ದಿನ ಭವಿಷ್ಯ: ಈ ರಾಶಿಯವರಿಂದು ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ ಎಚ್ಚರ

Astrology: Likely to be a memorable day

Astrology: ಶನಿವಾರ, ಮೇ.24, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಈ ದಿನ ಬರುವ ಅಡೆ-ತಡೆ ಗಳನ್ನು ಧೈರ್ಯವಾಗಿ ಎದುರಿಸುವಿರಿ. ಗುರುವು ನಿಮ್ಮ ಬೆಂಗಾವಲಿಗೆ ನಿಲ್ಲುವರು. ಹಲವು ಬದಲಾವಣೆಗಳಿಗೆ ಇಂದು ಸಾಕ್ಷಿ ಯಾಗುವ ಸಂಭವ. ಆರ್ಥಿಕ ಸ್ಥಿತಿ ಉತ್ತಮ ವಾಗಿರುವುದು. (ಭಕ್ತಿಯಿಂದ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ವೃಷಭ ರಾಶಿ: ಮನೆಯ ವಿಚಾರಗಳಲ್ಲಿ ಕಾಳಜಿ ವಹಿಸಲು ಮುಂದಾಗುವಿರಿ. ಇದು ನಿಮ್ಮ ಸಂಗಾತಿಯ ಹರ್ಷಕ್ಕೆ ಕಾರಣವಾಗುವುದು. ಅನೇಕ ದಿನಗಳಿಂದ ನಿಶ್ಚಯಿಸಿದ್ದ ಕಾರ್ಯಗಳಿಗೆ ಚಾಲನೆ ದೊರೆಯುವುದು. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ಉತ್ಸಾಹ ಹಾಗೂ ಸಮರ್ಪಕ ನಡೆ ನುಡಿಗಳಿಂದಲೇ ಜನರನ್ನು ಆಕರ್ಷಿಸುವಿರಿ. ಪ್ರಶಂಸೆಗಳ ಸುರಿಮಳೆಯಾಗುವುದು. ಹಣಕಾಸಿನ  ಪರಿಸ್ಥಿತಿ ಉತ್ತಮವಾಗಿರುತ್ತದೆ. ಕೌಟುಂಬಿಕ ಜೀವನದಲ್ಲಿ ಮಾನಸಿಕ ನೆಮ್ಮದಿ ದೊರೆಯುವುದು. (ಭಕ್ತಿಯಿಂದ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ನಿಮ್ಮ ಕ್ರಿಯಾಶೀಲ ಮತ್ತು ಯೋಜನಾಬದ್ಧ ಪ್ರಾವೀಣ್ಯತೆಯು ಗೌರವ ಆದರಗಳನ್ನು ತಂದು ಕೊಡುವುದು. ಹಿತ ಶತ್ರುಗಳ ಬಗ್ಗೆ ಎಚ್ಚರದಿಂದ ಇರಿ. (ಭಕ್ತಿಯಿಂದ ಶ್ರೀ ಗಾಯತ್ರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಸಿಂಹ ರಾಶಿ: ಸಂಕಷ್ಟದ ದಿನಗಳಿಂದ ಹೇಗೆ ಪಾರಾಗಬಹುದೆಂಬುದು ನಿಮ್ಮ ಅನುಭವ ತಿಳಿಸುತ್ತದೆ. ಈ ದಿನದ ಕ್ಲಿಷ್ಟಕರ ಸನ್ನಿವೇಶ ವನ್ನೂ ಸಹ ಭಗವಂತನ ದಯೆಯಿಂದ ಎದುರಿಸಿ ಯಶಸ್ಸನ್ನು ಹೊಂದುವಿರಿ. (ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ಕನ್ಯಾ ರಾಶಿ: ಅತ್ಯಮೂಲ್ಯವಾದ ದಾಖಲೆ ಪತ್ರಗಳನ್ನು ಜತನದಿಂದ ಕಾಪಾಡುವುದು ಉತ್ತಮ. ಪ್ರವಾಸ ಸಮಯದಲ್ಲಿ ಅವುಗಳಿಗೆ ಸೂಕ್ತ ಭದ್ರತೆಯನ್ನು ಕಾಯ್ದುಕೊಳ್ಳಿರಿ. ಈ ದಿನ ಮಹತ್ತರ ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ ಎಚ್ಚರಿಕೆ. (ಭಕ್ತಿಯಿಂದ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತುಲಾರಾಶಿ:ನಿಮ್ಮ ಇಚ್ಛಾಶಕ್ತಿಗೆ ಹೆಚ್ಚಿನ ಬಲವಿದೆ.ಅನೇಕ ಉತ್ತಮ ಕೆಲಸ ಕಾರ್ಯ ಗಳಲ್ಲಿ ಗೆಲುವನ್ನು ಸಾಧಿಸುವಿರಿ. ವಿರೋಧಿಗಳು ಸಹಾ ನಿಮ್ಮ ಕರ್ತೃತ್ವ ಶಕ್ತಿಯನ್ನು ಕಂಡು ಬೆರಗಾಗುವರು. ಕೌಟುಂಬಿಕ ಜೀವನ ದಲ್ಲಿ ನೆಮ್ಮದಿಯ ವಾತಾವರಣ ಕಂಡು ಬರುವುದು. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ವೃಶ್ಚಿಕ ರಾಶಿ: ವಿನಾಕಾರಣ ಆಪಾದನೆಗಳನ್ನು ಎದುರಿಸುವ ವಿಚಾರ ಬರಬಹುದು. ಅದಕ್ಕೆ ನೀವು ಕಾರಣರಲ್ಲದಿದ್ದರೂ ಗ್ರಹಗಳು ಅಶುಭ ಸ್ಥಿತಿಯಲ್ಲಿ ಸಂಚರಿಸುವ ಮೂಲಕ ನಿಮ್ಮ ಗೌರವ ಘನತೆಗೆ ಕುಂದುಂಟು ಮಾಡುವವು. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಒಳಿತಾಗುವುದು.)

