Hihgg

ಹರಿತಲೇಖನಿ ದಿನಕ್ಕೊಂದು ಕಥೆ: ಬಚ್ಚಿಟ್ಟದ್ದು

Hidden: ಒಂದೂರಿನಲ್ಲಿ ಒಬ್ಬ ಶ್ರೀಮಂತನಿದ್ದ. ಬಡವರಿಗೆ ಸಾಲ ಕೊಡುತ್ತಾ ಅದಕ್ಕೆ ಪ್ರತಿಯಾಗಿ ಹೆಚ್ಚಿನ ಹಣವನ್ನು ಅವರಿಂದ ವಸೂಲಿ ಮಾಡಿ ಧನಿಕನಾಗಿದ್ದ.

ಮಹಾ ಜಿಪುಣನಾಗಿದ್ದ ಆತ ಯಾರಿಗೂ ಕೈಯೆತ್ತಿ ಒಂದು ಪೈಸೆಯನ್ನೂ ದಾನ ಮಾಡುತ್ತಿರಲಿಲ್ಲ. ಗಳಿಸಿದ ಹಣವನ್ನೆಲ್ಲ ಮನೆಯಲ್ಲಿಟ್ಟರೆ ಎಲ್ಲಿ ಕಳ್ಳರು ಕದ್ದುಕೊಂಡು ಹೋಗುತ್ತಾರೋ ಎಂಬ ಭಯದಿಂದ ಊರಾಚೆ ಇರುವ ತನ್ನ ಹೊಲದಲ್ಲಿ ಒಂದು ಬನ್ನಿ ಗಿಡದ ಕೆಳಗೆ ಮಣ್ಣು ಅಗೆದು ಅದರೊಳಗೆ ಹಣ, ಒಡವೆಗಳನ್ನೆಲ್ಲ ಹುಗಿದಿಟ್ಟಿದ್ದ.

ಪ್ರತಿ ರಾತ್ರಿ ಊರೆಲ್ಲ ಮಲಗಿದ ಮೇಲೆ ಒಬ್ಬನೇ ಕಂದಿಲು ಹಿಡಿದು ಬನ್ನಿ ಗಿಡದ ಬಳಿ ತೆರಳಿ ಮಣ್ಣು ಅಗೆದು ಹಣ ಇದೆಯೋ ಇಲ್ಲವೋ ಎಂಬುದನ್ನು ಖಚಿತಪಡಿಸಿಕೊಂಡು ಬರುತ್ತಿದ್ದ.

ಆ ಊರಿನ ಕಡು ಬಡವನೊಬ್ಬ ಇದೇ ಶ್ರೀಮಂತನ ಬಳಿ ಮಗಳ ಮದುವೆಗೆ ಸಾಲ ಮಾಡಿಕೊಂಡಿದ್ದ. ಆತ ಎಷ್ಟು ದುಡಿದರೂ ಸಾಲ ತೀರಲಿಲ್ಲ. ಶ್ರೀಮಂತ ಒಂದೆರಡು ಬಾರಿ ಬಡವನಿಗೆ ಸಾಲ ತೀರಿಸುವ ಬಗ್ಗೆ ಎಚ್ಚರಿಕೆ ಕೊಟ್ಟಿದ್ದ.

ಒಂದು ದಿನ ಆತ ಬಡವನ ಮನೆಗೆ ಹೋಗಿ ಕೊಟ್ಟ ಹಣ ಮರಳಿ ಕೊಡದೆ ಹೋದರೆ ಮನೆ ಹರಾಜು ಹಾಕುವುದಾಗಿ ತಾಕೀತು ಮಾಡಿ ಬಂದ. ಬಡವ ತನ್ನ ಹೀನ ಸ್ಥಿತಿಗೆ ಬೇಸತ್ತು ನೇಣು ಹಾಕಿಕೊಳ್ಳಲು ಶ್ರೀಮಂತನ ಬನ್ನಿ ಗಿಡದ ಹತ್ತಿರ ಹೋದ.
ಆತ ಮರದ ಮೇಲೆ ಹತ್ತಿ ಹಗ್ಗ ಬಿಗಿಯಬೇಕು ಎನ್ನುವಷ್ಟರಲ್ಲಿ ದೂರದಲ್ಲಿ ಕಂದೀಲು ಬೆಳಕು ತನ್ನೆಡೆಗೆ ಸಾಗಿ ಬರುತ್ತಿರುವದು ಕಾಣಿಸಿತು. ಭಯಗೊಂಡ ಆತ ಮರದ ಮೇಲೆಯೇ ಮೌನವಾಗಿ ಕುಳಿತ.

