್ಲ. ಜ್ಞಾನಕಾರಕ ಗುರುವನ್ನು ಆರಾಧಿಸುವು ದರಿಂದ ಒಳಿತಾಗುವುದು. ಪ್ರಯಾಣದಲ್ಲಿ ತುಸು ಎಚ್ಚರಿಕೆ ಅಗತ್ಯ. (ಭಕ್ತಿಯಿಂದ ಶ್ರೀ ಲಲಿತಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕಟಕ ರಾಶಿ: ನಿಮ್ಮ ಮಕ್ಕಳು ನಿಮಗೆ ಸಹಕಾರಿಯಾಗಿ ನಿಲ್ಲುವರು. ಹಣಕಾಸಿನ ಸ್ಥಿತಿ ಉತ್ತಮ ವಾಗಿರುತ್ತದೆ. ಬೆಳ್ಳಗೆ ಇರುವು ದೆಲ್ಲಾ ಹಾಲು ಎಂದು ನಂಬಿ ಮೋಸ ಹೋಗದಿರಿ. ನಿರ್ದಿಷ್ಟ ಗುರಿಯನ್ನು ತಲುಪಲು ಪ್ರಯತ್ನಿಸಿ. (ಭಕ್ತಿಯಿಂದ ಶ್ರೀ ಗ್ರಾಮದೇವತೆ ದರ್ಶನ ಮಾಡಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಸಿಂಹ ರಾಶಿ: ನಿಮ್ಮ ಸಾಮಾಜಿಕ ಕಾಳಜಿ ಯನ್ನು ಜನ ಕೊಂಡಾಡುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರು ತ್ತದೆ , ಕಿರಿಕಿರಿಯನ್ನು ಸಹಿಸಲು ಸಾಧ್ಯವಾಗುವುದಿಲ್ಲ. ಆದಷ್ಟು ಏಕಾಂತ ಸ್ಥಳಕ್ಕೆ ಹೋಗಿ ಮನಸ್ಸಿನ ನೆಮ್ಮದಿ ಕಂಡುಕೊಳ್ಳಿ. (ಭಕ್ತಿಯಿಂದ ಶ್ರೀ ಚೌಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕನ್ಯಾ ರಾಶಿ: ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆ ಇದೆ. ಕೆಲವರಿಗೆ ಮನೆ ಬದಲಿಸುವ ಸಂಗತಿಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಆಗುವುದಿಲ್ಲ. ವ್ಯಾಪಾರ ವ್ಯವಹಾರಗಳಿಗೆ ಇದು ಸಕಾಲ ದಿನ. (ಭಕ್ತಿಯಿಂದ ಶ್ರೀ ಕನ್ನಿಕಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತುಲಾ ರಾಶಿ: ಅಧಿಕ ಭಾವನೆ ಗಳು ನಿಮ್ಮ ದಿನವನ್ನು ನಾಶ ಮಾಡಬಹುದು. ವಿಶೇಷವಾಗಿ ನೀವು ನಿಮ್ಮ ಪ್ರೀತಿಪಾತ್ರರು ಇತರರೊಂದಿಗೆ ತುಂಬಾ ಸ್ನೇಹದಿಂದಿರುವುದನ್ನು ಕಂಡಾಗ, ಎಲ್ಲರಿಗೂ ಅಸುಯೆ. ಪ್ರಯಾಣಕ್ಕೆ ಒಳ್ಳೆಯ ದಿನವಲ್ಲ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ವೃಶ್ಚಿಕ ರಾಶಿ: ನಿರಾಶಾದಾಯಕ ನಡವಳಿಕೆ ಯಂದಾಗಿ ನೀವು ಯಾವುದೇ ಪ್ರಗತಿಯನ್ನು ಹೊಂದಲು ಸಾಧ್ಯವಾಗುವು ದಿಲ್ಲ. ಚಿಂತೆ ನಿಮ್ಮ ಚಿಂತನಾ ಶಕ್ತಿ ಯನ್ನು ಕುಂಠಿತಗೊಳಿಸಿ ದೆಯಂದು ಕಂಡುಕೊಳ್ಳಲು ಇದು ಸಕಾಲ. ಸಕಾರಾತ್ಮಕವಾಗಿ ಆಲೋಚಿಸಿ ಮತ್ತು ನಿಮ್ಮ ವಿವೇಚನೆಯಲ್ಲಿ ಗಮನಾರ್ಹ ಬದಲಾವಣೆ ಕಾಣುತ್ತದೆ. (ಭಕ್ತಿಯಿಂದ ಶ್ರೀ ಕುಲ ದೇವತೆ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಧನಸ್ಸು ರಾಶಿ: ವಾದ-ವಿವಾದ ಗಳಿಗೆ ಕಾರಣರಾಗದಿರಿ. ಆರ್ಥಿಕವಾಗಿ ಖರ್ಚುವೆಚ್ಚಗಳ ಬಗ್ಗೆ ಜಾಗ್ರತೆ ಇರಲಿ. ಸಾಂಸಾರಿಕ ವಾಗಿ ನೆಮ್ಮದಿ, ಶಾಂತಿ ಸಮಾಧಾನ ತರಲಿದೆ. ನಿಂತ ಕೆಲಸಕಾರ್ಯಗಳನ್ನು ಚಾಲನೆಗೊಳಿಸಿರಿ. (ಭಕ್ತಿಯಿಂದ ಶ್ರೀ ಶಾರದಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಕರ ರಾಶಿ: ದೂರ ಸಂಚಾರದಿಂದ ದೇಹಾ ಯಾಸವಾದೀತು. ವೃತ್ತಿರಂಗದಲ್ಲಿ ಸಮಾಧಾನಕರವಲ್ಲದ ವಾತಾವ ರಣ.ಅನುಕೂಲ. ವಿದ್ಯಾರ್ಥಿಗಳಿಗೆ ವಿದ್ಯಾಲಾಭ ಉತ್ಸಾಹ ತರಲಿದೆ. ವ್ಯಾಪಾರ ವ್ಯವಹಾರ ದಲ್ಲಿ ಯಶಸ್ಸನ್ನು ಪಡೆಯುವಿರಿ. (ಭಕ್ತಿಯಿಂದ ಶ್ರೀ ಚಾಮುಂಡೇಶ್ವರಿ ದೇವಿ ಪ್ರಾರ್ಥ ನೆ ಮಾಡಿ ಒಳಿತಾಗುವುದು.)