ಧನಸ್ಸು ರಾಶಿ: ನಿಮ್ಮನ್ನು ರಕ್ಷಿಸುವ ಗ್ರಹಗಳು ಉತ್ತಮ ಸ್ಥಿತಿಯಲ್ಲಿ ರುವುದರಿಂದ ಈ ದಿನ ನಿಮ್ಮ ಮನೋಕಾಮನೆಗಳು ಪೂರ್ಣವಾಗುವುದು ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. (ಭಕ್ತಿಯಿಂದ ಶ್ರೀ ಬದರೀನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಕರ ರಾಶಿ: ಇಂದು ಕೆಲವು ಸವಾಲು ಗಳಿರುತ್ತವೆ. ಆದರೆ ಅನುಭವಿ ವ್ಯಕ್ತಿಯಿಂದ ಸರಿಯಾದ ಸಲಹೆಯೊಂದಿಗೆ,ನೀವು ಖಂಡಿ ತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ. ಮನೆಯಲ್ಲಿ ಮಂಗಳ ಕಾರ್ಯ ಆಯೋಜನೆ ಗೆ ಯೋಜನೆ ರೂಪಿಸಲಾಗುವುದು. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ನಿಮ್ಮ ಪ್ರಾಮಾಣಿಕ ಪ್ರಯತ್ನ ಗಳೇ ನಿಮ್ಮ ಇಂದಿನ ಪರಿಸ್ಥಿತಿಗೆ ಕಾರಣವಾಗಿದೆ. ಆದರೆ ಶುದ್ಧ ಬಂಗಾರದಿಂದ ಒಡವೆ ಗಳನ್ನು ಮಾಡಲಾಗುವುದಿಲ್ಲ. ಅದಕ್ಕೆ ಸ್ವಲ್ಪ ವಾದರು ಬಾಳಿನಲ್ಲಿ ಆನಂದ ಸಂತೋಷ ಹೊಂದುವಿರಿ. ಕೌಟುಂಬಿಕ ಜೀವನದಲ್ಲೂ ಸಂತಸ ಕಂಡುಬರುವುದು. ಮನೆಯ ಹಿರಿ ಯರ ಆರೋಗ್ಯದ ಕಡೆ ಗಮನ ಹರಿಸಿರಿ. (ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ನಿಮ್ಮ ಸ್ನೇಹಿತರು ಸಕಾಲ ದಲ್ಲಿ ಸಹಾಯ ಮಾಡುವುದರಿಂದ ನಿಮ್ಮ ಸಮಸ್ಯೆಗಳು ಪರಿಹಾರವಾಗುವುದು. ಕಚೇರಿಯಲ್ಲಿ ಹೊಸ ತಂತ್ರದ ಪ್ರಯೋಗ ಮಾಡುವಿರಿ ಮತ್ತು ಅದರಲ್ಲಿ ಯಶಸ್ಸನ್ನು ಹೊಂದುವಿರಿ. (ಭಕ್ತಿಯಿಂದ ಸಾಲಿಗ್ರಾಮ ಸ್ವರೂಪ ಶ್ರೀ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ರಾಹುಕಾಲ: 09:00 ರಿಂದ 10:30
ಗುಳಿಕಕಾಲ: 06:00 ರಿಂದ 07:30
ಯಮಗಂಡಕಾಲ: 01:30 ರಿಂದ 03:00

ರಾಜಕೀಯ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಜೆಡಿಎಸ್‌ನ (JDS) ಹಿರಿಯ ಮುಖಂಡ ಹುಸ್ಕೂರು ಆನಂದ್ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದು, ಭಿನಮತ ಶಮನವಾಗಿರುವ ಮಾಹಿತಿ ತಿಳಿದು ಬಂದಿದೆ.

[ccc_my_favorite_select_button post_id="121822"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]