ಎಂದಿನಂತೆ ಶ್ರೀಮಂತ ಮರದ ಕೆಳಗೆ ಮಣ್ಣು ಅಗೆದು ಬಚ್ಚಿಟ್ಟಿದ್ದ ದುಡ್ಡು, ಒಡವೆಗಳನ್ನೆಲ್ಲ ಕಣ್ಣಿಗೊತ್ತಿಕೊಂಡು ಮತ್ತೆ ಅಲ್ಲಿಯೇ ಇರಿಸಿ ಮಣ್ಣು ಮುಚ್ಚಿ ಮನೆಗೆ ತೆರಳಿದ. ಇದನ್ನು ಮರದ ಮೇಲೆ ನೋಡುತ್ತಾ ಕುಳಿತಿದ್ದ ಬಡವ, ಶ್ರೀಮಂತ ಹೋದ ಬಳಿಕ ಕೆಳಗಿಳಿದು ಅವಿತಿಟ್ಟಿದ್ದ ಅಪಾರ ದುಡ್ಡು, ಬಂಗಾರದ ಒಡವೆಗಳನ್ನೆಲ್ಲ ತೆಗೆದುಕೊಂಡು ದೇವರಿಗೆ ಮನದಲ್ಲಿಯೇ ವಂದಿಸುತ್ತ ಖುಷಿಯಿಂದ ಸಾಗಿದ.

ಮಾರನೆಯ ದಿನ ಶ್ರೀಮಂತನಿಗೆ ಸಾಲದ ಹಣ ಕೊಟ್ಟು ಉಳಿದ ಹಣವನ್ನು ತನ್ನಂತೆ ತಾಪತ್ರಯದಲ್ಲಿ ಇರುವ ಬಡವರಿಗೆ ಹಂಚಿದ.

ಅದೇ ದಿನ ರಾತ್ರಿ ಆ ಶ್ರೀಮಂತ ಎಂದಿನಂತೆ ಬನ್ನಿ ಗಿಡದ ಕೆಳಗೆ ಬಂದು ನೋಡಿದರೆ ಅಲ್ಲಿಟ್ಟಿದ್ದ ಹಣ, ಒಡವೆಯೆಲ್ಲ ಕಣ್ಮರೆಯಾಗಿದ್ದವು. ಆತ ಎದೆ ಬಡಿದುಕೊಂಡು, ದೊಡ್ಡ ದನಿಯಲ್ಲಿ ಕಿರುಚುತ್ತಾ ಗೋಳಾಡತೊಡಗಿದ. ಅದಕ್ಕೆ ಹಿರಿಯರು ಹೇಳೋದು ‘ಕೊಟ್ಟಿದ್ದು ತನಗೆ ಬಚ್ಚಿಟ್ಟದ್ದು ಪರರಿಗೆ’.

ಕೃಪೆ: ಸಾಮಾಜಿಕ ಜಾಲತಾಣ

ರಾಜಕೀಯ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ, ಇದು ಕೋಟ್ಯಂತರ ಭಾರತೀಯರನ್ನು ರಕ್ಷಿಸಿದ ಲಸಿಕೆ. ಆರ್.ಅಶೋಕ (R.AShoka)

[ccc_my_favorite_select_button post_id="110380"]
88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹೊಣೆಗಾರಿಕೆ ನಮಗೆ ದೊರೆತಿರುವುದು ಅದೃಷ್ಟ: ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ (Zameer Ahmed Khan) ಹೇಳಿದರು.

[ccc_my_favorite_select_button post_id="110377"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!