ಕುಂಭ ರಾಶಿ: ಅತಿಯಾದ ಉತ್ಸಾಹದಿಂದ ವೃತ್ತಿ ಜೀವನದಲ್ಲಿ ಹೊಸ ತಿರುವು. ಸಮಸ್ಯೆಗಳನ್ನು ಸುಲಭವಾಗಿ ನಿಬಾಯಿಸಬಲ್ಲಿರಿ. ಪಿತ್ರಾರ್ಜಿತ
ಆಸ್ತಿ ದೊರಕುವ ಸಂಭವ ಕಂಡುಬರುವುದು. ದೇವತಾ ದರ್ಶನ ಭಾಗ್ಯವಿದೆ. ಮಕ್ಕಳೊಂದಿಗೆ ಸಂತಸದ ದಿನವಾಗಿರುವುದು. ಬಂಧು ಮಿತ್ರರ ಆಗಮನ ಸಾಧ್ಯತೆಯೂ ಕಂಡುಬರುವುದು. (ಭಕ್ತಿಯಿಂದ ಶ್ರೀ ಕುಲದೇವತೆ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ಅಧಿಕ ಬಂಡವಾ ಳ ತೊಡಗಿಸಲು ಶತಪ್ರಯತ್ನ ನಡೆಸುತ್ತಿದ್ದೀರಿ. ಯಾವುದಕ್ಕೂ ಮಿತಿ ಇರಲಿ, ತಾಂತ್ರಿಕ ವಿದ್ಯೆಯಲ್ಲಿ ತೊಡಗಿಕೊಂಡ ವರಿಗೆ ಯಶಸ್ಸು. ಕಾರ್ಮಿಕವರ್ಗ ದವರಿಗೆ ಬಿಡುವಿಲ್ಲದ ಕೆಲಸದಿಂದ ದೇಹಾಯಾಸ ಉಂಟಾಗಬಹುದು. ಸರ್ಕಾರಿ ಕೆಲಸಗಳಿಗೆ ಅಲೆದಾಡುವ ಸಾಧ್ಯತೆ ಕಂಡುಬರುವುದು. (ಭಕ್ತಿಯಿಂದ ಶ್ರೀ ಅಷ್ಟಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ ಒಳಿತಾಗುವುದು.)

ರಾಹುಕಾಲ: 12:00PM ರಿಂದ 01:30PM
ಗುಳಿಕಕಾಲ: 10:30AM ರಿಂದ 12:00PM
ಯಮಗಂಡಕಾಲ: 07:30AM ರಿಂದ 09:00AM

ರಾಜಕೀಯ

ಹನುಮ ಜಯಂತಿಯಂದೇ ಸಿಎಂ ಸಿದ್ದರಾಮಯ್ಯ ಕೋಳಿ ಸಾರು ಸೇವನೆ; ಆರ್. ಅಶೋಕ್ ಕಿಡಿ

ಹನುಮ ಜಯಂತಿಯಂದೇ ಸಿಎಂ ಸಿದ್ದರಾಮಯ್ಯ ಕೋಳಿ ಸಾರು ಸೇವನೆ; ಆರ್. ಅಶೋಕ್ ಕಿಡಿ

ಕಾಂಗ್ರೆಸ್‌ ಸರ್ಕಾರ ರೈತರ ಸಮಸ್ಯೆ ಬಗೆಹರಿಸಿಲ್ಲ. ರಸ್ತೆಗುಂಡಿಗಳನ್ನು ದುರಸ್ತಿ ಮಾಡಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ (Cmsiddaramaiah) ಹಾಗೂ ಡಿ.ಕೆ.ಶಿವಕುಮಾರ್‌ (D.K. Shivakumar) ತಮ್ಮ ನಡುವಿನ ಸಮಸ್ಯೆ ಬಗೆಹರಿಸಲು ಉಪಾಹಾರ ಸಭೆ ಮಾಡಿದ್ದಾರೆ ಎಂದು ಪ್ರತಿಪಕ್ಷ

[ccc_my_favorite_select_button post_id="116948"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!